Shivamogga accident/ ಬೆಳಗಾವಿಯಿಂದ ಚಿಕ್ಕಮಗಳೂರಿಗೆ ಹೋಗ್ತಿದ್ದ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ! ಸ್ಥಳದಲ್ಲಿಯೇ ಪ್ರಾಣ ಬಿಟ್ಟ ಸವಾರ
Shivamogga accident Terrible accident Bus on its way to Chikmagalur from Belagavi collided with a bike. The rider who died on the spot
KARNATAKA NEWS/ ONLINE / Malenadu today/ Jun 24, 2023 SHIVAMOGGA NEWS
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಹೊಳೆಹಟ್ಟಿಯಲ್ಲಿ ಬಸ್ ಹಾಗೂ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ.
ಬೈಕ್ ಹಾಗು KSRTC ಬಸ್ಸ್ ನಡುವೆ ಅಪಘಾತವಾಗಿದ್ದು ಘಟನೆಯಲ್ಲಿ ಹಸೂಡಿ ಗ್ರಾಮದ ಮಂಜುನಾಥ (45) ಸಾವನ್ನಪ್ಪಿದ್ಧಾರೆ. ಬೆಳಗಾವಿಯಿಂದ ಚಿಕ್ಕಮಗಳೂರಿಗೆ ಬಸ್ ತೆರಳುತ್ತಿತ್ತು. ಇನ್ನೂ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ದಾಖಲಾಗಿದೆ.
ಶ್ರೀ ಭಗೀರಥ ಸಹಕಾರ ಸಂಘದ ಪ್ರಥಮ ಸರ್ವ ಸದಸ್ಯರ ಮಹಾಸಭೆಗೆ ಆಹ್ವಾನ
ಶಿವಮೊಗ್ಗದ ಶ್ರೀ ಭಗೀರಥ ಸಹಕಾರ ಸಂಘ ನಿ. ಶಿವಮೊಗ್ಗ ತಿಲಕ್ ನಗರ ಇದರ ಪ್ರಥಮ ಸರ್ವ ಸದಸ್ಯರ ಮಹಾಸಭೆ ಇವತ್ತು ನಡೆಯಲಿದೆ. ಈ ಸಂಬಂದ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ.
ಪ್ರಕಟಣೆ
ದಿನಾಂಕ: 24.06.2023ರ ಶನಿವಾರ ಪತ್ರಿಕಾ ಭವನ, ಆರ್.ಟಿ.ಒ ರಸ್ತೆ, ಶಿವಮೊಗ್ಗ ಇಲ್ಲಿ ಸಂಘದ ಮುಖ್ಯ ಪ್ರವರ್ತಕರಾದ ಎನ್.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಿದೆ. ಸರ್ವಸದಸ್ಯರು ಸಕಾಲಕ್ಕೆ ಸಭೆಗೆ ಆಗಮಿಸಿ ಪ್ರಥಮ ಸರ್ವ ಸದಸ್ಯರ ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಡಲು ಕೋರಲಾಗಿದೆ.
ಸ್ಥಳ : ಪತ್ರಿಕಾ ಭವನ ಆರ್.ಟಿ.ಓ.ಆಫೀಸ್ ರಸ್ತೆ ಶಿವಮೊಗ್ಗ
ದಿನಾಂಕ:24-6-2023 ಸಮಯ : ಬೆಳಗ್ಗೆ 11ಕ್ಕೆ