ಕರೆಂಟ್ ಶಾಕ್​ ! 9 ವರ್ಷದ ಬಾಲಕ ದುರ್ಮರಣ

Monkey disease | KFD: For the first time, one health project for monkey disease has been implemented!

KARNATAKA NEWS/ ONLINE / Malenadu today/ May 4, 2023 GOOGLE NEWS ಭದ್ರಾವತಿ/ಶಿವಮೊಗ್ಗ/ ವಿದ್ಯುತ್​ ಸ್ಪರ್ಶದಿಂದ ಬಾಲಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹೊಸಮನೆಯ ತ್ಯಾಗರಾಜ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ.  ಗೌತಮ್​ ಎಂಬ 9 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈತನ ಅತ್ತೆ ಮನೆಗೆ ಬಂದಿದ್ದ. ಮನೆಯ ಸಮೀಪ ಆಟವಾಡುತ್ತಿದ್ದಾಗ, ಈತನಿಗೆ ವಿದ್ಯುತ್ ತಗುಲಿದೆ. ಈತನನ್ನ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯ್ತಾದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ … Read more

Shivamogga jail/ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಭದ್ರಾವತಿಯ ಯುವಕ ನೇಣಿಗೆ ಶರಣು!

KARNATAKA NEWS/ ONLINE / Malenadu today/ Apr 27, 2023 GOOGLE NEWS  ಶಿವಮೊಗ್ಗ/  ಕೇಂದ್ರ ಕಾರಾಗೃಹದಲ್ಲಿ ಭದ್ರಾವತಿ ಮೂಲದ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಇವತ್ತು ಬೆಳಗೆ ಎಳು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.  ಹೇಗಾಯ್ತು ಘಟನೆ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಭದ್ರಾವತಿಯ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ.   ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ … Read more

ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ  ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ  ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ  ಏನಾಯ್ತು? 15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ.  … Read more

BREAKING NEWS / ಭದ್ರಾವತಿ ಹೊಸಮನೆಯಲ್ಲಿ ಯುವಕನ ಭೀಕರ ಕೊಲೆ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಭದ್ರಾವತಿ/ ಶಿವಮೊಗ್ಗ/  ಇಲ್ಲಿನ  ಹೊಸಮನೆಯಲ್ಲಿ ನಿನ್ನೆ ಅಂದರೆ, ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ್ನನು ಹಲ್ಲೆ ಮಾಡಿ ಸಾಯಿಸಲಾಗಿದೆ. ಹೊಸಮನೆಯ ಸಾಯಿನಗರದಲ್ಲಿ ಈ ಘಟನೆ ನಡೆದಿದೆ.  Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಏನಾಯ್ತು!? 28 ವರ್ಷದ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತನನ್ನ ಕೋಡಿಹಳ್ಳಿ ನಿವಾಸಿ ನವೀನ್(೨೮) ಎಂದು ಗುರುತಿಸಲಾಗಿದೆ. … Read more

BREAKING NEWS / ಭದ್ರಾವತಿ ಹೊಸಮನೆಯಲ್ಲಿ ಯುವಕನ ಭೀಕರ ಕೊಲೆ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಭದ್ರಾವತಿ/ ಶಿವಮೊಗ್ಗ/  ಇಲ್ಲಿನ  ಹೊಸಮನೆಯಲ್ಲಿ ನಿನ್ನೆ ಅಂದರೆ, ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ್ನನು ಹಲ್ಲೆ ಮಾಡಿ ಸಾಯಿಸಲಾಗಿದೆ. ಹೊಸಮನೆಯ ಸಾಯಿನಗರದಲ್ಲಿ ಈ ಘಟನೆ ನಡೆದಿದೆ.  Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಏನಾಯ್ತು!? 28 ವರ್ಷದ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತನನ್ನ ಕೋಡಿಹಳ್ಳಿ ನಿವಾಸಿ ನವೀನ್(೨೮) ಎಂದು ಗುರುತಿಸಲಾಗಿದೆ. … Read more

IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

IPL/  ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

MALENADUTODAY.COM/ SHIVAMOGGA / KARNATAKA WEB NEWS   ಇಂಡಿಯನ್ ಪ್ರೀಮಿಯರ್ ಲೀಗ್​ ಬೆಟ್ಟಿಂಗ್ ದಂಧೆಗೆ ಕಮಾಯಿ ಮಾಡಿಕೊಳ್ಳುವ ದೊಡ್ಡ ಗೇಮ್​ಶೋ ಅನ್ನುವುದರಲ್ಲಿ ಅನುಮಾನವೇ ಇಲ್ಲ. ಎಲೆಕ್ಷನ್​ ಡ್ಯೂಟಿ ನಡುವೆ ಪೊಲೀಸ್ ಇಲಾಖೆ ಈ ಕ್ರಿಕೆಟ್ ಬೆಟ್ಟಿಂಗ್​ನ ಮೇಲೆಯು ಕಣ್ಣಿಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು, ಐಪಿಎಲ್​ ಟಿ-20  ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದೆ.  ಇಬ್ಬರ ವಿರುದ್ಧ ಪ್ರಕರಣ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್‌ ಠಾಣೆ (hosamane shivaji … Read more

IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

IPL/  ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

MALENADUTODAY.COM/ SHIVAMOGGA / KARNATAKA WEB NEWS   ಇಂಡಿಯನ್ ಪ್ರೀಮಿಯರ್ ಲೀಗ್​ ಬೆಟ್ಟಿಂಗ್ ದಂಧೆಗೆ ಕಮಾಯಿ ಮಾಡಿಕೊಳ್ಳುವ ದೊಡ್ಡ ಗೇಮ್​ಶೋ ಅನ್ನುವುದರಲ್ಲಿ ಅನುಮಾನವೇ ಇಲ್ಲ. ಎಲೆಕ್ಷನ್​ ಡ್ಯೂಟಿ ನಡುವೆ ಪೊಲೀಸ್ ಇಲಾಖೆ ಈ ಕ್ರಿಕೆಟ್ ಬೆಟ್ಟಿಂಗ್​ನ ಮೇಲೆಯು ಕಣ್ಣಿಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು, ಐಪಿಎಲ್​ ಟಿ-20  ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದೆ.  ಇಬ್ಬರ ವಿರುದ್ಧ ಪ್ರಕರಣ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್‌ ಠಾಣೆ (hosamane shivaji … Read more

ತನ್ನದೆ ಊರಲ್ಲಿ ಕಳ್ಳತನ ಮಾಡಿ ಸೈಲೆಂಟ್ ಆಗಿದ್ದ ಕಳ್ಳಿ ಭದ್ರಾವತಿಯಲ್ಲಿ ಅರೆಸ್ಟ್

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ಪೊಲೀಸರು ಗನ್​ ತೋರಿಸಿ ಬೆದರಿಸಿದ ಆರೋಪಿ ಹಿಡಿದರೇ ಅತ್ತ ಭದ್ರಾವತಿ ಪೊಲೀಸರು ಸುಮಾರು 15 ದಿನಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳ್ಳಿಯೊಬ್ಬಳನ್ನು ಅಂದರ್ ಮಾಡಿದ್ಧಾರೆ.  ನಡೆದಿದ್ದೇನು? ದಿನಾಂಕಃ 16-03-2023 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ವಾಸಿ ಹನುಮಂತಪ್ಪರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ತಮ್ಮ ಪತ್ನಿಯೊಂದಿಗೆ ಕೂಲಿಕೆಲಸಕ್ಕೆ ಹೋಗಿದ್ದರು.  Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ … Read more

ಭದ್ರಗಿರಿಯಲ್ಲಿ ಮೈನವಿರೇಳಿಸಿದ ಕಾವಡಿ ಹರಕೆ!

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆಯಲ್ಲಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಭದ್ರಗಿರಿ ಶಿವಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾವಡಿ ಹರಕೆ ಉತ್ಸವ ವಿಶೇಷವಾಗಿ ನಡೆಯಿತು.  ಕಾವಡಿ ಹರಕೆ ಹೊತ್ತ ಭಕ್ತರು ಭದ್ರಾವತಿ ತಾಲೂಕಿನ ಚನ್ನಗಿರಿ ರಸ್ತೆಯಲ್ಲಿ ಸಿಗುವ ಕೂಡ್ಲಿಗೆರೆ ಗ್ರಾಮದಲ್ಲಿ ಪ್ರತಿವರ್ಷ ಕಾವಡಿ ಉತ್ಸವ ನಡೆಯುತ್ತದೆ. ಭಕ್ತರು, ಕಾವಡಿ ಹರಕೆಯನ್ನು ತೀರಿಸಲೆಂದೇ ಇಲ್ಲಿಗೆ ಬರುತ್ತಾರೆ. ಕಾಲ್ನಡಿಗೆಯ ಮೂಲಕ ದೇವಾಲಯಕ್ಕೆ ಬರುವ ಭಕ್ತರು ನಾಲಿಗೆ, ಕೆನ್ನೆಗೆ ತ್ರಿಶೂಲ ಚುಚ್ಚಿಸಿಕೊಂಢು ಹರಕೆ ಸಲ್ಲಿಸುತ್ತಾರೆ. ಜೋತು ಬಿದ್ದು ಹರಕೆ ಸಲ್ಲಿಕೆ   ಮತ್ತೆ ಕೆಲವರು  ಲೋಹದ … Read more

ಹೊಳೆಹೊನ್ನೂರು ರಸ್ತೆಯಲ್ಲಿ ಗಾಂಜಾ ಮಾರಾಟ, ಕ್ಯಾತೆ, ಟಕ್ಕರ್ ಸೇರಿ ಮೂವರು ಅರೆಸ್ಟ್

ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೊಲೀಸರು ಗಾಂಜಾ ಮಾಡುತ್ತಿದ್ದ ಮೂವರನ್ನ ಬಂಧಿಸಿದ್ದಾರೆ. ದಿನಾಂಕ 06-04-2023 ರಂದು ಮಧ್ಯಾಹ್ನ ಪಿಎಸ್ಐ  ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ  ಹೊಳೆಹೊನ್ನೂರು ರಸ್ತೆ ಲಕ್ಷ್ಮೀ ಸಾಮಿಲ್ ಹತ್ತಿರ ಯಾರೋ 3 ಜನರು ಬೈಕ್ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.  ಈ ಮಾಹಿತಿಯನ್ನ ಆಧರಿಸಿ , ಹಳೆನಗರ ಪೊಲೀಸ್ ಠಾಣೆ ಪೊಲೀಸರು  ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು