ಏರಿಯಾಗಳಲ್ಲಿ ಪೊಲೀಸರ ಬೀಟ್ ಸಮಿತಿ ಮೀಟಿಂಗ್! ಮನೆ ಬಾಡಿಗೆ ಕೊಡುವವರಿಗೆ ಸೂಚನೆ! ಸಣ್ಣಪುಟ್ಟ ಕಿರಿಕ್ ಗಳ ಬಗ್ಗೆ ಅಲರ್ಟ್! ಏನಿದು ವಿಷಯ?

MALENADUTODAY.COM | SHIVAMOGGANEWS ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್, ಶಿವಮೊಗ್ಗ ಜಿಲ್ಲೆಯ ಪೊಲೀಸ್ ವಿಭಾಗಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಹೊಸ ಹೊಸ ಪ್ರಯತ್ನಗಳ ಮೂಲಕ ಕ್ರೈಂ ಕಂಟ್ರೋಲ್​ಗೆ ಮುಂದಾಗ್ತಿದ್ದಾರೆ. ಇದೀಗ ಏರಿಯಾಗಳಲ್ಲಿ ಬೀಟ್ ಸಮಿತಿ ಸಭೆ ನಡೆಸ್ತಿದ್ದು, ಈ ಪ್ರಯತ್ನ ಲೋಕಲ್  ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. *ಸೊರಬದಲ್ಲಿ ಭೀಕರ ಅಪಘಾತ! ಇಬ್ಬರು ಬೈಕ್ ಸವಾರರ ಸಾವು!* ಭದ್ರಾವತಿ ಓಲ್ಡ್​ ಟೌನ್​ ನಲ್ಲಿ ಬೀಟ್ ಮೀಟಿಂಗ್ ಇನ್ನೂ ಈ ಸಂಬಂಧ ಭದ್ರಾವತಿಯಲ್ಲಿ ಹಳೇನಗರ ಪೊಲೀಸ್ ಸ್ಟೇಷನ್​ ಲಿಮಿಟ್​ನಲ್ಲಿ (bhadravathi … Read more

ದಕ್ಷಿಣ ಕನ್ನಡ ಜಿಲ್ಲೆಯ ಯುವಕನಿಗೆ, ಚಿಕ್ಕಮಗಳೂರಿನ ವ್ಯಕ್ತಿಯೊಬ್ಬರಿಂದ ಮೋಸ! ₹25 ಲಕ್ಷಕ್ಕೆ ₹50 ಲಕ್ಷ ನೀಡುವ ಆಮೀಷ! ಭದ್ರಾವತಿಯಲ್ಲಿ ನಡೆದಿದ್ಧೇನು?

25 ಲಕ್ಷ ರೂಪಾಯಿ ಕೊಟ್ರೆ, 50 ಲಕ್ಷ ಕೊಡುವ ಆಮೀಷವೊಂದಕ್ಕೆ ಬಲಿಯಾದ ವ್ಯಕ್ತಿಯೊಬ್ಬರು 10 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಇಲ್ಲಿನ ಪೇಪರ್​ ಟೌನ್​ ಲಿಮಿಟ್​ನಲ್ಲಿ, ದಕ್ಷಿಣ ಕನ್ನಡ ನಿತೀಶ್ ಪಂಡಿತ್ ಎಂಬವರು ಹಣ ಕಳೆದುಕೊಂಡಿದ್ದಾರೆ.  ಶಿವಮೊಗ್ಗದ ಆಟೋಗಳಿಗೆ ಶೀಘ್ರವೇ ಮೀಟರ್​ ಫಿಕ್ಸ್! ADC ಅಳವಡಿಕೆಗೆ ಫೆಬ್ರವರಿ 28 ರ ಡೆಡ್​ಲೈನ್​ ನಡೆದಿದ್ದೇನು?  ಈ ಘಟನೆ ಚಿಕ್ಕಮಗಳೂರು, ಶಿವಮೊಗ್ಗ, ಹಾಗೂ ದಕ್ಷಿಣಕನ್ನಡದಲ್ಲಿ ಲಿಂಕ್ ಆಗುತ್ತದೆ. ಚಿಕ್ಕಮಗಳೂರಿನ ಜಾಫರ್ ಎಂಬವರ ಬಳಿಯಲ್ಲಿ 40 … Read more

ಸುಳ್ಳಾಯ್ತು ರಾಜಕಾರಣದ ಭಾಷಣ! VISL ಗೆ ಮೋದಿ ಸರ್ಕಾರದಿಂದ ಕೊನೆ ಮೊಳೆ! Mines and Machine ನೀಡಲಾಗದ್ದು ಯಾರ ತಪ್ಪು?

ದೇಶದ ಪ್ರತಿಷ್ಠಿತ ಹಾಗು ರಾಜ್ಯದ ಹೆಮ್ಮೆಯಾಗಿದ್ದ  ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನ್ನು ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್, ತೀರಾ ಹಳೆಯದಾದ ಕಾರ್ಖಾನೆಯ ಪುನರುಜ್ಜಿವನಕ್ಕೆ ಹಲವಾರು ಪ್ರಯತ್ನಗಳ ಹೊರತಾಗಿಯೂ ಫಲ ಕಾಣದ ಕಾರಣ ಅದನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ನಷ್ಟದಲ್ಲಿರುವ ಕಾರ್ಖಾನೆಯನ್ನು ಸರ್ಕಾರ ಖಾಸಗೀಕರಣಗೊಳಿಸಲು ಯೋಜಿಸಿತ್ತು. ಅದರಂತೆ 2019 ರ ಜುಲೈನಲ್ಲಿ ಕಾರ್ಖಾನೆಯ ಎಲ್ಲ ಪಾಲನ್ನು … Read more

ಸುಳ್ಳಾಯ್ತು ರಾಜಕಾರಣದ ಭಾಷಣ! VISL ಗೆ ಮೋದಿ ಸರ್ಕಾರದಿಂದ ಕೊನೆ ಮೊಳೆ! Mines and Machine ನೀಡಲಾಗದ್ದು ಯಾರ ತಪ್ಪು?

ದೇಶದ ಪ್ರತಿಷ್ಠಿತ ಹಾಗು ರಾಜ್ಯದ ಹೆಮ್ಮೆಯಾಗಿದ್ದ  ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನ್ನು ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್, ತೀರಾ ಹಳೆಯದಾದ ಕಾರ್ಖಾನೆಯ ಪುನರುಜ್ಜಿವನಕ್ಕೆ ಹಲವಾರು ಪ್ರಯತ್ನಗಳ ಹೊರತಾಗಿಯೂ ಫಲ ಕಾಣದ ಕಾರಣ ಅದನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ನಷ್ಟದಲ್ಲಿರುವ ಕಾರ್ಖಾನೆಯನ್ನು ಸರ್ಕಾರ ಖಾಸಗೀಕರಣಗೊಳಿಸಲು ಯೋಜಿಸಿತ್ತು. ಅದರಂತೆ 2019 ರ ಜುಲೈನಲ್ಲಿ ಕಾರ್ಖಾನೆಯ ಎಲ್ಲ ಪಾಲನ್ನು … Read more

ಜೂಜಾಟಕ್ಕೆ ಬಿತ್ತು ಹೆಣ! ಭದ್ರಾವತಿಯಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಸ್​ನಲ್ಲಿ ರಾಜಕಾರಣ! ಹಿಂಜಾವೆ ವಿರುದ್ಧ ಮುಸ್ಲಿಮ್​ ಸಂಘಟನೆಗಳ ಆಕ್ರೋಶ! ಇನ್ನಷ್ಟು ಸುದ್ದಿಗಳು ಇಲ್ಲಿದೆ ಓದಿ

MALENADUTODAY.COM | SHIVAMOGGA CRIME NEWS  ಹಿಂಜಾವೇ ವಿರುದ್ಧ ಮುಸ್ಲೀಮ್​ ಸಂಘಟನೆಗಳ ಪ್ರತಿಭಟನೆ  ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಶಿರಾಳಕೊಪ್ಪದಲ್ಲಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ) ಬಂದ್ ಹಾಗೂ ಪ್ರತಿಭಟನೆ ನಡೆಸಿದ್ದನ್ನ ಖಂಡಿಸಿ ನಿನ್ನೆ ರಾಳಕೊಪ್ಪದ ಪೊಲೀಸ್ ಠಾಣೆ ಎದುರು ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜ.30 ರಂದು ಹಿಂಜಾವೇ ಬಂದ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಸಂಘಟನೆಯ ಮುಖಂಡರು ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಶಿರಾಳಕೊಪ್ಪ ಪಟ್ಟಣದ ಶಾಂತಿಯುತ ವಾತಾವರಣ ಕಲುಶಿತಗೊಳಿಸುವ ಪ್ರಯತ್ನ … Read more

ಜೂಜಾಟಕ್ಕೆ ಬಿತ್ತು ಹೆಣ! ಭದ್ರಾವತಿಯಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಸ್​ನಲ್ಲಿ ರಾಜಕಾರಣ! ಹಿಂಜಾವೆ ವಿರುದ್ಧ ಮುಸ್ಲಿಮ್​ ಸಂಘಟನೆಗಳ ಆಕ್ರೋಶ! ಇನ್ನಷ್ಟು ಸುದ್ದಿಗಳು ಇಲ್ಲಿದೆ ಓದಿ

MALENADUTODAY.COM | SHIVAMOGGA CRIME NEWS  ಹಿಂಜಾವೇ ವಿರುದ್ಧ ಮುಸ್ಲೀಮ್​ ಸಂಘಟನೆಗಳ ಪ್ರತಿಭಟನೆ  ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಶಿರಾಳಕೊಪ್ಪದಲ್ಲಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ) ಬಂದ್ ಹಾಗೂ ಪ್ರತಿಭಟನೆ ನಡೆಸಿದ್ದನ್ನ ಖಂಡಿಸಿ ನಿನ್ನೆ ರಾಳಕೊಪ್ಪದ ಪೊಲೀಸ್ ಠಾಣೆ ಎದುರು ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜ.30 ರಂದು ಹಿಂಜಾವೇ ಬಂದ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಸಂಘಟನೆಯ ಮುಖಂಡರು ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಶಿರಾಳಕೊಪ್ಪ ಪಟ್ಟಣದ ಶಾಂತಿಯುತ ವಾತಾವರಣ ಕಲುಶಿತಗೊಳಿಸುವ ಪ್ರಯತ್ನ … Read more

#SAVEVISL ವಿಐಎಸ್​ಎಲ್ ಕಾರ್ಖಾನೆ ಬಗ್ಗೆ ಫೆಬ್ರವರಿ 27 ರ ಒಳಗೆ ರಾಜ್ಯ ಸರ್ಕಾರದ ನಿರ್ಧಾರ? ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದೇನು

MALENADUTODAY.COM | SHIVAMOGGA NEWS ಶಿವಮೊಗ್ಗ ಏರ್​ಪೋರ್ಟ್ (SHIVAMOGGA AIRPORT) ಉದ್ಘಾಟನೆ ಕುರಿತಾಗಿ ಮಾತನಾಡ್ತಾ ನಿನ್ನೆ  ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್​ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು ಎಂದಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದ ಅವರು, ಈ ಕುರಿತಾಗಿ  ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆಬ್ರವರಿ 27ರ … Read more

ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆ ಇನ್ನೂ ಮುಚ್ಚಿಲ್ಲ! ಸೈಲ್ ಇಡಿ ಹೇಳಿದ್ದೇನು!?

