ದಾಖಲಾಗಿದೆ.  Accident Near Ripponpet Pedestrian Killed Car Hits

ರಿಪ್ಪನ್‌ಪೇಟೆ: ಮೂಗೂಡ್ತಿ ಬಳಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ರಿಪ್ಪನ್‌ಪೇಟೆ :  ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಗೂಡ್ತಿ ನಿವಾಸಿ ಇಬ್ರಾಹಿಂ (69) …

ಪೂರ್ತಿ ಓದಿ

POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾ

ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಕಲಿ ಪಿಎಚ್.ಡಿ ಪ್ರಮಾಣಪತ್ರ ನೀಡಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕ ಮಾದೇಶ ಪ್ರಭು ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. …

ಪೂರ್ತಿ ಓದಿ

Heavy Rain and Wind Storm Hits Thirthahalli

ತೀರ್ಥಹಳ್ಳಿ: ಬಿರುಗಾಳಿ ಸಹಿತ ಮಳೆಗೆ ಹಾರಿ ಹೋದ ಮನೆಯ ಹಂಚು, ಮರಿದು ಬಿತ್ತು ಹತ್ತಾರು ಅಡಿಕೆ ಮರಗಳು

ತೀರ್ಥಹಳ್ಳಿ: ಮಲೆನಾಡಿನಲ್ಲಿ ವರುಣನ ಆರ್ಭಟ ಶುರುವಾಗಿದ್ದು, ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಸಿಡಿಲು ಗುಡುಗಿನ ಮಳೆಗೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಗಬಡಿಯಲ್ಲಿ ಅಪಾರ ಪ್ರಮಾಣದ …

ಪೂರ್ತಿ ಓದಿ

Protest In Front Of Sagara town Police Station Over Delay In Registering Accident Case ಸಾವಿನ ವಿಚಾರಕ್ಕೆ ಸಾಗರ ಟೌನ್​ ಸ್ಟೇಷನ್​ನಲ್ಲಿ ಪೊಲಿಟಿಕ್ಸ್​ Vs ಪೊಲೀಸ್​

ಸಾವಿನ ವಿಚಾರಕ್ಕೆ ಸಾಗರ ಟೌನ್​ ಸ್ಟೇಷನ್​ನಲ್ಲಿ ಪೊಲಿಟಿಕ್ಸ್​ V/s ಪೊಲೀಸ್​

ಸಾಗರ / ನಿನ್ನೆ ದಿನ ಸಾಗರ ಟೌನ್​ನಲ್ಲಿ ನಡೆದ ಘಟನೆಯೊಂದರ ಸಂಬಂದ ಜನಪ್ರತಿನಿಧಿಗಳು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ …

ಪೂರ್ತಿ ಓದಿ

Tirthahalli Accident on NH 169 Near Kuruvalli

ತೀರ್ಥಹಳ್ಳಿ: ಭೀಕರ ಅಪಘಾತ; ಪಿಕಪ್ ವಾಹನ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯ

ತೀರ್ಥಹಳ್ಳಿ: ಕೊಪ್ಪ-ತೀರ್ಥಹಳ್ಳಿ ಮಾರ್ಗದ ಮೇಲಿನ ಕುರುವಳ್ಳಿ ಸಮೀಪ ಇಂದು ಬೆಳಿಗ್ಗೆ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.  ಈ ಡಿಕ್ಕಿಯಲ್ಲಿ ಬೈಕ್ …

ಪೂರ್ತಿ ಓದಿ

Bhadravathi Court Sentences Five to Jail

24 ವರ್ಷದ ಯುವಕ ಸೇರಿ ಐವರಿಗೆ ಲಕ್ಷಾಂತರ ರೂಪಾಯಿ ದಂಡ, ಜೈಲು ಶಿಕ್ಷೆ, ಅಂತದ್ದೇನು ಮಾಡಿದ್ರು?

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು …

ಪೂರ್ತಿ ಓದಿ

Sagara 2-Year-Old Boy Dies After Cobra Bite

ಅಂಗಳದಲ್ಲಿ ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ; ಚಿಕಿತ್ಸೆ ಫಲಿಸದೆ ಮಗು ಸಾವು

ಸಾಗರ: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಗರದ ಎಸ್‌ಎನ್ ನಗರದಲ್ಲಿ ನಡೆದಿದೆ. ಭವೀನ್ …

ಪೂರ್ತಿ ಓದಿ

Tirthahalli Police Resolve Neighborhood Volleyball Row

ತೀರ್ಥಹಳ್ಳಿ: ವಾಲಿಬಾಲ್ ವಿಚಾರಕ್ಕೆ ಪೋಲೀಸರಿಗೆ ಪೋನ್​, ನಡೆದಿದ್ದೇನು

ತೀರ್ಥಹಳ್ಳಿ: ಸ್ಥಳೀಯ ಹುಡುಗರು ವಾಲಿಬಾಲ್ ಆಟವಾಡುತ್ತಿದ್ದಾಗ ಚೆಂಡು ಆಕಸ್ಮಿಕವಾಗಿ ಪಕ್ಕದಲ್ಲಿದ್ದ ಕಾರಿನ ಮೇಲೆ ಬಿದ್ದ ಕಾರಣ, ನೆರೆಹೊರೆಯವರ ನಡುವೆ ಜಗಳ ಸಂಭವಿಸಿದ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ …

ಪೂರ್ತಿ ಓದಿ

POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ ಗ್ರಾಮಾಂತರ : ರಾಗಿ ಗುಡ್ಡದ ವೈನ್​ಶಾಪ್​ನಲ್ಲಿ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ

ರಾಗಿಗುಡ್ಡದ ಸಮೀಪ ಹೊನ್ನಾಳಿ ರಸ್ತೆಯಲ್ಲಿರುವ ವೈನ್ ಶಾಪ್ ಒಂದರಲ್ಲಿ ನಡೆಯುತ್ತಿದ್ದ ಗಲಾಟೆ ತಪ್ಪಿಸಲು ಹೋದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ರಾಗಿಗುಡ್ಡದ ನಿವಾಸಿ 27 …

ಪೂರ್ತಿ ಓದಿ

Shivamogga Malenadu Today

ಕಂಬ ತಪ್ಪಿಸಲು ಹೋಗಿ ಚರಂಡಿಗೆ ಉರುಳಿದ ಕಾರು

ಸಾಗರ ಪೇಟೆಯ ಗಣಪತಿ ಕೆರೆ ಹತ್ರ ನಿನ್ನೆ ಮತ್ತೊಂದು ಅವಗಢ ಸಂಭವಿಸಿದೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗಣಪತಿ ಕೆರೆ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ …

ಪೂರ್ತಿ ಓದಿ