ವಾಹನ ಸವಾರಿಗೆ ಗುಲಾಬಿ ಕೊಟ್ಟ ಪೊಲೀಸರು/ ಭದ್ರಾವತಿಯಲ್ಲಿ ಬೀದಿ ನಾಟಕ ಜೋರು

ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ತಿದೆ. ಈ ಹಿನ್ನೆಲೆಯಲ್ಲಿನಿನ್ನೆ 19-01-2023 ರಂದು ಶಿವಮೊಗ್ಗದಲ್ಲಿ ಪಿಎಸ್​ಐ ಶೈಲಜಾ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂವುಗಳನ್ನು ನೀಡುವುದರ ಮೂಲಕ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿ ಜಾಗೃತಿ … Read more

ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಬಗ್ಗೆ ಕೊನೆಯ ಅಭಿಪ್ರಾಯ ತಿಳಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಲಕ್ಷಾಂತರ ಮಂದಿಗೆ ಬದುಕು ಕೊಟ್ಟಿದ್ದ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನುಉಳಿಸಿಕೊಳ್ಳುವ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಈ ಸಂಬಂಧ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಸೈಲ್) ಆಡಳಿತ ಮಂಡಳಿಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವನೆಗೆ ಅಂಗೀಕಾರ ದೊರಕಿದೆ. ಇದರಿಂದಾಗಿ ಕಾರ್ಖಾನೆಯನ್ನು ಮುಚ್ಚುವುದು ಅಧಿಕೃತವಾಗುತ್ತಿದೆ.  bhadravathi : ಭದ್ರಾವತಿ ಕ್ಷೇತ್ರ ಗೆಲ್ಲೋಕೆ ದೆಹಲಿ ಬಿಜೆಪಿ ಪ್ಲಾನ್​! ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್​ರವರಾ? ಟಿಕೆಟ್ ಕೇಳಲು ಬಂದವರಿಗೆ ಬಿಎಸ್​​ವೈ ಹೇಳಿದ್ದೇನು? ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ … Read more

bhadravathi : ಭದ್ರಾವತಿ ಕ್ಷೇತ್ರ ಗೆಲ್ಲೋಕೆ ದೆಹಲಿ ಬಿಜೆಪಿ ಪ್ಲಾನ್​! ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್​ರವರಾ? ಟಿಕೆಟ್ ಕೇಳಲು ಬಂದವರಿಗೆ ಬಿಎಸ್​​ವೈ ಹೇಳಿದ್ದೇನು?

ಈ ಸಲ ಭದ್ರಾವತಿ ವಿಧಾನಸಭೆ ಕ್ಷೇತ್ರದ ಮೇಲೆ ಬಿಜೆಪಿಯ ದೆಹಲಿ ಕಣ್ಣು  ನೆಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಇದೇ ಮಾತನ್ನ ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಭದ್ರಾವತಿ ಬಿಜೆಪಿಯ ತಂಡದ ಭೇಟಿ. ಭದ್ರಾವತಿ ಬಿಜೆಪಿ ಕಾರ್ಯಕರ್ತರು, ಅಲ್ಲಿನ ಮಂಗೋಟೆ ರುದ್ರೇಶ್​ರವರಿಗೆ ಟಿಕೆಟ್​ ನೀಡಬೇಕು ಎಂದು ಇವತ್ತು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಯವರಿಗೆ ಅಹವಾಲು ಸಲ್ಲಿಸಿತು.  ಈ ವೇಳೆ ಮಾತನಾಡಿದ ಬಿಎಸ್​ವೈ, ಭದ್ರಾವತಿಯಲ್ಲಿ ಬಿಜೆಪಿ ಗೆಲ್ಲಲೇಬೇಕು…ನೂರಕ್ಕೆ ನೂರು ಗೆಲ್ಲಲೇಬೇಕು ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಈ ನಿಟ್ಟಿನಲ್ಲಿ … Read more

ಇದೇನಕ್ಕೆ ಕೊಟ್ಟಿದ್ದು………….! ಅಧಿಕಾರಿಗೆ ಭದ್ರಾವತಿ ಶಾಸಕರ ‘ಪದ’ ಪ್ರಯೋಗದ ವಿಡಿಯೋ ವೈರಲ್​

ಶಿವಮೊಗ್ಗ ಜಿಲ್ಲೆ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ಮತ್ತೆ ತಮ್ಮ ಬೈಗುಳದಿಂದ ಸುದ್ದಿಯಾಗಿದ್ದಾರೆ. ಅಧಿಕಾರಿಯೊಬ್ಬರಿಗೆ ಶಾಸಕ ಸಂಗಮೇಶ್ವರ್​ ನಿಂದಿಸಿರುವ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಭದ್ರಾವತಿ ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಯೊಬ್ಬರಿಗೆ ನಿಂಧಿಸಿದ್ದಾರೆ ಎನ್ನಲಾದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ ಶಾಸಕ ಸಂಗಮೇಶ್ವರ್​​ರವರ ಮಾತುಗಳಲ್ಲಿ, ಬೇರೆಯದ್ದೆ ಆದ ಪದಗಳು ಬರುವುದು ಸರ್ವೆ ಸಾಮಾನ್ಯ … Read more

19 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ, ಒಂದು ಲಕ್ಷ ರೂಪಾಯಿ ದಂಡ/ ಕಾರಣವೇನು ಗೊತ್ತಾ?

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲ್ಲೂಕಿನಲ್ಲಿ,  19 ವರ್ಷದ ಯುವಕನೊಬ್ಬನಿಗೆ ಕೋರ್ಟ್​ 20 ವರ್ಷ ಶಿಕ್ಷೆ ವಿಧಿಸಿದೆ. he Addl District and Sessions Court, FTSC–II (POCSO) Shivamogga ನ್ಯಾಯಾಲಯ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,00,000/- ರೂ ದಂಡ, ದಂಡವನ್ನು ಕಟ್ಟಲು ಸೂಚಿಸಿದೆ.  FACEBOOK TWITTER INSTAGRAM TELIGRAM ಪ್ರಕರಣವೇನು?  06 ವರ್ಷದ ಅಪ್ರಾಪ್ತೆ ಮೇಲೆ  ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ಬಂಧನವಾಗಿತ್ತು. ಈ ಸಂಬಂಧ  ಹೊಳೆಹೊನ್ನೂರು ಪೊಲೀಸರು ಪ್ರಕರಣ … Read more

ಸೋಶಿಯಲ್​ ಮೀಡಿಯಾದಲ್ಲಿ ಹುಷಾರಾಗಿರಿ: ಎಸ್​ಪಿ ಮಿಥುನ್​ ಕುಮಾರ್​ ರ ಎಚ್ಚರಿಕೆಯ ಮಾತು

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಗಳನ್ನು ಬಳಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಸಲಹೆ ನೀಡಿದ್ಧಾರೆ,  ಇದನ್ನು ಸಹ ಓದಿ NIA NEWS / ಸತ್ಯ ಬಾಯ್ಬಿಟ್ಟ ಮಾಜ್​/ ಶಿವಮೊಗ್ಗದಲ್ಲಿ ಕ್ರಿಪ್ಟೋ ಕರೆನ್ಸಿ ಶಂಕಿತ ಅರೆಸ್ಟ್​/ NIA ಹೇಳಿದ ಬೆಂಕಿ ಹಚ್ಚುವ ದುಷ್ಕತ್ಯದ ಸ್ಕೆಚ್​ ಏನು? ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ  ನ್ಯೂಟೌನ್ ನಲ್ಲಿರುವ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊ೦ಡಿದ್ದ ಎಸ್ ಎವಿ ಶಾಲೆ, ಕಾಲೇಜು ವಾರ್ಷಿಕೋತ್ಸವದ 25ನೇ ವರ್ಷದ … Read more

ಕಣ್ಣೀರಿಟ್ಟ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ

ನಿನ್ನೆ ಭಾನುವಾರ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಯವರ ಹುಟ್ಟುಹಬ್ಬವನ್ನು ವಿವಿದೆಡೆ ವಿವಿಧ ರೀತಿಯಲ್ಲಿ ಆಚರಿಸಲಾಯ್ತು, ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿಯವರ ಹುಟ್ಟುಹಬ್ಬವನ್ನು ಪಕ್ಷದ ಜಿಲ್ಲಾ ಯುವ ಘಟಕ ಹಾಗು ವಿವಿಧ ಸಂಘಟನೆಗಳು ಮತ್ತು ಅಭಿಮಾನಿಗಳು  ಹಮ್ಮಿಕೊಂಡಿದ್ದರು.  Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ ಮಾರಿಯಮ್ಮ ದೇವಸ್ಥಾನದಲ್ಲಿ ಪೂಜೆ, ಸೈಯದ್ ಸಾದತ್ ದರ್ಗಾಕ್ಕೆ ಪೂಜೆ, ಬಾಬಾ ಸಾಹೇಬ್​ ಅಂಬೇಡ್ಕರ್, ಮಹಾತ್ಮ ಗಾಂಧಿಯವರ ಪ್ರತಿಮೆಗಳಿಗೆ ಮಾಲಾರ್ಪಣೆ, … Read more

ಭದ್ರಾವತಿಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ದೊಣಬಘಟ್ಟದಲ್ಲಿ ಅಗ್ನಿ ಆಕಸ್ಮಿಕವೊಂದು  ಸಂಭವಿಸಿದೆ. ಇಲ್ಲಿನ ಸ್ಥಳೀಯೊಬ್ಬರಿಗೆ ಸೇರಿದ ಹುಲ್ಲಿನ ಬಣವವೆಯೊಂದಕ್ಕೆ ಬೆಂಕಿಬಿದ್ದು ಸಂಪೂರ್ಣ ಸುಟ್ಟು ನಷ್ಟವಾಗಿದೆ.  ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ ದೊಣಬಘಟ್ಟ ಗ್ರಾಮದ ನಿವಾಸಿ ನಾಸೀರ್ ಎಂಬವರ ಜಮೀನಿನ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಈ ಸಂಬಂಧ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ … Read more

ಕಾರ್ಮಿಕನ ಆತ್ಮಹತ್ಯೆ/ ಶಿವಮೊಗ್ಗ ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಬಂಧನ

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲೂಕಿನ ಅರೆಬಿಳಸಿ ಕ್ಯಾಂಪನ ನಿವಾಸಿ ನಾಗರಾಜ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾದ, ಸ್ಥಳೀಯ ತೋಟದ ಮಾಲೀಕನನ್ನ ಪೊಲೀಸರು ಬಂಧಿಸಿದ್ದಾರೆ.   ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ ನಡೆದಿದ್ದು ಏನು?  33 ವರ್ಷದ ನಾಗರಾಜ್​ ಎಂಬವರು, ಮಧುಸೂದನ್​ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. … Read more

ಕಾರ್ಮಿಕನ ಆತ್ಮಹತ್ಯೆ/ ಶಿವಮೊಗ್ಗ ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಬಂಧನ

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲೂಕಿನ ಅರೆಬಿಳಸಿ ಕ್ಯಾಂಪನ ನಿವಾಸಿ ನಾಗರಾಜ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾದ, ಸ್ಥಳೀಯ ತೋಟದ ಮಾಲೀಕನನ್ನ ಪೊಲೀಸರು ಬಂಧಿಸಿದ್ದಾರೆ.   ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ ನಡೆದಿದ್ದು ಏನು?  33 ವರ್ಷದ ನಾಗರಾಜ್​ ಎಂಬವರು, ಮಧುಸೂದನ್​ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು