ಭದ್ರಾವತಿಯ 39 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ! ಯಾವ ಊರಲ್ಲಿ ಯಾರಿಗೆ ಅವಕಾಶ? ಇಲ್ಲಿದೆ ಪಟ್ಟಿ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಭದ್ರಾವತಿ/ ಸದ್ಯ ಎಲ್ಲೆಡೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ 2 ನೇ ಅವಧಿಯ ಮೀಸಲಾತಿಯನ್ನ ಪ್ರಕಟಿಸಲಾಗಿತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಭದ್ರಾವತಿ ತಾಲ್ಲೂಕಿನ  39  ಗ್ರಾಮ ಪಂಚಾಯಿತಿಗಳ  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿದೆ.   ಚನ್ನಗಿರಿ ರಸ್ತೆಯ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಮೀಸಲಾತಿ ನಿಗದಿ ಸಭೆಯಲ್ಲಿ  ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮೀಸಲಾತಿ ನಿರ್ಣಯವನ್ನು ಕೈಗೊಳ್ಳಲಾಯಿತು.    1. ಸೈದರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ … Read more

ಬಕ್ರೀದ್​ ಹಬ್ಬ ಹಿನ್ನೆಲೆ ಶಾಂತಿ ಸಭೆ! ಎಸ್​ಪಿ ಮಿಥುನ್ ಕುಮಾರ್​ರಿಂದ 6 ಪ್ರಮುಖ ಸೂಚನೆ! ಏನದು ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಭದ್ರಾವತಿ  ಯಲ್ಲಿ ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಎಸ್​ಪಿ ಮಿಥುನ್ ಕುಮಾರ್ ರೋಟರಿ ಕ್ಲಬ್ ಸಭಾಂಗಣದಲ್ಲಿ, ಶಾಂತಿ ಸಮಿತಿ ಸಭೆಯನ್ನು ನಡೆಸಿದ್ದಾರೆ. ಅಲ್ಲದೆ ಈ ವೇಳೆ ಆರು ಸೂಚನೆಗಳನ್ನು ನೀಡಿದ್ದಾರೆ .   ಏನು ಸೂಚನೆ? 1) ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ, ಶಾಂತಿ ಕದಡುವ ಕಿಡಿಗೇಡಿಗಳನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ ಯಾವುದೇ  ಕಿಡಿಗೇಡಿಗಳು ಸಮಸ್ಯೆಯನ್ನುಂಟು ಮಾಡುವುದು … Read more

ಭದ್ರಾವತಿಗೆ ಬಂದ ದೊಡ್ಡಣ್ಣ! VISL ಸಂಬಂಧ ಮಹತ್ವದ ಸಭೆ! ಪ್ರಧಾನಿ ನರೇಂದ್ರ ಮೋದಿಯವರನ್ನ ಆಹ್ವಾನಿಸಲು ಚರ್ಚೆ! ಏನಿದು ?

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಅಸ್ತಿತ್ವ ಉಳಿಸಿಕೊಳ್ಳುವ ಹೋರಾಟದ ನಡುವೆ ಭದ್ರಾವತಿ ತಾಲ್ಲೂಕಿನ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ. ಇದಕ್ಕಾಗಿ ತಾಲ್ಲೂಕಿಗೆ ಚಿತ್ರನಟ ದೊಡ್ಡಣ್ಣ ಆಗಮಿಸಿದ್ದರು.   ಪುರುಷರೇ ಹುಷಾರ್! ಅನಾಥಳೆಂದು ಹೇಳಿ ಲಗ್ನವಾಗಿ ಯುವಕನಿಗೆ ಬೆದರಿಕೆ !7 ವರ್ಷಗಳ ನಂತರ ಬಯಲಾಯ್ತು 4 ಮಕ್ಕಳ ತಾಯಿ ಮದುವೆ. ಸಂಸಾರ, ಮೋಸ  ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶ … Read more

ಪುರುಷರೇ ಹುಷಾರ್! ಅನಾಥಳೆಂದು ಹೇಳಿ ಲಗ್ನವಾಗಿ ಯುವಕನಿಗೆ ಬೆದರಿಕೆ !7 ವರ್ಷಗಳ ನಂತರ ಬಯಲಾಯ್ತು 4 ಮಕ್ಕಳ ತಾಯಿ ಮದುವೆ. ಸಂಸಾರ, ಮೋಸ

KARNATAKA NEWS/ ONLINE / Malenadu today/ Jun 21, 2023 SHIVAMOGGA NEWS  ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! ಏನಿದು ಪ್ರಕರಣ!  2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ … Read more

ಮಳೆಯ ಅಭಾವದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಶಂಕಿತ ಕಾಲರಾ ಪ್ರಕರಣಳು ಪತ್ತೆ! ಕಾದಾರಿಸಿದ ನೀರನ್ನೆ ಕುಡಿಯಿರಿ!

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ  ಮಳೆಯ ಅಭಾವದ ನಡುವೆ ಕಾಲರಾ ಶಂಕೆ ಮೂಡಿದೆ. ಇದಕ್ಕೆ ಪೂರಕವಾಗಿ ಭದ್ರಾವತಿ ನಗರದ ಕೆಲವೆಡೆ ಕಳೆದು ಒಂದು ವಾರದಿಂದ ಹಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪತ್ರಿಕೆಯೊಂದಕ್ಕೆ ಮಾತನಾಡಿರುವ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂವಿ ಅಶೋಕ್​,  ಹಲವರು ವಾಂತಿಬೇಧಿ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದರು,  50 ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದು, ಈ … Read more

ಭದ್ರಾವತಿ ಪೊಲೀಸರ ಕಾರ್ಯಾಚರಣೆ! ಗಾಂಜಾ ಜೊತೆಗೆ ಸಿಕ್ಕಿಬಿದ್ದ ಇಬ್ಬರು ಪೆಡ್ಲರ್ಸ್​

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS ಭದ್ರಾವತಿ  ಪೊಲೀಸರು ದಿಢೀರ್​ ಕಾರ್ಯಾಚರಣೆ ಕೈಗೊಂಡು  1 ಕೆ.ಜಿ 490 ಗ್ರಾಂ. ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.  ಖಚಿತ ಮಾಹಿತಿ ಆಧಾರದ ಮೇರೆಗೆ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ವೀರಶೈವ ರುದ್ರಭೂಮಿ ಬಳಿ ದಾಳಿ ನಡೆಸಿ ನಸ್ರುಲ್ಲಾ ಅಲಿಯಾಸ್ ನಸ್ರು(19) ಮತ್ತು ಸೈಫ್ ಆಲಿ ಖಾನ್(25) ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳಾಗುವಷ್ಟರಲ್ಲಿಯೇ ಪ್ರತಿಭಟನೆಯ ಬಿಸಿ! ವಿದ್ಯುತ್ ದರ ಕಡಿಮೆ … Read more

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!? ಹೊಳೆಹೊನ್ನೂರು PS ನಲ್ಲಿ ನಿಜಕ್ಕೂ ನಡೆದಿದ್ದೇನು? ದೂರಿನಲ್ಲಿ ಏನಿದೆ!?

KARNATAKA NEWS/ ONLINE / Malenadu today/ Jun 17, 2023 SHIVAMOGGA NEWS ಶಿವಮೊಗ್ಗ ಪೊಲೀಸರ ಹಲ್ಲೆಯಿಂದಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡನೇ? ಸದ್ಯ ಈ ಪ್ರಶ್ನೆಯೊಂದನ್ನ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ನಲ್ಲಿ ಸಲ್ಲಿಕೆಯಾಗಿರುವ ದೂರು ಕೇಳುತ್ತಿದೆ. ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಸಿಬ್ಬಂದಿ ಸಾರ್ವಜನಿಕ ಸ್ಥಳದಲ್ಲಿಯೇ ಥಳಿಸಿದ್ದಾರೆ ಎನ್ನಲಾಗಿದೆ. ಅದೇ ಘಟನೆಯಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಈ ಸಂಬಂಧ ಮೃತನ ಪತ್ನಿ ದೂರು ನೀಡಿದ್ದು  ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ … Read more

ಭದ್ರಾವತಿಯಲ್ಲಿ ಆಟೋ-ಸ್ಕೂಲ್​ ಬಸ್ ನಡುವೆ ಡಿಕ್ಕಿ!

ಭದ್ರಾವತಿಯಲ್ಲಿ ಆಟೋ-ಸ್ಕೂಲ್​ ಬಸ್ ನಡುವೆ ಡಿಕ್ಕಿ!

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ಹೊಸಮನೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಶಾಲೆ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಆಟೋ ಜಖಂಗೊಂಡಿದ್ದು ಚಾಲಕನಿಗೆ ಪೆಟ್ಟಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಎದುರು ಬದುರಾಗಿ ಶಾಲೆ ಬಸ್ ಹಾಗೂ ಆಟೋ ಡಿಕ್ಕಿಯಾಗಿವೆ. ಇನ್ನೂ ಘಟನೆ ಬಗ್ಗೆ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಬಂದ ಭದ್ರಾವತಿ ಟ್ರಾಫಿಕ್ ಪೊಲೀಸರು, ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ … Read more

ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್ ನಿಧನ

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಭದ್ರಾವತಿ ಯ ಕೇಶವಪುರ-ಭೂತನಗುಡಿ ನಿವಾಸಿ, ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್ ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ.   ಹಲವಾರು ವರ್ಷಗಳಿಂದ ಬಜರಂಗದಳದಲ್ಲಿ ಗುರುತಿಸಿಕೊಂಡಿರುವ ಸುನಿಲ್‌ಕುಮಾರ್ ,     ಹಿಂದೂಪರ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.   ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸುನಿಲ್​ ಕುಮಾರ್​, ಅಸ್ವಸ್ಥಗೊಂಡು … Read more

ಪ್ಲೀಸ್ ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆಯನ್ನು ಮುಚ್ಚಬೇಡಿ! ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸಂಸದರ ಮನವಿ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರರವರು ಇಂದು ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ ರನ್ನು ಭೇಟಿ ಮಾಡಿದರು. ಈ ವೇಳೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು.   ಅಲ್ಲದೆ ಪರ್ಯಾಯವಾಗಿ ಗಣಿಯನ್ನು ಒದಗಿಸುವುದರ ಜೊತೆ, ಕಾರ್ಖಾನೆಯನ್ನು ಪುನಶ್ವೇತನ ಗೊಳಿಸಲು ಅಗತ್ಯ ಬಂಡವಾಳವನ್ನು ತೊಡಗಿಸುವಂತೆ ಮನವಿ ಮಾಡಿದ್ರು.  ಅಲ್ಲದೆ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು