ಸಿಗಂದೂರು ಸೇತುವೆ ಮೇಲೆ ಮೈಸೂರಿನ ವ್ಯಕ್ತಿಗೆ ಸಿಕ್ತು ಮರು ಜೀವ! ಭಾನುವಾರ ನಡೆದ ಅಚ್ಚರಿಯ ಘಟನೆ

Sagar, Sigandur Bridge, suicide attempt, rescue, Anjaneya Mysuru, family problems, engineer rescue, sleeping pills,

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸಿಗಂದೂರಿನಲ್ಲಿ ಸೇತುವೆ ಆದ ಮೇಲೆ, ಅಲ್ಲಿನ ನಾಗರಿಕರಿಗೂ ಸೇರಿದಂತೆ ಹಲವರಿಗೆ ಒಂದು ಅನುಮಾನ ಇತ್ತು. ಈ ಸೇತುವೆಯನ್ನು ದುರ್ಬಲ ಮನಸ್ಸಿನವರು ತಮ್ಮ ಜೀವನದ ಅಂತ್ಯಕ್ಕೆ ಬಳಸಿಕೊಳ್ಳುತ್ತಾರಾ? ಎನ್ನುವ ಪ್ರಶ್ನಾತ್ಮಕ ಸಂಶಯ ಕಾಡುತ್ತಲೇ ಇತ್ತು. ಇದೀಗ ಈ ಅನುಮಾನಕ್ಕೊಂದು ಪುಷ್ಟಿ ಸಿಕ್ಕಂತೆ, ಘಟನೆಯೊಂದು ಸಿಗಂದೂರು ಸೇತುವೆ ಮೇಲೆ ನಡೆದಿದೆ, ಸಾಗರ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ : ಮರ ಕಡಿಯುವ ಶಾಸ್ತ್ರ ಯಾವಾಗ ಗೊತ್ತಾ..? ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ಮೈಸೂರಿನ ಲೆಕ್ಕಪರಿಶೋಧಕರ … Read more

ಪಕ್ಕಾ ಇನ್​ಫಾರ್ಮೇಶನ್​ ನೊಂದಿಗೆ ರೇಡ್! ಫಾರೆಸ್ಟ್ ಮಾಲಿನ ಜೊತೆ ಸಿಕ್ಕಿಬಿದ್ದ ಆರೋಪಿ

Deer Skin Sale Attempt file One Arrested in Anandapura Police Patrol Operation

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಸಾಗರ ಉಪವಿಭಾಗದ ಅರಣ್ಯ ಸಂಚಾರಿದಳದ ಸಿಬ್ಬಂದಿ ಒಂದೊಳ್ಳೆ ರೇಡ್ ನಡೆಸಿದ್ದಾರೆ. ಜಿಂಕೆ ಚರ್ಮವನ್ನು Deer Skin ಮಾರಾಟಕ್ಕೆ ಯತ್ನಿಸ್ತಿದ್ದ ಆರೋಪಿಯನ್ನ ವಶಕ್ಕೆ ಪಡೆದು, ಜಿಂಕೆ ಚರ್ಮವನ್ನ Deer Skin ಸೀಜ್ ಮಾಡಿದ್ದಾರೆ. ಯಡೆಹಳ್ಳಿ ವೃತ್ತದ ಸಮೀಪ ಈ ಘಟನೆ ನಡೆದಿದೆ. ನವಲುಗುಂದ ಗ್ರಾಮದ ನಿವಾಸಿಯಾದ ಅರ್ಜುನ್ ಬಿನ್ ರಾಮಪ್ಪ ಬಂಧಿತ ಆರೋಪಿಯಾಗಿದ್ದಾನೆ. ಯಡೆಹಳ್ಳಿ ವೃತ್ತದ ಬಳಿ ವನ್ಯಜೀವಿಯೊಂದರ ಚರ್ಮವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಇನ್​ಫಾರ್ಮೆಶನ್​ ಒಂದು ಅರಣ್ಯ ಸಿಬ್ಬಂದಿಗೆ ಸಿಕ್ಕಿತ್ತು. … Read more

ಜೈಭೀಮ್ ನಗರದಲ್ಲಿ ಕೊ*ಲೆಯ ಬೆನ್ನಿಗೆ ಕೊ*ಲೆ! ಎಲ್ಲಾ 5 ಆರೋಪಿಗಳು ಅರೆಸ್ಟ್​! ಬ್ರದರ್ ಗ್ಯಾಂಗ್​ನಲ್ಲಿದ್ದವರು ಇವರೇ

Bhadravathi Murder, Jai Bhim Nagar Killing, 5 Arrested, Civic Workers Arrested, Support for Lovers,

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಭದ್ರಾವತಿ ಓಲ್ಡ್​ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ಇಬ್ಬರ ಸಾವಿನ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳು ಇಲ್ಲಿನ ಜೈಭೀಮ್ ನಗರದಲ್ಲಿ ಇಬ್ಬರು ವ್ಯಕ್ತಿಗಳನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಘಟನೆಯ ಹಿನ್ನೆಲೆ/Bhadravathi ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಂದೀಶ್ ಮತ್ತು ಸೃಷ್ಟಿ ಎಂಬ ಯುವಕ-ಯುವತಿ ಸಂಜೆ ವೇಳೆ ಹಳೇ … Read more

ಪರಸ್ಪರ ಸೀದಾಸಿದಾ ಗುದ್ದಿಕೊಂಡ ಗಜಾನನ ಬಸ್-ಆಯಿಲ್ ಟ್ಯಾಂಕರ್​! ಹೊಸನಗರದ ಕೋಡೂರು ಸಮೀಪ ನಡೆದ ಘಟನೆ

BusTanker Collision near Ripponpete Koduru Woman Critical

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:   ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಇವತ್ತು ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ.  ಘಟನೆಯಲ್ಲಿ ಕೆಲವರಿಗೆ ಗಾಯಗವಾಗಿದ್ದು, ಓರ್ವರಿಗೆ ಗಂಭೀರ ಪೆಟ್ಟುಗಳಾಗಿವೆ. ಗಜಾನನ ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬಸ್ ಮುಂಭಾಗ ಜಖಂಗೊಂಡಿದೆ.  ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ ರಿಪ್ಪನ್​ಪೇಟೆ ಸಮೀಪ ನಡೆದ ಘಟನೆ ಕೋಡೂರು ರಸ್ತೆಯಲ್ಲಿ ಗಜಾನನ ಬಸ್ … Read more

ಓಲ್ಡ್​ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೇಮ ಕದನ! ಪ್ರೀತಿಸಿದ ಯುವತಿಯ ಬ್ರದರ್​​ ಗ್ಯಾಂಗ್​ನಿಂದ ಇಬ್ಬರಿಗೆ ಇರಿತ, ಸಾವು! ಎಸ್​ಪಿ ಹೇಳಿದ್ದೇನು?

Lovers Support Leads to Double M in Bhadravathi 5 Accused Arrested

Bhadravathi ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಭದ್ರಾವತಿ ನಗರದ (Bhadravathi)ಜೈಭೀಮ್ ನಗರದಲ್ಲಿ ಪರಸ್ಪರ ಪ್ರೀತಿಸಿದ್ದ ಯುವತಿ ಮತ್ತು ಯುವಕನ ಪರವಾಗಿ ಮಧ್ಯ ಪ್ರವೇಶಿಸಿ ಬೆಂಬಲ ನೀಡಲು ಪ್ರಯತ್ನಿಸಿದರು ಎಂಬ ಕಾರಣಕ್ಕೆ ಇಬ್ಬರನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದಾರೆ. ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.  ಘಟನೆ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಮಾಧ್ಯಮಗಳಿಗೆ ವಾಟ್ಸಾಪ್​ ಸಂದೇಶ ರವಾನಿಸಿದ್ದು, ಘಟನೆಯ ಬಗ್ಗೆ ಮಾಹಿತಿ … Read more

ಭದ್ರಾವತಿಯಲ್ಲಿ ಟ್ರೈನ್​ನಿಂದ ಬಿದ್ದಿದ್ದ ವ್ಯಕ್ತಿ ಮೆಗ್ಗಾನ್​ನಲ್ಲಿ ಮರಣ! 12 ದಿನಗಳ ಬಳಿಕ ನಿಧನ

Bhadra Reservoir Unclaimed Deposits

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ (Bhadravathi Train incident)ರೈಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಕಳೆದ ನವೆಂಬರ್ 28 ರಂದು ನಡೆದ ಘಟನೆ ಸಂಬಂಧ, ವ್ಯಕ್ತಿಯ ಗುರುತು ಪತ್ತೆಗಾಗಿ ಪ್ರಕಟಣೆ ನೀಡಲಾಗಿದೆ.  ಭದ್ರಾವತಿ ರೈಲು ನಿಲ್ದಾಣದ ಸಮೀಪ ನ. 28ರಂದು ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಸುಮಾರು 40 ವರ್ಷದ ವ್ಯಕ್ತಿ ಡಿ.10ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ 5.5 ಅಡಿ … Read more

ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

Thirthahalli

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.  ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು,  ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. … Read more

ಶಿವಮೊಗ್ಗ : 2 ಬಿಪಿಎಲ್​ ಕಾರ್ಡ್ 1 ಎಪಿಎಲ್​ ಕಾರ್ಡ್ ಹೊಂದಿದ್ದ ಐಟಿ ಪಾವತಿದಾರ! ದಾಖಲೆ ಸೃಷ್ಟಿಸಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಕೇಸ್​

two arrest in Robbery Case in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಸರ್ಕಾರ ಬಿಪಿಎಲ್​ ಕಾರ್ಡುಗಳನ್ನು ಪರಿಷ್ಕರಣೆ ಮಾಡುತ್ತಿರುವುದರ ಜೊತೆ ಜೊತೆಗೆ , ಅಕ್ರಮವಾಗಿ ಬಿಪಿಎಲ್ ಕಾರ್ಡ್​ಗಳನ್ನು ಪಡೆದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿತ್ತು. ಈ ಮಧ್ಯೆ ಶಿವಮೊಗ್ಗದಲ್ಲಿ ಅಕ್ರಮ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ  (Jayanagara PS Shivamogga FIR Filed BPL Card) ಈ ಪ್ರಕರಣ ದಾಖಲಾಗಿದೆ.2014 ರಿಂದ 2020 ನಡುವೆ ಅಕ್ರಮವಾಗಿ ಪಡೆದ ಬಿಪಿಎಲ್ … Read more

ನಡುರಸ್ತೆಯಲ್ಲಿ ಶಿಕ್ಷಕಿಯ ಪರ್ಸ್ ಕಿತ್ತು ಪರಾರಿಯಾದ ಬೈಕ್ ಕಳ್ಳರು! ದೊಡ್ಡಪೇಟೆ ಕೇಸ್​ನಲ್ಲಿ ನಡೆದ ಘಟನೆ

chikkamagaluru malnad crime news Annanagar Wife Conspires to Murder Husband in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗದಲ್ಲಿ ಈಚೇಗೆ ಸರಗಳ್ಳತನ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಶರಾವತಿ ನಗರದ ಬಳಿ ಮಹಿಳೆಯೊಬ್ಬರು ಪರ್ಸ್​ ಕದ್ದು ಆರೋಪಿಯೊಬ್ಬ ಪರಾರಿಯಾಗಿದ್ದಾನೆ.  ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಹಾಡಹಗಲೇ ಈ ಕೃತ್ಯವೆಸಗಿದ್ದು, ಘಟನೆ ತಡವಾಗಿ ಗೊತ್ತಾಗಿದೆ.  ಟೈಲರಿಂಗ್ ಶಿಕ್ಷಕಿಯೊಬ್ಬರ ಕೈಯಲ್ಲಿದ್ದ ಪರ್ಸ್ ಕಸಿದು ಪರಾರಿಯಾಗಿರುವ ಘಟನೆ ಡಿಸೆಂಬರ್ 05 ರಂದು ನಡೆದಿದ್ದು,  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ  ಅಪರಿಚಿತ ಇಬ್ಬರು ವ್ಯಕ್ತಿಗಳ ವಿರುದ್ಧ BNS 2023 ರ ಕಲಂ … Read more

ಕೊಟ್ಟ 300 ರೂಪಾಯಿ ವಾಪಸ್ ಕೇಳಿದ್ದಕ್ಕೆ ಹೊಡೆದು ಮನೆಗೆ ಬಿಟ್ಟು ಹೋದ ಗೆಳೆಯರು! ಹುಟ್ಟುಹಬ್ಬದ ದಿನ ಕೋಮಾಕ್ಕೆ ಯುವಕ!

Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ದೊಡ್ಡಪೇಟೆ ಪೊಲೀಶ್ ಠಾಣೆಯ ವ್ಯಾಪ್ತಿಯಲ್ಲಿ ಸಾಲ ವಾಪಸ್ ಕೇಳಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಹಲ್ಲೆಗೊಳಗಾದ ವ್ಯಕ್ತಿ ಕೋಮಾಕ್ಕೆ ತೆರಳಿದ್ದಾರೆ. ಘಟನೆಯಲ್ಲಿ ಆರೋಪಿಗಳು ಯುವಕನ ಮೇಲೆ ಹಲ್ಲೆ ಮಾಡಿದ್ದಷ್ಟೆ ಅಲ್ಲದೆ, ಆತನನ್ನು ಮನೆಗೆ ಕರೆತಂದು  ನಾಟಕವಾಗಿದ್ದಾರೆ ಎಂದು ಆರೋಪಿಸಲಾಗಿದೆ.  ಸ್ನೇಹಿತರಿಂದ ತೆಗೆದುಕೊಂಡಿದ್ದ ಕೇವಲ 300 ರೂಪಾಯಿ ಸಾಲವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ, ಹುಟ್ಟುಹಬ್ಬದ ದಿನವೇ ಯುವಕನ ಮೇಲೆ ಆತನ ಇಬ್ಬರು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ್ದಾರೆ … Read more