ಶಿವಮೊಗ್ಗ ಡೈಲಿ ನ್ಯೂಸ್|ಜೈಲಲ್ಲಿ ಹೊಡೆದಾಟ! ಅಸಲಿಗೆ ನಡೆದಿದ್ದೇನು? ಆನಂದಪುರದಲ್ಲಿ ಮಹಿಳೆ ಸಾವು! ರಿಪ್ಪನ್​ ಪೇಟೆಯಲ್ಲಿ ನೀರು ಹಾಯಿಸಲು ಹೋದವ ಶವವಾಗಿ ಮರಳಿದ

ಜನವರಿ 24, 2026

Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
Shimoga News  | ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನ ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಶಿವಮೊಗ್ಗ ರೌಂಡ್ ಅಪ್​ ನ್ಯೂಸ್​ ಇಲ್ಲಿದೆ. ಶಿವಮೊಗ್ಗದಲ್ಲಿ ನಿನ್ನೆದಿನದ ಪ್ರಮುಖ ಮೂರು...
ಕ್ಲಿಕ್ ಮಾಡಿ

ಅಣ್ಣಾವ್ರ ಜೊತೆ ಪುನೀತ್​ ರಾಜಕುಮಾರ್ ದೇಗುಲ! ಅಪ್ಪು ರೋಡ್​, ಅಪ್ಪು ಪುತ್ತಳಿ! ಹೇಗಿದೆ ನೋಡಿ! ಈ ದೃಶ್ಯ

ಜನವರಿ 23, 2026

Puneeth Rajkumar Temple Inaugurated in Bhadravati by Ashwini
Puneeth Rajkumar Temple ಭದ್ರಾವತಿಯಲ್ಲಿ ವರನಟ ಡಾ. ರಾಜಕುಮಾರ್ ಹಾಗೂ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಮೇಲಿನ ಅಭಿಮಾನ ದೈವತ್ವದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಸಾಕ್ಷಿ...
ಕ್ಲಿಕ್ ಮಾಡಿ

ಮಾಚೇನಹಳ್ಳಿ ಬಳಿ ರಸ್ತೆಕುಸಿತ! ಅಂಡರ್ ಪಾಸ್ ಕಾಮಾಗಾರಿಯ ಜಾಗದಲ್ಲಿ ಜಾರುತ್ತಿದೆ ದರೆ

ಜನವರಿ 23, 2026

Landslide near Underpass Construction in Shivamogga Traffic Disrupted at Machenahalli
Machenahalli ಶಿವಮೊಗ್ಗ ಭದ್ರಾವತಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಲೇ ಇದೆ. ಈ ಮಧ್ಯೆ ಮಾಚೇನಹಳ್ಳಿಯಲ್ಲಿ ಶಿಮುಲ್ ಡೈರಿ ಎದುರು ಹೆದ್ದಾರಿ ಲೆವಲ್​ ಗಾಗಿ ತೋಡಿರುವ ಗುಂಡಿಯಲ್ಲಿ...
ಕ್ಲಿಕ್ ಮಾಡಿ

ತೀರ್ಥಹಳ್ಳಿ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಜನವರಿ 23, 2026

Thirthahalli Missing Person Found Dead in Riv
ತೀರ್ಥಹಳ್ಳಿ :  ತಾಲ್ಲೂಕಿನ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಗುರುವಾರದಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಶವ ಇಂದು ಪತ್ತೆಯಾಗಿದೆ. ವಸಂತ (31) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶಿವಮೊಗ್ಗ...
ಕ್ಲಿಕ್ ಮಾಡಿ

ಅರಶಿನದ ನೀರಲ್ಲಿ 31 ಗ್ರಾಮ್​ ಬಂಗಾರದ ಸರ ಮಂಗಮಾಯ! ಈ ಥರನೂ ಆಗುತ್ತೆ

ಜನವರಿ 23, 2026

Gold Chain Theft | ಸಾಗರ | ತಾಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ಪೌಡರ್ ಮಾರಾಟಕ್ಕೆ ಅಂತಾ ಬಂದ ಇಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ಕದ್ದೊಯ್ದ ಘಟನೆ ಬಗ್ಗೆ ಆನಂದಪುರ...
ಕ್ಲಿಕ್ ಮಾಡಿ

ಭದ್ರಾ ನಾಲೆ ದುರಂತ: ದಂಪತಿ ಮೃತದೇಹ ಪತ್ತೆ 

ಜನವರಿ 22, 2026

Bhadra Canal Tragedy Four family members went missing in Bhadra Canal near Arabilichi Camp
ಭದ್ರಾವತಿ:  ತಾಲೂಕಿನ ಅರೆಬಿಳಚಿ ಕ್ಯಾಂಪ್ ಬಳಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಭದ್ರಾ ಎಡದಂಡೆ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ನಾಲ್ವರ ಪೈಕಿ, ಇಂದು ದಂಪತಿಗಳ ಮೃತದೇಹ ಪತ್ತೆಯಾಗಿದೆ....
ಕ್ಲಿಕ್ ಮಾಡಿ

ಮೊಬೈಲ್​ನಲ್ಲಿ ಸಿಗದ ಬಿಎಸ್​ಎನ್​ಎಲ್​ ಕಡ್ಡಿ! ಸತ್ತ ನೆಟ್​ವರ್ಕ್​ಗೆ ಶ್ರದ್ಧಾಂಜಲಿಯ ಟೈರ್ ಬೊಕ್ಕೆ ! ಸ್ಪೆಷಲ್​ ಬ್ಯಾನರ್ ಸುದ್ದಿ!

ಜನವರಿ 22, 2026

ಕಾಲವೇ ಹೈಟೆಕ್​ ಜೆಂಜಿ ಯುಗದಲ್ಲಿದ್ದರೂ ಸರ್ಕಾರಿ ನೆಟ್​ವರ್ಕ್​ಗಳು ಮಾತ್ರ ಉದ್ದೇಶಪೂರ್ವಕವಾಗಿಯೇ ಹಿಂದೆ ಉಳಿದುಕೊಂಡಿದೆ. ಈ ಸಿಟ್ಟಿಗೆ ಜನ, ಸರ್ಕಾರಿ ನೆಟ್​ವರ್ಕ್​ಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನೇ ಸಲ್ಲಿಸ್ತಿದ್ದು, ಸತ್ತಮೇಲೆ ಇನ್ನೇನು...
ಕ್ಲಿಕ್ ಮಾಡಿ

ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

ಜನವರಿ 20, 2026

Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.
Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ...
ಕ್ಲಿಕ್ ಮಾಡಿ

ಮನೆಗೆ ಬೀಗ ಹಾಕುವ ಮುನ್ನ ಇರಲಿ ಎಚ್ಚರ, ಇಂತಹ ಮನೆಗಳೇ ಕಳ್ಳರ ಟಾರ್ಗೇಟ್

ಜನವರಿ 19, 2026

Shivamogga Robbery 15 Lakh Looted in Vivekananda Layout  
ಶಿವಮೊಗ್ಗ | ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ನಾಗರಿಕರು  ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ವಿವೇಕಾನಂದ ಬಡಾವಣೆಯ ನಿವಾಸಿಯೊಬ್ಬರ...
ಕ್ಲಿಕ್ ಮಾಡಿ

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

ಜನವರಿ 19, 2026

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ...
ಕ್ಲಿಕ್ ಮಾಡಿ