Thirthahalli news, ಜುಲೈ 08 ತೀರ್ಥಹಳ್ಳಿ: ಟಿಂಬರ್‌ ನಾಟ ಬಿದ್ದು ವ್ಯಕ್ತಿ ಸಾವು

Lightning Strike Trading advertisement Current shock : Rippon pete Dasara Sports cyber crimeThreat case

Thirthahalli news ತೀರ್ಥಹಳ್ಳಿ: ಟಿಂಬರ್‌ ನಾಟ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ, ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿ ಟಿಂಬರ್‌ ನಾಟ ಲೋಡ್ ಮಾಡುವ ವೇಳೆ ನಾಟ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಸಕ್ರೆಬೈಲು ನಿವಾಸಿ, ಯೋಗೇಶ್ (50) ಎಂದು ಗುರುತಿಸಲಾಗಿದೆ. ಯೋಗೇಶ್ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ದೇವಂಗಿ ಸಮೀಪ ಟಿಂಬರ್‌ ನಾಟವನ್ನು ಲೋಡ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ನಾಟ ಅವರ ಮೇಲೆ ಬಿದ್ದಿದೆ. … Read more

Sigandur Bridge 2 Load Test / ಸಿಗಂದೂರು ಸೇತುವೆಯ ಮೇಲೆ ಮತ್ತೆ 100 ಟನ್ ಭಾರ ಹೇರಿ ಪರೀಕ್ಷೆ !

Sigandur Bridge 2 Load Test sigandur bridge news

Sigandur Bridge 2 Load Test : Crucial 2nd Phase Load Test Underway, Traffic Restricted! ಸಾಗರ: ಸಿಗಂದೂರು ಸೇತುವೆಯ 2ನೇ ಹಂತದ ಲೋಡ್‌ ಟೆಸ್ಟ್‌ ಆರಂಭ – ಸಂಚಾರ ನಿರ್ಬಂಧ!  ಸಾಗರ: ಇನ್ನೇನು ಉದ್ಘಾಟನೆಗೆ ಸಿದ್ದಗೊಂಡಿರುವ ಬಹುನಿರೀಕ್ಷಿತ ಸಿಗಂದೂರು ಸೇತುವೆಯಲ್ಲಿ ಈಗಾಗಲೇ ಒಂದು ಹಂತದ ಲೋಡ್​ ಟೆಸ್ಟಿಂಗ್ ಮುಗಿದಿದೆ. ಇದರ ಬೆನ್ನಲ್ಲೆ ಇದೀಗ ಇನ್ನೊಂದು ಸುದ್ದಿ ಹೊರಬಿದ್ದಿದ್ದು ಎರಡನೇ ಹಂತದ ಲೋಡ್‌ ಟೆಸ್ಟ್ (ಭಾರ ಪರೀಕ್ಷೆ) ಪ್ರಕ್ರಿಯೆ ಪ್ರಾರಂಭವಾಗಿದೆ.  ಸೇತುವೆ ಕ್ಷಮತೆ ಅಥವಾ … Read more

Woman Dies After Exorcism Torture 08 / ಹೀಗೂ ಸಾಯಿಸ್ತಾರೆ ಹುಷಾರ್! ಬೂತದ ಬದಲು ಜೀವ ಬಿಡಿಸಿದ ಮಾಟಗಾತಿ!

Woman Dies After Exorcism Torture

ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಚಿತ್ರಹಿಂಸೆ, ಮಹಿಳೆ ಸಾವು – ಆತಂಕಕಾರಿ ಘಟನೆ! /Woman Dies After Exorcism Torture in Holehonnur 08 ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ದಿಗಿಲು ಹುಟ್ಟಿಸುವ ಘಟನೆಯೊಂದು ವರದಿಯಾಗಿದೆ. ‘ದೆವ್ವ ಬಿಡಿಸುತ್ತೇನೆ’ ಎಂದು ಹೇಳಿ ಮಹಿಳೆಯೊಬ್ಬರಿಗೆ ಚಿತ್ರಹಿಂಸೆ ನೀಡಿ ಕೊನೆಗೆ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಪ್ರಸಂಗ ನಡೆದಿದೆ. Woman Dies After Exorcism Torture in Holehonnur 08   ದೆವ್ವ ಬಿಡಿಸುವ ನೆಪದಲ್ಲಿ ಹಿಂಸೆ ಹೊಳೆಹೊನ್ನೂರು ವ್ಯಾಪ್ತಿಯ ಜಂಬರಗಟ್ಟೆ … Read more

 Dedicated Anavatti ASI Dies july 07 / ಆನವಟ್ಟಿ ಠಾಣೆ ಎಎಸ್​ಐ ಸಾವು! /

Dedicated Anavatti ASI Dies in Hit&Run Crash 07)

 Dedicated Anavatti ASI Dies in Hit&Run Crash 07 Shivamogga news / ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆನವಟ್ಟಿ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಬಸವರಾಜಪ್ಪ (50) ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. ಕೋಮಾ ಸ್ಥಿತಿಯಲ್ಲಿದ್ದ ಬಸವರಾಜಪ್ಪ ಅವರನ್ನು ಆನವಟ್ಟಿಯ ಅವರ ಮನೆಗೆ ಕರೆತರಲಾಗಿದ್ದು, ಅಲ್ಲೇ ಅವರು ಪ್ರಾಣಬಿಟ್ಟಿದ್ದಾರೆ. ಘಟನೆ ವಿವರ ( Dedicated Anavatti ASI Dies in Hit&Run Crash 07) ಕಳೆದ ಏಪ್ರಿಲ್ 30, … Read more

shocking Vandalism 2 Arrested / ರಾಗಿಗುಡ್ಡ ನಾಗರ ವಿಗ್ರಹ ತುಳಿತ ಪ್ರಕರಣ! ಏನೆಲ್ಲಾ ನಡೆಯಿತು ಇಲ್ಲಿವರೆಗೂ!

shocking Vandalism 2 Arrested

shocking Vandalism 2 Arrested in Shivamogga Idol Incident ರಾಗಿಗುಡ್ಡ ನಾಗರ ವಿಗ್ರಹ ವಿವಾದ: ಇಬ್ಬರ ಬಂಧನ! ಇಲ್ಲಿವರೆಗೂ ಏನೆಲ್ಲಾ ನಡೆಯಿತು! 4 ಪಾಯಿಂಟ್ಸ್​ Shivamogga news / ಶಿವಮೊಗ್ಗ, ಜುಲೈ 07, 2025: ನಗರದ ರಾಗಿಗುಡ್ಡ ಸಮೀಪದ ಬಂಗಾರಪ್ಪ ಬಡಾವಣೆಯಲ್ಲಿ ದೇವರ ವಿಗ್ರಹ ಕಿತ್ತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು ಈ ಸಂಬಂಧ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿದ್ದಾರೆ. ಘಟನೆ ವಿವರ ಮತ್ತು ಬಂಧನ  … Read more

Vehicle Document Renewal ಸಾಗರ : ವೆಹಿಕಲ್​ ಡ್ಯಾಕ್ಯುಮೆಂಟ್​ಗಳ ಬಗ್ಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ / ತಪ್ಪಿದಲ್ಲಿ ಕ್ರಮ!

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

Vehicle Document Renewal ಸಾಗರ : ವೆಹಿಕಲ್​ ಡ್ಯಾಕ್ಯುಮೆಂಟ್​ಗಳ ಬಗ್ಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ / ತಪ್ಪಿದಲ್ಲಿ ಕ್ರಮ! ಶಿವಮೊಗ್ಗ, ಜುಲೈ 05: ಸಾಗರ ಪ್ರಾದೇಶಿಕ ಸಾರಿಗೆ ಇಲಾಖೆಯು ವಾಹನ ಸವಾರರು ಮತ್ತು ಮಾಲೀಕರಿಗೆ ಮಹತ್ವದ ಸೂಚನೆ ನೀಡಿದೆ. ತಮ್ಮ ವಾಹನಗಳ ನೋಂದಣಿ, ಚಾಲನಾ ಅನುಜ್ಞಾಪತ್ರ (ಲೈಸೆನ್ಸ್) ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನವೀಕರಿಸುವಂತೆ ಇಲಾಖೆ ಕಟ್ಟುನಿಟ್ಟಾಗಿ ತಿಳಿಸಿದೆ. ದಾಖಲೆಗಳಿಲ್ಲದೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿ ಈ ಎಚ್ಚರಿಕೆ ನೀಡಲಾಗಿದೆ. Vehicle … Read more

fish merchant missing july 05/ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿ ಅಬ್ದುಲ್ ಮುನಾಫ್ ನಾಪತ್ತೆ

fish merchant missing july 05

fish merchant missing july 05 ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿ ಅಬ್ದುಲ್ ಮುನಾಫ್ ನಾಪತ್ತೆ: ಸಾರ್ವಜನಿಕರಲ್ಲಿ ಮಾಹಿತಿ ನೀಡಲು ಮನವಿ ಶಿವಮೊಗ್ಗ, ಜುಲೈ 02: ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪಟ್ಟಣದಿಂದ 56 ವರ್ಷದ ಮೀನು ವ್ಯಾಪಾರಿ ಅಬ್ದುಲ್ ಮುನಾಫ್ ಅವರು ನಾಪತ್ತೆಯಾಗಿದ್ದು, ಇವರ ಬಗ್ಗೆ ಯಾವುದೇ ಸುಳಿವು ದೊರೆತಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಶಿರಾಳಕೊಪ್ಪದ 2ನೇ ಕ್ರಾಸ್, ಪಂಪ್ ಹೌಸ್ ಕೇರಿ ನಿವಾಸಿಯಾಗಿರುವ ಅಬ್ದುಲ್ ಮುನಾಫ್ ಅವರು ಜೂನ್ 8 ರಂದು ಎಂದಿನಂತೆ … Read more

South Western Railway ಬೀರೂರು, ತಾಳಗುಪ್ಪ ಸ್ಟೇಷನ್​ ನಡುವೆ window trailing ನಡೆಸಿದ GM / ಏನಿದು ವಿಶೇಷ!?

South Western Railway General Manager  Shivamogga news / ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಇಂದು ಶಿವಮೊಗ್ಗ ಮತ್ತು ತಾಳಗುಪ್ಪ ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಈ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಬೀರೂರು ತಾಳಗುಪ್ಪದ ನಡುವೆ ವಿಂಡೋ ಟ್ರೇಲಿಂಗ್ ಮೂಲಕ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ … Read more

hosanagara news today ಜುಲೈ 04 : ಮಹಿಳೆ ಮೇಲೆ ಕುಸಿದು ಬಿದ್ದ ಕೊಟ್ಟಿಗೆ :  ಸ್ಥಿತಿ ಗಂಭೀರ

hosanagara news today ಮಳೆಗೆ ಕುಸಿದು ಬಿದ್ದಿರುವ ಕೊಟ್ಟಿಗೆ

hosanagara news today : ಮಹಿಳೆ ಮೇಲೆ ಕುಸಿದು ಬಿದ್ದ ಕೊಟ್ಟಿಗೆ :  ಸ್ಥಿತಿ ಗಂಭೀರ ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಕೊಟ್ಟಿಗೆ ಕುಸಿದು ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜವಳ್ಳಿ ಗ್ರಾಮದ ಇಂದಿರಾ ಎಂಬ ಮಹಿಳೆ ಗುರುವಾರ ತಮ್ಮ ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ವಿಪರೀತ ಮಳೆಯಿಂದಾಗಿ ಕೊಟ್ಟಿಗೆಯ ಗೋಡೆ ಏಕಾಏಕಿ ಕುಸಿದು ಇಂದಿರಾ ಅವರ ಮೇಲೆ ಬಿದ್ದಿದೆ. ಕೂಡಲೇ ಗಾಯಗೊಂಡ ಮಹಿಳೆಯನ್ನು ಶಿವಮೊಗ್ಗದ … Read more

Heavy rain ಜುಲೈ 04 ಭದ್ರಾವತಿಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ

Holliday tomorrow

Heavy rain ಭದ್ರಾವತಿಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ಘೋಷಣೆ ಭದ್ರಾವತಿ, ಜುಲೈ 4, 2025: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಜುಲೈ 4, 2025) ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಹಶೀಲ್ದಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.  

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು