THIRTHAHALLI

ನೀವು ಓದಿದ ಸುದ್ದಿಗಳನ್ನು ನಿಮ್ಮವರಿಗೂ ತಲುಪಿಸಿ

ಪ್ರತಿದಿನದ ಅಚ್ಚರಿಯ ಸುದ್ದಿಗಳು ನಿಮಗಾಗಿ

ತೀರ್ಥಹಳ್ಳಿ : ಬೇರೆ ಅಂಗಡಿಯಲ್ಲಿ ಪಟಾಕಿ ಖರೀದಿಸಿದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

Thirthahalli Police station : ತೀರ್ಥಹಳ್ಳಿ: ತಮ್ಮ ಅಂಗಡಿಯಲ್ಲಿ ಪಟಾಕಿ ಖರೀದಿಸದೆ ಪಕ್ಕದ ಅಂಗಡಿಯಲ್ಲಿ ಖರೀದಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ಈ…

ಕರೆಂಟ್ ಕಂಬಕ್ಕೆ ಗುದ್ದಿದ ಕಾರು! ಘಾಟಿ ಟರ್ನಿಂಗ್​ನಲ್ಲಿ ಸಿಲುಕಿದ ಲಾರಿ, ಬಸ್​!

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ತೀರ್ಥಹಳ್ಳಿ ತಾಲ್ಲೂಕು,  ಕೊಪ್ಪ…

ಮಾರಿಕಾಂಬಾ ದೇಗುಲದ ಬಳಿ ಸಿಕ್ಕ ಮಗುವಿನ ಕಥೆ! ಒಂದೊಂದು ಸಲ ಹೀಗೂ?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ತೀರ್ಥಹಳ್ಳಿ ಮಾರಿಕಾಂಬಾ ದೇವಾಲಯದ ಬಳಿಯಲ್ಲಿ ಸಿಕ್ಕ ಮಗುವೊಂದರ ಕಥೆಯಿದು. ತೀರ್ಥಹಳ್ಳಿ ಪೇಟೆಯ ಮಾರಿಕಾಂಬಾ ದೇವಸ್ಥಾನದ ಬಳಿ ಮಗುವೊಂದು…

ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 30 2025 : ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಒಂದು ಪ್ರದೇಶದಲ್ಲಿ ವಿಚಿತ್ರ ಎನಿಸಿಸುವಂತಹ ಘಟನೆಯೊಂದು ನಡೆದಿದೆ. ಈ ಸಂಬಂಧ THE BHARATIYA…

ಅತ್ತ ಪಬ್ಲಿಕ್​ನಲ್ಲೆ ವೆಪನ್ಸ್​ ಹಿಡಿದು SHOWUP/ ಇತ್ತ ಮನೆಗೆ ಬೀಗ ಮುರಿದು ಕಳ್ಳತನ/ ಅಲ್ಲಿ ಬೈಕ್​ ಗುದ್ದಿದ್ದಕ್ಕೆ ಗಲಾಟೆ / ಇನ್ನಷ್ಟು ಸುದ್ದಿಗಳು

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ  ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ  ಚಟ್​ ಪಟ್​ ನ್ಯೂಸ್ ನಿಮ್ಮ ಮುಂದೆ.  ಭದ್ರಾವತಿಯಲ್ಲಿ…

ತೀರ್ಥಹಳ್ಳಿಯಲ್ಲಿ ಹೆಚ್ಚಿದ ದನ ಕಳ್ಳತನ! ಅಧಿಕಾರಿಗಳ ವಿರುದ್ಧವೇ ಕ್ರಮಕ್ಕೆ ಆಗ್ರಹ! ಏನಿದು

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  :  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಸುಗಳ್ಳತನ ಹೆಚ್ಚಾಗಿದ್ದು ಈ ಸಂಬಂಧ ಈಗಾಗಲೇ ಹಲವು ಪ್ರತಿಭಟನೆಗಳು ನಡೆದಿವೆ. ಇದರ…

ಆಗುಂಬೆ ಘಾಟಿ ಧರೆ ಕುಸಿತ! ಈಗ ಹೇಗಿದೆ ಸನ್ನಿವೇಶ : ಹೇರ್​ ಪಿನ್​ ತಿರುವಿನಲ್ಲಿ ಕಂಡಿದ್ದೇನು?

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 :  ಆಗುಂಬೆ ಘಾಟಿಯಲ್ಲಿ ನಿನ್ನೆ ದಿನ ಧರೆ ಕುಸಿದ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಯಾಗಿತ್ತಷ್ಟೆ ಅಲ್ಲದೆ ಸಂಚಾರ ಸಂಪೂರ್ಣವಾಗಿ ಬಂದ್…

ತೀರ್ಥಹಳ್ಳಿ ಪೇಟೆ ಸುತ್ತಮುತ್ತ ಜೋಡಿ ಕಾಡಾನೆಗಳ ಒಡಾಟ! ಜಾಗ್ರತೆ

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 19 2025 : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಇದೀಗ ಜೋಡಿ ಆನೆಗಳ ಹಾವಳಿ ಜೋರಾಗಿದೆ. ಸದ್ಯ ಸಿಕ್ಕಿರುವ ಮಾಹಿತಿ…