ಸರ್ಕಲ್​ನಲ್ಲಿ ಬ್ರೇಕ್ ಫೇಲ್​ ಆದ ಬಸ್​! ಎಂಥಾ ಆಯ್ತು ಅಂದರೆ?

ನವೆಂಬರ್ 12 2025  ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ  ಬ್ರೇಕ್​ ಫೇಲ್​ ಆದ ಬಸ್​, ಅನಾಹುತ ತಪ್ಪಿಸಿದ ಚಾಲಕ, ಬ್ಯಾರಿಕೇಡ್‌ಗೆ ಡಿಕ್ಕಿ, ತೀರ್ಥಹಳ್ಳಿ …

ಪೂರ್ತಿ ಓದಿ

two persons missing from Shivamogga : Missing Persons Urgent Appeal to Locate two persons from Shivamogga Malur Police station Contact 08181-235142, 9480803353

ಪತ್ರ ಬರೆದಿಟ್ಟು ನಾಪತ್ತೆಯಾದ ಯುವಕ/ ಮಾಳೂರು ಸ್ಟೇಷನ್​ನಿಂದ ಬಂತು ಪ್ರಕಟಣೆ! ಸಾಗರದಲ್ಲಿ ಮತ್ತೊಂದು ಮಿಸ್ಸಿಂಗ್ ಕೇಸ್

ನವೆಂಬರ್ 10 2025  ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗದಲ್ಲಿ ಎರಡು ಬೇರೆ ಬೇರೆ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಅವರನ್ನ ಹುಡುಕಿಕೊಡಿ ಎಂದು ಪೊಲೀಸರು ಪ್ರಕಟಣೆಯನ್ನು …

ಪೂರ್ತಿ ಓದಿ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ ಜೈಲು ಗೇಟ್​ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು!

Shivamogga Shocking incident : ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಖೈದಿಯೊಬ್ಬರಿಗೆ ಬಾಕ್ಸ್​ನಲ್ಲಿ ಸ್ವೀಟ್​ ತೆಗೆದುಕೊಂಡು …

ಪೂರ್ತಿ ಓದಿ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ತೀರ್ಥಹಳ್ಳಿ : ಬೇರೆ ಅಂಗಡಿಯಲ್ಲಿ ಪಟಾಕಿ ಖರೀದಿಸಿದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

Thirthahalli Police station : ತೀರ್ಥಹಳ್ಳಿ: ತಮ್ಮ ಅಂಗಡಿಯಲ್ಲಿ ಪಟಾಕಿ ಖರೀದಿಸದೆ ಪಕ್ಕದ ಅಂಗಡಿಯಲ್ಲಿ ಖರೀದಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ಈ …

ಪೂರ್ತಿ ಓದಿ

ಕರೆಂಟ್ ಕಂಬಕ್ಕೆ ಗುದ್ದಿದ ಕಾರು! ಘಾಟಿ ಟರ್ನಿಂಗ್​ನಲ್ಲಿ ಸಿಲುಕಿದ ಲಾರಿ, ಬಸ್​!

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ತೀರ್ಥಹಳ್ಳಿ ತಾಲ್ಲೂಕು,  ಕೊಪ್ಪ …

ಪೂರ್ತಿ ಓದಿ

Abandoned Child at Marikamba Temple Reunited with Family thirthahalli

ಮಾರಿಕಾಂಬಾ ದೇಗುಲದ ಬಳಿ ಸಿಕ್ಕ ಮಗುವಿನ ಕಥೆ! ಒಂದೊಂದು ಸಲ ಹೀಗೂ?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ತೀರ್ಥಹಳ್ಳಿ ಮಾರಿಕಾಂಬಾ ದೇವಾಲಯದ ಬಳಿಯಲ್ಲಿ ಸಿಕ್ಕ ಮಗುವೊಂದರ ಕಥೆಯಿದು. ತೀರ್ಥಹಳ್ಳಿ ಪೇಟೆಯ ಮಾರಿಕಾಂಬಾ ದೇವಸ್ಥಾನದ ಬಳಿ ಮಗುವೊಂದು …

ಪೂರ್ತಿ ಓದಿ

shimoga chikkamagaluru malnad crime news Annanagar Wife Conspires to Murder Husband in Shivamogga

ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 30 2025 : ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಒಂದು ಪ್ರದೇಶದಲ್ಲಿ ವಿಚಿತ್ರ ಎನಿಸಿಸುವಂತಹ ಘಟನೆಯೊಂದು ನಡೆದಿದೆ. ಈ ಸಂಬಂಧ THE BHARATIYA …

ಪೂರ್ತಿ ಓದಿ

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಅತ್ತ ಪಬ್ಲಿಕ್​ನಲ್ಲೆ ವೆಪನ್ಸ್​ ಹಿಡಿದು SHOWUP/ ಇತ್ತ ಮನೆಗೆ ಬೀಗ ಮುರಿದು ಕಳ್ಳತನ/ ಅಲ್ಲಿ ಬೈಕ್​ ಗುದ್ದಿದ್ದಕ್ಕೆ ಗಲಾಟೆ / ಇನ್ನಷ್ಟು ಸುದ್ದಿಗಳು

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ  ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ  ಚಟ್​ ಪಟ್​ ನ್ಯೂಸ್ ನಿಮ್ಮ ಮುಂದೆ.  ಭದ್ರಾವತಿಯಲ್ಲಿ …

ಪೂರ್ತಿ ಓದಿ

Animal Smuggling BJP Yuva Morcha Demands Action

ತೀರ್ಥಹಳ್ಳಿಯಲ್ಲಿ ಹೆಚ್ಚಿದ ದನ ಕಳ್ಳತನ! ಅಧಿಕಾರಿಗಳ ವಿರುದ್ಧವೇ ಕ್ರಮಕ್ಕೆ ಆಗ್ರಹ! ಏನಿದು

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  :  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಸುಗಳ್ಳತನ ಹೆಚ್ಚಾಗಿದ್ದು ಈ ಸಂಬಂಧ ಈಗಾಗಲೇ ಹಲವು ಪ್ರತಿಭಟನೆಗಳು ನಡೆದಿವೆ. ಇದರ …

ಪೂರ್ತಿ ಓದಿ

Agumbe Ghat Road Reopened After Landslide and Tree Fall

ಆಗುಂಬೆ ಘಾಟಿ ಧರೆ ಕುಸಿತ! ಈಗ ಹೇಗಿದೆ ಸನ್ನಿವೇಶ : ಹೇರ್​ ಪಿನ್​ ತಿರುವಿನಲ್ಲಿ ಕಂಡಿದ್ದೇನು?

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 :  ಆಗುಂಬೆ ಘಾಟಿಯಲ್ಲಿ ನಿನ್ನೆ ದಿನ ಧರೆ ಕುಸಿದ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಯಾಗಿತ್ತಷ್ಟೆ ಅಲ್ಲದೆ ಸಂಚಾರ ಸಂಪೂರ್ಣವಾಗಿ ಬಂದ್ …

ಪೂರ್ತಿ ಓದಿ