ಶಿರಾಳಕೊಪ್ಪದಲ್ಲಿ ಗೋಡೆ ಬರಹ / ಎಸ್​ಪಿ ಹೇಳಿದ್ದೇನು? / ನಡೆದಿದ್ದೇನು?

 ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು (shikaripura) ಶಿರಾಳಕೊಪ್ಪದಲ್ಲಿ  (shiralakoppa)  JOIN CFIಎಂದು ಎಲ್ಲಾ ಕಡೆಗಳಲ್ಲಿ ಬರೆಯಲಾಗಿದೆ ಎಂಬ ಸುದ್ದಿ ಮೊನ್ನೆಯಿಂದಲೂ ಹರಿದಾಡುತ್ತಿದೆ. ನಿನ್ನೆ ಈ ಸುದ್ದಿ ರಾಜ್ಯದೆಲ್ಲಡೆ ಸುದ್ದಿ ಮಾಡಿತ್ತು. ನಿಷೇಧಿತ  ಸಂಘಟನೆ ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾಗೆ ಸೇರ್ಪಡೆಗೊಳ್ಳಿ ಎಂಬಂತಹ ಬರಹಗಳು ಯಾರದ್ದೋ ಕುಕೃತ್ಯ ಎಂದು  ವರದಿಯಾಗಿತ್ತು.  ಇದನ್ನು ಸಹ ಓದಿ : ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ?  ಆದರೆ ಈ ಬಗ್ಗೆ ಪೊಲೀಸ್​ ಮೂಲಗಳು ಬೇರೆಯದ್ದೆ ಮಾಹಿತಿಯನ್ನು ನೀಡಿದೆ. ಈ … Read more

₹17 ಲಕ್ಷದ ಚಾಮುಂಡಿ ಎಕ್ಸ್​ಪ್ರೆಸ್​ ಇನ್ನಿಲ್ಲ, ಬಯಲು ಸೀಮೆಯ ಫೇಮಸ್​ ಹೋರಿಗಿರಲಿಲ್ಲ ಸರಿಸಾಟಿ

ಇತ್ತೀಚೆಗಷ್ಟೆ 17 ಲಕ್ಷ ರೂಪಾಯಿಗೆ ಖರೀದಿಯಾಗಿ, ಜನರ ಹುಬ್ಬೇರುವಂತೆ ಮಾಡಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಸಮನವಳ್ಳಿಯ ಹೋರಿ ಚಾಮುಂಡಿ ಎಕ್ಸ್​ಪ್ರೆಸ್​ ಸಾವನ್ನಪ್ಪಿದೆ. ಈ ಸುದ್ದಿ ಹೋರಿ ಓಟ (horihabba) ಸ್ಪರ್ಧೆಯ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ. ಚಾಮುಂಡಿ ಎಕ್ಸ್​ಪ್ರೆಸ್​ (chamundi express) ಎಂದೇ ಪ್ರಖ್ಯಾತವಾಗಿದ್ದ ಈ ಹೋರಿಯ ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಜಬರ್​​ದಸ್ತ್ ಹಿಟ್ ಆಗಿದ್ದವು. ಸಿನಿಮಾ ಹಾಡುಗಳಿಗೆ ಈ ಹೋರಿಯ ವಿಡಿಯೋಗಳನ್ನು ಎಡಿಟ್​ ಮಾಡಿ ಹರಿಬಿಡಲಾಗುತ್ತಿತ್ತು. ಮತ್ತವು ಫೇಮಸ್​ ಸಹ ಆಗಿದ್ದವು. ಇದನ್ನು ಸಹ ಓದಿ … Read more

ಜಸ್ಟ್ ಒಂದು ಎಸ್​ಎಂಎಸ್​ ನಿಮ್ಮ ಅಕೌಂಟ್ ಖಾಲಿ ಮಾಡಿಸುತ್ತೆ/ ಶಿವಮೊಗ್ಗದಲ್ಲಿ ನಡೆದ ಪ್ರಕರಣ ಇಲ್ಲಿದೆ ಓದಿ

ಸೈಬರ್​ ಕ್ರೈಂ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆಯ ಸಂದೇಶಗಳನ್ನು ರವಾನಿಸುತ್ತಲೇ ಇದೆ. ಅಲ್ಲದೆ ಶಿವಮೊಗ್ಗ ಮಾಧ್ಯಮಗಳು ಸಹ ನಿರಂತರ ಈ ಬಗ್ಗೆ ಸುದ್ದಿ ಮಾಡುತ್ತಿವೆ. ಆದಾಗ್ಯು ಇಂತಹ ಮೋಸಗಳಿಗೆ ಜನರು ತುತ್ತಾಗುತ್ತಿದ್ದಾರೆ.ಇದಕ್ಕೆ ಪೂರಕವಾಗಿ ಸಾಗರ ತಾಲ್ಲೂಕಿನಲ್ಲೊಂದು ಘಟನೆ ನಡೆದಿದೆ. ಇಲ್ಲಿನ ಸಾಗರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್​ವೊಂದು ದಾಖಲಾಗಿದೆ. ಕೆಲದಿನಗಳ ಹಿಂದೆ ಇಲ್ಲಿನ ನಿವಾಸಿಯೊಬ್ಬರು ಬಂದ ಮೆಸೇಜ್​ವೊಂದನ್ನು ತಮ್ಮ ಬ್ಯಾಂಕ್ ಖಾತೆ ಇರುವ ಎಸ್​ಬಿಐ ನಿಂದ ಬಂದಿದೆ ಎಂದು ನಂಬಿ ಒಂದುವರೆ ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಇದನ್ನು … Read more

ಆಕ್ಸಿಡೆಂಟ್​ ನಿಂದಾಗಿ ಒಮಿನಿಯಲ್ಲಿ ಸಿಲುಕಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ

image_750x500_638c3974a82e7

ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ (sagara rural police station) ವ್ಯಾಪ್ತಿಯಲ್ಲಿ ಈ ಘಟನೆ ನಿನ್ನೆ ನಡೆದಿದೆ ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಒಮಿನಿ ವಾಹನವೊಂದು ಅಪ್​ಸೆಟ್ ಆಗಿತ್ತು.  ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ ಹೊರಟ ಸಾಗರ ಗ್ರಾಮಾಂತರ … Read more

ಪಿಕಪ್​ಗೆ ಹೊರಟಿದ್ದ ಟೂರಿಸ್ಟ್ ಗಾಡಿ ಆಕ್ಸಿಡೆಂಟ್​, ಪಲ್ಟಿಯಾಗಿ ಮೋರಿಗೆ ಬಿದ್ದ ಬಸ್​

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಸಮೀಪ ಇವತ್ತು ಬೆಳಗ್ಗಿನ ಅಪಘಾತವೊಂದು ಸಂಭವಿಸಿದೆ. ಉಡುಪಿ ಕಡೆಗೆ ಪಿಕಪ್​ಗಾಗಿ ಹೊರಟಿದ್ದ ಟೂರಿಸ್ಟ್​ ಬಸ್​ವೊಂದು ಪಲ್ಟಿಯಾಗಿದೆ. ಕೆ.ಎ.51 ಎಡಿ 8730  ನಂಬರ್​ನ ಬಸ್​ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೇಗುವಳ್ಳಿಯ ಬಳಿಯಲ್ಲಿ ವಾಹನ ಪಲ್ಟಿಯಾಗಿದೆ.  ಬೇಗುವಳ್ಳಿಯ ಕೆರೆಯ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಆ ಕಡೆಗೆ ಹೋಗುತ್ತಿದ್ದ ವಾಹನ ಪುನಃ ಶಿವಮೊಗ್ಗದ ಕಡೆಗೆ ತಿರುಗಿ ಪಲ್ಟಿಯಾಗಿದೆ. ಅಲ್ಲದೆ ರಸ್ತೆ ಬದಿಗೆ ಜರಿದು ಮೋರಿಗೆ … Read more

ಸಾರ್ವಜನಿಕರಿಗೆ ಸೂಚನೆ , ಇವತ್ತು ಶಿವಮೊಗ್ಗ & ಶಿವಮೊಗ್ಗ ಗ್ರಾಮಾಂತರದಲ್ಲಿ ಹಲವೆಡೆ ಕರೆಂಟ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದಲ್ಲಿ 110 ಕೆವಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೆöÊ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ … Read more

ಕಾರಿನ ರೀತಿ ವೇಗದಲ್ಲಿ ಹೋಗುವ ಟ್ರಾಕ್ಟರ್, ಜೆಸಿಬಿ, ಹಿಟಾಚಿಯಂತ ವಾಹನಗಳ ವೇಗಕ್ಕೆ ಕಡಿವಾಣ ಎಂದು..?

ಶಿವಮೊಗ್ಗ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಾರಿ ಗಾತ್ರದ ವಾಹನಗಳ ಓಡಾಟ ಸಾಮಾನ್ಯವಾಗಿದೆ. ಆದರೆ ಜನರು ಜೀವಭಯದಲ್ಲಿ ವಾಹನ ಚಲಾಯಿಸುವಂತ ಪರಿಸ್ಥಿತಿ ಎದುರಾಗಿದೆ. ವಾಹನಗಳ ಬಗ್ಗೆ ನೀಗಾ ಇಡಬೇಕಾದ ಸಾರಿಗೆ ಇಲಾಖೆ ಮಾತ್ರ ಯಾಕೊ ಕೈಕಟ್ಟಿ ಕೂತಂತಿದೆ. ಶಿವಮೊಗ್ಗ ನಗರದ ಹೃದಯ ಭಾಗದ ರಸ್ತೆಗಳಲ್ಲೇ ಜೆಸಿಬಿ, ಹಿಟಾಚಿ, ಟ್ರಾಕ್ಟರ್ ಟಿಪ್ಪರ್ ಗಳು ಅತೀ ವೇಗವಾಗಿ ಸಾಗುತ್ತಿವೆ. ಇನ್ನು ಕ್ರೇನ್ ನ ವೇಗ ಕೂಡ ಕಡಿಮೆಯಾಗಿಲ್ಲ. ಮುಂಬದಿ ಉದ್ದನೆಯ ಹುಕ್ಕನ್ನು ಹಾಕಿಕೊಂಡು ಕಾರಿನ ರೀತಿ ವೇಗವಾಗಿ ಸಾಗುತ್ತಿದ್ದರೆ, ವಾಹನ … Read more

ಅಡಿಕೆ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಬಂಧನದ ಭೀತಿಯಿಂದ, ವಿಷ ಸೇವಿಸಿದ ಕೋಬ್ರಾ. ಸಾವಿನ ಮನೆ ಕದ ತಟ್ಟಿದ್ದು ಹೇಗೆ ಗೊತ್ತಾ?

ತೀರ್ಥಹಳ್ಳಿ ತಾಲೂಕಿನಲ್ಲಿ ವಿವಿದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಸುಹೇಲ್ ಕೋಬ್ರಾ ವಿಷ ಸೇವಿನಿ ಸಾವನ್ನಪ್ಪಿದ್ದಾನೆ. ಕೊಲೆ ಸುಲಿಗೆ, ದರೋಡೆ, ಕಳ್ಳತನ, ದೊಂಬಿ ಗಲಾಟೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೊಬ್ರಾ ಯಾರ ಹೆದರಿಕೆ ಅಂಜಿಕೆಯಿಲ್ಲದೆ ಇದ್ದ. ಆದ್ರೆ ಅದ್ಯಾವಾಗ ಶಿರಸಿ ಪೊಲೀಸರು, ತೀರ್ಥಹಳ್ಳಿ ಪಟ್ಟಣಕ್ಕೆ ಕಾಲಿಟ್ಟರೋ..ಸುಹೇಲ್ ಗೆ ಭೀತಿ ಎದುರಾಗಿದೆ. ಶಿರಸಿಯ ಬಸವಾಸಿ ಬಳಿ ಅಡಿಕೆ ವ್ಯಾಪಾರಿಯಿಂದ 50 ಲಕ್ಷ ದರೋಡೆ ಮಾಡಿದ ಆಸಿಫ್ ತಂಡದಲ್ಲಿ ಕೊಬ್ರಾ ಹೆಸರು ಕೇಳಿ ಬಂದಿತ್ತು. ಶಿರಸಿ ಪೊಲೀಸರು, … Read more

ಗುಡ್ ನ್ಯೂಸ್​ : ಕಾಶಿಪುರ ರೈಲ್ವೆ ಅಂಡರ್​ ಪಾಸ್​ ಕಾಮಗಾರಿ ಮುಕ್ತಾಯ ಹಂತಕ್ಕೆ

image_750x500_6389f77cc06e9

ಶಿವಮೊಗ್ಗ ನಗರದ  ಕಾಶಿಪುರದಲ್ಲಿ ನಡೆಯುತ್ತಿರುವ ರೈಲ್ವೆ ಅಂಡರ್ ಪಾಸ್ (railway underpass construction)​ ಕಾಮಗಾರಿ ಬಹುತೇಕ ಮುಕ್ತಾಯ ಹಂತವನ್ನು ತಲುಪಿದೆ. ಈ ನಿಟ್ಟಿನಲ್ಲಿ  ಅಂಡರ್​ ಪಾಸ್​ ನ ಬಾಕ್ಸ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಬಾಕ್ಸ್​ ಅಳವಡಿಸಿದ ಬಳಿಕ ನಡೆಯಬೇಕಿರುವ ಉಳಿದ ಕೆಲಸಗಳು ಸಹ ಆರಂಭಗೊಂಡಿದೆ. READ :  BREAKING NEWS : ಚುನಾವಣಾ ಕಣದಿಂದ ಹಿಂದೇ ಸರಿದರಾ ಡಾ.ಧನಂಜಯ್​ ಸರ್ಜಿ/ ಸದ್ಯದಲ್ಲಿಯೇ ಬಿಜೆಪಿಗೆ ಅಂದುಕೊಂಡಂತೆ ನಡೆದರೇ ಆದಷ್ಟು ಬೇಗ  ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ. … Read more

ತುಪ್ಪೂರು ಸಮೀಪ ಕಾರು ಹಾಗೂ ಬಸ್​ ನಡುವೆ ಡಿಕ್ಕಿ

ಶಿವಮೊಗ್ಗ  : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್​ ಟ್ರಾವಲ್ಸ್​ ಹಾಗೂ ಶಿಫ್ಟ್  ಕಾರಿನ ನಡುವೆ ಆಕ್ಸಿಡೆಂಟ್​ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್​ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.  ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING … Read more