ಕರೆಂಟ್ ಶಾಕ್ ! 9 ವರ್ಷದ ಬಾಲಕ ದುರ್ಮರಣ
KARNATAKA NEWS/ ONLINE / Malenadu today/ May 4, 2023 GOOGLE NEWS ಭದ್ರಾವತಿ/ಶಿವಮೊಗ್ಗ/ ವಿದ್ಯುತ್ ಸ್ಪರ್ಶದಿಂದ ಬಾಲಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹೊಸಮನೆಯ ತ್ಯಾಗರಾಜ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ಗೌತಮ್ ಎಂಬ 9 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈತನ ಅತ್ತೆ ಮನೆಗೆ ಬಂದಿದ್ದ. ಮನೆಯ ಸಮೀಪ ಆಟವಾಡುತ್ತಿದ್ದಾಗ, ಈತನಿಗೆ ವಿದ್ಯುತ್ ತಗುಲಿದೆ. ಈತನನ್ನ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯ್ತಾದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ … Read more