Tuesday, 15 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYBHADRAVATISAGARA

shivamogga fast news 17 / ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು!? / 3 ತಾಲ್ಲೂಕಿನ 4 ಸುದ್ದಿ!

Malenadu Today
Last updated: June 17, 2025 8:41 am
Malenadu Today
Share
SHARE

shivamogga fast news 17  1. ಭದ್ರಾವತಿ ಗ್ರಾಮಾಂತರ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ಭದ್ರಾವತಿ: ಜೂನ್ 15, 2025 ರ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆಯಲ್ಲಿ ಬೈಕ್ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆ ಬೆನ್ನಲ್ಲೆ 112 ತುರ್ತು ಸೇವಾ ಸಂಖ್ಯೆಗೆ ಕರೆ ಮಾಡಿ ಸ್ಥಳೀಯರು ಮಾಹಿತಿ ನೀಡಿದ್ದರು. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ERV ಸಿಬ್ಬಂದಿಗಳು ಮೃತ ವ್ಯಕ್ತಿಯ ವಿವರಗಳನ್ನು ಪರಿಶೀಲಿಸಿ, ಹೆಚ್ಚಿನ ತನಿಖೆಗಾಗಿ ಠಾಣೆಗೆ ಮಾಹಿತಿ ರವಾನಿಸಿದರು. 

2. ಸಾಗರಪೇಟೆ: ಅಪಪ್ರಚಾರ ಆರೋಪ, ದೂರು ನೀಡಲು ಸೂಚನೆ shivamogga fast news 17 

ಸಾಗರ ಟೌನ್​ :  ತಮ್ಮೂರಿನ ವ್ಯಕ್ತಿಯೊಬ್ಬರು ತನ್ನ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಗರಪೇಟೆ ಠಾಣಾ ವ್ಯಾಪ್ತಿಯ ದೂರುದಾರರೊಬ್ಬರು  112ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ತಲುಪಿದ ERV ಸಿಬ್ಬಂದಿಗಳು, ಆರೋಪಿತ ವ್ಯಕ್ತಿಗೆ ಸೂಕ್ತ ಎಚ್ಚರಿಕೆ ಹಾಗೂ ತಿಳುವಳಿಕೆ ನೀಡಿದ್ದಾರೆ. ಅಲ್ಲದೆ, ದೂರುದಾರರಿಗೆ ಔಪಚಾರಿಕ ದೂರು ದಾಖಲಿಸಲು ನೇರವಾಗಿ ಠಾಣೆಗೆ ಬರುವಂತೆ ಸೂಚಿಸಿ ಪ್ರಕರಣ ಇತ್ಯರ್ಥ ಪಡಿಸಿದರು

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

3. ಶಿವಮೊಗ್ಗದಲ್ಲಿ ಮಾಂಗಲ್ಯ ಸರ ಕಳವು: ಕುಂಬಾರಗುಂಡಿಯಲ್ಲಿ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮಾಯ!

ಶಿವಮೊಗ್ಗ:  ಬಿ.ಬಿ. ರಸ್ತೆ ನಿವಾಸಿ ಪುಷ್ಪಲತಾ ಎಂಬವರು  ಗಾಂಧಿ ಬಜಾರ್‌ನಲ್ಲಿರುವ ತಮ್ಮ ಸಹೋದರನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಯೊಬ್ಬ ಅವರ ಕೊರಳಿಗೆ ಕೈ ಹಾಕಿ ಚಿನ್ನದ ಸರ  ಕಳುವು ಮಾಡಿದ್ದಾರೆ. ಕುಂಬಾರಗುಂಡಿಯ ಘಟನೆ ನಡೆದಿದೆ.  1.15 ಲಕ್ಷ ರೂ. ಮೌಲ್ಯದ, 12.800 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ. ಈ ಸಂಬಂಧ  ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ.

car decor

4. ಶಿವಮೊಗ್ಗ: ಸೆಕ್ಯೂರಿಟಿ ಗಾರ್ಡ್ ಮೇಲೆ ಬೀದಿ ನಾಯಿ ದಾಳಿ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ! shivamogga fast news 17 

ಶಿವಮೊಗ್ಗ: ಸವಳಂಗ ರಸ್ತೆಯಲ್ಲಿರುವ ಜೆಜೆ ಕಾಂಪ್ಲೆಕ್ಸ್‌ನ ಬಳಿ  ಸೆಕ್ಯೂರಿಟಿ ಗಾರ್ಡ್ ರಮೇಶ್ ಅವರ ಮೇಲೆ ಬೀದಿ ನಾಯಿಯು ದಾಳಿ ನಡೆಸಿದೆ. ಬೀದಿಯಲ್ಲಿ ಬೊಗಳುತ್ತಿದ್ದ ನಾಯಿಗಳ ಗುಂಪಿನ ಪೈಕಿ ಒಂದು ನಾಯಿಯು ಮಲಗಿದ್ದ ಸೆಕ್ಯುರಿಟಿ ಗಾರ್ಡ್ ಮೇಲೆ ಅಟ್ಯಾಕ್ ಮಾಡಿದೆ. ಘಟನೆಯಲ್ಲಿ  ರಮೇಶ್ ಅವರ ಹೊಟ್ಟೆ, ಬಲಗಾಲಿನ ತೊಡೆ ಮತ್ತು ಬಲಗೈ ತೋರು ಬೆರಳಿಗೆ ಗಂಭೀರ ಗಾಯಗಳಾಗಿವೆ. 

malenadutoday add
TAGGED:shivamogga fast news 17
Share This Article
Facebook Whatsapp Whatsapp Telegram Threads Copy Link
Previous Article Thirthahalli Schools rain fall report rain fall report ಆಗುಂಬೆ 134.4 ಮಿ.ಮೀ ಮಳೆ / ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ! ಇವತ್ತು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
Next Article rain details shivamogga rain details shivamogga ಮಾಸ್ತಿಕಟ್ಟೆ :  213.00 ಮಿ.ಮೀ ಮಳೆ/ ಮಾಣಿ, ಚಕ್ರಾ, ಪಿಕಪ್​, ಸಾವೆಹಕ್ಲು ಡ್ಯಾಂಗಳಿಗೆ ನೀರು / ಘಾಟಿ ಪ್ರದೇಶಗಳ ಮಳೆ ವಿವರ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಮಹಿಳೆಯರೇ ಎಚ್ಚರ | ಒಂದು ಪೋಸ್ಟ್‌ ನಂಬಿದ ಗೃಹಿಣಿಗೆ ಶಾಕ್‌ | ಏನಾಯ್ತು ಗೊತ್ತಾ

By 13

ಶಿವಮೊಗ್ಗದಲ್ಲಿ ಕ್ರಿಸ್‌ಮಸ್‌ ಸಂಭ್ರಮ | ಜಗಮಗಿಸಿದ ಚರ್ಚ್‌ಗಳಲ್ಲಿ ಮೇಳೈಸಿದ ಸಂಭ್ರಮ

By 13
SHIVAMOGGA NEWS TODAY

ಹಣಗೆರೆಕಟ್ಟೆಗೆ ಬಟ್ಟೆ ವ್ಯಾಪಾರಕ್ಕೆ ಹೋಗುತ್ತಿದ್ದ ಟಿಪ್ಪು ನಗರ ನಿವಾಸಿಗೆ ಆಘಾತ | ಜೇನು ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ

By 13
SHIVAMOGGA NEWS TODAY

ದೇವರ ಹೆಸರಲ್ಲಿ ಕೊಟ್ಟ ಮಾತು ತಪ್ಪದಿರಿ, ಈಸೂರು ದಂಗೆ ಪುನರಾವರ್ತನೆ ಆಗಲು ಅವಕಾಶ ನೀಡಬೇಡಿ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up