SSLC ಶಿವಮೊಗ್ಗದಲ್ಲಿ 624 ಅಂಕ ತೆಗೆದವರು ಯಾರು ಗೊತ್ತಾ? ಜಿಲ್ಲೆಯ Rank ಕುಸಿಯಲು ಕಾರಣ ಏನು? ಯಾವ ತಾಲ್ಲೂಕಿನಲ್ಲಿದೆ ಕಡಿಮೆ ಫಲಿತಾಂಶ?

Do you know who scored 624 marks in SSLC Shimoga? What is the reason for the fall of rank in the district? Which taluk has the lowest result?

SSLC ಶಿವಮೊಗ್ಗದಲ್ಲಿ 624 ಅಂಕ ತೆಗೆದವರು ಯಾರು ಗೊತ್ತಾ? ಜಿಲ್ಲೆಯ Rank ಕುಸಿಯಲು ಕಾರಣ ಏನು? ಯಾವ ತಾಲ್ಲೂಕಿನಲ್ಲಿದೆ ಕಡಿಮೆ ಫಲಿತಾಂಶ?

KARNATAKA NEWS/ ONLINE / Malenadu today/ May 7, 2023 GOOGLE NEWS  ತೀರ್ಥಹಳ್ಳಿ/ ಶಿವಮೊಗ್ಗ ಇಲ್ಲಿನ ಚಿಟ್ಟೆಬೈಲಿನಲ್ಲಿರುವ ಪ್ರಜ್ಞಾಭಾರತಿ ಆಂಗ್ಲ‌ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎಚ್.ಎಸ್.ಅಮಿತ್ ಶಾಸ್ತ್ರಿ 624 ಅಂಕ ಗಳಿಸಿದ್ದಾರೆ. MISSING /  ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ ಇವರು ಶಿವಪ್ರಸಾದ್ ಮತ್ತು ವೀಣಾ ಅವರ ಪುತ್ರರಾಗಿದ್ದಾರೆ. ತಂದೆ ತಾಯಿ ಇಬ್ಬರು ಶಿಕ್ಷಕರಾಗಿದ್ದಾರೆ.  ಇನ್ನೂ  ಬೆಂಗಳೂರಿನ ಹೊಸೂರು‌ ರಸ್ತೆಯಲ್ಲಿರುವ ನ್ಯೂ ಮೆಕಾಲೆ ಇಂಗ್ಲಿಷ್ ಶಾಲೆಯ ಭೂವಿಕಾ ಪೈ, … Read more

Bhadravati/ ಕ್ರಿಕೆಟ್ ಬೆಟ್ಟಿಂಗ್/ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್​ !

KARNATAKA NEWS/ ONLINE / Malenadu today/ May 7, 2023 GOOGLE NEWS  ಭದ್ರಾವತಿ/ ಶಿವಮೊಗ್ಗ ಭದ್ರಾವತಿ ಓಲ್ಡ್​ ಟೌನ್​ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ನಡೆಸ್ತಿದ್ದ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಸ್ಥಳೀಯ ನಿವಾಸಿಯೊಬ್ಬರನ್ನ ಹೊರತು ಪಡಿಸಿ ಮೂವರು ಅಪರಚಿತರ ವಿರುದ್ಧ ಕೇಸ್ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ.  ಮಾಜಿ ಶಾಸಕರ ತೋಟದ ಮನೆಗೆ ನುಗ್ಗಿ ಒಂದು ಕೆಜಿ ಚಿನ್ನ ದರೋಡೆ! ಬಂದೂಕು ತೋರಿಸಿ 15 ಜನರ ತಂಡದ ಕೃತ್ಯ! ಮಾಹಿತಿ ಆಧರಿಸಿ … Read more

Bhadravati/ ಕ್ರಿಕೆಟ್ ಬೆಟ್ಟಿಂಗ್/ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್​ !

Bhadravati/ Cricket betting/ Case registered against four persons! / ಐಪಿಎಲ್​ ರಂಗೇರುತ್ತಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿಯು ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭದ್ರಾವತಿ ಓಲ್ಡ್​ ಟೌನ್(Bhadravati old town police ) ಪೊಲೀಸರು ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ಧಾರೆ.

ಸಾರ್ವಜನಿಕ ಸ್ಥಳದಲ್ಲಿ ಚಾಕು ಹಿಡಿದು ಬೆದರಿಕೆ/ ಹಿಡಿಯಲು ಬಂದ ಪೊಲೀಸ್​ಗೆ ಇರಿಯಲು ಯತ್ನ!

ಸಾರ್ವಜನಿಕ ಸ್ಥಳದಲ್ಲಿ ಚಾಕು ಹಿಡಿದು ಬೆದರಿಕೆ/ ಹಿಡಿಯಲು ಬಂದ ಪೊಲೀಸ್​ಗೆ ಇರಿಯಲು ಯತ್ನ!

Attempt to stab a policeman who came to catch/threaten with a knife in a public place!

Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್

image_750x500_638f2a2f6accd

KARNATAKA NEWS/ ONLINE / Malenadu today/ May 6, 2023 GOOGLE NEWS ಭದ್ರಾವತಿ/ ಶಿವಮೊಗ್ಗ/ ಇಲ್ಲಿನ ಹೊಸಳ್ಳಿ ತೋಟದ ಮನೆಯ ಸಮೀಪ ಸಂಜೆ ಹೊತ್ತಿನಲ್ಲಿಯೇ ಮನೆಯೊಂದಕ್ಕೆ ನುಗ್ಗಿ ದರೋಡೆ ಮಾಡಲಾಗಿದೆ. ಕಳೆದ ಮೂರನೇ ತಾರೀಖು ನಡೆದ ಘಟನೆ ಇದಾಗಿದ್ದು, ನಾಲ್ಕರಂದು ಈ ಸಂಬಂಧ ಕೇಸ್ ದಾಖಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಆತಂಕ ಮೂಡಿಸುತ್ತಿದೆ. ಪ್ರಕರಣದ ವಿಚಾರವಾಗಿ  ಪೊಲೀಸ್ ಕೇಸ್​ ಆಗಿದ್ದು ತನಿಖೆಯು ನಡೆಯುತ್ತಿದೆ.  ನಡೆದಿದ್ದೇನು? ಮೂರನೇ ತಾರೀಖು ಎಳುವರೆ ಸುಮಾರಿಗೆ, ತಾಯಿ … Read more

ಶಿವಮೊಗ್ಗಕ್ಕೆ ಬಾಡಿಗೆಗೆ ಬಂದಿದ್ದ ಕಾರು ಕದ್ದೊಯ್ದ ಪ್ರಯಾಣಿಕ!

KARNATAKA NEWS/ ONLINE / Malenadu today/ May 5, 2023 GOOGLE NEWS ಭದ್ರಾವತಿ/  ಚಾಲಕ  ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿ ಕೂತಿದ್ದ ವ್ಯಕ್ತಿ ವಾಹನವನ್ನು ಕದ್ದುಕೊಂಡು ಹೋದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು ಎಫ್​ಐಆರ್ ಕೂಡ ಆಗಿದೆ.  ನಡೆದಿದ್ದೇನು?  ಬೀರೂರಿನ ಬಳ್ಳಾರಿ ಕ್ಯಾಂಪ್‌ನಿಂದ  27  ವರ್ಷ ವಯಸ್ಸಿನ ಚಾಲಕ ಎ. ರಜನಿಕಾಂತ್, ಕಳೆದ  ಏಪ್ರಿಲ್​ 28 ರಂದು  ಶಿವಮೊಗ್ಗಕ್ಕೆ ಬಾಡಿಗೆಗೆ ಅಂತಾ ಬರುತ್ತಿದ್ರು. ಈ ವೇಳೇ ಭದ್ರಾವತಿ … Read more

ಶತ್ರುವಿನ ಮದುವೆ ಫೋಟೋ ಸ್ಟೇಟಸ್​ನಲ್ಲಿ ಹಾಕಿದ್ದಕ್ಕೆ ಸ್ನೇಹಿತನ ಮೇಲೆ ಹಲ್ಲೆ

image_750x500_6388c4af538e8

KARNATAKA NEWS/ ONLINE / Malenadu today/ May 4, 2023 GOOGLE NEWS ಭದ್ರಾವತಿ/ಶಿವಮೊಗ್ಗ/ ಶತ್ರುವಿನ ಮದುವೆ ಫೋಟೋ ಸ್ಟೇಟಸ್​ನಲ್ಲಿ ಹಾಕ್ತೀಯಾ ಅಂತಾ ಸ್ನೇಹಿತನ ಮೆಲೆ ಹಲ್ಲೆ ಮಾಡಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕೆಲದಿನಗಳ ಹಿಂದೆ ನಡೆದ ಘಟನೆ ಸಂಬಂಧ ಭದ್ರಾವತಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.  ಇಲ್ಲಿನ ನಿವಾಸಿಯೊಬ್ಬರು ಪೇಪರ್​ ಟೌನ್​ನಿಂದ ತಮ್ಮಗೆ  ಮನೆಗೆ ಹೋಗುತ್ತಿದ್ದಾಗ, ಸ್ನೇಹಿತನೊಬ್ಬ ಎದುರಾಗಿದ್ದಾನೆ. ಆತ ಇವರನ್ನ ನೋಡುತ್ತಲ್ಲೇ ಬೈಕ್​ ಅಡ್ಡ ಗಟ್ಟಿ ನನ್ನ ಶತ್ರುವಿನ ಮದುವೆ ಫೋಟೋ ಸ್ಟೇಟಸ್​ನಲ್ಲಿ ಹಾಕ್ಕೊಂಡಿದ್ದೀಯಾ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು