ಶಿವಮೊಗ್ಗದಲ್ಲಿ ಸಿಲ್ಕ್ ಇಂಡಿಯಾ – 2025 ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ 

Silk India  2025 Exhibition in Shivamogga 

Silk India 2025 Exhibition in Shivamogga  ಶಿವಮೊಗ್ಗದಲ್ಲಿ ಸಿಲ್ಕ್ ಇಂಡಿಯಾ – 2025 ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ  Silk India 2025 Exhibition in Shivamogga  ಶಿವಮೊಗ್ಗದ ಬಿ.ಎಚ್. ರಸ್ತೆಯಲ್ಲಿರುವ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಸಿಲ್ಕ್ ಇಂಡಿಯಾ-2025 [Silk India-2025] ವಿವಿಧ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇನ್ನು ಕೇವಲ ಐದು ದಿನಗಳು ಮಾತ್ರ ನಡೆಯಲಿದೆಜುಲೈ 11 ರಂದು ಆರಂಭವಾದ ಈ … Read more

ಬಾರ್​ನಲ್ಲಿ ಫ್ರೆಂಡ್ಲಿ ಫೈಟ್/ ಗೂಗಲ್​ ರಿವ್ಯೂ ಹೆಸ್ರಲ್ಲಿ 25 ಲಕ್ಷ ಮಿಸ್ಸಿಂಗ್/ ಹ್ಯಾಕರ್ಸ್​ ನಿಮ್ಮ ಮೊಬೈಲ್​ಗೂ ಬರಬಹುದು!

Protest against forest minister

Shivamogga evening news today  ಬಾರ್‌ನಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ Shivamogga evening news today  ಶಿವಮೊಗ್ಗ ನಗರದ ಸೋಮಿನಕೊಪ್ಪದ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಅಷ್ಟೆಅಲ್ಲದೆ ಈ ಗಲಾಟೆಯ ನಡುವೆ, ಓರ್ವನ ತಲೆಗೆ ಬಿಯರ್‌ ಬಾಟಲಿಯಿಂದ (Beer Bottle) ಹಲ್ಲೆ ನಡೆಸಲಾಗಿದೆ. ಆತನಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಸೋಮವಾರ ಘಟನೆ ನಡೆದಿದೆ. ಈತನೇ ಸ್ನೇಹಿತರೇ ಹಲ್ಲೆ ಮಾಡಿರುವುದಾಗಿ ಗೊತ್ತಾಗಿದೆ. ಬಾರ್​ನಲ್ಲಿ ಕುಡಿಯುತ್ತಿದ್ದಾಗ, ಯಾವುದೋ ವಿಚಾರಕ್ಕೆ … Read more

ಉಷಾ ನರ್ಸಿಂಗ್​ ಹೋಮ್​ ಸಿಗ್ನಲ್​ನಲ್ಲಿ ಇನ್ಮುಂದೆ ನಿಂತೆ ಮುಂದಕ್ಕೆ ಹೋಗಬೇಕು!

Usha nursing home Circle ಶಿವಮೊಗ್ಗದ ಉಷಾ ವೃತ್ತದಲ್ಲಿ ತಾತ್ಕಾಲಿಕ ಸಂಚಾರ ಸಿಗ್ನಲ್ ಲೈಟ್‌ಗೆ ಚಾಲನೆ: ಎಸ್‌ಪಿ ಮಿಥುನ್ ಕುಮಾರ್ ಕರೆ! ಶಿವಮೊಗ್ಗ: ಜುಲೈ 16, 2025 / ಶಿವಮೊಗ್ಗ ನಗರದ ಪ್ರಮುಖ ಸರ್ಕಲ್​ಗಳ ಪೈಕಿ ಒಂದಾಗಿರುವ ಉಷಾ ನರ್ಸಿಂಗ್ ಹೊಮ್​ ಸರ್ಕಲ್​ನಲ್ಲಿ ಪೊಲೀಸ್​ ಇಲಾಖೆ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಇವತ್ತು ಎಸ್​ಪಿ (SP) ಮಿಥುನ್ ಕುಮಾರ್ ಜಿ.ಕೆ. ಸಿಗ್ನಲ್ ಲೈಟ್‌ಗೆ ಚಾಲನೆ ನೀಡಿದರು. ಈ ಭಾಗದಲ್ಲಿ ಸಿಗ್ನಲ್​ ಲೈಟ್​ ಇಲ್ಲದೇ ವಾಹನ ದಟ್ಟಣೆ … Read more

ಪಶ್ಚಿಮ ಬಂಗಾಳದ ಐವರಿಗೆ ಶಿವಮೊಗ್ಗ ಕೋರ್ಟ್​ನಿಂದ 4 ವರ್ಷ ಶಿಕ್ಷೆ

Thirthahalli news today  ತೀರ್ಥಹಳ್ಳಿ ಗಾಂಜಾ ಪ್ರಕರ  ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25,000 ದಂಡ! Thirthahalli news today / ಮಾದಕ ವಸ್ತು ಗಾಂಜಾ (Marijuana) ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ (Rigorous Imprisonment) ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ … Read more

7 ವರ್ಷದ ಮಗುವಿನ ಆಧಾರ್​ ಬಯೋಮೆಟ್ರಿಕ್​ ಅಪ್​ಡೇಟ್​ ಬಗ್ಗೆ ಮಹತ್ವ ಪ್ರಕಟಣೆ

FREE Aadhaar Biometric Update for Kids 

FREE Aadhaar Biometric Update for Kids  ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣ ಕಡ್ಡಾಯ: 7 ವರ್ಷದೊಳಗಿನವರಿಗೆ ಉಚಿತ, ನಂತರ ಶುಲ್ಕ! FREE Aadhaar Biometric Update for Kids  ಶಿವಮೊಗ್ಗ: ಜುಲೈ 16, 2025 / ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣದ ಕುರಿತಾದ ಮುಖ್ಯವಾದ ಪ್ರಕಟಣೆ ನೀಡಿದೆ. 7 ವರ್ಷದ ಮಗುವಿನ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸದಿದ್ದರೆ, ಪೋಷಕರು ತಕ್ಷಣವೇ ಅಂತಹ ಮಕ್ಕಳ ಆಧಾರ್ ಅಪ್​ಡೇಟ್ ಮಾಡಿಸಬೇಕು ಎಂದು ತಿಳಿಸಿದೆ.  … Read more

ಹೊಸನಗರ ತಹಶೀಲ್ದಾರ್ ಸಾಗರ ತಾಲ್ಲೂಕಿಗೆ ವರ್ಗ!

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

malnad news Sagar Gets New Tahsildar ಸಾಗರ ತಹಶೀಲ್ದಾರ್ ವರ್ಗಾವಣೆ: ರಶ್ಮಿ ಹೆಚ್. ಸಾಗರಕ್ಕೆ, ಚಂದ್ರಶೇಖರ್ ನಾಯ್ಕ್’ಗೆ ಸ್ಥಳ ನಿರೀಕ್ಷೆ! Malnad news today  / ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಅವರ ಸ್ಥಾನಕ್ಕೆ ಹೊಸನಗರದ ತಹಶೀಲ್ದಾರ್ ಆಗಿದ್ದ ರಶ್ಮಿ ಹೆಚ್. ಅವರನ್ನು ನೇಮಕ ಮಾಡಲಾಗಿದೆ. ಚಂದ್ರಶೇಖರ್ ನಾಯಕ್ ಅವರಿಗೆ ಸ್ಥಳ ತೋರಿಸದೆ ,ಅವರನ್ನು ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.  malnad news … Read more

ಸಾಗರ ಸಮೀಪ ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ನಡೆದಿದ್ದೇನು?

 Horrific Collision Private Bus & Car Near Sagara

 Horrific Collision Private Bus & Car Near Sagara ಸಾಗರ ಸಮೀಪ ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ನಡೆದಿದ್ದೇನು?  Malnad news today / ಸಾಗರ: ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಿನ್ನೆ ಅಂದರೆ ಜುಲೈ 15 ರಂದು ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ https://chat.whatsapp.com/CTxKdbjEu0zLLQD5RTVkRt TODAY … Read more

Thirthahalli Police Station ಕಾಳುಮೆಣಸು ನೀಡುವುದಾಗಿ ₹5.5 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Shivamogga finance harassment Road accident

Thirthahalli Police Station ಕಾಳುಮೆಣಸು ನೀಡುವುದಾಗಿ ₹5.5 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು Thirthahalli Police Station ತೀರ್ಥಹಳ್ಳಿ : ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ 5 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ಮಾಲೀಕರೊಬ್ಬರು ಕಳೆದ ಒಂದು ವರ್ಷದಿಂದ ಇಬ್ಬರು ವ್ಯಕ್ತಿಗಳೊಂದಿಗೆ ವ್ಯಾಪಾರ … Read more

ಹೀಗೂ ಹ್ಯಾಕ್ ಮಾಡ್ತಾರೆ, ಹಾಗೂ ಮೋಸ ಮಾಡ್ತಾರೆ! ಶಿವಮೊಗ್ಗದಲ್ಲಿ ಏನೆಲ್ಲಾ ನಡೀತು ನೋಡಿ

KFD Fatality Shivamogga Round up

Big news today Shivamogga july 16 ಶಿವಮೊಗ್ಗದಲ್ಲಿ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರ ಬಂಧನ ಶಿವಮೊಗ್ಗ: ನಗರದ ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ನ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತ ಆರೋಪಿಗಳು. ಪೊಲೀಸರು ದಾಳಿ ನಡೆಸಿದಾಗ, ಆರೋಪಿಗಳು ಸಣ್ಣ ಸಣ್ಣ  ಪ್ಯಾಕೆಟ್​ನಲ್ಲಿ ಗಾಂಜಾ ತುಂಬಿಸುತ್ತಿದ್ದರು. ಅವರಿಂದ 1.70 ಲಕ್ಷ ರೂ. ಮೌಲ್ಯದ 5.780 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. … Read more

Malenadu Today Newspaper PDF Online | 14-07-205

Access Malenadu Today Newspaper PDF online,Get the latest Shivamogga news, express your views, and submit articles. Your trusted digital media for Malenadu,ಮಲೆನಾಡು ಟುಡೆ, ಶಿವಮೊಗ್ಗ ಸುದ್ದಿ, ಡಿಜಿಟಲ್ ಪತ್ರಿಕೆ, ಕನ್ನಡ ಸುದ್ದಿ, PDF ಸುದ್ದಿಪತ್ರಿಕೆ, ಮಲೆನಾಡು, ಸ್ಥಳೀಯ ಸುದ್ದಿ, ನಿಮ್ಮ ಅಭಿಪ್ರಾಯ, ಲೇಖನ ಪ್ರಕಟಣೆ, ಸುದ್ದಿ ಸಲ್ಲಿಕೆ,Malenadu Today, Shivamogga News, Digital Newspaper, Kannada News, PDF Newspaper, Malenadu, Local News, Express Views, Submit Articles, News Submission,#MalenaduToday #ShivamoggaNews #DigitalNewspaper #KannadaNews #PDFNews #LocalMedia #YourVoice #SubmitYourStory

Malenadu Today Newspaper PDF Online ಶಿವಮೊಗ್ಗ, ಜುಲೈ 14, 2025: ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. Malenadu Today Newspaper PDF Online | ಇಂದಿನಿಂದಲೇ ನಮ್ಮ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು