bhadravati news :  ಭದ್ರಾ ಚಾನಲ್​ಗೆ ಬಿದ್ದಿದ್ದ ಜಿಂಕೆ ಮರಿ ರಕ್ಷಣೆ

bhadravati news

bhadravati news : ಭದ್ರಾ ಚಾನೆಲ್ ಗೆ ನೀರು ಕುಡಿಯಲು ಬಂದಿದ್ದ ಜಿಂಕೆಯ ಮರಿಯೊಂದು ನೀರೊಳಗೆ ಬಿದ್ದಿದ್ದು, ಶಿವಮೊಗ್ಗದ ಅಗ್ನಿಶಾಮಕದಳದ ಸಿಬ್ಬಂದಿಗಳು ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ.ಇಂದು ಬೆಳಿಗ್ಗೆ ಭದ್ರಾವತಿ ತಾಲೂಕು ಕೈಮರದ ಅಶೋಕ ನಗರದ ಭದ್ರಾ ಚಾನೆಲ್ ಗೆ ನೀರು ಕುಡಿಯಲು ಜಿಂಕೆ ಮರಿ ಬಂದಿತ್ತು. ಆ ವೇಳೆ ಆಯಾ ತಪ್ಪಿ ನೀರಿನ ಒಳಗೆ ಬಿದ್ದಿದೆ. ಈ ಹಿನ್ನಲೆ ಅದಕ್ಕೆ ನೀರಿನಿಂದ ಮೇಲೆ ಬರಲು ಸಾಧ್ಯವಾಗಲಿಲ್ಲ. ಇದನ್ನು ಗಮನಿಸಿದ  ಸ್ಥಳೀಯರು ಶಿವಮೊಗ್ಗದ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ … Read more

shivamogga to bhadravati bus / ಶಿವಮೊಗ್ಗ ಟು ಭದ್ರಾವತಿಗೆ ಹೊಸ ನಗರ ಸಾರಿಗೆ ಬಸ್ ! ಈ ರೂಟ್ ಬೇರೆ

shivamogga to bhadravati bus

shivamogga to bhadravati bus /  ಶಿವಮೊಗ್ಗ ಕೆಎಸ್​ಆರ್​ಟಿಸಿ ಘಟಕ ಶಿವಮೊಗ್ಗ ಹಾಗೂ ಭದ್ರಾವತಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮತ್ತೊಂದು ನಗರ ಸಾರಿಗೆ ಸಾರಿಗೆ ಬಸ್ ನ್ನು ರಸ್ತೆಗೆ ಇಳಿಸಿದೆ. ಈ ಸಂಬಂಧ ಪ್ರಕಟಣೆಯನ್ನು ಸಹ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟ್ರಿಕ್ಯಾಂಪ್​, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ … Read more

bhadra canal / ಭದ್ರಾ ಚಾನಲ್​ಗೆ ಬಿದ್ದ ಕಾರು! ಶೋಧ ಕಾರ್ಯಾಚರಣೆಗೆ ಬಂದ ಈಶ್ವರ್ ಮಲ್ಪೆ, ಬಾರ್ ಮ್ಯಾನೇಜರ್​ ಮೃತದೇಹ ಪತ್ತೆ!

bhadra canal

bhadra canal  ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ.  ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ ನಾಲೆಗೆ ಉರುಳಿದೆ.  ಭದ್ರಾ ಜಲಾಶಯದಿಂದ ನಾಲೆಗೆ ನೀರು ಬಿಡುತ್ತಿರುವುದರಿಂದ ಚಾನಲ್​ನಲ್ಲಿ ಬರಪೂರ ನೀರು ಹರಿಯುತ್ತಿದ್ದು, ಕಾರು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.   bhadra canal / ಭದ್ರಾ ಚಾನಲ್​ ಇನ್ನೂ ಚಾನಲ್​ಗೆ ಬಿದ್ದ ಕಾರು ಹಾಗೂ ಅದರಲ್ಲಿದ್ದವರ ಪತ್ತೆಗಾಗಿ ಪೊಲೀಸರು … Read more

bhadravathi police :  ನಕಲಿ ಬಂಗಾರ ತೋರಿಸಿ ಲಕ್ಷಾಂತರ ರೂಪಾಯಿ ವಂಚನೆ | ಆರೋಪಿ ಪೊಲೀಸರ ವಶಕ್ಕೆ

bhadravathi police

bhadravathi police : ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು  ಪೊಲೀಸರು ಬಂಧಿಸಿದ್ದಾರೆ. ರಾಮಪ್ಪ (65) ಬಂಧಿತ ಆರೋಪಿಯಾಗಿದ್ದಾರೆ.  bhadravathi police : ಏನಿದು ಪ್ರಕರಣ ವಿಜಯನಗರ ಜಿಲ್ಲೆಯ ರಾಜೇಶ್​ ಎಂಬುವವರಿಗೆ ಜುಲೈ 2024 ರಂದು ಆರೋಪಿ ರಾಮಪ್ಪ  ಸುರೇಶ್​ ಎಂಬ ಹೆಸರಿನಿಂದ ಪರಿಚಯಿಸಿಕೊಂಡಿದ್ದ. ನಂತರ  ಆತ ರಾಜೇಶ್​ಗೆ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಹಿನ್ನಲೆ ರಾಜೇಶ್ ಹೊಳೆಹೊನ್ನೂರು … Read more

new town police station / ಕಳುವಾದ ಮನೆ ಏರಿಯಾದಲ್ಲಿಯೇ ಸಿಕ್ಕಿಬಿದ್ದ ಕಳ್ಳ! ನಡೆದಿದ್ದೇನು?

new town police station

new town police station  /ಶಿವಮೊಗ್ಗ ಪೊಲೀಸರು ಮತ್ತೊಂದು ಪ್ರಕರಣವನ್ನು ಭೇದಿಸಿದ್ದಾರೆ. ಜಿಲ್ಲೆಯ ಭದ್ರಾವತಿ ತಾಲ್ಲೂಕು ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದಿದ್ದ  ಕಳವು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ  ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. ಬಂಧಿತ ಆರೋಪಿ. ಈತನು ಕಳೆದ ಮೇ 2ರ ರಾತ್ರಿ ಬಿ.ಎಚ್.ರಸ್ತೆಯ ಮೀನುಗಾರರ ಬೀದಿಯ ಮನೆಯೊಂದರಲ್ಲಿ ಸಿಮೆಂಟ್ ಶೀಟು ಒಡೆದು ಅಂದಾಜು ₹ 1.12 ಲಕ್ಷ ಮೌಲ್ಯದ ಆಭರಣ, ವಾಚ್ ಮತ್ತು ನಗದು ಕಳವು ಮಾಡಿದ್ದ. ಈ ಪ್ರಕರಣದ ಸಂಬಂಧ ಭದ್ರಾವತಿಯ ನ್ಯೂಟೌನ್ … Read more

bhadravati crime news | ಕ್ರಿಕೆಟ್​ ಕಿರಿಕ್​, ಮಾತಿಗೆ ಕರೆದು ಕೊಂದರು! ನಡೆದಿದ್ದೇನು?

Lightning Strike Trading advertisement Current shock : Rippon pete Dasara Sports cyber crimeThreat case

bhadravati crime news / ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಇಲ್ಲಿನ ಯುವಕರ ಗುಂಪು, ಕ್ರಿಕೆಟ್ ಆಡಿದ್ದು, ಆನಂತರ ಕ್ರಿಕೆಟ್​ನಲ್ಲಿನ ವಿಚಾರವೊಂದಕ್ಕೆ ಪರಸ್ಪರ ಕಿತ್ತಾಡಿದ್ದಾರೆ. ಈ ವಿಷಯ ಅಲ್ಲಿಗೆ ಮುಗಿದಿತ್ತಾದರೂ, ಒಂದು ಗುಂಪು ಪುನಃ ರಾತ್ರಿ ಮಾತನಾಡಬೇಕು ಎಂದು ಕರೆದು ತಗಾದೆ ತೆಗೆದು ಅರುಣ್ ಹಾಗೂ ಸಂಜಯ್​ ಎಂಬಾತನ ಮೇಲೆ ಹಲ್ಲೆ ಮಾಡಿದೆ. ಈ ವೇಳೆ ಭರ್ಚಿಯಿಂದ ಇರಿದಿದ್ದು, … Read more

bhadravathi : ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ | ಐವರಿಗೆ ಗಾಯ

bhadravathi

bhadravathi : ಚಾಲಕನ ನಿಯಂತ್ರಣ ತಪ್ಪಿ ಆಟೊವೊಂದು ಹಳ್ಳಕ್ಕೆ ಉರುಳಿದ್ದು ಐವರಿಗೆ ಗಾಯವಾದ ಘಟನೆ ಭದ್ರಾವತಿಯ ನಿದಿಗೆ ಬಳಿ ನಡೆದಿದೆ.  ಶಿವಮೊಗ್ಗದಿಂದ ಭದ್ರಾವತಿಯಲ್ಲಿದ್ದ ಮದುವೆ ಸಮಾರಂಭಕ್ಕೆ ಐವರು ಸೋಮವಾರ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ನಿಧಿಗೆ ಸಮೀಪ ಆಟೋ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಇದರಿಂದ ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ    

bhadravati : ಮನೆ ಕಳ್ಳತನ ಪ್ರಕರಣ, ಕಳ್ಳನನ್ನು ಮಾಲು ಸಹಿತ ಬಂಧಿಸಿದ ಪೊಲೀಸರು

bhadravati

bhadravati : ಭದ್ರಾವತಿ ನ್ಯೂಟೌನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಬಂಗಾರ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. bhadravati : ಏನಿದು ಪ್ರಕರಣ  ಮೇ 02- 2024 ರಂದು ಭದ್ರಾವತಿಯ ಮೀನು ವ್ಯಾಪಾರಿ ಬಾಲಕೃಷ್ಣನ್​​ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಯಾರೋ ಕಳ್ಳರು ಮನೆಯ ಮೇಲಿನ ಸಿಮೆಂಟ್​ ಶೀಟನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ … Read more

bhadravathi accident : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಮೇಲೆ ಹತ್ತಿನಿಂತ ಕಾರು

bhadravathi accident

bhadravathi accident : ಭದ್ರಾವತಿ ರಸ್ತೆಯ ನಿದಿಗೆ ಸಮೀಪದಲ್ಲಿ ಇಂದು ಬೆಳಿಗ್ಗೆ  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಮೇಲೆ ಹಾರಿ ನಿಂತಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಡಸ್ಟರ್​  ಕಾರು ಒಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಮೇಲೆ ಹಾರಿ ಮಣ್ಣಿನ ರಾಶಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ  ಮಣ್ಣಿನಲ್ಲಿದ್ದ ಕಲ್ಲು  ಎದುರಿಗೆ ಬರುತ್ತಿದ್ದ ಲಾರಿಗೆ ತಾಗಿ ಲಾರಿಯ ಗ್ಲಾಸ್​ ಒಡೆದು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರ ಅಪಘಾತದಿಂದ ಪಾರಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ … Read more

bhadravati news today ಮಚ್ಚಿಗೆ ಪೂಜೆ | ಮಹೂರ್ತ ಯಾರಿಗೆ..? ಭದ್ರಾವತಿಯಲ್ಲಿ ವೈರಲ್ ವಿಡಿಯೋ ಹೇಳ್ತಿರೋ ಸತ್ಯವೇನು?

bhadravati news today : ದೇವಸ್ಥಾನದಲ್ಲಿ ನಡೆದಿದೆ ಎನ್ನಲಾದ ಮಚ್ಚು ಪೂಜೆ

bhadravati news today : ಅತ್ತ ರಾಷ್ಟ್ರಮಟ್ಟದಲ್ಲಿ ಪಾಕಿಸ್ತಾನದ ಜೊತೆಗೆ ಯುದ್ದ ನಡೆಯುವ ಸಂಭವನೀಯತೆ ಮತ್ತು ಅದರ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದ್ದರೇ ಶಿವಮೊಗ್ಗ ಜಿಲ್ಲೆಯಲ್ಲಿ ರೌಡಿಗಳು ವಿರೋಧಿ ಗ್ಯಾಂಗ್​ಗಳ ವಿರುದ್ಧ ಯುದ್ದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ! ಇದಕ್ಕೆ ಸಾಕ್ಷಿ ಎಂಬಂತೆ ಬೀಸುವ ಮಚ್ಚಿಗೆ ಪೂಜೆ ಮಾಡಿಸಿ ಅದರ ವಿಡಿಯೋ ಮಾಡಿಕೊಂಡ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ದ್ವೇಷ ಪ್ರತಿಕಾರಕ್ಕಾಗಿ ಹೊಂಚು ಹಾಕುವ ರೌಡಿಗಳು ಎದುರಾಳಿಯ ವಿರುದ್ಧದ ಸ್ಕೆಚ್​ ಪಕ್ಕಾ ಆದರೆ, ತಾನು ಬೀಸುವ ಏಟು ಹಾಗೂ ತನ್ನ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು