Saturday, 9 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಸಾರಿಗೆ ನೌಕರರಿಂದ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಕ್ಕೆ ಗಡುವು

prathapa thirthahalli
Last updated: August 2, 2025 3:47 pm
Prathapa thirthahalli - content producer
Share
SHARE

shivamogga news :  ಸಾರಿಗೆ ನೌಕರರಿಂದ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಕ್ಕೆ ಗಡುವು

ಶಿವಮೊಗ್ಗ: ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜಂಟಿ ಕ್ರಿಯಾ ಸಮಿತಿ) ಎಚ್ಚರಿಕೆ ನೀಡಿದೆ. ಆಗಸ್ಟ್ 4 ರೊಳಗೆ ಸರ್ಕಾರವು ತಮ್ಮೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ನಿರ್ಧಾರ ಅನಿವಾರ್ಯ ಎಂದು ಸಮಿತಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಂ. ಮಹಾದೇವ್, 2023 ರಲ್ಲಿ ಶೇ.15 ರಷ್ಟು ಸಂಬಳ ಹೆಚ್ಚಳವಾಗಿದ್ದರೂ, 38 ತಿಂಗಳ ಬಾಕಿ ಹಣ ಇನ್ನೂ ಉಳಿದಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 1957 ರಿಂದ ಜಾರಿಯಲ್ಲಿದ್ದ ಕೈಗಾರಿಕಾ ಒಪ್ಪಂದವನ್ನು ರದ್ದುಪಡಿಸಿ ನಾಲ್ಕು ವರ್ಷಕ್ಕೊಮ್ಮೆ ಒಪ್ಪಂದ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಸರಿಯಲ್ಲ ಎಂದು ಅವರು ದೂರಿದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಹಿಂದೆ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಬೆಳವಾವಿ ಚಲೋ  ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆಗ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಸ್ವೀಕರಿಸಿದ್ದರು. 2024 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಷ್ಕರನಿರತ ನೌಕರರ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರೂ, ನಾಲ್ಕು ತಿಂಗಳ ನಂತರವೂ ಅದನ್ನು ನಡೆಸಲಿಲ್ಲ. ಏಪ್ರಿಲ್‌ನಲ್ಲಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರೂ ನಂತರ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದಾರೆ ಎಂದು ಮಹಾದೇವ್ ಆರೋಪಿಸಿದರು.

shivamogga news : ಸಮಿತಿಯ ಪ್ರಮುಖ ಬೇಡಿಕೆಗಳು:

ಜನವರಿ 1 2020 ರಿಂದ ರಿಂದ ಬಾಕಿ ಇರುವ ಶೇ.15ರ ವೇತನ ಪರಿಷ್ಕರಣೆಯ 38 ತಿಂಗಳ ಬಾಕಿ ಹಣವನ್ನು ಸರ್ಕಾರ ಕೂಡಲೇ ಪಾವತಿಸಬೇಕು.

ಡಿಸೆಂಬರ್​ 31 2023 ರಲ್ಲಿದ್ದ ಸಾರಿಗೆ ನೌಕರರ ಮೂಲ ವೇತನಕ್ಕೆ ಶೇ.31ರಷ್ಟು ತುಟ್ಟಿ ಭತ್ಯೆಯನ್ನು ವಿಲೀನಗೊಳಿಸಿ ದಿನಾಂಕ ಜನವರಿ 01 2024  ರಿಂದ ಶೇ.25ರಷ್ಟು ವೇತನ ಹೆಚ್ಚಿಸಬೇಕು.

ಜುಲೈ 31 ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹವನ್ನೂ ನಡೆಸಿದ್ದ ಸಮಿತಿ, ಆಗಸ್ಟ್ 4 ರ ಒಳಗೆ ಸರ್ಕಾರವು ಚರ್ಚಿಸಿ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಈ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸೇವೆಗಳಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ.

shivamogga news
shivamogga news

 

Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Labour Minister Santosh Lad ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗಕ್ಕೆ ಭೇಟಿ : ಯಾವಾಗ, ಕಾರಣವೇನು?
Next Article Prajwal revanna case Prajwal revanna ಪ್ರಜ್ವಲ್​ ರೇವಣ್ಣಾಗೆ ಶಿಕ್ಷೆ ಪ್ರಕಟ : ಜೀವಾವಧಿ ಶಿಕ್ಷೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

Dhruva sarja : 
SHIVAMOGGA NEWS TODAYSTATE NEWS

ಮುಂಬೈನಲ್ಲಿ ನಟ  ಧ್ರುವ ಸರ್ಜಾ ವಿರುದ್ದ ಕೇಸ್​ ದಾಖಲು : ಕಾರಣವೇನು 

By Prathapa thirthahalli
SHIVAMOGGA NEWS TODAY

ಶಿವಮೊಗ್ಗ KSRTC ಬಸ್‌ ಸ್ಟ್ಯಾಂಡ್‌ ನಲ್ಲಿ ಮಲಗಿದ್ದ ಮಹಿಳೆ ಸಾವು

By 13
SHIVAMOGGA NEWS TODAY

ಕೋಟೆ ಆಂಜನೇಯ ಸ್ವಾಮಿ ರಥೋತ್ಸವದ ವೇಳೆ ಗೋಲ್ಗಪ್ಪಾ ಕಾರಣಕ್ಕೆ ಸ್ಟಾಲ್‌ ವ್ಯಾಪಾರಿಗಳ ಫೈಟ್‌ | FIR

By 13
SHIVAMOGGA NEWS TODAY

ಶಿಕಾರಿಪುರದಲ್ಲಿ ಶಿವಮೊಗ್ಗ CEN ಪೊಲೀಸರ ರೇಡ್‌ | ಅಣ್ಣಾನಗರದ ಓರ್ವ ಸೇರಿ ನಾಲ್ವರು ಅರೆಸ್ಟ್‌ | ಕಾರು ಬೈಕ್‌ ಜೊತೆ ಸಿಕ್ಕಿದ್ದೇನು?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up