ಜಗಳ ಬಿಡಿಸಲು ಹೋಗಿದ್ದೆ ತಪ್ಪಾಯ್ತು! ಪರಿಚಯಸ್ಥರಿಂದಲೇ ಬಿತ್ತು ಏಟು!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿಯ ನ್ಯೌಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಕೇಸ್​ವೊಂದು ರಿಜಿಸ್ಟರ್ ಆಗಿದೆ. ಪರಿಚಯಸ್ಥನೊಬ್ಬನ ಜೊತೆ ಇನ್ನಿಬ್ಬರು ಜಗಳವಾಡ್ತಿರೋದನ್ನ ನೋಡಿದ ವ್ಯಕ್ತಿಯೊಬ್ಬರು ಜಗಳ ಬಿಡಿಸಲು ಹೋಗಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.  #save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ! ಉಮೇಶ್ ಎಂಬವರು ಹಲ್ಲೆಗೊಳಗಾಗಿದ್ದು, ಅವರಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇವರಿಗೆ ಪರಿಚಯವಿದ್ದ  ಸಾಗರ್ ಹಾಗೂ ಇತರರು ಜೊತೆ ಜಗಳವಾಡುತ್ತಿದ್ದ … Read more

ಜಗಳ ಬಿಡಿಸಲು ಹೋಗಿದ್ದೆ ತಪ್ಪಾಯ್ತು! ಪರಿಚಯಸ್ಥರಿಂದಲೇ ಬಿತ್ತು ಏಟು!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿಯ ನ್ಯೌಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಕೇಸ್​ವೊಂದು ರಿಜಿಸ್ಟರ್ ಆಗಿದೆ. ಪರಿಚಯಸ್ಥನೊಬ್ಬನ ಜೊತೆ ಇನ್ನಿಬ್ಬರು ಜಗಳವಾಡ್ತಿರೋದನ್ನ ನೋಡಿದ ವ್ಯಕ್ತಿಯೊಬ್ಬರು ಜಗಳ ಬಿಡಿಸಲು ಹೋಗಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.  #save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ! ಉಮೇಶ್ ಎಂಬವರು ಹಲ್ಲೆಗೊಳಗಾಗಿದ್ದು, ಅವರಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇವರಿಗೆ ಪರಿಚಯವಿದ್ದ  ಸಾಗರ್ ಹಾಗೂ ಇತರರು ಜೊತೆ ಜಗಳವಾಡುತ್ತಿದ್ದ … Read more

#save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ (save visl ) ಕಾರ್ಖಾನೆಯನ್ನು ಉಳಿಸಲು ಇನ್ನಷ್ಟು ಹೋರಾಟ ತೀವ್ರಗೊಳ್ಳುತ್ತಿದೆ. ಅಲ್ಲದೆ ಹೋರಾಟಗಾರರು ಸ್ವಾಮೀಜಿಗಳ ಮೊರೆಹೋಗುತ್ತಿದ್ದಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳಲ್ಲಿ ಈ ಬಗ್ಗೆ ಮನವಿ ಮಾಡಿದ್ದ ಹೋರಾಟಗಾರರು, ಇದೀಗ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರಿಗೆ ವಿಐಎಸ್​ಲ್​ ಉಳಿಸುವಂತೆ ಮನವಿ ಮಾಡಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು … Read more

#save visl : ಉಕ್ಕಿನ ಕಾರ್ಖಾನೆಯನ್ನು ಉಳಿಸಲು ಶ್ರೀಗಳಿಗೆ ಮೊರೆ! ಪೇಜಾವರ ಶ್ರೀಗಳ ಬಳಿಕ, ರಂಬಾಪುರಿ ಶ್ರೀಗಳಿಗೆ ಮನವಿ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ (save visl ) ಕಾರ್ಖಾನೆಯನ್ನು ಉಳಿಸಲು ಇನ್ನಷ್ಟು ಹೋರಾಟ ತೀವ್ರಗೊಳ್ಳುತ್ತಿದೆ. ಅಲ್ಲದೆ ಹೋರಾಟಗಾರರು ಸ್ವಾಮೀಜಿಗಳ ಮೊರೆಹೋಗುತ್ತಿದ್ದಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳಲ್ಲಿ ಈ ಬಗ್ಗೆ ಮನವಿ ಮಾಡಿದ್ದ ಹೋರಾಟಗಾರರು, ಇದೀಗ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರುಗಳು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರಿಗೆ ವಿಐಎಸ್​ಲ್​ ಉಳಿಸುವಂತೆ ಮನವಿ ಮಾಡಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು … Read more

ನಿರ್ಗತಿಕರಿಗೆ ಸಕಾಲದಲ್ಲಿ ನಿವೇಶನ ಮಂಜೂರು ಮಾಡದೆ ಹೋದರೆ ವಿಧಾನಸಭೆ ಚುನಾವಣೆ ಬಹಿಷ್ಕಾರ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾನವ ಹಕ್ಕುಗಳ ಹೋರಾಟ ಸಮಿತಿ ಮುಖಂಡರು,ಭದ್ರಾವತಿ ಕ್ಷೇತ್ರದ ಬಿಳಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿ ಗ್ರಾಮ ಠಾಣಾ ಸರ್ವೆ ನಂಬರ್ 999 ರಲ್ಲಿ ಐದು ಎಕರೆ 18 ಗುಂಟೆ ಜಮೀನು ಖಾಲಿಯಿದ್ದು, ಈ ಜಾಗವನ್ನು ಬಡವರ ನಿವೇಶನಕ್ಕೆ ನೀಡಬೇಕೆಂದು 25 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ … Read more

ಟ್ರೆಂಡು, ಫ್ಯಾಶನ್​, ಗತ್ತು , ಗಮತ್ತು ಅಂತಾ ಇಂತಹ ಕೆಲಸ ಮಾಡದಿರಿ! ಕೋರ್ಟ್​ನಿಂದಲೇ ಬೀಳುತ್ತೆ ದಂಡ! ಭದ್ರಾವತಿ ಯುವಕ ಕಟ್ಟಬೇಕಾಯ್ತು 6500 ಪೆನಾಲ್ಟಿ!

MALENADUTODAY.COM | SHIVAMOGGA  | #KANNADANEWSWEB ಬೈಕ್ ಬಣ್ಣ, ಸೈಲೆನ್ಸರ್ ಬದಲಿಸಿದವನಿಗೆ 6500 ರೂ ದಂಡ ವಿಧಿಸಿದ ನ್ಯಾಯಾಲಯ ಬೈಕ್‌ನ ಬಣ್ಣವನ್ನು ಬದಲಿಸಿದ್ದಷ್ಟೆ ಅಲ್ಲದೆ ಸೈಲೆನ್ಸರ್‌ನ್ನು ಆಲ್ಟರ್ ಮಾಡಿಸಿ, ಕರ್ಕಶ ಶಬ್ದ ಬರುವಂತೆ ಮಾಡಿಸಿದ್ದ ಪ್ರಕರಣ ಸಂಬಂಧ  ನ್ಯಾಯಾಲಯ 6500 ರೂ. ದಂಡ ವಿಧಿಸಿದೆ. ಭದ್ರಾವತಿಯ ಯುವಕನಿಗೆ  ಕಳೆದ  28-02-2023 ರಂದು ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಧೀಶರಾದ ಯತೀಶ್ ರವರು ಆರೋಪಿ ಗಗನ್, 25 ವರ್ಷ, ರೂ 6,500/- ದಂಡ ವಿಧಿಸಿದ್ದಾರೆ.  READ … Read more

ಟ್ರೆಂಡು, ಫ್ಯಾಶನ್​, ಗತ್ತು , ಗಮತ್ತು ಅಂತಾ ಇಂತಹ ಕೆಲಸ ಮಾಡದಿರಿ! ಕೋರ್ಟ್​ನಿಂದಲೇ ಬೀಳುತ್ತೆ ದಂಡ! ಭದ್ರಾವತಿ ಯುವಕ ಕಟ್ಟಬೇಕಾಯ್ತು 6500 ಪೆನಾಲ್ಟಿ!

MALENADUTODAY.COM | SHIVAMOGGA  | #KANNADANEWSWEB ಬೈಕ್ ಬಣ್ಣ, ಸೈಲೆನ್ಸರ್ ಬದಲಿಸಿದವನಿಗೆ 6500 ರೂ ದಂಡ ವಿಧಿಸಿದ ನ್ಯಾಯಾಲಯ ಬೈಕ್‌ನ ಬಣ್ಣವನ್ನು ಬದಲಿಸಿದ್ದಷ್ಟೆ ಅಲ್ಲದೆ ಸೈಲೆನ್ಸರ್‌ನ್ನು ಆಲ್ಟರ್ ಮಾಡಿಸಿ, ಕರ್ಕಶ ಶಬ್ದ ಬರುವಂತೆ ಮಾಡಿಸಿದ್ದ ಪ್ರಕರಣ ಸಂಬಂಧ  ನ್ಯಾಯಾಲಯ 6500 ರೂ. ದಂಡ ವಿಧಿಸಿದೆ. ಭದ್ರಾವತಿಯ ಯುವಕನಿಗೆ  ಕಳೆದ  28-02-2023 ರಂದು ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಧೀಶರಾದ ಯತೀಶ್ ರವರು ಆರೋಪಿ ಗಗನ್, 25 ವರ್ಷ, ರೂ 6,500/- ದಂಡ ವಿಧಿಸಿದ್ದಾರೆ.  READ … Read more

#savevisl ಪ್ರಧಾನಿ ಮೋದಿಗೆ ಮನವಿ ಕೊಡಲು ಹೊರಟಿದ್ದವರಿಗೆ ಪೊಲೀಸರ ಶಾಕ್: ಶಾಸಕ ಸಂಗಮೇಶ್ ಸೇರಿ ಹಲವರು ವಶಕ್ಕೆ

ಶಿವಮೊಗ್ಗದಲ್ಲಿ ವಿಐಎಸ್ ಎಲ್ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಕೊಡಲು ಹೊರಟಿದ್ದವರನ್ನ  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ…ಭದ್ರಾವತಿ ಶಾಸಕ ಸಂಗಮೇಶ್ ಸೇರಿದಂತೆ ಗುತ್ತಿಗೆ ಕಾರ್ಮಿಕರು ಹಾಗು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.. ಕಾರ್ಖಾನೆ ಮಂದೆ ಗುತ್ತಿಗೆ ಕಾರ್ಮಿಕರು ಕಳೆದೊಂದು ತಿಂಗಳಿನಿಂದ‌ ವಿಐಎಸ್ ಎಲ್ ಗಾಗಿ ಹೋರಾಟ ನಡೆಸ್ತಿದ್ದಾರೆ..ಇವತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಸೋಗಾನೆ ವಿಮಾನ‌ ನಿಲ್ದಾಣದವರೆಗೂ ಪಾದಯಾತ್ರೆ ನಡೆಸಿ, ಮೋದಿಯವರಿಗೆ ಮನವಿ ನೀಡಲು ಮುಂದಾಗಿದ್ದರು..ಈ ಹೋರಾಟಕ್ಕೆ ಕಾಂಗ್ರೆಸ್  ಕೂಡ ಸಾಥ್ ನೀಡಿತ್ತು…..ಪ್ರತಿಭಟನಾಕಾರರು ಬಿಳಕಿ … Read more

#savevisl ಪ್ರಧಾನಿ ಮೋದಿಗೆ ಮನವಿ ಕೊಡಲು ಹೊರಟಿದ್ದವರಿಗೆ ಪೊಲೀಸರ ಶಾಕ್: ಶಾಸಕ ಸಂಗಮೇಶ್ ಸೇರಿ ಹಲವರು ವಶಕ್ಕೆ

ಶಿವಮೊಗ್ಗದಲ್ಲಿ ವಿಐಎಸ್ ಎಲ್ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಕೊಡಲು ಹೊರಟಿದ್ದವರನ್ನ  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ…ಭದ್ರಾವತಿ ಶಾಸಕ ಸಂಗಮೇಶ್ ಸೇರಿದಂತೆ ಗುತ್ತಿಗೆ ಕಾರ್ಮಿಕರು ಹಾಗು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.. ಕಾರ್ಖಾನೆ ಮಂದೆ ಗುತ್ತಿಗೆ ಕಾರ್ಮಿಕರು ಕಳೆದೊಂದು ತಿಂಗಳಿನಿಂದ‌ ವಿಐಎಸ್ ಎಲ್ ಗಾಗಿ ಹೋರಾಟ ನಡೆಸ್ತಿದ್ದಾರೆ..ಇವತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಸೋಗಾನೆ ವಿಮಾನ‌ ನಿಲ್ದಾಣದವರೆಗೂ ಪಾದಯಾತ್ರೆ ನಡೆಸಿ, ಮೋದಿಯವರಿಗೆ ಮನವಿ ನೀಡಲು ಮುಂದಾಗಿದ್ದರು..ಈ ಹೋರಾಟಕ್ಕೆ ಕಾಂಗ್ರೆಸ್  ಕೂಡ ಸಾಥ್ ನೀಡಿತ್ತು…..ಪ್ರತಿಭಟನಾಕಾರರು ಬಿಳಕಿ … Read more

#SAVEVISL : ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

#SAVEVISL :  ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್​ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್​ ಸ್ಟೋರಿ!

 MALENADUTODAY.COM | SHIVAMOGGA  | #KANNADANEWSWEB ಸೇವ್​ ವಿಐಎಸ್​ಲ್​ , ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿ ಎಂಬ ಅಭಿಯಾನದ ಅಡಿಯಲ್ಲಿ ಇವತ್ತು ಭದ್ರಾವತಿ ಬಂದ್​ಗೆ ಕರೆಕೊಡಲಾಗಿತ್ತು. ಬೆಳಗ್ಗೆಯಿಂದಲೇ ಆರಂಬಗೊಂಡ ಬಂದ್​ ಯಶಸ್ವಿಯಾಗಿದೆ, ಬಂದ್ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ ವಿವಿಧ ಸಂಘಟನೆಗಳು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿದವು, ಗುತ್ತಿಗೆ ಕಾರ್ಮಿಕರು ಅಂಡರ್‌ಬ್ರಿಡ್ಜ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಇನ್ನೂ ಬಂದ್​ಗೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ನಾಗರೀಕರು ವ್ಯಾಪಕ ಬೆಂಬಲ ನೀಡಿದವು READ | ಶಿವಮೊಗ್ಗ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು