ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ

Bhadravati/ ಎಸಿಬಿ ರಚನೆಗೂ ಮೊದಲು ಶಿವಮೊಗ್ಗದಲ್ಲಿ ನಕಲಿ ಲೋಕಾಯುಕ್ತರ ಹಾವಳಿ ಸಾಕಷ್ಟು ದೊಡ್ಡಮಟ್ಟಿಗೆ ಸದ್ದು ಮಾಡಿತ್ತು. ಹಲವು ಅಧಿಕಾರಿಗಳನ್ನು ಲೋಕಾಯುಕ್ತರ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡಿದ್ದರ ಬಗ್ಗೆ ಸಾಕಷ್ಟು ಕಂಪ್ಲೆಂಟ್​ಗಳು ದಾಖಲಾಗಿದ್ದವು, ಇದೀಗ ಲೋಕಾಯುಕ್ತಕ್ಕೆ ಮತ್ತೆ ಪವರ್​ ಬಂದಿದ್ದು, ಭ್ರಷ್ಟ ಅಧಿಕಾರಿಗಳಲ್ಲಿ ಭಯವೂ ಹೆಚ್ಚಾಗಿದೆ. ಜೊತೆಯಲ್ಲಿಯೇ ನಕಲಿ ಲೋಕಾಯುಕ್ತ ಅಧಿಕಾರಿಯ ಬಗ್ಗೆಯು ವರದಿಯಾಗಿದೆ.  ಹೌದು,  ತನ್ನನ್ನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು, ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್  ದಾಖಲಾಗಿದೆ. ಈ … Read more

ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ

Bhadravati/ ಎಸಿಬಿ ರಚನೆಗೂ ಮೊದಲು ಶಿವಮೊಗ್ಗದಲ್ಲಿ ನಕಲಿ ಲೋಕಾಯುಕ್ತರ ಹಾವಳಿ ಸಾಕಷ್ಟು ದೊಡ್ಡಮಟ್ಟಿಗೆ ಸದ್ದು ಮಾಡಿತ್ತು. ಹಲವು ಅಧಿಕಾರಿಗಳನ್ನು ಲೋಕಾಯುಕ್ತರ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡಿದ್ದರ ಬಗ್ಗೆ ಸಾಕಷ್ಟು ಕಂಪ್ಲೆಂಟ್​ಗಳು ದಾಖಲಾಗಿದ್ದವು, ಇದೀಗ ಲೋಕಾಯುಕ್ತಕ್ಕೆ ಮತ್ತೆ ಪವರ್​ ಬಂದಿದ್ದು, ಭ್ರಷ್ಟ ಅಧಿಕಾರಿಗಳಲ್ಲಿ ಭಯವೂ ಹೆಚ್ಚಾಗಿದೆ. ಜೊತೆಯಲ್ಲಿಯೇ ನಕಲಿ ಲೋಕಾಯುಕ್ತ ಅಧಿಕಾರಿಯ ಬಗ್ಗೆಯು ವರದಿಯಾಗಿದೆ.  ಹೌದು,  ತನ್ನನ್ನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು, ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್  ದಾಖಲಾಗಿದೆ. ಈ … Read more

Bhadravati/ ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದ್ದು, ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ.  ನಡೆದಿದ್ದೇನು?  ಯಾವುದೇ ವ್ಯಕ್ತಿ ಪರ ಪ್ರಚಾರಕ್ಕಾಗಿ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಅಗತ್ಯ . ಆದರೆ, ಭಧ್ರಾವತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸಲಾಗುತ್ತಿತ್ತು. ಮೇಲಾಗಿ ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ … Read more

Bhadravati/ ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ

ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದ್ದು, ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ.  ನಡೆದಿದ್ದೇನು?  ಯಾವುದೇ ವ್ಯಕ್ತಿ ಪರ ಪ್ರಚಾರಕ್ಕಾಗಿ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಅಗತ್ಯ . ಆದರೆ, ಭಧ್ರಾವತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸಲಾಗುತ್ತಿತ್ತು. ಮೇಲಾಗಿ ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ … Read more

ಮಾಚೇನಹಳ್ಳಿಯ ಬಳಿಯಲ್ಲಿ ಕಾಲೇಜು ಬಸ್​-ಬೈಕ್ ಡಿಕ್ಕಿ ಬೈಕ್​ ಸವಾರ ಗಂಭೀರ

SHIVAMOGGA / ಶಿವಮೊಗ್ಗ- ಭದ್ರಾವತಿ ರಸ್ತೆಯಲ್ಲಿ ಬೈಕ್ ಹಾಗೂ ಕಾಲೇಜು ಬಸ್​ ಪರಸ್ಪರ ಡಿಕ್ಕಿಯಾಗಿದೆ. ಇಲ್ಲಿನ ಮಾಚೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಬೈಕ್​ ಸವಾರ ಗಂಭೀರವಾಗಿ  ಗಾಯಗೊಂಡಿದ್ದಾರೆ.  ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್ ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾಲೇಜೊಂದರ ಬಸ್​ಗೆ ಭದ್ರಾವತಿ (bhadravati) ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಮದನ್ ಎಂಬಾತ ಗಾಯಗೊಂಡಿದ್ದು, ಸ್ಥಳೀಯರು ಆರೈಕೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.  ಭದ್ರಾವತಿ ರಸ್ತೆಯಲ್ಲಿ ಒಂದ ಕಡೆ ಕಾಮಗಾರಿ … Read more

visvesvaraya iron and steel plant/ ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಸೇಫಾ? ಫ್ಯಾಕ್ಟರಿ ಉಳಿಸುವ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಈ ಬಗ್ಗೆ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಸಂಸದರು,  ಕೇಂದ್ರ ಸರ್ಕಾರ ನಷ್ಟ ದಲ್ಲಿದ್ದ ವಿಐಎಸ್ ಎಲ್ ಕಾರ್ಖಾನೆ ಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ … Read more

visvesvaraya iron and steel plant/ ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಸೇಫಾ? ಫ್ಯಾಕ್ಟರಿ ಉಳಿಸುವ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಈ ಬಗ್ಗೆ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಸಂಸದರು,  ಕೇಂದ್ರ ಸರ್ಕಾರ ನಷ್ಟ ದಲ್ಲಿದ್ದ ವಿಐಎಸ್ ಎಲ್ ಕಾರ್ಖಾನೆ ಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ … Read more

save visl / ಉಳಿಯುತ್ತಾ ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆ! ಕುತೂಹಲ ಮೂಡಿಸಿದ ಸಂಸದ ರಾಘವೇಂದ್ರರ ಸುದ್ದಿಗೋಷ್ಟಿ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು  (Visvesvaraya Iron And Steel Plant Bhadrawati )ಮುಚ್ಚಲಾಗುತ್ತದೆ ಎಂಬ ಸುದ್ದಿ ಕಳೆದ ಮೂರು ತಿಂಗಳಿನಿಂದ ವ್ಯಾಪಕ ಹೋರಾಟಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ಇವತ್ತು ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಇದಕ್ಕೂ ತುಸು ಮುಂಚೆ ಭದ್ರಾವತಿ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಘೋಷಣೆಯೊಂದು ಹೊರಬಿದ್ದಿರುವ ಸಾಧ್ಯತೆ ಇದೆ. ಆಗುಂಬೆ ಆನೆ ಹಿಡಿಯಲು ಸಿಗದ ಪರ್ಮಿಶನ್ ತೀರ್ಥಹಳ್ಳಿ ಆನೆ ಸೆರೆಗೆ ಸಿಕ್ಕಿದ್ದೇಗೆ! 4 ದಿನದ ಆಪರೇಷನ್ … Read more

save visl / ಉಳಿಯುತ್ತಾ ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆ! ಕುತೂಹಲ ಮೂಡಿಸಿದ ಸಂಸದ ರಾಘವೇಂದ್ರರ ಸುದ್ದಿಗೋಷ್ಟಿ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು  (Visvesvaraya Iron And Steel Plant Bhadrawati )ಮುಚ್ಚಲಾಗುತ್ತದೆ ಎಂಬ ಸುದ್ದಿ ಕಳೆದ ಮೂರು ತಿಂಗಳಿನಿಂದ ವ್ಯಾಪಕ ಹೋರಾಟಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ಇವತ್ತು ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಇದಕ್ಕೂ ತುಸು ಮುಂಚೆ ಭದ್ರಾವತಿ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಘೋಷಣೆಯೊಂದು ಹೊರಬಿದ್ದಿರುವ ಸಾಧ್ಯತೆ ಇದೆ. ಆಗುಂಬೆ ಆನೆ ಹಿಡಿಯಲು ಸಿಗದ ಪರ್ಮಿಶನ್ ತೀರ್ಥಹಳ್ಳಿ ಆನೆ ಸೆರೆಗೆ ಸಿಕ್ಕಿದ್ದೇಗೆ! 4 ದಿನದ ಆಪರೇಷನ್ … Read more

ಅಧಿಕೃತವಾಗಿ ಸಾಗಿಸ್ತಿದ್ದ ಮರಳಿಗೆ ಅನಧಿಕೃತ 10 ಸಾವಿರ ರೂಪಾಯಿ ಫೈನ್! ಪೊಲೀಸರ ‘ಖಾಸಗಿ ದಂಡಕ್ಕೆ’ ಲಾರಿ ಮಾಲೀಕರು ಹೈರಾಣ

ಶಿವಮೊಗ್ಗದಲ್ಲಿ ಮರಳು ಸಾಗಾಣಿಕೆಗೆ ನಾನಾ ಮುಖಗಳಿವೆ ಎನ್ನುವುದು ಗೊತ್ತಿರುವಂತಹ ಸತ್ಯ. ಒಂದು ಕಡೆ ಪಾತಕ ಲೋಕದ ಮಾಫಿಯಾ ಇಡೀ ಮರಳು ದಂಧೆಯನ್ನು ನಿಯಂತ್ರಿಸಲು ಹೊಡೆದಾಡುತ್ತಿದ್ದರೆ, ಇನ್ನೊಂದು ಕಡೆ ರಾಜಕಾರಣದ ವೈರತ್ವಗಳು ಉಸುಕಿನ ಬಣಗಳ ಗುದ್ದಾಟಕ್ಕೆ ಸಾಕ್ಷಿಯಾಗುತ್ತಿದೆ. ಇದರ ನಡುವೆ ಪೊಲೀಸ್ ಇಲಾಖೆ , ಬಡಪಾಯಿ ಲಾರಿ ಮಾಲೀಕರನ್ನು ಹಿಡಿದು ಅನದಿಕೃತ ಫೀಜ್​ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ನಿನ್ನೆ ಭದ್ರಾವತಿ ಮಿಲಿಟರಿ ಕ್ಯಾಂಪ್​ನಲ್ಲಿ ಘಟನೆಯೊಂದು ನಡೆದಿದೆ.  ನ್ಯೂಟೌನ್​ ಪೊಲೀಸರು, ಎರಡು ಮರಳು ಲಾರಿಗಳನ್ನು ತಡೆದು ಅದನ್ನ ಸ್ಟೇಷನ್​ಗೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು