ಭದ್ರಾವತಿ : ಭದ್ರಾ ನದಿಗೆ ಬಿದ್ದು ಪೊಲೀಸ್ ಹೆಡ್​ ಕಾನ್​ಸ್ಟೆಬಲ್​ ಸಾವು!

Court Orders Walk-in Interview Shivamogga Court KFD Fatality Shivamogga Round up

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025, ಭದ್ರಾವತಿ : ತಾಲ್ಲೂಕಿನ ಹೊಸಮನೆ ನಿವಾಸಿ ಪೊಲೀಸ್ ಹೆಡ್​ ಕಾನ್‌ಸ್ಟೆಬಲ್ ಒಬ್ಬರು ಭದ್ರಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.  ಶಿವಮೊಗ್ಗ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 44 ವರ್ಷದ ಚಂದ್ರಶೇಖರ್ ಅವರು ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.   ಉಜ್ಜಿನೀಪುರದ ನಗರಸಭೆ ಪಂಪ್ ಹೌಸ್ ಸಮೀಪದ ಭದ್ರಾ ನದಿ ಸೇತುವೆಯ ಕೆಳಭಾಗದಲ್ಲಿ ಕಳೆದ ಶನಿವಾರ ಈ ಘಟನೆ ಸಂಭವಿಸಿದೆ.  ಶನಿವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದಾಗ … Read more

ಜಾಗ ಖರೀದಿಸುವಾಗ ಜಾಗ್ರತೆ ವಹಿಸಿ! ಭದ್ರಾವತಿಯಲ್ಲಿ ಜಾಗ ಖರೀದಿಸಿದ ಬೆಂಗಳೂರು ಇಂಜಿಯರ್​ಗೆ 20 ಲಕ್ಷ ವಂಚನೆ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : Bengaluru Engineer ಖಾಲಿ ಜಾಗದ ಮಾರಾಟದ ವಿಚಾರದಲ್ಲಿ ಬೆಂಗಳೂರು ಮೂಲದ ಇಂಜಿನಿಯರ್​ ಒಬ್ಬರಿಗೆ 20 ಲಕ್ಷ ರೂಪಾಯಿ ವಂಚಿಸಿದ ಘಟನೆ ಸಂಬಂಧ ಭದ್ರಾವತಿ ತಾಲ್ಲೂಕು ಭದ್ರಾವತಿ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಸದ್ಯ ವಿಚಾರಣೆ ನಡೆಯುತ್ತಿದ್ದು, ದಾಖಲಾಗಿರುವ ಎಫ್​ಐಆರ್ ನ ಪ್ರಕಾರ, ಇಲ್ಲಿನ ಜೇಡಿಕಟ್ಟೆಯಲ್ಲಿ ಬೆಂಗಳೂರು ಮೂಲದ ಇಂಜಿನಿಯರ್ ಖಾಲಿಜಾಗ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ಸ್ಥಳೀಯ ಟೀಂ ಒಂದು ವ್ಯಾಪಾರ ನಡೆಸಿದ್ದು, ಖರೀದಿಗೆ … Read more

ಜಗಳ ಬಿಡಿಸಿದವನಿಗೆ ಬಿತ್ತು ಮಚ್ಚಿನೇಟು! ಕಾರಲ್ಲಿ ಟೂಲ್ಸ್​ ಹಾಕಿಕೊಂಡು ಬಂದು ಅಟೆಂಪ್ಟ್​!

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 : ಜಗಳ ಬಿಡಿಸಲು ಹೋದ ವ್ಯಕ್ತಿಗೆ ಲಾಂಗಿನೇಟು ಬಿದ್ದ ಪ್ರಕರಣವೊಂದು ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯಲ್ಲಿ ಎಲ್​& ಓ ನಿರ್ವಹಣೆಯ ಬಗ್ಗೆ ಸಾಕಷ್ಟು ಕುಹುಕಗಳಿರುವೆ. ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿದೆ. ಕಳೆದ 23 ನೇ ತಾರೀಖು ನಡೆದ ಘಟನೆಯ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ 2. Act & Section: THE BHARATIYA NYAYA SANHITA (BNS), 2023 (U / s – 126(2), 352, … Read more

ಅತ್ತ ಪಬ್ಲಿಕ್​ನಲ್ಲೆ ವೆಪನ್ಸ್​ ಹಿಡಿದು SHOWUP/ ಇತ್ತ ಮನೆಗೆ ಬೀಗ ಮುರಿದು ಕಳ್ಳತನ/ ಅಲ್ಲಿ ಬೈಕ್​ ಗುದ್ದಿದ್ದಕ್ಕೆ ಗಲಾಟೆ / ಇನ್ನಷ್ಟು ಸುದ್ದಿಗಳು

Court Orders Walk-in Interview Shivamogga Court KFD Fatality Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ  ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ  ಚಟ್​ ಪಟ್​ ನ್ಯೂಸ್ ನಿಮ್ಮ ಮುಂದೆ.  ಭದ್ರಾವತಿಯಲ್ಲಿ ಮಾರಕಾಸ್ತ್ರ ಪ್ರದರ್ಶನ  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು, ಭದ್ರಾವತಿ ನಗರದ  ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಪ್​ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪಬ್ಲಿಕ್​ನಲ್ಲಿ ಶೋಆಫ್​ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯರು ದೂರಿದ ಬೆನ್ನಲ್ಲೆ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯೂಟೌನ್​ ಪೊಲೀಸ್ ಠಾಣೆಗೆ ಕರೆದೊಯ್ದು ಕೇಸ್ … Read more

ಶಿವಮೊಗ್ಗ ಬಳಿಕ ಭದ್ರಾವತಿಯಲ್ಲಿ ಚಡ್ಡಿ ಗ್ಯಾಂಗ್​! ಸಿಸಿ ಕ್ಯಾಮರಾದ ಎದುರೇ ಕೊಟ್ರು ಪೋಸ್

Masked Gangs Spotted in Bhadravathi

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಇತ್ತೀಚೆಗೆ ಶಿವಮೊಗ್ಗದ ವಿದ್ಯಾನಗರ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ ಅಪರಿಚಿತರ ತಂಡ, ಈಗ ಭದ್ರಾವತಿ ನಗರದ ಹಳೇ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾರೂಢ ನಗರದ ಸುತ್ತಮುತ್ತಲೂ ಕಾಣಿಸಿಕೊಂಡಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ದುಷ್ಕರ್ಮಿಗಳ ತಂಡ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಸೆಪ್ಟೆಂಬರ್ 19 ರ ಮುಂಜಾನೆ 2 ರಿಂದ 3 ಗಂಟೆಯ ನಡುವೆ, ಸುಮಾರು 6 ರಿಂದ 7 ಜನರ … Read more

ಶಿವಮೊಗ್ಗ : ಈ ತಾಲ್ಲೂಕುನಲ್ಲಿ ದಿನವಿಡಿ ಕರೆಂಟ್​ ಇರಲ್ಲ!

Bhadravati Power Scheduled power cuts Power cut in Bhadravatipower Shikaripura  Power Outage july 27

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಇವತ್ತು ವಿವಿದೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ವಿಭಾಗ ತನ್ನ ಪ್ರಕಟಣೆಯಲ್ಲಿ ನೀಡಿದೆ. ಮೆಸ್ಕಾಂ ಪ್ರಕಟಣೆಯ ಪ್ರಕಾರ, ಭದ್ರಾವತಿ ಸಿಟಿಯಲ್ಲಿಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ ಈ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.   ಎಲ್ಲೆಲ್ಲಿ ಇರಲ್ಲ ಕರೆಂಟ್ ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ … Read more

ಅನುಮಾನಸ್ಪದವಾಗಿ ಅಪರಿಚಿತನ ಓಡಾಟ, 112 ಗೆ ಬಂತು ಕಂಪ್ಲೆಂಟ್! ಆಮೇಲೆ ನಡೆದಿದ್ದೇ ಬೇರೆ! ಇನ್ನಷ್ಟು ಸುದ್ದಿಗಳು!

Shivamogga Chutput News Bus Conductor Assault Cattle Thieves Arrested and More.

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 19 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆ ಸುದ್ದಿಯ ಇವತ್ತಿ ಚಟ್​ಪಟ್​ ನ್ಯೂಸ್​ ಇಲ್ಲಿದೆ.‘ ಕಂಡೆಕ್ಟರ್ ಮೇಲೆ ಹಲ್ಲೆ  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಶಿಕಾರಿಪುರ-ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ  ನಿರ್ವಾಹಕರನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.ಗ್ರಾಮಸ್ಥರು ಬಸ್​ ತಡೆದು … Read more

ಭದ್ರಾವತಿ ನ್ಯೂಟೌನ್​, ಸಾಗರ ಟೌನ್​ನಲ್ಲಿ ಇಬ್ಬರು ಅರೆಸ್ಟ್! ಕಾರಣ ಕೋರ್ಟ್!

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹಾಗು ಭದ್ರಾವತಿ ತಾಲ್ಲೂಕುನಲ್ಲಿ ಕೋರ್ಟ್​ನಿಂದ ವಾರಂಟ್ ಆಗಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಭದ್ರಾವತಿ ನ್ಯೂ ಟೌನ್ ಪೊಲೀಸ್ ಸ್ಟೇಷನ್​ನ ಪೊಲೀಸರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ಬಂಧಿಸಿರುವ ಪೊಲೀಸರು ಆತನನ್ನು ಕೋರ್ಟ್​ಗೆ ಹಾಜರು ಪಡಿಸಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ಧಾರೆ. ಶಿವಮೊಗ್ಗ ಪೊಲೀಸ್, ಭದ್ರಾವತಿ ಪೊಲೀಸ್, ಸಾಗರ ಪೊಲೀಸ್, ಆರೋಪಿಗಳ … Read more

ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ಕಡೆ ಕರೆಂಟ್ ಇರಲ್ಲ! ವಿವರ ಇಲ್ಲಿದೆ

Bhadravati Power Scheduled power cuts Power cut in Bhadravatipower Shikaripura  Power Outage july 27

ಮಲೆನಾಡು ಟುಡೆ ಸುದ್ದಿ, ಭದ್ರಾವತಿ , ಸೆಪ್ಟೆಂಬರ್ 12  2025 :  ಭದ್ರಾವತಿ ನಗರದಲ್ಲಿ ಇಂದುಲಿಂಕ್ ಲೈನ್ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಹೀಗಾಗಿ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗ ತಿಳಿಸಿದೆ. ಜೆ.ಪಿ.ಎಸ್ ಕಾಲೊನಿಯಲ್ಲಿರುವ 110/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ. ಎಂದು ತಿಳಿಸಲಾಗಿದೆ.   ಭದ್ರಾವತಿಯಲ್ಲಿ ಕರೆಂಟ್ ಇರಲ್ಲ /Power cut in Bhadravati ನ್ಯೂಟೌನ್, ನ್ಯೂ ಕಾಲೊನಿ, … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು