Heavy rain ಜುಲೈ 04 ಭದ್ರಾವತಿಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ

Holliday tomorrow

Heavy rain ಭದ್ರಾವತಿಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ಘೋಷಣೆ ಭದ್ರಾವತಿ, ಜುಲೈ 4, 2025: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಜುಲೈ 4, 2025) ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಹಶೀಲ್ದಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.  

shivamogga bhadravati davanagere / ಕ್ಲಿಕ್​ಗಳಲ್ಲಿ ₹18 ಲಕ್ಷ ಮಾಯ, 25ರ ಯುವಕ ಸಾವು/ ಭದ್ರಾವತಿಯಲ್ಲಿ ಹೀಗೂ ನಡೆಯಿತು/ ಎಪಿಎಂಸಿ ಅಡಿಕೆ ಕದ್ದ ಕಥೆವರು

Court Orders Walk-in Interview Shivamogga Court KFD Fatality Shivamogga Round up

shivamogga bhadravati davanagere  ಎಪಿಎಂಸಿ ಅಡಿಕೆ ಆಯನೂರಿಗೆ ಶಿಫ್ಟ್​ ದಾಖಲಾಯ್ತು ಕೇಸ್​ shivamogga bhadravati davanagere ಎಪಿಎಂಸಿ ಯಾರ್ಡ್‌ನಿಂದ ಶಿವಮೊಗ್ಗದ ಗಾಡಿಕೊಪ್ಪಕ್ಕೆ ಸಾಗಿಸಬೇಕಿದ್ದ ಅಡಿಕೆಯನ್ನು ಆಯನೂರಿನಲ್ಲಿ ಇಳಿಸಿ, ಮಾಲೀಕರಿಗೆ ವಂಚಿಸಿದ ಪ್ರಕರಣದಲ್ಲಿ ತುಂಗಾನಗರ ಪೊಲೀಸರು ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಗೂಡ್ಸ್ ವಾಹನದ ಚಾಲಕನೊಬ್ಬ, ಎಪಿಎಂಸಿಯಿಂದ ಅಡಿಕೆಯನ್ನು ಲೋಡ್ ಮಾಡಿಕೊಂಡು ಗಾಡಿಕೊಪ್ಪದಲ್ಲಿ ಡಂಪ್ ಮಾಡಬೇಕಿತ್ತು. ಆದರೆ ಆತ ಲೋಡ್​ನ್ನ ಆಯನೂರಿನ ಸ್ಥಳವೊಂದರಲ್ಲಿ ಇಳಿಸಿದ್ದ. ಅಲ್ಲದೆ ಆ ಬಳಿಕ ಯಾರ ಫೋನ್​ ಕರೆಗೂ ಉತ್ತರಿಸಿದೆ. ಮನೆಯಲ್ಲಿದ್ದ, ಈ ಸಂಬಂದ ಮಾಲೀಕರ … Read more

bhadravati chain theft case ಜುಲೈ 03 :  ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

Lightning Strike Trading advertisement Current shock : Rippon pete Dasara Sports cyber crimeThreat case

bhadravati chain theft case : ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು bhadravati chain theft case : ಭದ್ರಾವತಿ: ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ 51 ಗ್ರಾಂ ತೂಕದ, 4.50 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಕಸಿದುಕೊಂಡು ಹೋಗಿರುವ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳು ಸಂಘದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿಯ ಮಹಿಳೆಯೊಬ್ಬರು, ಜೂನ್ 30 ರಂದು ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಸ್ಕೂಟಿಯಲ್ಲಿ … Read more

shivamogga news june 28 / ಬೆಲೆ ಜಾಸ್ತಿ ಬೆನ್ನಲ್ಲೆ, ಕಾಯಿ ಕದಿಯಲು ಹೋಗಿ ಸಿಕ್ಕಿಬಿದ್ದ ಕಳ್ಳ/ ನ್ಯೂಸೆನ್ಸ್, ಸಾಲ, ಕಳ್ಳತನ ಇನ್ನಷ್ಟು ಸುದ್ದಿ!

shivamogga news june 28 

ಶಿವಮೊಗ್ಗ ಶಾರ್ಟ್ ನ್ಯೂಸ್ / ಜೂನ್ 26-28, 2025ರ ವರದಿ shivamogga news june 28  ನ್ಯೂಟೌನ್‌ನಲ್ಲಿ ಬೈಕ್ ಮತ್ತು ಹಣ ಕಳ್ಳತನ, ಆರೋಪಿ ಪತ್ತೆ:  ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಬೈಕ್ ಹಾಗೂ ಅವರ ಬಳಿ ಇದ್ದ ಹಣವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತೊಯ್ದ ಘಟನೆ ನಡೆದಿದೆ. ಈ ಸಂಬಂಧ ಅವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಡಮಾಡದ  ERV ಸಿಬ್ಬಂದಿ ಕಳ್ಳನ ಮಾಹಿತಿ ಪಡೆದು ಪತ್ತೆ ಹಚ್ಚಿ ಠಾಣೆಗೆ ಕರೆತಂದು SHO ಬಳಿ ಹಾಜರುಪಡಿಸಿ … Read more

Aredotlu village Theft case 22 / ಅರೆದೊಟ್ಲು ಕಳ್ಳತನ ಕೇಸ್​/ ಚನ್ನಗಿರಿ ನಿವಾಸಿ, ಭದ್ರಾವತಿ ವಾಸಿ ಅರೆಸ್ಟ್!

Aredotlu village Theft case

Aredotlu village Theft case 22 ಅರೆದೊಟ್ಲು ಕಳ್ಳತನ ಪ್ರಕರಣ: ಆರೋಪಿ ಸೆರೆ, 6.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ Aredotlu village Theft case ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅರೆದೊಟ್ಲು ಗ್ರಾಮದ … Read more

elephant attack a man 20-06-25 : ಆನೆ ತುಳಿತದಿಂದ ವ್ಯಕ್ತಿ ಸಾವು

Bike theft casebatteries stolen in court

elephant attack a man : ಆನೆ ತುಳಿತದಿಂದಾಗಿ ವ್ಯಕ್ತಿ ಸಾವು ಭದ್ರಾವತಿ ತಾಲೂಕಿನ ಬಂಡಿಗುಡ್ಡದಲ್ಲಿ ಆನೆ ತುಳಿತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಂಡಿಗುಡ್ಡ ಗ್ರಾಮದ ಕುಮಾರ್ (50) ಮೃತ ದುರ್ದೈವಿ.  ಭದ್ರಾವತಿ ತಾಲೂಕಿನ ಬಂಡಿಗ್ರಾಮದ ಅರಣ್ಯದೊಳಗೆ ಒಂಟಿ ಸಲಗವೊಂದು ಆಗಾಗ ಸಂಚರಿಸುತ್ತಿತ್ತು ಎನ್ನಲಾಗಿದೆ. ಕುಮಾರ್​ರವರು ಜೂನ್​ 19 ರಂದು ಅರಣ್ಯದೊಳಗೆ ಹೋಗಿದ್ದ ವೇಳೆ ಆದೇ ಆನೆ ಕುಮಾರ್​ರವರನ್ನು ತುಳಿದು  ಸಾಯಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ … Read more

malnad news today / ಶಿವಮೊಗ್ಗ ಪೊಲೀಸರ ಒಂದೊಳ್ಳೆ ಕೆಲಸ / ಚಿತ್ರದುರ್ಗ ಹೈವೆಯಲ್ಲಿ ಬಿರುಕು/ ಗುಂಡಿಗೆ ಬಿದ್ದ ಹಸು!/ ಶಿವಮೊಗ್ಗ ಸುದ್ದಿಗಳು

malnad news today

malnad news today ಶಿವಮೊಗ್ಗ: ಕೂಡ್ಲಿಗೆರೆಯಲ್ಲಿ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ malnad news today  ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಭದ್ರಾವತಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಕೂಡ್ಲಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ, ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ವೈದ್ಯರು, ಸರ್ಕಾರಿ ನೌಕರರು, ಮಹಿಳೆಯರು, ಸಾರ್ವಜನಿಕರು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನೌಕರರು ಸೇರಿದಂತೆ ಒಟ್ಟು 54 ಮಂದಿ ರಕ್ತದಾನ ಮಾಡಿ … Read more

rowdies Threaten JDS Leader Family / ಮಧ್ಯರಾತ್ರಿ ಮನೆ ಬಾಗಿಲಿಗೆ ಗುದ್ದಿ , ಲಾಂ*ಗ್​ ತೋರಿಸಿದ 2 ರೌ*ಡಿಗಳು!, ಏನಿದು ಭದ್ರಾವತಿಯಲ್ಲಿ!?

rowdies Threaten JDS Leader Family

rowdies Threaten JDS Leader Family  ಭದ್ರಾವತಿಯಲ್ಲಿ ಜೆಡಿಎಸ್ ಮುಖಂಡನ ಮನೆಗೆ ನುಗ್ಗಿದ ರೌಡಿಗಳು:   Bhadravati / ಭದ್ರಾವತಿ ನಗರದಲ್ಲಿ ಜೆಡಿಎಸ್ ಮುಖಂಡರರೊಬ್ಬರ ಮನೆಗೆ ಲಾಂಗು ಮಚ್ಚು ಹಿಡಿದು ನುಗ್ಗಿ ಕೊಲೆ ಬೆದರಿಕೆ ಹಾಕಿದ ಘಟನೆ ಸಂಬಂಧ ಪೊಲೀಸರು ಇಬ್ಬರ ವಿರುದ್ದ ಕೇಸ್​ ದಾಖಲಿಸಿದ್ದಾರೆ. ಜೆಡಿಎಸ್ ಮುಖಂಡರ ಪತ್ನಿ ನೀಡಿದ ದೂರಿನನ್ವಯ ಹೊಸಮನೆ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇನ್ನೂ ದುಷ್ಕರ್ಮಿಗಳು ಮನೆಗೆ ನುಗ್ಗಿ ಲಾಂಗ್ ತೋರಿಸಿ ಬೆದರಿಕೆ ಹಾಕಿರುವ ದೃಶ್ಯ ಮನೆಯಲ್ಲಿ … Read more

bhadravathi news today : 9 ಕ್ಕೂ ಅಧಿಕ ಮಕ್ಕಳಿಗೆ ಕಡಿದ ಹುಚ್ಚುನಾಯಿ | ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು

bhadravathi news today

bhadravathi news today : 9 ಕ್ಕೂ ಅಧಿಕ ಮಕ್ಕಳಿಗೆ ಕಡಿದ ಹುಚ್ಚುನಾಯಿ | ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು bhadravathi news today : ಭದ್ರಾವತಿ ತಾಲೂಕಿನ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿ ವಿಪರೀತವಾಗಿದ್ದು, ಇದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಜನರು ಮರದ ಬಡಿಗೆಗಳನ್ನು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಾಸರಕಲ್ಲಹಳ್ಳಿಯಲ್ಲಿ ಹುಚ್ಚು ಹಿಡಿದಿರುವ ನಾಯಿಯೊಂದು 9 ಮಕ್ಕಳು ಸೇರಿದಂತೆ ಹಲವರಿಗೆ ಕಚ್ಚಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ, … Read more

shivamogga fast news 17 / ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು!? / 3 ತಾಲ್ಲೂಕಿನ 4 ಸುದ್ದಿ!

shivamogga fast news 17 

shivamogga fast news 17  1. ಭದ್ರಾವತಿ ಗ್ರಾಮಾಂತರ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರ ಸಾವು ಭದ್ರಾವತಿ: ಜೂನ್ 15, 2025 ರ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆಯಲ್ಲಿ ಬೈಕ್ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆ ಬೆನ್ನಲ್ಲೆ 112 ತುರ್ತು ಸೇವಾ ಸಂಖ್ಯೆಗೆ ಕರೆ ಮಾಡಿ ಸ್ಥಳೀಯರು ಮಾಹಿತಿ ನೀಡಿದ್ದರು. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ERV ಸಿಬ್ಬಂದಿಗಳು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು