Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIMOGA NEWS LIVE

Shivamogga City Corporation | ಪಾಲಿಕೆ ಚುನಾವಣೆಗೆ ಭಿನ್ನರಾಗ | ನಡೆಯುತ್ತಾ ಎಲೆಕ್ಷನ್?‌ ಏನಿದು ?

13
Last updated: August 14, 2024 10:21 pm
13
Share
SHARE

SHIVAMOGGA | MALENADUTODAY NEWS | Aug 14, 2024  ಮಲೆನಾಡು ಟುಡೆ  

ಶಿವಮೊಗ್ಗ ಪಾಲಿಕೆ ಚುನಾವಣೆ ಬಗ್ಗೆ ಈಗಾಗಲೇ ರಾಜ್ಯ ಚುನಾವಣಾ ಆಯೋಗ ಅಂತಿಮ ಹಂತದ ತೀರ್ಮಾನ ಕೈಗೊಳ್ಳುತ್ತಿದೆ. ಈ ಸಂಬಂಧ ಅಧಿಕೃತ ಹೇಳಿಕೆ ನೀಡಿರುವ ಚುನಾವಣೆ ಆಯೋಗ ಈ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ಸುಳಿವು ನೀಡಿತ್ತು. ಈ ನಡುವೆ ಶಿವಮೊಗ್ಗ ಮಹಾನಗರ ಪಾಲಿಕೆ (Shivamogga City Corporation ) ಚುನಾವಣೆ ಬಗ್ಗೆ ಭಿನ್ನ ರಾಗ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಒಂದು ಕಡೆ ಕಾಂಗ್ರೆಸ್‌ನ ನಿಯೋಗವೊಂದು ರಾಜ್ಯ ಸರ್ಕಾರಕ್ಕೆ ಪಾಲಿಕೆ ಚುನಾವಣೆ ಕ್ಷೇತ್ರ ಪುನರ್‌ ವಿಂಗಡಣೆಯ ಬಳಿಕ ಮಾಡಿ ಎಂದು ಮನವಿ ಮಾಡಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕೆಎಸ್‌ ಈಶ್ವರಪ್ಪ ಹೇಳಿದ್ದೇನು?

ಇನ್ನೊಂದೆಡೆ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಚುನಾವಣೆಯನ್ನು ಬೇಗ ಪೂರ್ಣಗೊಳಿಸಿ ಎಂದು ಆಗ್ರಹಿಸಿದ್ದಾರೆ. 

ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ಕಲುಷಿತ ಕುಡಿಯುವ ನೀರಿನ ಸರಬರಾಜು, ಹದಗೆಟ್ಟ ರಸ್ತೆ, ಕಸವಿಲೇವಾರಿಯಲ್ಲಿನ ವಿಳಂಬ ಹಾಗೂ ಕುಂಠಿತಗೊಂಡಿರುವ ಪಾಲಿಕೆಯ ಅಭಿವೃದ್ಧಿ ಕಾರ್ಯಗಳಿಗೆ ಮರುಜೀವ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಪಾಲಿಕೆ ಚುನಾವಣೆಯನ್ನು ನಡೆಸಿ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. 

ಪಾಲಿಕೆ ಪುನರ್‌ವಿಂಗಡನೆ

ಇನ್ನೊಂದೆಡೆ  ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಹಾಗೂ ವಾರ್ಡ್ಗಳ ಪುನ‌ರ್ ವಿಂಗಡಣೆ ನಂತರವಷ್ಟೆ ಚುನಾವಣೆ ನಡೆಸಬೇಕೆಂದು ಶಿವಮೊಗ್ಗ ಕಾಂಗ್ರೆಸ್ ಮುಖಂಡರಾದ ವಿಶ್ವನಾಥ್ ಕಾಶಿ, ಹೆಚ್.ಸಿ.ಯೋಗೇಶ್, ಎಂ.ಎಸ್.ಶಿವಕುಮಾರ್ ನೇತೃತ್ವದ ತಂಡ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. 

car decor

ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿಲ್ಲ

ಶಿವಮೊಗ್ಗ ನಗರವು ಸಾಕಷ್ಟು ಅಭಿವೃದ್ಧಿಯಾಗಿದೆ. ಜನಸಂಖ್ಯೆ ಹೆಚ್ಚಾಗಿದೆ. ಹೊರವಲಯದ ಪ್ರದೇಶಗಳಲ್ಲಿ ಬಡಾವಣೆಗಳು ಅಭಿವೃದ್ಧಿಯಾಗಿವೆ. ವಿಮಾನ ನಿಲ್ದಾಣ ಸೇರಿದಂತೆ ಹಲವು ಕೈಗಾರಿಕಾ ಪ್ರದೇಶಗಳು ಪಾಲಿಕೆ ವ್ಯಾಪ್ತಿಯಿಂದ ಹೊರಗಿವೆ. ಸಮರ್ಪಕ ಮೂಲಸೌಕರ್ಯ ಕಲ್ಪಿಸಲು ಆಗುತ್ತಿಲ್ಲ  ಎಂದು ಮನವಿಯಲ್ಲಿ ತಿಳಿಸಿದ್ದಾರೆ. 

35 ವಾರ್ಡ್‌

ಸದ್ಯ ಶಿವಮೊಗ್ಗ ನಗರ ಪಾಲಿಕೆಯಲ್ಲಿ ಕೇವಲ 35 ವಾರ್ಡ್ ಗಳಿವೆ ಕೆಲವಾರ್ಡ್ ಗಳಲ್ಲಿ 12 ಸಾವಿರಕ್ಕೂ ಅಧಿಕ ಮತದಾರ ರಿದ್ದಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ವೈಜ್ಞಾನಿಕವಾಗಿ ವಾರ್ಡ್‌ಗಳ ಪುನರ್ ವಿಂಗಡಣೆಯಾ ಗಬೇಕಾಗಿದೆ ಎಂದು ಮುಖಂಡರು  ಒತ್ತಾಯಿಸಿದ್ದಾರೆ. ಹೀಗೆ ಎರಡು ಭಿನ್ನ ಅಭಿಪ್ರಾಯಗಳ ನಡುವೆ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಇದೀಗ ಗೊಂದಲ ಗೂಡಾಡುವ ಸಾಧ್ಯತೆ ಇದೆ.  

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

malenadutoday add
Share This Article
Facebook Whatsapp Whatsapp Telegram Threads Copy Link
Previous Article ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಭೇಟಿಗೆ ಅವಕಾಶ ?| ಜೈಲಿನ ನಿಯಮಗಳು ಏನು ಹೇಳುತ್ತೆ ಗೊತ್ತಾ?
Next Article arecanut rate today in karnataka | ಇವತ್ತಿನ ಅಡಿಕೆ ದರ | ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಅಡಕೆ ದರ
Leave a Comment

Leave a Reply Cancel reply

Your email address will not be published. Required fields are marked *

You Might Also Like

Shivamogga | ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದಾಗ ಬೈಕ್‌ ಸ್ಕಿಡ್‌ | ಹಾರನಹಳ್ಳಿ ಯುವಕ ಸಾವು | ಭದ್ರಾವತಿಯಲ್ಲಿ ಇಬ್ಬರು ಅರೆಸ್ಟ್‌

By 13
Sand tender meeting
SHIVAMOGGA NEWS TODAYSHIMOGA NEWS LIVE

Sand tender meeting june 24/ ಮರಳು ಟೆಂಡರ್ ಲಾಟರಿ ಸಭೆ ಮುಂದೂಡಿಕೆ/ ಮುಂದಿನ ದಿನಾಂಕ ಇಲ್ಲಿದೆ

By ajjimane ganesh

24 ಗಂಟೆ ಕುಡಿಯುವ ನೀರು ಬಿಲ್‌ ಯಾವಾಗ ಬರುತ್ತೆ | ಆಶ್ರಯ ಮನೆ ವಿಚಾರ ಏನಾಯ್ತು | ಪಾಲಿಕೆಯಲ್ಲಿ ಜನರ ಸಮಸ್ಯೆ ಏನಾಗ್ತಿದೆ | ಸಚಿವರ ಉತ್ತರವೇನು?

By 13

ಮನೆ ಕದ ತಟ್ಟಿದ ಶಬ್ಧ ಕೇಳಿ ಹೊರಬಂದ ಮಹಿಳೆಗೆ ಶಾಕ್‌ | ಪೌಡರ್‌ ನಲ್ಲಿತ್ತೆ ಕಣ್ಕಟ್ಟು!? ಕುತೂಹಲದ ಕೇಸ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up