ಮದುವೆಯಾಗಿ ವರ್ಷ ತುಂಬುವಷ್ಟರಲ್ಲಿಯೇ ಅಪ್ರಾಪ್ತೆ ಆತ್ಮಹತ್ಯೆ ! ಭದ್ರಾವತಿಯಲ್ಲಿ ಪೋಷಕರ ಆಕ್ರೋಶ
Minor commits suicide within a year of marriage! Parents protest in Bhadravathi
ಐತಿಹಾಸಿಕ ಭದ್ರಾವತಿ (Bhadravati) ನಗರದ ಇತಿಹಾಸ, ಪ್ರಸ್ತುತ ಪರಿಸ್ಥಿತಿ, ಭದ್ರಾವತಿಯ ಕೈಗಾರಿಕೆಗಳು (industries), ಪ್ರವಾಸೋದ್ಯಮ (tourism) ಮತ್ತು ರಾಜಕೀಯ (politics) ಬದಲಾವಣೆಗಳ ಕುರಿತ ಸಮಗ್ರ ಮಾಹಿತಿ
Minor commits suicide within a year of marriage! Parents protest in Bhadravathi
As soon as polling is over, rain lashes several parts of Shivamogga
Do you know who scored 624 marks in SSLC Shimoga? What is the reason for the fall of rank in the district? Which taluk has the lowest result?
KARNATAKA NEWS/ ONLINE / Malenadu today/ May 7, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ ಇಲ್ಲಿನ ಚಿಟ್ಟೆಬೈಲಿನಲ್ಲಿರುವ ಪ್ರಜ್ಞಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎಚ್.ಎಸ್.ಅಮಿತ್ ಶಾಸ್ತ್ರಿ 624 ಅಂಕ ಗಳಿಸಿದ್ದಾರೆ. MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ ಇವರು ಶಿವಪ್ರಸಾದ್ ಮತ್ತು ವೀಣಾ ಅವರ ಪುತ್ರರಾಗಿದ್ದಾರೆ. ತಂದೆ ತಾಯಿ ಇಬ್ಬರು ಶಿಕ್ಷಕರಾಗಿದ್ದಾರೆ. ಇನ್ನೂ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಇಂಗ್ಲಿಷ್ ಶಾಲೆಯ ಭೂವಿಕಾ ಪೈ, … Read more
KARNATAKA NEWS/ ONLINE / Malenadu today/ May 7, 2023 GOOGLE NEWS ಭದ್ರಾವತಿ/ ಶಿವಮೊಗ್ಗ ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ನಡೆಸ್ತಿದ್ದ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಸ್ಥಳೀಯ ನಿವಾಸಿಯೊಬ್ಬರನ್ನ ಹೊರತು ಪಡಿಸಿ ಮೂವರು ಅಪರಚಿತರ ವಿರುದ್ಧ ಕೇಸ್ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಮಾಜಿ ಶಾಸಕರ ತೋಟದ ಮನೆಗೆ ನುಗ್ಗಿ ಒಂದು ಕೆಜಿ ಚಿನ್ನ ದರೋಡೆ! ಬಂದೂಕು ತೋರಿಸಿ 15 ಜನರ ತಂಡದ ಕೃತ್ಯ! ಮಾಹಿತಿ ಆಧರಿಸಿ … Read more
Bhadravati/ Cricket betting/ Case registered against four persons! / ಐಪಿಎಲ್ ರಂಗೇರುತ್ತಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿಯು ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭದ್ರಾವತಿ ಓಲ್ಡ್ ಟೌನ್(Bhadravati old town police ) ಪೊಲೀಸರು ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ಧಾರೆ.
Attempt to stab a policeman who came to catch/threaten with a knife in a public place!
KARNATAKA NEWS/ ONLINE / Malenadu today/ May 6, 2023 GOOGLE NEWS ಭದ್ರಾವತಿ/ ಶಿವಮೊಗ್ಗ/ ಇಲ್ಲಿನ ಹೊಸಳ್ಳಿ ತೋಟದ ಮನೆಯ ಸಮೀಪ ಸಂಜೆ ಹೊತ್ತಿನಲ್ಲಿಯೇ ಮನೆಯೊಂದಕ್ಕೆ ನುಗ್ಗಿ ದರೋಡೆ ಮಾಡಲಾಗಿದೆ. ಕಳೆದ ಮೂರನೇ ತಾರೀಖು ನಡೆದ ಘಟನೆ ಇದಾಗಿದ್ದು, ನಾಲ್ಕರಂದು ಈ ಸಂಬಂಧ ಕೇಸ್ ದಾಖಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಆತಂಕ ಮೂಡಿಸುತ್ತಿದೆ. ಪ್ರಕರಣದ ವಿಚಾರವಾಗಿ ಪೊಲೀಸ್ ಕೇಸ್ ಆಗಿದ್ದು ತನಿಖೆಯು ನಡೆಯುತ್ತಿದೆ. ನಡೆದಿದ್ದೇನು? ಮೂರನೇ ತಾರೀಖು ಎಳುವರೆ ಸುಮಾರಿಗೆ, ತಾಯಿ … Read more
KARNATAKA NEWS/ ONLINE / Malenadu today/ May 5, 2023 GOOGLE NEWS ಭದ್ರಾವತಿ/ ಚಾಲಕ ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿ ಕೂತಿದ್ದ ವ್ಯಕ್ತಿ ವಾಹನವನ್ನು ಕದ್ದುಕೊಂಡು ಹೋದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು ಎಫ್ಐಆರ್ ಕೂಡ ಆಗಿದೆ. ನಡೆದಿದ್ದೇನು? ಬೀರೂರಿನ ಬಳ್ಳಾರಿ ಕ್ಯಾಂಪ್ನಿಂದ 27 ವರ್ಷ ವಯಸ್ಸಿನ ಚಾಲಕ ಎ. ರಜನಿಕಾಂತ್, ಕಳೆದ ಏಪ್ರಿಲ್ 28 ರಂದು ಶಿವಮೊಗ್ಗಕ್ಕೆ ಬಾಡಿಗೆಗೆ ಅಂತಾ ಬರುತ್ತಿದ್ರು. ಈ ವೇಳೇ ಭದ್ರಾವತಿ … Read more
KARNATAKA NEWS/ ONLINE / Malenadu today/ May 4, 2023 GOOGLE NEWS ಭದ್ರಾವತಿ/ಶಿವಮೊಗ್ಗ/ ಶತ್ರುವಿನ ಮದುವೆ ಫೋಟೋ ಸ್ಟೇಟಸ್ನಲ್ಲಿ ಹಾಕ್ತೀಯಾ ಅಂತಾ ಸ್ನೇಹಿತನ ಮೆಲೆ ಹಲ್ಲೆ ಮಾಡಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕೆಲದಿನಗಳ ಹಿಂದೆ ನಡೆದ ಘಟನೆ ಸಂಬಂಧ ಭದ್ರಾವತಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇಲ್ಲಿನ ನಿವಾಸಿಯೊಬ್ಬರು ಪೇಪರ್ ಟೌನ್ನಿಂದ ತಮ್ಮಗೆ ಮನೆಗೆ ಹೋಗುತ್ತಿದ್ದಾಗ, ಸ್ನೇಹಿತನೊಬ್ಬ ಎದುರಾಗಿದ್ದಾನೆ. ಆತ ಇವರನ್ನ ನೋಡುತ್ತಲ್ಲೇ ಬೈಕ್ ಅಡ್ಡ ಗಟ್ಟಿ ನನ್ನ ಶತ್ರುವಿನ ಮದುವೆ ಫೋಟೋ ಸ್ಟೇಟಸ್ನಲ್ಲಿ ಹಾಕ್ಕೊಂಡಿದ್ದೀಯಾ … Read more