Monday, 28 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
HINDU MAHASABHA GANAPATHI

Shivamogga | ರಾಗಿಗುಡ್ಡದಲ್ಲಿ ಸೈಟ್‌ ಸೇಲಾಗ್ತಿಲ್ಲ, ಹೆಣ್ಣು ಕೊಡ್ತಿಲ್ಲ| ಎಚ್ಚರಿಕೆ ನೀಡಿದ ಡಿಸಿ | ವಿಶ್ವನಾಥ್‌ರನ್ನ ನೆನಪಿಸಿದ ಶಾಸಕ

13
Last updated: September 3, 2024 1:47 pm
13
Share
SHARE

 

SHIVAMOGGA | MALENADUTODAY NEWS | Sep 3, 2024  ಮಲೆನಾಡು ಟುಡೆ 

- Advertisement -

ಶಿವಮೊಗ್ಗ ಗಣೇಶೋತ್ಸವ 2024 ಕ್ಕೆ ಸಿದ್ಧವಾಗುತ್ತಿದೆ. ಈ ನಡುವೆ ನಿನ್ನೆ ದಿನ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಮುಖ ಶಾಂತಿ ಸಮಿತಿ ಸಭೆಯನ್ನ ನಡೆಸಿದೆ. ಈ ವೇಳೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಮಹತ್ವದ ಸೂಚನೆಗಳನ್ನ ನೀಡಿದ್ದಾರೆ

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಗುರುದತ್ತ ಹೆಗೆಡೆ ಹೇಳಿದ್ದೇನು?

 

ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕಿಡಿಗೇಡಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು ಅಂತಾ ಗುರುದತ್ತ ಹೆಗೆಡೆ ಸ್ಪಷ್ಟವಾಗಿ ಎಚ್ಚರಿಸಿದ್ದಾರೆ. 

car decor
NES Head Office, Balaraja Urs Road, Shivamogga

 

ಸಮಾಜ ಮತ್ತು ವ್ಯವಸ್ಥೆ ವಿರುದ್ಧ ಇರುವವರ ಮೇಲೆ ನಿಗಾ ವಹಿಸಲಾಗುತ್ತದೆ. ಕೆಲವು ಕಿಡಿಗೇಡಿಗಳಿಂದಾಗಿ ಜಿಲ್ಲೆಯ ಹೆಸರಿಗೆ ಧಕ್ಕೆ ಬರುತ್ತದೆ ಎಂದು ತಿಳಿಸದರು

ಎಸ್‌ಪಿ ಮಿಥುನ್‌ ಕುಮಾರ್‌ ಹೇಳಿದ್ದೇನು?

ಇನ್ನೂ ಈ ಸಭೆಯಲ್ಲಿ ಮಾತನಾಡಿದ ಎಸ್‌ಪಿ ಮಿಥುನ್‌ ಕುಮಾರ್‌ ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಶಾಂತಿ ಸಭೆಗಳನ್ನ ನಡೆಸಲಾಗಿದೆ. 350ಕ್ಕೂ ಅಧಿಕ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ.  ಶಾಂತಿ ಕದಡಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಪಕ್ಕಾ ಎಂದಿದ್ದಾರೆ  

 

ಇಡೀ ಜಿಲ್ಲಾದ್ಯಂತ 3500 ಕ್ಕೂ ಹೆಚ್ಚು ಕಡೆಗಳಲ್ಲಿ ಗಣೇಶ  ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಹಾಗೂ ಈದ್ ಮಿಲಾದ್ ಹಬ್ಬ ಆಚರಣೆಯೂ ಎಲ್ಲಾ ಕಡೆ ನಡೆಯುತ್ತಿರುವುರಿಂದ ಎರಡು ಸಮುದಾಯದ ಮುಖಂಡರು ಹಾಗೂ ಯುವಕರಿಗೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ. 

 

ಮೆರವಣಿಗೆಯ ವೇಳೆಯಲ್ಲಿ ಆಕ್ರೋಶಭರಿತವಾಗಿ ಇನ್ನೊಂದು ಧರ್ಮವನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗುವ, ಪ್ರಚೋಧಿಸುವ 560 ಕ್ಕೂ ಹೆಚ್ಚು ಜನರನ್ನು ಈಗಾಗಲೇ ಗುರುತಿಸಲಾಗಿದೆ ಮತ್ತು ಸಮಾಜದಲ್ಲಿ ಕೆಟ್ಟ ಪರಿಣಾಮವನ್ನು ಬಿರುವ 1000 ಕ್ಕೂ ಹೆಚ್ಚು ಜನರಿಗೆ ಸಂಬಂಧಿಸಿದ ಪೋಲಿಸ್ ಠಾಣೆಯಲ್ಲಿ ಎಚ್ಚರಿಕೆಯನ್ನು ನೀಡಲಾಗಿದ್ದು ಕೆಲವು ವ್ಯಕ್ತಿಗಳನ್ನು ಗಡಿಪಾರು ಸಹ ಮಾಡಲಾಗುವುದು. 

 

ರಾಗಿಗುಡ್ಡಕ್ಕೆ ಹೆಣ್ಣು ಕೊಡ್ತಿಲ್ಲ, ಸೈಟು ಖರೀದಿಸ್ತಿಲ್ಲ

ಇದೇ ವೇಳೇ ನಿನ್ನೆ ನಡೆದ ಸಭೆಯಲ್ಲಿ ರಾಗಿಗುಡ್ಡದಲ್ಲಿ ಕಳೆದ ವರ್ಷ ನಡೆದ ಗಲಾಟೆಯ ನಂತರ ಅಲ್ಲಿನವರಿಗೆ ಹೆಣ್ಣು ಕೊಡುತ್ತಿಲ್ಲ ಎಂಬ ವಿಷಯ ಕೇಳಿಬಂದಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಗಿದೆ ಅಲ್ಲದೆ ರಾಗಿಗುಡ್ಡದಲ್ಲಿ ಗಲಾಟೆ ಬಳಿಕ ಸೈಟ್‌ ವ್ಯಾಲಿವೇಷನ್‌ ಸಹ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿದೆ. 

 

ಕಳೆದ ವರ್ಷ ರಾಗಿಗುಡ್ಡದಲ್ಲಿ ನಡೆದ ಘಟನೆಯಿಂದಾಗಿ ಆ ಪ್ರದೇಶದ ಪುರುಷರಿಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿನ ನಿವೇಶನದ ದರ ಅರ್ಧಕ್ಕಿಂತಲೂ ಕಡಿಮೆ ಇಳಿದಿದೆ. ಇದನ್ನು ಅಲ್ಲಿನ ನಿವಾಸಿಗಳೇ ಹೇಳುತ್ತಿದ್ದಾರೆ. ಎರಡು ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು. 

ವಿಶ್ವನಾಥ್‌ರನ್ನ ನೆನಪಿಸಿದ ಶಾಸಕ

ಈ ನಡುವೆ ಹೊರಗಿನವರು ಬಂದು ಶಿವಮೊಗ್ಗದಲ್ಲಿ ಶಾಂತಿ ಕದಡುತ್ತಾರೆ. ಹಿಂದೂ ಕಾರ್ಯಕರ್ತ ವಿಶ್ವನಾಥ್‌ರನ್ನ ಹೊರಗಿನವರು ಕೊಲೆ ಮಾಡಿದ್ದರು ಎಂದು ನೆನಪು ಮಾಡಿಕೊಂಡರು. ಅಲ್ಲದೆ ಇದೇ ಕಾರಣಕ್ಕೆ ಗಡಿಭಾಗಗಳಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿ, ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದರು.

 ಜೂನ್‌, ಜುಲೈ, ಆಗಸ್ಟ್‌ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್‌ ನ್ಯೂಸ್‌ ಇಲ್ಲಿದೆ

ಇನ್ನಷ್ಟು ಸುದ್ದಿಗಳು

 

ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

 

ಅಗ್ನಿವೀರ್‌ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?

 

Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?

malenadutoday add
Share This Article
Facebook Whatsapp Whatsapp Telegram Threads Copy Link
Previous Article ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್‌ , ಉಪಮೇಯರ್‌ ಸ್ಥಾನದ ಮೀಸಲು ಪ್ರಕಟ
Next Article bjp membership | ಭದ್ರಾವತಿ ನಗರಸಭೆಯ ಮೂವರು ಸದಸ್ಯರ ಉಚ್ಛಾಟನೆ | ಜಿಲ್ಲಾ ಬಿಜೆಪಿ ನಿರ್ಧಾರಕ್ಕೆ ಕಾರಣ?
Leave a Comment

Leave a Reply Cancel reply

Your email address will not be published. Required fields are marked *

You Might Also Like

ragigudda Ganapati | ರಾಗಿಗುಡ್ಡ ಗಣಪತಿ ವಿಸರ್ಜನೆ | ಇವತ್ತು ಒಟ್ಟು 14 ಗಣಪತಿಗಳ ವಿಸರ್ಜನೆ | ಡಿಟೇಲ್ಸ್‌ ಇಲ್ಲಿದೆ

By 13

ಶಿವಮೊಗ್ಗ ಗಣೇಶೋತ್ಸವ ಆರಂಭ | ಆಕ್ಷನ್‌ಗೆ ಪೊಲೀಸ್‌ ರೆಡಿ | ರೋಡಿಗಿಳಿದ ಚೀತಾ ಗಸ್ತು | ರೂಲ್ಸ್‌ ಏನಿದೆ ಗೊತ್ತಾ

By 13

ಹಿಂದೂ ಮಹಾಸಭಾ ಗಣಪತಿ ಶಿವಮೊಗ್ಗ | ನಗರದೆಲ್ಲೆಡೆ ರಾರಾಜಿಸುತ್ತಿವೆ ಪ್ರತಿಮೆಗಳು | ಏನಿದು ವಿಶೇಷ

By 13

ಹಿಂದೂ ಮಹಾಸಭಾ ಗಣಪತಿ ಎದುರು ಪಕ್ಷಾತೀತ ವಂದನೆ | ಅಕ್ಕಪಕ್ಕ ಕುಳಿತ ಕೆಎಸ್‌ ಈಶ್ವರಪ್ಪ , ಬಿವೈ ವಿಜಯೇಂದ್ರ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up