ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more

ಸಿಗಂದೂರು ಸೇತುವೆ ಮೇಲೆ ಮೈಸೂರಿನ ವ್ಯಕ್ತಿಗೆ ಸಿಕ್ತು ಮರು ಜೀವ! ಭಾನುವಾರ ನಡೆದ ಅಚ್ಚರಿಯ ಘಟನೆ

Sagar, Sigandur Bridge, suicide attempt, rescue, Anjaneya Mysuru, family problems, engineer rescue, sleeping pills,

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸಿಗಂದೂರಿನಲ್ಲಿ ಸೇತುವೆ ಆದ ಮೇಲೆ, ಅಲ್ಲಿನ ನಾಗರಿಕರಿಗೂ ಸೇರಿದಂತೆ ಹಲವರಿಗೆ ಒಂದು ಅನುಮಾನ ಇತ್ತು. ಈ ಸೇತುವೆಯನ್ನು ದುರ್ಬಲ ಮನಸ್ಸಿನವರು ತಮ್ಮ ಜೀವನದ ಅಂತ್ಯಕ್ಕೆ ಬಳಸಿಕೊಳ್ಳುತ್ತಾರಾ? ಎನ್ನುವ ಪ್ರಶ್ನಾತ್ಮಕ ಸಂಶಯ ಕಾಡುತ್ತಲೇ ಇತ್ತು. ಇದೀಗ ಈ ಅನುಮಾನಕ್ಕೊಂದು ಪುಷ್ಟಿ ಸಿಕ್ಕಂತೆ, ಘಟನೆಯೊಂದು ಸಿಗಂದೂರು ಸೇತುವೆ ಮೇಲೆ ನಡೆದಿದೆ, ಸಾಗರ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ : ಮರ ಕಡಿಯುವ ಶಾಸ್ತ್ರ ಯಾವಾಗ ಗೊತ್ತಾ..? ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ಮೈಸೂರಿನ ಲೆಕ್ಕಪರಿಶೋಧಕರ … Read more

ಗಣೇಶನ ಎದುರು ಕಲರ್​ ಫುಲ್​ ಸಿಗಂದೂರು ಸೇತುವೆ ನಿರ್ಮಾಣ! ಫೋಟೋ ಸ್ಟೋರಿ

Ganesha chaturthi

Ganesha chaturthi ಗಣಪತಿ ಹಬ್ಬವೆಂದರೆ ಎಲ್ಲರಲ್ಲೂ ಸಡಗರ ಮತ್ತು ಸಂಭ್ರಮ. ಹಬ್ಬಕ್ಕೆ ಒಂದು ತಿಂಗಳು ಮುಂಚೆಯೇ ಸಂಘದ ಸದಸ್ಯರು ಒಟ್ಟಾಗಿ ಸಭೆ ಸೇರಿ, ಕಾರ್ಯಕ್ರಮದ ರೂಪುರೇಷೆಗಳನ್ನು ಚರ್ಚಿಸಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾರೆ. ರಾಜ್ಯದ ವಿವಿಧೆಡೆ ಹಲವು ವಿಭಿನ್ನ ರೀತಿಯ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಬಾರಿ, ಸಾಗರದ ಸುಳುಗೋಡು-ಯಡೂರು ವಿನಾಯಕ ಸೇವಾ ಸಮಿತಿಯ ಗಣೇಶ ಪ್ರತಿಷ್ಠಾಪನೆಯು ಹೆಚ್ಚು ಗಮನ ಸೆಳೆದಿದೆ. ಹೌದು, ಈ ಬಾರಿ ಸಾಗರದ ಸುಳುಗೋಡು-ಯಡೂರು ವಿನಾಯಕ ಸೇವಾ ಸಮಿತಿಯು ಐತಿಹಾಸಿಕ ಸಿಗಂದೂರು ಸೇತುವೆಯ ಮಾದರಿಯಲ್ಲಿ ಗಣೇಶನನ್ನು … Read more

ಬೆಂಗಳೂರು-ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್! ರೂಟ್, ಟಿಕೆಟ್​ ದರ ತಿಳಿದುಕೊಳ್ಳಿ

Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

Bengaluru-Sigandur Non AC Sleeper Bus route  ಶಿವಮೊಗ್ಗ, malenadu today news : August 23 2025  ಸಿಗಂದೂರು ಸೇತುವೆ ಆದ ಬೆನ್ನಲ್ಲೆ ಈ ಭಾಗಕ್ಕೆ ಇನ್ನಷ್ಟು ಬಸ್​ಗಳ ಸಂಪರ್ಕ ಕಲ್ಪಿಸಬೇಕು ಎಂಬ ಮಾತುಗಳು ಕೇಳಿಬಂದಿತ್ತು. ಈ ಬೇಡಿಕೆಯ ಬೆನ್ನಲ್ಲೆ ಕೆಎಸ್​ಆರ್​ಟಿಸಿ ಸಿಗಂದೂರಿಗೆ ಬೆಂಗಳೂರಿನಿಂದ ನಾನ್​ ಎಸಿ ಬಸ್​ವೊಂದನ್ನ ಕಲ್ಪಿಸಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿಯಿಂದಲೇ ಪ್ರಕಟಣೆ ಹೊರಬಿದ್ದಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೆಂಗಳೂರು ಮತ್ತು ಸಿಗಂದೂರು ನಡುವೆ ಹೊಸದಾಗಿ … Read more

Ferry Service  5 ದಶಕಗಳ ಕಾಲ ಕಾರ್ಯನಿರ್ವಹಿಸಿದ ಲಾಂಚ್​ ಸೇವೆ ಅಂತ್ಯ : ಮುಂದೇನು

Ferry Service ಸಿಗಂದೂರು ಲಾಂಚ್​

Ferry Service  5 ದಶಕಗಳ ಕಾಲ ಕಾರ್ಯನಿರ್ವಹಿಸಿದ ಲಾಂಚ್​ ಸೇವೆ ಅಂತ್ಯ : ಮುಂದೇನು Ferry Service : ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಲಿಂಗನಮಕ್ಕಿ ಮುಳುಗಡೆ ಸಂತ್ರಸ್ತರ ಪ್ರತಿನಿತ್ಯದ ಸಂಚಾರಕ್ಕೆ ಸರ್ಕಾರ ಕಲ್ಪಿಸಿದ್ದ ಲಾಂಚ್ ಸೇವೆ ಈಗ ನೆನಪಿನಂಗಳದ ಮ್ಯೂಸಿಯಂನಂತಾಗಿದೆ.ಸಿಗಂದೂರು ಸೇತುವೆಯ ಲೋಕಾರ್ಪಣೆಯಾದ ನಂತರ ಪ್ರಯಾಣಿಕರು ಲಾಂಚ್‌ಗಳತ್ತ ಮುಖ ಮಾಡುತ್ತಿಲ್ಲ. ದಡದಲ್ಲಿ ಗತಕಾಲದ ನೆನಪುಗಳನ್ನು ಸಾರಿ ಹೇಳುವ ವಾಹನವಾಗಿ ಲಾಂಚ್ ಗಳು ಉಳಿದಿವೆ. 56 ವರ್ಷಗಳ ನಿರಂತರ ಸೇವೆ ನೀಡಿದ ಈ … Read more

Jp story : ಸಿಗಂದೂರು ದೇವಸ್ಥಾನದಲ್ಲಿ ರಾತ್ರಿ 9 ಗಂಟೆಯವರೆಗೂ ದರ್ಶನಕ್ಕೆ ಅವಕಾಶ- ಹೆಚ್ಚಾದ ಪ್ರವಾಸಿಗರು ಹಾಗು ಭಕ್ತರ ಸಂಖ್ಯೆ

jp story ಸಿಗಂದೂರು

Jp story  ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಸೇತುವೆ ಬೇಡಿಕೆ ಈಡೇರಿದ ನಂತರ, ಸಂತ್ರಸ್ಥರ ಮೊಗದಲ್ಲಿ ಮಂದಹಾಸ ಮೂಡಿದೆ. ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ನಂತರ, ಸಿಗಂದೂರು ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ. ಸೇತುವೆ ನೋಡಲು ಸಾಗರ ತೀರ್ಥಹಳ್ಳಿ, ಸೊರಬ,ಶಿಕಾರಿಪುರ ತಾಲೂಕಿನ ಭಾಗಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇತುವೆಯತ್ತ ದೌಡಾಯಿಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆ ಹಾಗು ಸಂಜೆ ಹೊತ್ತು ಸೇತುವೆಗೆ ಭೇಟಿ ನೀಡುವ ಪ್ರವಾಸಿಗರು. ಸೀದಾ ಸಿಗಂದೂರು ದೇವಸ್ಥಾನಕ್ಕೆ ಹೋಗಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. … Read more

ಜುಲೈ 14, 2025 / ಇವತ್ತಿನ ಪಂಚಾಂಗ/ ಸಂಕಷ್ಟಿ!

Fortune on September Dina panchanga August 21 2025  Good News Predictions, Mesha Rashi, Horoscope for July 25, 2025   Complete Kannada Panchanga for July 17 Sankashta Chaturthi Special  Astrological Predictions for All Zodiac Signs July 14 2025Todays Panchang Auspicious Timings Todays Panchanga & Auspicious Timings 11 Your Guide to Success What the Stars Say July 11Guru Purnima SpecialToday  Calendar  Your Daily Guide / july 02 / ಹೇಗಿದೆ ದಿನ ಸಮಾಚಾರ! ಶುಭ ಸಮಯ ಯಾವುದು? Today  Calendar  Your Daily Guide Today  Calendar  Your Daily Guide today special july 01 2025June 28 2025 Calendar Today Panchanga June 27 2025 June 26 2025 Kannada Panchanga June 25 2025 Astrology Forecast today rashi nakshatra in kannada today Horoscope June 24today panchanga june 23 today panchanga june 23 today panchangam in kannada June 23 2025 today calendar june 21 june 20/2025 ontikoppal panchanga nitya panchanga june dina vishesha today

Sankashta Chaturthi Special: Daily Horoscope & Auspicious Timings for July 14 ನಿಮ್ಮ ದಿನ ಹೇಗಿರಲಿದೆ? ಗ್ರಹಗತಿಗಳ ಮಾಹಿತಿ ಇಲ್ಲಿದೆ. ಇವತ್ತಿನ ಪಂಚಾಂಗ ಜುಲೈ 14, 2025,    ಇವತ್ತು ಸೋಮವಾರ  ಶ್ರೀ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ   ಶುಭ ಸಮಯ:  Sankashta Chaturthi Special: Daily Horoscope & Auspicious Timings for July 14   ಬೆಳಿಗ್ಗೆ 06:30 AM ರಿಂದ 07:30 AM … Read more

ಸಿಗಂದೂರು ಸೇತುವೆ ಉದ್ಘಾಟನೆ ಮುಂದೂಡಿಕೆಗೆ ಸಿಎಂ ಪತ್ರ & ವದಂತಿ! ಏನೆಲ್ಲಾ ನಡೆಯಿತು! ಯಾರು ಏನಂದ್ರು!

 Political Row Erupts Over siganduru BridgeSagar Sigandur Bridge june 25 Load testing at Sigandoor Bridge!! Karnataka’s longest inland cable-stayed bridge – a massive 2.25 km extradosed balanced cantilever structure with 740m of cable.

Political Row Erupts Over siganduru Bridge 14  ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ: ಶಿಷ್ಟಾಚಾರ ಉಲ್ಲಂಘನೆ ಆರೋಪ, ರಾಜಕೀಯ ಜಟಾಪಟಿ! Malnad news today / ಶಿವಮೊಗ್ಗ, ಜುಲೈ 14, 2025: ಸಾಗರದಲ್ಲಿ ಇವತ್ತು ಮಹತ್ವಾಕಾಂಕ್ಷೆಯ ಅಂಬಾರಗೋಡ್ಲು-ಕಳಸವಳ್ಳಿ ತೂಗುಸೇತುವೆಯು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಯಾಗಲಿದೆ.  ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಗಪುರದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಾಗರ ಹೆಲಿಪ್ಯಾಡ್ ಮೂಲಕ ಸಿಗಂದೂರಿಗೆ ತೆರಳಿ ಸೇತುವೆ ಲೋಕಾರ್ಪಣೆಗೊಳಿಸಿ ಪೂಜೆ … Read more

ಸಿಗಂದೂರು, ಕೊಲ್ಲೂರು! ಇನ್ಮೇಲೆ ಇನ್ನು ಹತ್ತಿರ! ಯಾವುದು ಅಸಾಧ್ಯವಲ್ಲ

Connecting Sigandur Kollur  ನನಸಾಯ್ತು ದಶಕಗಳ ಕನಸು: ಶರಾವತಿ ಹಿನ್ನೀರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ Connecting Sigandur Kollur ಶಿವಮೊಗ್ಗ: ಶರಾವತಿ ಹಿನ್ನೀರು ಭಾಗದ ಜನರ ದಶಕಗಳ ಕನಸು ನನಸಾಗುವ ಸಮಯ ಬಂದಿದೆ. ಬಹುನಿರೀಕ್ಷಿತ ಸಿಗಂಧೂರು ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಇನ್ನೇನು 24 ಗಂಟೆಗಳಲ್ಲಿ ಈ ಐತಿಹಾಸಿಕ ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಆರು ದಶಕಗಳ ಕಾಲದ ನಿರಂತರ ಹೋರಾಟ ಮತ್ತು ಕಾಯುವಿಕೆಗೆ ಕೊನೆ ಸಿಕ್ಕಿದ ಸಂಭ್ರಮದಲ್ಲಿ ಶರಾವತಿ ಹಿನ್ನೀರು ಭಾಗದ ಜನರು ಸಂಭ್ರಮಿಸುತ್ತಿದ್ದಾರೆ. ಇದು ಕೇವಲ ಸೇತುವೆಯಲ್ಲ, ಆ ಭಾಗದ ಜನರ … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು