SHIKARIPURA

ನೀವು ಓದಿದ ಸುದ್ದಿಗಳನ್ನು ನಿಮ್ಮವರಿಗೂ ತಲುಪಿಸಿ

ಪ್ರತಿದಿನದ ಅಚ್ಚರಿಯ ಸುದ್ದಿಗಳು ನಿಮಗಾಗಿ

ಹೋರಿ ಹಬ್ಬದ ವೇಳೆ ನಡೀತು ಈ ಘಟನೆ : ಯುವಕನಿಗೆ ಗಂಭೀರ ಗಾಯ

Hori Habba Shivamogga : ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ರಾಮೇನಕೊಪ್ಪ ಗ್ರಾಮದಲ್ಲಿ ಹೋರಿ ಹಬ್ಬ ವೀಕ್ಷಿಸಲು ಬಂದಿದ್ದ ಯುವಕನೊಬ್ಬನಿಗೆ ಹೋರಿಯು ಮುಖಕ್ಕೆ ತಿವಿದು ಗಂಭೀರವಾಗಿ ಗಾಯಗೊಳಿಸಿದೆ.…

ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ…

ಹೋರಿಹಬ್ಬ : ಮಾಜಿ ಶಾಸಕರ ಬೆನ್ನಿಗೆ ತಿವಿದು, ನೆಲಕ್ಕೆ ಕೆಡವಿದ ಹೋರಿ! ದೃಶ್ಯ ಸುದ್ದಿ

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಶಿಕಾರಿಪುರದಲ್ಲಿ ನಡೆದ  ಹೋರಿಹಬ್ಬದಲ್ಲಿ ಮಾಜಿ ಶಾಸಕ ಮಹಾಲಿಂಗಪ್ಪರವರು ಗಾಯಗೊಂಡಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ…

ಸಿಕ್ಕ ಮಾಹಿತಿ ಆಧರಿಸಿ ಜಮೀನಿಗೆ ಇಳಿದ ಪೊಲೀಸ್! ಸಿಕ್ಕಿತು ಆ ಸೊಪ್ಪು

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 18 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿದ್ದ ಒಬ್ಬ ವ್ಯಕ್ತಿಯನ್ನು ಪೊಲೀಸರು ದಸ್ತಗಿರಿ…

ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 17 2025: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಜೇನುಗಳು ಅಲ್ಲಿದ್ದವರ ಮೇಲೆ ದಾಳಿ ನಡೆಸಿವೆ.…

ನ್ಯಾಮತಿಯಲ್ಲಿ ದಾವಣಗೆರೆ ಪೊಲೀಸರ ಕಾರ್ಯಾಚರಣೆ! ಶಿಕಾರಿಪುರದ ಇಬ್ಬರ ಬಂಧನ! ಏನಿದು!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು…

ಅಕ್ಟೋಬರ್​ 09 ಕ್ಕೆ ಶಿಕಾರಿಪುರ ಬಂದ್! ಕಾರಣವೇನು!?

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 29 2025 : ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿನ ಕುಟ್ರಳ್ಳಿ ಟೋಲ್​ಗೇಟ್ ವಿರುದ್ಧದ ಹೋರಾಟ ಇದೀಗ ಮತ್ತೊಂದು ಘಟ್ಟ ತಲುಪಿದೆ. ಕುಟ್ರಳ್ಳಿ ಟೋಲ್‌ಗೇಟ್…

ಜಾನುವಾರಿಗೆ ಕಟ್ಟಿದ್ದ ಹಗ್ಗವೇ ಉರುಳಿತು ತಂದಿತು ಸಾವು

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ದುರಂತವೊಂದು ಸಂಭವಿಸಿದೆ. ಅಚಾನಕ್ ಆಗಿ ನಡೆದ ಘಟನೆಯಲ್ಲಿ ತಾನು ಸಾಕಿದ ಹಸುವಿನಿಂದಲೇ ವ್ಯಕ್ತಿಯೊಬ್ಬರ…