MALENADUTODAY.COM | SHIVAMOGGA NEWS  ಭದ್ರಾವತಿಯಲ್ಲಿ #save visl ಹೋರಾಟ ಮುಂದುವರಿದಿದೆ. ಇದರ ನಡುವೆ ದೆಹಲಿಯ ಕೇಂದ್ರ ಉಕ್ಕು ಪ್ರಾಧಿ ಕಾರದ ಸೈಲ್ ಕಾರ್ಪೋರೇಟ್ ಕಚೇರಿಯ ಕಾರ್ಯಪಾಲಕ ನಿರ್ದೇಶಕ (ಇಡಿ) ಕಾರ್ಖಾನೆ ಮುಚ್ಚುವ ವಿಷಯವಿನ್ನೂ ಆರಂಭದ ಹಂತದಲ್ಲಿದೆ ಎಂದಿದ್ದಾರಂತೆ. ಈ ಸಂಬಂಧ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ಸದಸ್ಯರ ಬಳಿ ಮಾತನಾಡಿದ್ದು,  ಕಾರ್ಖಾನೆ ಅಥವಾ ಮನೆಗಳಿಗೆ ಸಂಬಂಧಿಸಿಂತೆ ಯಾವುದೇ ಆದೇಶಗಳನ್ನು ಹೊರಡಿಸಿಲ್ಲ, ಸುಳ್ಳು ಮಾಹಿತಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ ಎನ್ನಲಾಗಿದೆ. ಈ ಸಂಬಂಧ  ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ … Read more

ದುಸ್ವಪ್ನದಂತೆ ಕಾಡುತ್ತಿರುವ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಭೀತಿ! ತಂಗಿ ಮದುವೆ ಟೈಂನಲ್ಲಿ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು! 19 ದಿನದಲ್ಲಿ ಮೂವರ ದುರ್ಮರಣ

MALENADUTODAY.COM | SHIVAMOGGA NEWS | BHADRAVATI TALUK ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿರುವ ವಿಐಎಸ್ಎಲ್ (Visl) ಕಾರ್ಖಾನೆ ಮುಚ್ಚುವ ಭೀತಿಯಿಂದ ಹಲವು ಗುತ್ತಿಗೆ ಕಾರ್ಮಿಕರು ಬದುಕು ಬೀದಿಗೆ ಬೀಳುತ್ತಿದೆಯಷ್ಟೆ ಅಲ್ಲದೆ  ಕೆಲವರು ಕುಟುಂಬ ನಿರ್ವಹಣೆ ಮಕ್ಕಳ ಭವಿಷ್ಯ ಹೇಗೆಂದು ಚಿಂತಿಸಿ  ಅಸಹಾಯಕಗೊಂಡು,  ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ. ಈ ಬಗ್ಸಂಗೆ ಮಾತನಾಡಿರುವ ಗುತ್ತಿಗೆ ಕಾರ್ಮಿಕರ ಸಂಘದ  ಸುರೇಶ್‌ ಹೋರಾಟ ಆರಂಭಗೊಂಡ 19 ದಿನದಲ್ಲಿ ಮೂರು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತಂಗಿಯ ಮದುವೆ ಶಾಸ್ತ್ರದ ವೇಳೆ … Read more

ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ- ಭದ್ರಾವತಿ ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್​ ವತ್ಯಯವಾಗಲಿದೆ! ಎಲ್ಲೆಲ್ಲಿ ಎಂಬುದರ ವಿವರ ಇಲ್ಲಿದೆ!

MALENADUTODAY.COM | SHIVAMOGGA NEWS | SHIVAMOGGA   ಶಿವಮೊಗ್ಗ ಹಾಗು ಭದ್ರಾವತಿ ತಾಲ್ಲೂಕಿನಲ್ಲಿ ನಾಳೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಎನ್ನುವ ವಿವರ ನೋಡುವುದಾದರೆ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಿಮಿತ್ತ ಫೆಬ್ರವರಿ 6 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಸ್‌ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣಿ, ಗೋಪಿಶೆಟ್ಟಿಕೊಪ್ಪ, ಖಾಜಿನಗರ,100 ಅಡಿ ರಸ್ತೆ ಹಾಗೂ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ. ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು