ದಾರುಣ ದುರಂತ | 40 ಅಡಿ ಆಳದಿಂದ ಮೂವರ ಶವಗಳನ್ನ ಮೇಲಕ್ಕೆತ್ತಿದ ಈಶ್ವರ್‌ ಮಲ್ಪೆ |

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಸಮೀಪದ ಶರಾವತಿ ಹಿನ್ನೀರಿನಲ್ಲಿ ಮುಳುಗಿದ್ದ ಮೂವರ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಹೊತ್ತಿಗೆ ನಡೆದಿದ್ದ ಘಟನೆಯಲ್ಲಿ ಸಿಗಂದೂರು ಸುತ್ತಮುತ್ತಲಿನ ಮೂವರು ಯುವಕರು ನೀರು ಪಾಲಾಗಿದ್ದರು. ಆ ಬಳಿಕ ಅವರನ್ನ ಪತ್ತೆ ಮಾಡುವ ಕಾರ್ಯಾಚರಣೆಗೆ ಕತ್ತಲು ಅಡ್ಡಿಯಾಗಿತ್ತು.  ಆ ಬಳಿಕ ಸ್ಥಳೀಯರು ಮುಳುಗು ತಜ್ಞ ಈಶ್ವರ್‌ ಮಲ್ಪೆಯವರನ್ನ (eshwar malpe rescue) ಸಂಪರ್ಕಿಸಿದ್ದರು. ವಿಷಯ ತಿಳಿದು ಬೆಳಗ್ಗೆ … Read more

ಸಿಗಂದೂರು ಕಳಸವಳ್ಳಿಯಲ್ಲಿ ಮೂವರು ನೀರುಪಾಲು | ಸ್ಥಳಕ್ಕೆ ದೌಡಾಯಿಸಿದ ಈಶ್ವರ್‌ ಮಲ್ಪೆ | ಹುಡುಕಾಟ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಬಳಿ ಹಿನ್ನೀರಿನ ನಡುಗಡ್ಡೆಗೆ ಊಟಕ್ಕೆ ತೆರಳಿದ್ದವರು ನೀರುಪಾಲಾದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ನೀರು ಪಾಲಾದವರ ಹುಡುಕಾಟಕ್ಕಾಗಿ ಪ್ರಸಿದ್ದ ಮುಳುಗು ತಜ್ಞ ಈಶ್ವರ್‌ ಮಲ್ಪೆಯವರು ತುಮರಿಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ನಿನ್ನೆ ದಿನ ಹೊಳೆ ಊಟಕ್ಕೆ ಐದು ಜನ ಇಲ್ಲಿ ಕ್ಯಾಂಪ್‌ನವರು ಬಿಟ್ಟಿದ್ದ ಉಕ್ಕುಡ ತೆಗೆದುಕೊಂಡು ಹೋಗಿದ್ದಾರೆ.  ಹೊಳೆ ಊಟ ಮುಗಿಸಿ ಆಚೆಯ … Read more

ಮನೆಗೆ ಬಂದ ಹೆಂಡತಿ ಮೇಲೆ ಕತ್ತಿಯಿಂದ ಹಲ್ಲೆ ! ಸಾಗರದ ಆವಿಗೆಯಲ್ಲಿ ಪತಿಯಿಂದಲೇ ಪತ್ನಿ ಕೊಲೆ

ಮನೆಗೆ ಬಂದ ಹೆಂಡತಿ ಮೇಲೆ ಕತ್ತಿಯಿಂದ ಹಲ್ಲೆ ! ಸಾಗರದ ಆವಿಗೆಯಲ್ಲಿ ಪತಿಯಿಂದಲೇ ಪತ್ನಿ ಕೊಲೆ

SHIVAMOGGA  |  Jan 21, 2024  | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಕರೂರು ಹೋಬಳಿಯಲ್ಲಿ ನಿನ್ನೆ ಒಂದು ಧಾರುಣ ಘಟನೆ ನಡೆದಿದೆ.  ಘಟನೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಇಲ್ಲಿನ  ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.  ನೀಲಾವತಿ  (29) ಮೃತ ದುರ್ದೈವಿ. ಗಂಡ ಹೆಂಡತಿ ನಡುವೆ ವೈಮನಸ್ಸು ಇತ್ತು. ಇದೇ ಕಾರಣಕ್ಕೆ  ಜಗಳ ನಡೆದು  ನಿನ್ನೆ ಬೆಳಗ್ಗೆ  ಪತಿ ಲೋಕೇಶ್ ಪತ್ನಿ ಮೇಲೆ  ಕತ್ತಿಯಿಂದ ಹಲ್ಲೆ … Read more

Sigandur Chowdeshwari Temple / ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಕುರಿತದಾದ ವಿವರ ! ಬೆಂಗಳೂರು-ಸಿಗಂದೂರು ಪ್ರಯಾಣ

SHIVAMOGGA |  Jan 13, 2024  |   ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಮಲೆನಾಡಿನ ಪ್ರಸಿದ್ದ ಹಾಗೂ ಪವಿತ್ರ ಕ್ಷೇತ್ರಗಳಲ್ಲಿ  ಒಂದು ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಶಿವಮೊಗ್ಗ ಜಿಲ್ಲೆಯ ಸಿಗಂದೂರು, ಕಳಸವಳ್ಳಿ ಭಾಗದಲ್ಲಿ ಈ ದೇವಸ್ಥಾನವಿದೆ.   ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ವಿಶಿಷ್ಟವಾದ ಇತಿಹಾಸ ಇದೆ..  300 ವರ್ಷಗಳ ಹಿಂದೆ ಪವಿತ್ರ ಶರಾವತಿ ನದಿಯ ದಡದಲ್ಲಿ ದೇವಿಯ ವಿಗ್ರಹ  ಕಾಣಸಿಕ್ಕಿತು ಎಂದು ಹೇಳಲಾಗುತ್ತದೆ.   ಇದನ್ನೂ ಸಹ ಓದಿ : #Gandhadagudi ಪುನೀತ್​ ರಾಜಕುಮಾರ್​ರವರ … Read more

ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ / ಅಮ್ಮನವರ ಜಾತ್ರೆ ಯಾವಾಗ ಗೊತ್ತಾ? ವಿವರ ಇಲ್ಲಿದೆ

SHIVAMOGGA  |  Jan 5, 2024  |   ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಿದ್ಧ ದಾರ್ಮಿಕ ಕೇಂದ್ರ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ. ಇಲ್ಲಿ ಈ ವರ್ಷದ ಜಾತ್ರೆಗೆ ಮುಹೂರ್ತ ನಿಕ್ಕಿಯಾಗಿದ್ದು ಜಾತ್ರೆ ವಿವರಗಳನ್ನ ದೇವಸ್ಥಾನದ ಸಮಿತಿ ಹಂಚಿಕೊಂಡಿದೆ..  sri sigandur chowdeshwari temple/ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಎಸ್. ರಾಮಪ್ಪ ನೇತೃತ್ವದಲ್ಲಿ ಜನವರಿ 14 ಮತ್ತು 15 ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ … Read more

ಸಿಗಂದೂರು-ಸಾಗರ KSRTC ಬಸ್ | ರಸ್ತೆ ಬಿಟ್ಟು ಕಂದಕಕ್ಕೆ ಇಳಿದ ಚಕ್ರ! | ಸ್ವಲ್ಪದರಲ್ಲಿಯೇ ಬಚಾವ್​!

ಸಿಗಂದೂರು-ಸಾಗರ KSRTC  ಬಸ್ |  ರಸ್ತೆ ಬಿಟ್ಟು ಕಂದಕಕ್ಕೆ ಇಳಿದ ಚಕ್ರ! | ಸ್ವಲ್ಪದರಲ್ಲಿಯೇ  ಬಚಾವ್​!

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS SIGANDURU |  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರಿನಿಂದ ಸಾಗರಕ್ಕೆ ಬರುತ್ತಿದ್ದ KSRTC  ಬಸ್​ ವೊಂದು ನಿನ್ನೆ ಸ್ವಲ್ಪದರಲ್ಲಿಯೇ ಅಪಘಾತಕ್ಕೀಡಾಡುವುದು ತಪ್ಪಿದೆ. ಈ ಘಟನೆ ಚೆನ್ನಗೊಂಡ ಗ್ರಾಮದ ಬಳಿ ನಡೆದಿದೆ.  ಚೆನ್ನಗೊಂಡ ಗ್ರಾಮದ ಸಮೀಪ ಸಿಗಂದೂರಿನಿಂದ ಸಾಗರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಕಂದಕಕ್ಕೆ ಬೀಳುವ ಅಪಾಯ ಎದುರಾಗಿತ್ತು. ಅದೃಷ್ಟವಶಾತ್, ಸ್ವಲ್ಪದರಲ್ಲಿ ಅಪಾಯ ತಪ್ಪಿದೆ   ಸುಳ್ಳಳ್ಳಿಯಿಂದ ಕೊಗಾರುವರೆಗಿನ … Read more

ತಗ್ಗಿದ ಶರಾವತಿ ಹಿನ್ನೀರು ! ಸಿಗಂದೂರು ಸಂಪರ್ಕ ಕಲ್ಪಿಸುವ ಮುಪ್ಪಾನೆ ಲಾಂಚ್​ ಸ್ಥಗಿತ !

 KARNATAKA NEWS/ ONLINE / Malenadu today/ May 27, 2023 12:00 PM SHIVAMOGGA NEWS ಸಾಗರ/ ಜೋಗ , ಕಾರ್ಗಲ್, ಸಿಗಂದೂರು, ತುಮರಿ ಸಂಪರ್ಕದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರವನ್ನು ಸ್ಥಗಿತಗೊಳಿಸ ಲಾಗಿದೆ. ಇದಕ್ಕೆ ಕಾರಣ ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವುದು. ಹಿನ್ನೀರಿನಲ್ಲಿ ವಾಡಿಕೆಗಿಂತಲೂ ಹೆಚ್ಚು ನೀರು ಇಳಿದಿದ್ದು, ಈ ಹಿನ್ನೆಲೆಯಲ್ಲಿ ಲಾಂಚ್​ ಸಂಚಾರಕ್ಕೆ ಬೃಹತ್  ಕಲ್ಲುಗಳು, ಮರದ ದಿಮ್ಮಿಗಳು , ಮರಳಿನ ದಿಬ್ಬ ಅಡ್ಡಿ ಮಾಡುತ್ತಿದೆ. ಇದರಿಂದಾಗಿ ಲಾಂಚ್​ ಅಪಘಾತಕ್ಕೀಡಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಕಾರಣಕ್ಕೆ  … Read more