ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರು ಸಹೋದರರು ಸಾವು, ಚಾಲಕನಿಗೆ ಗಾಯ
Shikaripura accident : ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರು ಸಹೋದರರು ಸಾವು, ಚಾಲಕನಿಗೆ ಗಾಯ ಶಿಕಾರಿಪುರ: ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಬಳ್ಳಿಗಾವಿ ಗ್ರಾಮದವರಾದ ಜೈನುಲ್ಲಾ ಬಿನ್ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಚಾಲಕ ಅಭಿಷೇಕ್ (24) ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Read more