Hosanagara 60 Areca Nut Trees Destroyed

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಹೊಸನಗರ: ಜಿಲ್ಲೆಯ ಹೊಸನಗರ ತಾಲೂಕಿನ ಬ್ರಾಹ್ಮಣ ತರುವೆ ಗ್ರಾಮದ ಚಕ್ರೆ ಎಂಬಲ್ಲಿ ದುಷ್ಕರ್ಮಿಗಳು 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡೆದು ಹಾಕಿರುವ ಘಟನೆ ಸಂಭವಿಸಿದೆ. ಮೇ 9 …

ಪೂರ್ತಿ ಓದಿ

Hosanagara Bus Accident Private Bus Overturns

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು-ಕುಂದಾಪುರ ಖಾಸಗಿ ಬಸ್ ಪಲ್ಟಿ; 11 ಪ್ರಯಾಣಿಕರಿಗೆ ಗಾಯ

ಹೊಸನಗರ: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ 766 ಸಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಂಗಳೂರಿನಿಂದ …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಇತ್ತ ಮದುವೆ ಹೆಸರಲ್ಲಿ ಸಂಬಂಧ! ಅತ್ತ ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ! ಬಾಳೆಹೊನ್ನೂರಲ್ಲಿ ಹೊಸನಗರ ಕೇಸ್!

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್​ ಸ್ಟೇಷನ್​ ಲಿಮಿಟ್ಸ್​ನಲ್ಲಿ ಯುವತಿಯೊಬ್ಬಳಿಗೆ ಹೊಸನಗರ ತಾಲೂಕಿನ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮದುವೆಯಾಗಲು ನಿರಾಕರಿಸಿ ವಂಚಿಸಿದ ಕುರಿತು ಠಾಣೆಯಲ್ಲಿ …

ಪೂರ್ತಿ ಓದಿ

Hulikal Landslide Hero Raghavendra Saves 2 Lives

ಹುಲಿಕಲ್ ಧರೆ ಕುಸಿತ: ಸಾವಿನಲ್ಲೂ ಸಾರ್ಥಕತೆ ಮೆರೆದು ಇಬ್ಬರ ಜೀವ ಉಳಿಸಿದ ರಾಘವೇಂದ್ರರ ಕಂಬನಿಯ ಕಥೆ!

Hulikal Landslide Hero ಹೊಸನಗರ: ಆತನಿಗೆ ಕೇವಲ 18 ದಿನಗಳ ಹಿಂದಷ್ಟೇ ಹೆಣ್ಣು ಮಗು ಹುಟ್ಟಿತ್ತು. ಮಗಳ ಬಾಯಲ್ಲಿ ಅಪ್ಪ ಎಂದು ಕೇಳುವ ತವಕ, ಮಗಳೊಡನೆ ಬೆರೆತು …

ಪೂರ್ತಿ ಓದಿ

3 Workers Dead in Landslide During Hulikal Ghat Road Construction ಹುಲಿಕಲ್ ಘಾಟಿಯ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಭೀಕರ ಮಣ್ಣು ಕುಸಿತದಲ್ಲಿ ಸೂಪರ್​ವೈಸರ್ ಸೇರಿದಂತೆ 3 ಕಾರ್ಮಿಕರು ಮೃತಪಟ್ಟಿದ್ದಾರೆ. 

ಹುಲಿಕಲ್ ಘಾಟಿಯಲ್ಲಿ ಭೀಕರ ದುರಂತ !ಧರೆ ಕುಸಿದು ಮೂವರು ಸಾವು! ಇಬ್ಬರು ಗಂಭೀರ! ಪೂರ್ತಿ ವಿವರ ಹೀಗಿದೆ

ಪ್ರಸಿದ್ಧ ಹುಲಿಕಲ್ ಘಾಟಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ದಿಢೀರ್ ಮಣ್ಣು ಕುಸಿದು ಬಿದ್ದು 3 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಂಭವಿಸಿದೆ. ಘಾಟಿಯ ಶ್ರೀ ಚಂಡಿಕಾಂಬಾ ದೇವಸ್ಥಾನದ …

ಪೂರ್ತಿ ಓದಿ

ಹೊಸನಗರ ತಾಲೂಕಿನ ಯಡೂರು

3 ಸಬ್ಜೆಕ್​​ನಲ್ಲಿ 100/100, 600 ಕ್ಕೆ 596 ಹೊಸನಗರ ತಾಲೂಕಿನ ಯಡೂರು ವಿದ್ಯಾರ್ಥಿ ನಿಹಾಲ್ ಸಾಧನೆ

ಹೊಸನಗರ ತಾಲೂಕಿನ ಯಡೂರು ಗ್ರಾಮದ ವಿದ್ಯಾರ್ಥಿ ನಿಹಾಲ್ ಎಸ್​ಎಸ್​ಎಲ್​ಸಿ ಮಾದರಿಯಲ್ಲಿಯೇ, ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆಯಿರುವ ಪ್ರದೇಶದಿಂದ ಬಂದ ಇವರು, …

ಪೂರ್ತಿ ಓದಿ

Humcha House Gutted in Massive Fire

ಹುಂಚದಲ್ಲಿ ಭೀಕರ ಅಗ್ನಿ ಅವಘಡ, ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಮನೆ, ಮಹಿಳೆ ಅಸ್ವಸ್ಥ

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಮಠದಜಡ್ಡು ಸಮೀಪವಿರುವ ಸುಮಿತ್ರಾ ಎಂಬುವವರ ಮನೆಯಲ್ಲಿ ಏಕಾಏಕಿ ಕಾಣಿಸಿಕೊಂಡ ಪರಿಣಾಮ ಮನೆ ಪೂರ್ತಿ ಸುಟ್ಟು ಭಸ್ಮವಾಗಿದೆ. ಶಿವಮೊಗ್ಗ …

ಪೂರ್ತಿ ಓದಿ

Hosanagara 3 Crore Fraud Group Owner Jailed

ಸ್ಕೀಂ ಹೆಸರಿನಲ್ಲಿ 1960 ಕ್ಕೂ ಹೆಚ್ಚು ಜನರಿಗೆ ಮೋಸ, ವಂಚನೆ ಮಾಡಿದ್ದೆಷ್ಟು ಕೋಟಿ ಗೊತ್ತಾ..

ಹೊಸನಗರ: ಆಕರ್ಷಕ ಬಹುಮಾನ ಹಾಗೂ ಸ್ಕೀಮ್‌ಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಹಣ ವಂಚಿಸಿದ ಆರೋಪದಡಿ  ಉದ್ಯಮಿ ಅಬ್ದುಲ್ ರಜಾಕ್‌ ಎಂಬುವವರನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ .  …

ಪೂರ್ತಿ ಓದಿ

Ripponpete Depressed Over Love Affair Youth Dies

3 ವರ್ಷಗಳ ಆಘಾತದ ನೋವು! ನೇಣಿಗೆ ಶರಣಾದರೇ ಶ್ರೀಜಿತ್​! ರಿಪ್ಪನ್​ಪೇಟೆಯಲ್ಲಿ ನಡೆದಿದ್ದು!

Ripponpete / ಮಲೆನಾಡು ಟುಡೆ ಸುದ್ದಿ / ರಿಪ್ಪನ್‌ಪೇಟೆ / ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮೃತ ಯುವಕನನ್ನು …

ಪೂರ್ತಿ ಓದಿ

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

ಗುಂಡಿ ತೆಗೆಯುವಾಗ ಬಿದ್ದ ಬಂಡೆ! ಸ್ಥಳದಲ್ಲೇ ಯುವಕ ಸಾವು!

Brahmeshwara / ಮಲೆನಾಡು ಟುಡೆ ಸುದ್ದಿ / ಹೊಸನಗರ / ತಾಲ್ಲೂಕಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರೊಬ್ಬರ ಮೇಲೆ ಕಲ್ಲು ಬಂಡೆ ಉರುಳಿಬಿದ್ದ ಪರಿಣಾಮ ಅವರು …

ಪೂರ್ತಿ ಓದಿ