ಏರಿಯಾಗಳಲ್ಲಿ ಪೊಲೀಸರ ಬೀಟ್ ಸಮಿತಿ ಮೀಟಿಂಗ್! ಮನೆ ಬಾಡಿಗೆ ಕೊಡುವವರಿಗೆ ಸೂಚನೆ! ಸಣ್ಣಪುಟ್ಟ ಕಿರಿಕ್ ಗಳ ಬಗ್ಗೆ ಅಲರ್ಟ್! ಏನಿದು ವಿಷಯ?
MALENADUTODAY.COM | SHIVAMOGGANEWS ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಪೊಲೀಸ್ ವಿಭಾಗಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಹೊಸ ಹೊಸ ಪ್ರಯತ್ನಗಳ ಮೂಲಕ ಕ್ರೈಂ ಕಂಟ್ರೋಲ್ಗೆ ಮುಂದಾಗ್ತಿದ್ದಾರೆ. ಇದೀಗ ಏರಿಯಾಗಳಲ್ಲಿ ಬೀಟ್ ಸಮಿತಿ ಸಭೆ ನಡೆಸ್ತಿದ್ದು, ಈ ಪ್ರಯತ್ನ ಲೋಕಲ್ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. *ಸೊರಬದಲ್ಲಿ ಭೀಕರ ಅಪಘಾತ! ಇಬ್ಬರು ಬೈಕ್ ಸವಾರರ ಸಾವು!* ಭದ್ರಾವತಿ ಓಲ್ಡ್ ಟೌನ್ ನಲ್ಲಿ ಬೀಟ್ ಮೀಟಿಂಗ್ ಇನ್ನೂ ಈ ಸಂಬಂಧ ಭದ್ರಾವತಿಯಲ್ಲಿ ಹಳೇನಗರ ಪೊಲೀಸ್ ಸ್ಟೇಷನ್ ಲಿಮಿಟ್ನಲ್ಲಿ (bhadravathi … Read more