ಮೀನು ಹಿಡಿಯುವುದಾಗಿ ಬೈಕ್​​ ಹತ್ತಿ ಹೋದವ ಗೌಡನ ಕೆರೆಯಲ್ಲಿ ಶವವಾಗಿ ಪತ್ತೆ!

Snake Bite Teen Gives Birth  in Shivamogga Karnataka Ayanuru Shivamogga short news  CGHS Wellness Centres, Mangaluru, Udupi, Shivamogga, Central Government Health Scheme, Prataprao Jadhav, Kota Srinivas Poojary, Nalin Kumar Kateel, Mansukh Mandaviya, Karnataka health, central government pensioners, medical facilities. KSRTC Chatpat News

Man Drowns in Gowdanakere Ayanuru ಆಯನೂರು, ಶಿವಮೊಗ್ಗ, malenadu today news : ಆಯನೂರು ಸಮೀಪ ಸಿಗುವ ಗೌಡನ ಕೆರೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಸುದ್ದಿ ಬಂದಿದೆ. ಘಟನೆಯ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಗಮನಿಸುವುದಾದರೆ,  ಆಯನೂರಿನ ಗೌಡನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ 25 ವರ್ಷದ ಯುವಕ  ಕುಂಸಿ ಗ್ರಾಮದ ನಿಶಾಂತ್ (Nishanth)  ಸಾವನ್ನಪ್ಪಿದ್ದಾರೆ.  ನಿನ್ನೆ ಅಂದರೆ, ಮಂಗಳವಾರ ಬೆಳಿಗ್ಗೆ 6 ಗಂಟೆಗೆ ನಿಶಾಂತ್ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಮನೆಯಿಂದ ಬೈಕ್​ನಲ್ಲಿ ಹೊರಟಿದ್ದರು. ಅಲ್ಲಿಂದ ಗೌಡನಕೆರೆಗೆ ಬಂದಿದ್ದ … Read more

ಬುಧವಾರ ಶುಭ ವಾರ ಇವತ್ತಿನ ಜಾತಕ ಫಲ ಇಲ್ಲಿದೆ

ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada Panchanga January 30 2026 Financial Gains and Property Luck

today jataka agust 13 ಶಿವಮೊಗ್ಗ, malenadu today news : ಸರ್ವರಿಗೂ ಶುಭೋದಯ, ಇವತ್ತು ದಿನಾಂಕ  ಆಗಸ್ಟ್ 13 2025 , ಇವತ್ತಿನ ದಿನದ ರಾಶಿಫಲಗಳ ವಿವರವನ್ನು ಗಮನಿಸುವುದಾದರೆ, ಇವತ್ತು  ವಿಶ್ವಾವಸು ನಾಮ ಸಂವತ್ಸರದ, ಶ್ರಾವಣ ಮಾಸದ ಈ ಶುಭ ದಿನ: ಇಂದಿನ ದಿನಭವಿಷ್ಯ ಹೀಗಿದೆ.  today jataka ಮೇಷ ರಾಶಿ:  ಒತ್ತಡವನ್ನು ಎದುರಿಸುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಏರುಪೇರು ಆಗದು ಮತ್ತು ವ್ಯವಹಾರ ನಿಧಾನವಾಗಿ ಸಾಗುವುದು,  ವಾದ-ವಿವಾದ ಏರ್ಪಡಬಹುದು. ಉದ್ಯೋಗದಲ್ಲಿ ಈ ದಿನ … Read more

ಬಿಗ್ ನ್ಯೂಸ್ :ಶಿವಮೊಗ್ಗ ಜಿಲ್ಲೆಯಿಡಿ ಇವೆರಡು ಬ್ಯಾನ್​!

Malenadu Today

DJ Bike rally ban in smg : malenadau today news,ಶಿವಮೊಗ್ಗ : ಮಹತ್ವದ ಬೆಳವಣಿಗೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಹಾಗೂ ಬೈಕ್ ರ‍್ಯಾಲಿಯನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೆಲವು ಮಹತ್ವದ ಆದೇಶ (Orders) ಹೊರಡಿಸಿದ್ದಾರೆ. ಡಿಜೆ , ಬೈಕ್ ರ‍್ಯಾಲಿ ಬ್ಯಾನ್ ಇದೇ ಮುಂಬರುವ ಆಗಸ್ಟ್ … Read more

ಶಿವಮೊಗ್ಗ ಪೊಲೀಸರನ್ನು ಮೆಚ್ಚಿಕೊಳ್ಳಲು ಕಾರಣವಾಯ್ತು @3 ಸ್ಟೋರಿ!

helping nature of shivamogga police

helping nature of shivamogga police  ಶಿವಮೊಗ್ಗ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ನಡೆಯುತ್ತಿದೆ. ಅವುಗಳನ್ನು ಗುರುತಿಸುವ ನಿಟ್ಟಿನಲ್ಲಿ ಈ ಸುದ್ದಿ ನಮ್ಮೂರ ಪೊಲೀಸರ ಬಗೆಗಿನದ್ದು! ಸಣ್ಣಪುಟ್ಟ ಘಟನೆಯಲ್ಲಿಯು ಮಾನವೀಯತೆ ತೋರುತ್ತಿರುವ ಶಿವಮೊಗ್ಗ ಪೊಲೀಸ್ ಸಿಬ್ಬಂದಿಯ ಕೆಲಸಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಹೊಳೆಹೊನ್ನೂರು ಪೊಲೀಸ್ ಸಿಬ್ಬಂದಿಯೊಬ್ಬರು ಸಾಕ್ಷಿಯಾಗಿದ್ದರು. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಡಿಯಲ್ಲಿ ಮನೆಯೊಂದಕ್ಕೆ ತೆರಳಿದಾಗ ಅವರ ಕಣ್ಣಿಗೆ ಅನಾಥ ಮಕ್ಕಳಿಬ್ಬರು ಕಾಣಿಸಿದ್ಧಾರೆ. ಅವರನ್ನು ಸುರಕ್ಷಿತವಾಗಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಸೇರಿಸಿ ಆಸರೆ ಒದಗಿಸಿದ್ದಾರೆ. … Read more

ಚಂದ್ರಗುತ್ತಿಯಲ್ಲಿ ಯುವತಿ..?, ಶ್ರೀಗಂಧದ ತುಂಡು…, ವಿದ್ಯುತ್ ಕಂಬಕ್ಕೆ ಲಾರಿ… ದಿನದ ಘಟನೆಗಳು

Snake Bite Teen Gives Birth  in Shivamogga Karnataka Ayanuru Shivamogga short news  CGHS Wellness Centres, Mangaluru, Udupi, Shivamogga, Central Government Health Scheme, Prataprao Jadhav, Kota Srinivas Poojary, Nalin Kumar Kateel, Mansukh Mandaviya, Karnataka health, central government pensioners, medical facilities. KSRTC Chatpat News

news from shivamogga, soraba, bhadravati Shivamogga, malenadutoday news August 12 2025 :  ಶ್ರೀಗಂಧದ ಮರಗಳನ್ನು ಕಡಿದು ಮಾರಾಟ (selling) ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹ 15,000 ಮೌಲ್ಯದ 3.520 ಕೆ.ಜಿ. ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.  ಚಂದ್ರಗುತ್ತಿ ದೇವಾಲಯದ ಬಳಿ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ  ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ … Read more

ಆಗಸ್ಟ್‌ 15ರ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಸಾಗರದ ದಂಪತಿ 

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

Farmer Independence Day  ಸಾಗರ, ಶಿವಮೊಗ್ಗ, August 12 2025 : malenadu today news :  ಈ ಸಲ ದೆಹಲಿಯಲ್ಲಿ ನಡೆಯಲಿರುವ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಗರ ತಾಲ್ಲೂಕಿನ ದಂಪತಿಯೊಬ್ಬರಿಗೆ ವಿಶೇಷ ಆಹ್ವಾನ ಲಭಿಸಿದೆ.  ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಉಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ ರೈತ ಹಾಗೂ ಆಯುರ್ವೇದ ಸಸ್ಯಗಳ ಸಂರಕ್ಷಕ ಪ್ರಕಾಶ್‌ ರಾವ್‌ ಮಂಚಾಲೆ ಮತ್ತು ಅವರ ಪತ್ನಿ ಶಾಂತಾ ಅವರಿಗೆ ಗೌರವಪೂರ್ವಕವಾಗಿ ಕೇಂದ್ರ ಸರ್ಕಾರ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ … Read more

ಭದ್ರಾವತಿ, ಸಾಗರ, ಶಿವಮೊಗ್ಗ! 4 ಘಟನೆಗಳ ಶಾರ್ಟ್​ ನ್ಯೂಸ್!

today shivamogga short news august 09

today shivamogga short news august 09 ಶಿವಮೊಗ್ಗ, malenadu today news , August 06 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಮಲೆನಾಡು ಟುಡೆ ಚಟ್​ಪಟ್ ನ್ಯೂಸ್ ವಿವರ ನಿಮ್ಮ ಮುಂದೆ  ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಪೊಲೀಸರ ಎಂಟ್ರಿ! ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕರು ಜನರು ಓಡಾಡು ಸ್ಥಳದಲ್ಲಿಯೇ ಮದ್ಯಪಾನ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೆ ಒಳಗಾದ ಸ್ಥಳೀಯರು 112ಗೆ ಕರೆ ಮಾಡಿ … Read more

ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು: ಕಳ್ಳತನದ ಮಾಲು ವಶಕ್ಕೆ

House theft

House theft ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು, ಕಳ್ಳತನದ ಮಾಲು ವಶಕ್ಕೆ House theft : ರಿಪ್ಪನ್‌ಪೇಟೆ: ಪಟ್ಟಣದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಕೇವಲ ನಾಲ್ಕು ದಿನಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಅವರ ಮನೆಯ ಬೀಗ ಮುರಿದು ನಗದು ಮತ್ತು ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಘಟನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆಯೇ, ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಮತ್ತು ಸಿಪಿಐ ಗುರಣ್ಣ ಹೆಬ್ಬಾಳ್ ಅವರ ಮಾರ್ಗದರ್ಶನದಲ್ಲಿ … Read more

ಶಿವಮೊಗ್ಗ, ಉಡುಪಿ, ಮಂಗಳೂರು, ಕೊಲ್ಲೂರು! ಕೇಂದ್ರ ಸಚಿವೆ ಮುಂದೆ ಸಂಸದರ 3 ಡಿಮ್ಯಾಂಡ್ ಏನದು!?

BY Raghavendra 3 demands to Nirmala Sitharaman

BY Raghavendra  ಶಿವಮೊಗ್ಗ, ಆಗಸ್ಟ್ 7 ,  malenadutoday news  : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಫೈಲ್ ಹಿಡಿದು, ದೆಹಲಿಯಲ್ಲಿ ಕೇಂದ್ರ ಸಚಿವರನ್ನ ಭೇಟಿಯಾಗಿದ್ದಾರೆ. ಈ ಭಾರಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾದ ಸಂಸದರು ಮೂರು ಬೇಡಿಕೆಗಳನ್ನು ಅವರ ಮುಂದೆ ಇಟ್ಟಿದ್ದಾರೆ.  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸದ ಬಿ.ವೈ. ರಾಘವೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರ ಜೊತೆಯಲ್ಲಿ ಚರ್ಚಿಸಿದ್ದಾರೆ. ಇತ್ತೀಚೆಗಷ್ಟೆ ಅವರು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿದ್ದರು. … Read more

ಬಾಳೆಬರೆ ಘಾಟ್‌ಯಲ್ಲಿ ಹೆವಿ ವೆಹಿಕಲ್​ ಬಂದ್!  ಬೇರೆ ರೂಟ್ ಯಾವುದಿದೆ? ಪೂರ್ತಿ ವಿವರ! 

Balebare Ghat Road Closed to Heavy Vehicles

Balebare Ghat ಶಿವಮೊಗ್ಗ, ಆಗಸ್ಟ್ 7, malenadu today news : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ವ್ಯಾಪ್ತಿಯ ಬಾಳೆಬರೆ ಘಾಟಿ ರಸ್ತೆಯಲ್ಲಿ ಮತ್ತಷ್ಟು ಧರೆ ಕುಸಿಯುವ ಭೀತಿ ಎದುರಾಗಿದೆ. ಇತ್ತೀಚೆಗೆ ಹೆರ್​ ಪಿನ್ ಕಟ್ ವೊಂದರಲ್ಲಿ ಧರೆ ಕುಸಿಯುವ ಆತಂಕ ಮೂಡಿತ್ತು, ವಿಶೇಷ ಅಧಿಕಾರಿಗಳು ಅದನ್ನ ಟಾರ್ಪಲ್ ಮುಚ್ಚಿ, ಮಣ್ಣಿನ ಚೀಲಗಳನ್ನು ಇಟ್ಟು ಬಂದೋಬಸ್ತ್​ ಮಾಡಿದ್ದರು. ಇದರ ಬೆನ್ನಲ್ಲೆ ಮತ್ತೆ ಕೆಲವೆಡೆ ಧರೆ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಭಾರೀ ವಾಹನಗಳ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು