Thursday, 31 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
JP STORY

Shivamogga | ಸಾಯಲು ಹೊರಟಿದ್ದ ಮಹಿಳೆಯ ಜೀವ ಉಳಿಸಿದ @112shivamogga ಸಿಬ್ಬಂದಿ | ಎಂತೆಲ್ಲಾ ಆಯ್ತು

13
Last updated: August 28, 2024 7:29 pm
13
Share
SHARE

SHIVAMOGGA | MALENADUTODAY NEWS | Aug 28, 2024 ಮಲೆನಾಡು ಟುಡೆ  

- Advertisement -

ಶಿವಮೊಗ್ಗದಲ್ಲಿ 112 ಪೊಲೀಸ್‌ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಗೆ ನಿಜಕ್ಕೂ ಹ್ಯಾಟ್ಸಾಪ್‌ ಹೇಳಲೇಬೇಕು ಏಕೆಂದರೆ ಪ್ರತಿದಿನ ಮದ್ಯಪಾನ ಮಾಡಿ ಮನೆಯಲ್ಲಿಯೋ, ಬೀದಿಯಲ್ಲಿಯೋ, ಅಕ್ಕಪಕ್ಕದವರ ಜೊತೆಗೋ ಗಲಾಟೆ ಮಾಡಿಕೊಳ್ಳುವವರನ್ನು ಸುಧಾರಿಸುವುದರ ಜೊತೆಗೆ ಅನಿರೀಕ್ಷಿತವಾಗಿ ಎದುರಾಗುವ ಘಟನೆಗಳಲ್ಲಿ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ. 

ಇದಕ್ಕೆ ಸಾಕ್ಷಿ ಎಂಬಂತೆ ಈ ಹಿಂದೆ ಶಿವಮೊಗ್ಗದ 112 ಪೊಲೀಸ್‌ ಸಿಬ್ಬಂದಿ ಮಳೆ ನೀರಿನ ರಭಸದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನ ಜೀವದ ಅಪಾಯವನ್ನು ಲೆಕ್ಕಿಸದೆ ಕಾಪಾಡಿದ್ದ ಉದಾಹರಣೆ ಇದೆ. ಅಲ್ಲದೆ ಬದುಕೇ ಬೇಡ ಎಂದು ಕೈ ಚೆಲ್ಲಿ ತನ್ನಿಬ್ಬರು ಮಕ್ಕಳ ಜೊತೆಗೆ ಹೊಳೆಗೆ ಹಾರಲು ಇನ್ನೇನು ಮುಂದಾಗಿದ್ದ ತಾಯಿಯನ್ನ ಅಕ್ಷರಶಃ ಹೊಳೆಗೆ ಇಳಿದು ಎಳೆದು ತಂದಿದ್ದ 112 ಸಿಬ್ಬಂದಿಗೆ ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ ಸನ್ಮಾನವನ್ನು ಮಾಡಿದ್ದರು. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದೀಗ ಅಂತಹುದ್ದೆ ಒಂದು ಉದಾಹರಣೆ ಶಿವಮೊಗ್ಗದ ಕೋಟೆ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಸಾಯಲು ಹೊರಟಿದ್ದ ಮಹಿಳೆಯೊಬ್ಬಳನ್ನ 112 ಸಿಬ್ಬಂದಿ ತಡೆದಿದ್ದಾರೆ. ಅಲ್ಲದೆ ಆಕೆಯ ಮನವೊಲಿಸಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ಬಂದಿದ್ದಾರೆ. 

ಶಿವಮೊಗ್ಗ 112

car decor
NES Head Office, Balaraja Urs Road, Shivamogga

ಇವತ್ತಿಗೆ ಮೂರು ದಿನಗಳ ಹಿಂದೆ ಕೋಟೆ ಪೊಲೀಸ್‌ ಸ್ಟೇಷನ್‌ ಲಿಮಿಟ್‌ನಲ್ಲಿ ಶಿವಮೊಗ್ಗ  112 ಸಿಬ್ಬಂದಿಗೆ ಕರೆಯೊಂದು ಬಂದಿದೆ. ಇಲ್ಲೊಬ್ಬ ಮಹಿಳೆ ವರ್ತನೆ ಅನುಮಾಸ್ಪದವಾಗಿದೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂದು ಅನಿಸುತ್ತಿದ್ದಾರೆ ಅಂತಾ ಯಾರೋ ಒಬ್ಬರು ಕರೆ ಮಾಡಿ ಹೇಳಿದ್ದರು.

ತಕ್ಷಣವೇ ಅಲರ್ಟ್‌ ಆದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆಕೆ ಆತ್ಮಗತ್ಯೆಗೆ ಪ್ರಯತ್ನಿಸುತ್ತಿರುವುದು ಸಿಬ್ಬಂದಿಗೂ ಖಚಿತವಾಗಿದೆ. ಆನಂತರ ಆಕೆಯನ್ನ ರಕ್ಷಿಸಲು ಮುಂದಾದ ಪೊಲೀಸರು ಆಕೆಯೊಂದಿಗೆ ಮಾತನಾಡಲು ಆರಂಭಿಸಿದ್ದಾರೆ.

ಜಸ್ಟ್‌ ಮಾತ್‌ ಮಾತಲ್ಲಿ ಆಕೆಯಲ್ಲಿದ್ದ ಯೋಚನೆಯನ್ನು ಬದಲಾಯಿಸಿದ್ದಾರೆ. ಆ ಬಳಿಕ ಸಮಾಧಾನ ಹೇಳಿ, ಬದುಕಿನ ರಿಯಾಲಿಟಿ ಅರ್ಥ ಮಾಡಿಸಿ ಶಿವಮೊಗ್ಗದ ಬಸ್‌ ನಿಲ್ದಾಣದಲ್ಲಿರುವ ಮಹಿಳೆಯ ಲಾಂಜ್‌ಗೆ ಬಿಟ್ಟು ಬಂದು, ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. 

ಇನ್ನಷ್ಟು ಸುದ್ದಿಗಳು

Shivamogga | 30 ಸಾವಿರ ಕ್ಯೂಸೆಕ್‌ ಕ್ಕೂ ಅಧಿಕ ನೀರು ಬಿಡುಗಡೆ | ನಯಾಗರವಾದ ಜೋಗ ಜಲಪಾತ

ಶಿವಮೊಗ್ಗ-ಶಿರಾಳಕೊಪ್ಪ ಟೋಲ್‌ ಗೇಟ್‌ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?

Shettihalli | ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ | ಅರಣ್ಯ ಇಲಾಖೆ ಶಾಕ್ |‌ ನಾಲ್ವರು ಅರೆಸ್ಟ್

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

malenadutoday add
Share This Article
Facebook Whatsapp Whatsapp Telegram Threads Copy Link
Previous Article Shivamogga | ಹಬ್ಬಕ್ಕೂ ಮೊದಲೇ ಜೈಲಿಗೆ ಬಂದ ಗಣಪತಿ | ಸೆಂಟ್ರಲ್‌ ಜೈಲ್‌ನಲ್ಲಿ ಇವತ್ತು ನಡೆಯಿತು 3 ಘಟನೆ
Next Article Shivamogga | ಸೀದಾ ಬಂದು ಚರಂಡಿಗೆ ಉರುಳಿದ ಸಾಗರ-ಉಡುಪಿ ಬಸ್‌ | ನಡೆದಿದ್ದೇನು?
Leave a Comment

Leave a Reply Cancel reply

Your email address will not be published. Required fields are marked *

You Might Also Like

JP STORY

ಸಕ್ರೆಬೈಲ್‌ ಆನೆ ಬಿಡಾರದಲ್ಲಿ 1 ರಾತ್ರಿಯಲ್ಲಿ 2 ದುರಂತ | ಮರಿಯಾನೆ ಸಾವು, ಮಾವುತನ ಮೇಲೆ ಕಾಡಾನೆ ದಾಳಿ! ನಡೆದಿದ್ದೇನು? JP ಬರೆಯುತ್ತಾರೆ

By 13

Shivamogga hindu mahasaba Ganapati | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗೆಗಿನ ಈ ವಿಷಯಗಳು ಗೊತ್ತಾ?

By 13

ಸರ್ಕಿಟ್‌ಹೌಸ್‌ ಬಳಿ ನಿನ್ನೆ ರಾತ್ರಿ ಮೃತಪಟ್ಟ ಇಬ್ಬರು ಯುವಕರು ಯಾರು ಗೊತ್ತಾ? | ಪೋಷಕರಿಗೆ ಎಚ್ಚರಿಕೆ ನೀಡುತ್ತಿದೆ ತಂದೆಯೊಬ್ಬರ ವಿಡಿಯೋ

By 13
JP STORY

ಬೆಳಕಿಗೆ ಕಂಡ ಮಲೆನಾಡು ಟುಡೆ ಕಾಡಿನ ಶಿಕಾರಿ ವರದಿ | ಕಾಡುಕೋಣದ ಬೇಟೆಗಾರರು ಅರೆಸ್ಟ್!

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up