Holehonnur Police Arrest 5 for Selling Ganja on NH 369 Bypass ಎನ್.ಹೆಚ್ 369 ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಐವರ ಬಂಧನ ಎರಡು ಕಾಲು ಲಕ್ಷ ಮೌಲ್ಯದ ಮಾಲ್​ ಜಪ್ತಿ

ಎನ್.ಹೆಚ್ 369 ಬೈಪಾಸ್​ನಲ್ಲಿ ಗಾಂಜಾ ಮಾರುತ್ತಿದ್ದ ಐವರ ಬಂಧನ, 2 ಕಾಲು ಲಕ್ಷ ಮೌಲ್ಯದ ಮಾಲ್​ ಜಪ್ತಿ

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ಲಕ್ಷಾಂತರ ರೂಪಾಯಿ …

ಪೂರ್ತಿ ಓದಿ

Shimoga Shivamogga police investigating the mysterious death of Akshara College lecturer Suresh Kumar,

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಶವ ಪತ್ತೆ ಕೇಸ್! ಹೊಸ ಅನುಮಾನ! ಎಫ್​ಐಆರ್​ ನಲ್ಲಿದೆ ಈ ವಿಚಾರ

Shimoga ಶಿವಮೊಗ್ಗ:  ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಮಾರ್ಚ್ 29ರಂದು ಉಪನ್ಯಾಸಕ ಸುರೇಶ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ದಾಖಲಾಗಿರುವ …

ಪೂರ್ತಿ ಓದಿ

Shimoga Shivamogga police investigating the mysterious death of Akshara College lecturer Suresh Kumar,

ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಉಪನ್ಯಾಸಕ! ದಾಖಲಾಯ್ತು ಮರ್ಡ*ರ್​ ಕೇಸ್! ಎಸ್​ಪಿ ನಿಖಿಲ್​ ಬಿ ಹೇಳಿದ್ದಿಷ್ಟು!

ಶಿವಮೊಗ್ಗ / ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪುರ ಗ್ರಾಮದ ಬಳಿ ಅಕ್ಷರ ಕಾಲೇಜಿನ ಉಪನ್ಯಾಸಕ ಸುರೇಶ್ ಕುಮಾರ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿತ್ತು. …

ಪೂರ್ತಿ ಓದಿ

Private College Lecturer Found Dead Under Suspicious Circumstances in Shivamogga

ಹೊಳೆಹೊನ್ನೂರು ತೋಟದಲ್ಲಿ, ಸುಟ್ಟ ಸ್ಥಿತಿಯಲ್ಲಿ ಶಿವಮೊಗ್ಗದ ಉಪನ್ಯಾಸಕರ ಶವ ಪತ್ತೆ! ನಿಗೂಢ!

Private College Lecturer / ಹೊಳೆಹೊನ್ನೂರು /ಶಿವಮೊಗ್ಗ / ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಉಪನ್ಯಾಸಕರೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. 58 ವರ್ಷದ ಸುರೇಶ್ ಮೃತಪಟ್ಟವರು. ಶಿವಮೊಗ್ಗದ …

ಪೂರ್ತಿ ಓದಿ

road incident Near Jambaraghatte Pedestrian dead as Speeding Car Loses Control

ಸೈಡ್​ಲ್ಲಿ ಹೋಗ್ತಿದ್ದವನಿಗೆ ಗುದ್ದಿ, ಕಂಬಕ್ಕೆ ಡಿಕ್ಕಿಯಾಗಿ ಜಜ್ಜಿ ದಂತಾದ ಕಾರು! ಓರ್ವ ಸಾ*ವು

ಶಿವಮೊಗ್ಗ ಸುದ್ದಿ / ಹೊಳೆಹೊನ್ನೂರು ಸಮೀಪ ಜಂಬರಘಟ್ಟೆ ಬಳಿ ಕಾರೊಂದು ಅಪ್​ಸೆಟ್​ ಆಗಿ, ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದವರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದೆ. ನಿನ್ನೆದಿನ ಈ …

ಪೂರ್ತಿ ಓದಿ

Sri Guddada Malleshwara Swami Jatre and Rathotsava in Mallapura on March 3ಹೊಳೆಹೊನ್ನೂರು ಸಮೀಪದ ಮಲ್ಲಾಪುರದಲ್ಲಿ ಮಾರ್ಚ್ 3 ರಂದು ನಡೆಯಲಿರುವ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವದ ವಿವರ ಇಲ್ಲಿದೆ.

ಹೊಳೆಹೊನ್ನೂರು / ನಾಳೆ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವ

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಹೊಳೆಹೊನ್ನೂರು: ಪಟ್ಟಣ ಸಮೀಪದ ಮಲ್ಲಾಪುರ ಗ್ರಾಮದ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಮಾ.3 ರಂದು ನಡೆಯಲಿದೆ.  ನಾಳೆ …

ಪೂರ್ತಿ ಓದಿ

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ …

ಪೂರ್ತಿ ಓದಿ

ಭದ್ರಾ ನಾಲೆಯಲ್ಲಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಮೊದಲ ಆರೋಪಿ ಗುರುರಾಜ್ ಪಾಂಡಿಚೇರಿಯಲ್ಲಿ ಬಂಧನ  Bhadra Canal Suicide Case: Main Accused Gururaj Arrested in Pondicherry

ನವವಿವಾಹಿತೆ ಆತ್ಮಹತ್ಯೆ ಪ್ರಕರಣ | ಪಾಂಡಿಚೇರಿಯಲ್ಲಿ ಸಿಕ್ಕಿಬಿದ್ದ ಆರೋಪಿ! ನಡೆದಿದ್ದೇನು?

ಶಿವಮೊಗ್ಗ | ಭದ್ರಾ ನಾಲೆಯಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿದ್ದ ಪತಿರಾಯನ್ನು ಪೊಲೀಸರು ಪಾಂಡಿಚೇರಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕಳೆದ ಕೆಲವು ದಿನಗಳಿಂದ  ನಾಪತ್ತೆಯಾಗಿದ್ದ ಆರೋಪಿ …

ಪೂರ್ತಿ ಓದಿ

Shivamogga News Roundup

ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ …

ಪೂರ್ತಿ ಓದಿ

holehonnuru Murder Case: Husband Kills Wife | , ಹೊಳೆಹೊನ್ನೂರು ಕೊಲೆ ಪ್ರಕರಣ,ಹೊಳೆಹೊನ್ನೂರು: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

2ನೇ ಮದುವೆಯ ಹಠಕ್ಕಾಗಿ ಹೆಂಡತಿಯ ಪ್ರಾಣ ತೆಗೆದನೇ ಪತಿ? ಹೊಳೆಹೊನ್ನೂರಲ್ಲಿ ಆಗಿದ್ದೇನು?

ಹೊಳೆಹೊನ್ನೂರು | ಇಲ್ಲಿನ ಬೊಮ್ಮನಕಟ್ಟೆ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಕ್ಯಾಂಪಿನ ನಿವಾಸಿಯಾದ 23 ವರ್ಷದ …

ಪೂರ್ತಿ ಓದಿ