SHIVAMOGGA | MALENADUTODAY NEWS | Aug 26, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಉಡುತಡಿಯಲ್ಲಿ ಪುಷ್ಕರಣಿಯಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಬಗ್ಗೆ ನಿನ್ನೆದಿನ ವರದಿಯಾಗಿದೆ.
ಏನಿದು ಘಟನೆ
ಇಲ್ಲಿರುವ ಕಲ್ಯಾಣಿಯಲ್ಲಿ ಶಿರಾಳಕೊಪ್ಪದ ನಿವಾಸಿ ತಾಹೀರ್(21) ಎಂಬಾತ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ. ಆ ಬಳಿಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಅಕ್ಕಮಹಾದೇವಿ ಜನ್ಮಸ್ಥಳ
ಅಕ್ಕಮಹಾದೇವಿ ಜನ್ಮಸ್ಥಳ ಇದಾಗಿದ್ದು, ಈ ಸ್ಥಳವನ್ನು ನೋಡಲು ತಾಹೀರ್ ತನ್ನ ಸ್ನೇಹಿತರ ಜೊತೆಗೆ ಬಂದಿದ್ದ. ಈ ವೇಳೆ ದುರ್ಘಟನೆ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು