Woman Dies After Exorcism Torture 08 / ಹೀಗೂ ಸಾಯಿಸ್ತಾರೆ ಹುಷಾರ್! ಬೂತದ ಬದಲು ಜೀವ ಬಿಡಿಸಿದ ಮಾಟಗಾತಿ!

Woman Dies After Exorcism Torture

ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಚಿತ್ರಹಿಂಸೆ, ಮಹಿಳೆ ಸಾವು – ಆತಂಕಕಾರಿ ಘಟನೆ! /Woman Dies After Exorcism Torture in Holehonnur 08 ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ದಿಗಿಲು ಹುಟ್ಟಿಸುವ ಘಟನೆಯೊಂದು ವರದಿಯಾಗಿದೆ. ‘ದೆವ್ವ ಬಿಡಿಸುತ್ತೇನೆ’ ಎಂದು ಹೇಳಿ ಮಹಿಳೆಯೊಬ್ಬರಿಗೆ ಚಿತ್ರಹಿಂಸೆ ನೀಡಿ ಕೊನೆಗೆ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಪ್ರಸಂಗ ನಡೆದಿದೆ. Woman Dies After Exorcism Torture in Holehonnur 08   ದೆವ್ವ ಬಿಡಿಸುವ ನೆಪದಲ್ಲಿ ಹಿಂಸೆ ಹೊಳೆಹೊನ್ನೂರು ವ್ಯಾಪ್ತಿಯ ಜಂಬರಗಟ್ಟೆ … Read more

malnad news today / ಶಿವಮೊಗ್ಗ ಪೊಲೀಸರ ಒಂದೊಳ್ಳೆ ಕೆಲಸ / ಚಿತ್ರದುರ್ಗ ಹೈವೆಯಲ್ಲಿ ಬಿರುಕು/ ಗುಂಡಿಗೆ ಬಿದ್ದ ಹಸು!/ ಶಿವಮೊಗ್ಗ ಸುದ್ದಿಗಳು

malnad news today

malnad news today ಶಿವಮೊಗ್ಗ: ಕೂಡ್ಲಿಗೆರೆಯಲ್ಲಿ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ malnad news today  ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಭದ್ರಾವತಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಕೂಡ್ಲಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ, ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ವೈದ್ಯರು, ಸರ್ಕಾರಿ ನೌಕರರು, ಮಹಿಳೆಯರು, ಸಾರ್ವಜನಿಕರು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನೌಕರರು ಸೇರಿದಂತೆ ಒಟ್ಟು 54 ಮಂದಿ ರಕ್ತದಾನ ಮಾಡಿ … Read more

breaking news shimoga / ಬೆಳಗ್ಗೆ ವಾಕಿಂಗ್​ ಹೋಗಿದ್ದ ವ್ಯಕ್ತಿ ಮೇಲೆ ಅಟ್ಯಾಕ್! ಹ*ತ್ಯೆ

breaking news shimoga

breaking news shimoga ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಲಾಗಿದೆ. ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು. ಇವತ್ತು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ ಅಟ್ಯಾಕ್ ಆಗಿದ್ದು, ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕೊಲೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ  ಹಳೆ ದ್ವೇಷ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ದಾರೆ.  ಅಡಿಕೆ ಚೇಣಿ, ಭತ್ತ … Read more

ಭದ್ರಾವತಿಯಲ್ಲಿ ಕೆಲಸ ಮುಗಿಸಿ, ಬೈಕ್​​​​​​​​​​​​ನಲ್ಲಿ ಮನೆಗೆ ಹೋಗುತ್ತಿದ್ದವನಿಗೆ ಆಘಾತ | 23 ರ ಯುವಕ ಸಾವು

Lightning Strike Trading advertisement Current shock : Rippon pete Dasara Sports cyber crimeThreat case

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 12, 2025 ‌‌ ‌‌ ಕೆಲಸ ಮುಗಿಸಿ ಮನೆಗೆ ಹೋಗುವಾಗ ರಸ್ತೆಯಲ್ಲಿ ಎಷ್ಟು ಜಾಗ್ರತೆ ವಹಿಸಿದರೂ ಸಾಲದು. ಏಕೆಂದರೆ ತಮ್ಮದಲ್ಲದ ತಪ್ಪಿಗೆ ಜೀವವೇ ಕಳೆದುಹೋಗುವ ಅಪಾಯ ಈಗೀಗ ಹೆಚ್ಚು ಕಾಣುತ್ತಿದೆ. ಹೊಳೆಹೊನ್ನೂರಲ್ಲಿಯು ಯುವಕನೊಬ್ಬ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿ ಸಾವನ್ನಪ್ಪಿದ್ದಾನೆ.  ಇಲ್ಲಿನ ಭದ್ರಾವತಿ ರಸ್ತೆಯ ಸಂತೋಷ್ ಮಿಲ್ ಸಮೀಪ ಲಾರಿ ಹಾಗೂ ಬೈಕ್ ಮಧ್ಯೆ  ಆಕ್ಸಿಡೆಂಟ್ ಆಗಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.  … Read more

ಕೂಡಲಿಯಲ್ಲಿ ಸಂಗಮೇಶ್ವರ ರಥೋತ್ಸವ ಹೊಳೆ ಜಾತ್ರೆ ಹೇಗೆ ನಡೆಯಿತು ಗೊತ್ತಾ!? ಯುಗಾದಿ ಸಂದರ್ಭದ ಉತ್ಸವ ವಿಶೇಷ ಏನು ಗೊತ್ತಾ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 1, 2025 ‌‌ ‌ ಯುಗಾದಿ ಹಬ್ಬದ ಪ್ರಯುಕ್ತವಾಗಿಯೇ ತುಂಗಭದ್ರಾ ನದಿಯ ಸಂಗಮ ಸ್ಥಳದಲ್ಲಿ ನಡೆಯುವ ಸಂಗಮೇಶ್ವರ ಜಾತ್ರೆ ನಿನ್ನೆದಿನ ಭಾರೀ ಅದ್ದೂರಿಯಾಗಿ ನಡೆಯಿತು.  ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಸಿಗುವ ತುಂಗಾ ಮತ್ತು ಭದ್ರಾ ನದಿಗಳ ಸಂಗಮ ಸ್ಥಳದಲ್ಲಿ ಈ ಜಾತ್ರೆ ಪ್ರತಿವರ್ಷ ಯುಗಾದಿಯ ಮರುದಿನ ನಡೆಯುತ್ತದೆ. ಸಂಗಮೇಶ್ವರ ದೇವರ ಜಾತ್ರೆ ಹಾಗೂ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.  ಶಿಕ್ಷೇತ್ರಕ್ಕೆ ಬರುವ ಭಕ್ತರು ಮೊದಲು ಸಂಗಮದಲ್ಲಿ … Read more

ಭದ್ರಾವತಿಯಲ್ಲಿ ಡೀಲ್‌, ಹಾಸನದ ವ್ಯಕ್ತಿಗೆ ಸೇಲ್‌, ಚೆನ್ನಗಿರಿಯ ಇಬ್ಬರು ಅರೆಸ್ಟ್‌ | ಇಂಟರ್‌ಸ್ಟಿಂಗ್‌ ಆಗಿದೆ ಹೊಳೆಹೊನ್ನೂರು PS ಕೇಸ್‌

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 26, 2025 ‌‌ ‌‌ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನ ಹೊಳೆಹೊನ್ನೂರು ಠಾಣೆಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಏನಿದು ಪ್ರಕರಣ ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ … Read more

ಟೈರ್‌ಸ್ಟೋಟ | ಎರಡು ಕಾರು ಬೈಕ್‌ ನಡುವೆ ಡಿಕ್ಕಿ | ಓರ್ವ ಸಾವು | ಹೊಳ್ಳೆಹನ್ನೂರು ಚನ್ನಗಿರಿ ರಸ್ತೆಯಲ್ಲಿ ದುರಂತ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 16, 2025 ‌‌ ‌‌ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಭಾಗದಲ್ಲಿ ನಿನ್ನೆ ದಿನದ ಕಾರೊಂದು ಟೈರ್‌ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿಯಾಗಿ ಅಪ್‌ಸೆಟ್‌ ಆಗಿದೆ. ಘಟನೆಯಲ್ಲಿ 40 ವರ್ಷದ ಮಲ್ಲಿಕಾರ್ಜುನ್‌ ಎಂಬವರು ಸಾವನ್ನಪ್ಪಿದ್ದಾರೆ.  ಹೊಳೆಹೊನ್ನೂರು | ಪಂಪ್‌ಸೆಟ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ | 18 ಹರೆಯದ ಯುವತಿ ಸಾವು ಇಲ್ಲಿನ ಚನ್ನಗಿರಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ, ಟೈರ್‌ ಸ್ಫೋಟಗೊಂಡ ಪರಿಣಾಮ ಕಾರೊಂದು ಇನ್ನೊಂದು ಕಾರಿಗೆ ಡಿಕ್ಕಿಯಾಗಿದೆ. ಆ … Read more

ಹೊಳೆಹೊನ್ನೂರು | ಪಂಪ್‌ಸೆಟ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ | 18 ಹರೆಯದ ಯುವತಿ ಸಾವು

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 15, 2025 ‌‌ ‌‌ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್‌ ತಗುಲಿ 18 ವರುಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಘಟನೆ ನಡೆದಿದ್ದು ಹೇಗೆ? ಇಲ್ಲಿನ ನಿವಾಸಿ ನಿಸರ್ಗ ಎಂಬಾಕೆ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾರೆ. ಕರೆಂಟ್‌ ತಗುಲಲು … Read more

ಚಿತ್ರದುರ್ಗ ಹೈವೆಯಲ್ಲಿ ಕಾರು ಡಿಕ್ಕಿ | ತಡಸ ನಿವಾಸಿ ಸಾವು | ಹೊಳೆಹೊನ್ನೂರು PS ಲಿಮಿಟ್‌ನಲ್ಲಿ ನಡೆದಿದ್ದೇನು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 17, 2025 ‌‌  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಕೈಮರ ಚೆಕ್‌ಪೋಸ್ಟ್‌ ಸಮೀಪದಲ್ಲಿ ನಿನ್ನೆ ದಿನ ಅಪಘಾತವಾಗಿದ್ದು, ಘಟನೆಯಲ್ಲಿ ಬೈಕ್‌ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಕಾರು ಹಾಗೂ ಬೈಕ್‌ ನಡುವೆ ಈ ಅಪಘಾತ ಸಂಭವಿಸಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್‌ ಆಗಿದೆ. ನಡೆದ ಘಟನೆ ಹೀಗಿದೆ. ತಡಸ ಗ್ರಾಮದ ನಿವಾಸಿ 62 ವರ್ಷದ ನಾಗರಾಜಪ್ಪ ಎಂಬವರು ಮಿಲ್ಟ್ರಿ ಹೋಟೆಲ್‌ನಲ್ಲಿ ಊಟ ಮಾಡಿಕೊಂಡು ಚಿತ್ರದುರ್ಗ … Read more

ಭಾನುವಾರದ ಪ್ರಾರ್ಥನೆ ವೇಳೆ ಚರ್ಚ್‌ ಆವರಣದಲ್ಲಿ ನಡೆಯಿತು ಮಾಸ್‌ ಫೈಟ್‌ | ನಡೆದಿದ್ದೇನು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 10, 2025 ‌‌  ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಕ್ಯಾಂಪ್‌ ವೊಂದರಲ್ಲಿನ ಚರ್ಚ್‌ನಲ್ಲಿ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆದಿನ ಹೊಡೆದಾಟವೇ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ ನಡುವೆಯು ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು.  … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು