ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಮೂವರು ಆರೋಪಿಗಳು ಅರೆಸ್ಟ್

Thirthahalli Three Arrested for Cattle Theft

ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ  ಪೊಲೀಸರು ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆಯ ಮೂಲಕ ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ. ಪ್ರಕರಣದ ಹಿನ್ನೆಲೆ ಕಳೆದ ಜನವರಿ 25ರಂದು ಮುಂಜಾನೆ ಕಟ್ಟೆಹಕ್ಕಲು ಸರ್ಕಲ್ ಬಳಿ ತುಂಬ್ರಿಮನೆಯ ದೇವರಾಜ ಎಂ.ಎಸ್. ಅವರಿಗೆ ಸೇರಿದ ಸುಮಾರು 12,000 ರೂ. ಮೌಲ್ಯದ ಹಸುವನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಹಸುವನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸಾಗಿಸಲಾಗಿತ್ತು. … Read more

ಅರ್ಚಕರ ಪತ್ನಿಯ ಜೀವ ತೆಗೆದ BMW! ಅರಿವಿಗೆ ಬರುವಷ್ಟರಲ್ಲಿ ನಡೆದ ಘಟನೆಯ ಪೂರ್ತಿ ವಿವರ ನೋಡಿ

BMW hits Parked Car in Megaravalli Malenadu Today

BMW hits Parked Car in Megaravalli Malenadu Today | ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ಮಂಗಳವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನೂ ಇವರ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಚಿಕಿತ್ಸೆಗೆ ಒಳಪಡಿಸಲಾಗಿದೆ.. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ (BMW) ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ … Read more

ವಿಷ ಕುಡಿದವರನ್ನ ರಕ್ಷಿಸಿದ್ದೇಗೆ ಪೊಲೀಸರು! ಶಿವಮೊಗ್ಗದಲ್ಲಿ ಒಟ್ಟಾರೆ ಏನೆಲ್ಲಾ ನಡೆಯಿತು! ಹಲವು ಸುದ್ದಿಗಳು ಒಂದೇ ಪುಟದಲ್ಲಿ

Shivamogga Police News 112 report : Woman Saved from Suicide Attempt, Accidents in Bhadravathi and Thirthahalli Reported

Shivamogga Police News / ಶಿವಮೊಗ್ಗ: ಜಿಲ್ಲೆ ವಿವಿಧ ತಾಲ್ಲೂಕುಗಳಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂದಿಸಿದಂತೆ ಇವತ್ತಿನ ಶಿವಮೊಗ್ಗ ರೌಂಡಪ್​ ನ್ಯೂಸ್ ಹೀಗಿದೆ.  ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗಲಿರುವ ಹೈ-ಸೆಕ್ಯೂರಿಟಿ ಜೈಲಿನ ಸ್ಥಳಕ್ಕೆ  ಡಿಸಿ ಮತ್ತು ಎಸ್ಪಿ ಭೇಟಿ Shivamogga Police News ಭದ್ರಾವತಿ: ಬೈಕ್ ಮತ್ತು ಕಾರಿನ ನಡುವೆ ಅಪಘಾತ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 28.01.2026 ರಂದು ಬೈಕ್ ಹಾಗೂ ಕಾರಿನ ನಡುವೆ ಅಪಘಾತವಾಗಿರತ್ತು. ವಿಷಯ ತಿಳಿದು ಸ್ಥಳಕ್ಕೆ ಸ್ಥಳಕ್ಕೆ ತೆರಳಿದ ERV … Read more

ತೀರ್ಥಹಳ್ಳಿ :  ಕೆಎಫ್‌ಡಿ ಸೋಂಕಿಗೆ 29 ವರ್ಷದ ಯುವಕ ಬಲಿ

Court Orders Walk-in Interview Shivamogga Court KFD Fatality Shivamogga Round up

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 29 ವರ್ಷದ ಯುವಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.   ಮೃತ ಯುವಕ ಕಳೆದ ಜನವರಿ 20 ರಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಜ್ವರದ ತೀವ್ರತೆ ಏರುತ್ತಲೇ ಸಾಗಿತ್ತು. ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆಯಲ್ಲಿ, ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತ ಪ್ರಯತ್ನ ನಡೆಸಿದರೂ, ಸೋಂಕಿನ ತೀವ್ರತೆಯಿಂದಾಗಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ.  … Read more

ತೀರ್ಥಹಳ್ಳಿ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Thirthahalli Missing Person Found Dead in Riv

ತೀರ್ಥಹಳ್ಳಿ :  ತಾಲ್ಲೂಕಿನ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಗುರುವಾರದಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಶವ ಇಂದು ಪತ್ತೆಯಾಗಿದೆ. ವಸಂತ (31) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು! ಇವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದರು. ಆದರೆ ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಇಂದು ಶುಕ್ರವಾರ … Read more

ಲಾಡ್ಜ್​​ನಲ್ಲಿ ರೇಡ್​ ಮಹಿಳೆ ರಕ್ಷಣೆ, ಆರೋಪಿ ಎಸ್ಕೇಪ್ | ತೀರ್ಥಹಳ್ಳಿಯಲ್ಲಿ ಅಡಿಕೆ ಗೊನೆಗಳೇ ಕಾಣೆ | ಬೆಜ್ಜವಳ್ಳಿ ಜಾತ್ರೆಯಲ್ಲಿ ಹಿಂಗಾಯ್ತು!

chikkamagaluru malnad crime news Annanagar Wife Conspires to Murder Husband in Shivamogga

shimoga today shorte news   Shimoga |  ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ವಿವಿಧ ಅಪರಾಧ ಸುದ್ದಿಗಳ ಸಂಕ್ಷಿಪ್ತ ವಿವರ ನೀಡುವ ಇವತ್ತಿನ ಚಟ್ ಪಟ್ ನ್ಯೂಸ್​ ವಿಭಾಗದಲ್ಲಿ ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಗಮನಿಸೋಣ ತೀರ್ಥಹಳ್ಳಿಯಲ್ಲಿ ಅಡಕೆ ಗೊನೆ ಕಳ್ಳತನ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಭಾಗದ ಕೆರೆಬೈಲು ಅಶೋಕ್ ಎಂಬುವವರ ಅಡಿಕೆ ತೋಟದಲ್ಲಿ ಕಟಾವಿಗೆ ಸಿದ್ಧವಾಗಿದ್ದ ಅಡಿಕೆ ಗೊನೆಗಳನ್ನು ಕಳ್ಳರು ಕದ್ದಿದ್ದಾರೆ. 25,000 ರೂಪಾಯಿ ಮೌಲ್ಯದ ಗೊನೆ ಕದ್ದಾರೆ, ಎಂದು ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  … Read more

ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

Thirthahalli Road Accident

Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.  ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, … Read more

ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more

ಮನದ ಕನ್ನಡಿಯಲ್ಲಿ ತೆಪ್ಪೋತ್ಸವದ ಸೆಲ್ಫಿ!…ನೀವ್​​ ಕಂಡಿದ್ದು! ನಮಗ್​ ಅನಿಸಿದ್ದು!

Tirthahalli Rameshwara Teppotsava

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ನಿನ್ನೆ ತೀರ್ಥಹಳ್ಳಿ ರಾಮೇಶ್ವರ ದೇವರ ತೆಪ್ಪೋತ್ಸವ ಸಾಕಷ್ಟು ಗಮ್ಮತ್ತಾಗಿತ್ತು. ತೀರ್ಥಹಳ್ಳಿ ಮಟ್ಟಿಗೆ ಅತ್ಯಂತ ವಿಶಿಷ್ಟ ಹಾಗೂ ಅಷ್ಟೆ ಪ್ರತಿಷ್ಟೆಯಾದ ಮತ್ತು ಮಲೆನಾಡ ವಿಶೇಷ ಸಂಭ್ರಮದ ತೆಪ್ಪೋತ್ಸವದಲ್ಲಿ ಮತ್ತೆಲ್ಲವೂ ಬದಿಗೊತ್ತಿ ಭಕ್ತಿ,ಭಕ್ತ ಮತ್ತು ರಾಮೇಶ್ವರ ದೇವರ ಆರಾಧನೆಯ ಸಂಭ್ರಮ ವಿಶೇಷವಾಗಿ ಕಳೆನೀಡಿತ್ತು,. ತುಂಗೆಯ ನಡುವೆ ರಾಮೇಶ್ವರ ದೇವರ ದೀಪಾಲಂಕೃತ ತೆಪ್ಪ ತೇಲುತ್ತಿರಲು, ಸುತ್ತಲು ಆಗಸಕ್ಕೆ ಸಿಡಿದು, ಕಾರ್ಮುಗಿಲ ಚಿತ್ತಾರ ಬಿಡಿಸುತ್ತಿದ್ದ ಪಟಾಕಿಗಳು ಕಣ್ಮನಕ್ಕೆ ಹಬ್ಬವನ್ನ ತಂದಿಟ್ಟಿತ್ತು.  ಈಜಲು ತೆರಳಿದ್ದ ಡಿವಿಎಸ್ ಕಾಲೇಜು … Read more

ಎಳ್ಳಾಮಾವಾಸ್ಯೆ ಜಾತ್ರೆಗೆ ವ್ಯಾಪಾರಕ್ಕೆ ಬಂದಿದ್ದ ಮಹಾರಾಷ್ಟ್ರದ ಯುವಕ ತುಂಗಾ ನದಿಯಲ್ಲಿ ನಾಪತ್ತೆ?

Youth from Maharashtra

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಬಂದಿದ್ದ ಮಹಾರಾಷ್ಟ್ರ (Youth from Maharashtra) ಅಮರಾವತಿ ಯುವಕ ನೋರ್ವ ತುಂಗಾನದಿಯಲ್ಲಿ ಈಜಲು ಹೋಗಿ ಕಣ್ಮರೆ ಆಗಿರುವ ಘಟನೆ ಗುರುವಾರ ರಾಮೇಶ್ವರ ದೇವಸ್ಥಾ ನದ ಹಿಂಭಾಗ ನಡೆದಿದೆ. ಮಧ್ಯಾಹ್ನ ಈಜಲು ತೆರಳಿದ್ದು ನೀರಿನ ಸೆಳೆತ ಹೆಚ್ಚಾ ಗಿರುವುದರಿಂದ ವಿಕಾಸ್ (18) ನೀರಿ ನಿಂದ ಹೊರಬರದೆ ಚಕ್ರ ತೀರ್ಥದ ಬಳಿ ಮುಳುಗಿದ್ದಾನೆ. ನಾಲ್ಕು ಜನ ಸ್ಥಾನಕ್ಕೆಂದು ನೀರಿಗೆ ಇಳಿದಿದ್ದು ಮೂವರು ನೀರಿನಿಂದ ಮೇಲೆ ಬಂದಿದ್ದು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು