Thursday, 10 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

shivamogga news today :  ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಇಂದು ಶಿವಮೊಗ್ಗ ಕೋರ್ಟ್​ಗೆ ಹಾಜರ್

prathapa thirthahalli
Last updated: May 15, 2025 12:11 pm
Prathapa thirthahalli - content producer
Share
SHARE

shivamogga news today :  22 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ತೊಡಗಿಸಿಕೊಂಡು ಕೇರಳ ಪೊಲೀಸರಿಂದ ಬಂಧಿತನಾಗಿ ಜೈಲುವಾಸ ಅನುಭವಿಸುತ್ತಿರುವ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಇಂದು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಭಾರಿ ಬಿಗಿ ಭದ್ರತೆಯೊಂದಿಗೆ  ಆಗುಂಬೆ-ತೀರ್ಥಹಳ್ಳಿ ಪೊಲೀಸರು ಕೇರಳದಿಂದ ಬಿಜಿಕೆಯನ್ನು ಕರೆತಂದಿದ್ದರು. ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗುಂಬೆ  ಪೊಲೀಸ್ ಠಾಣೆಯಲ್ಲಿ ಬಿಜಿಕೆ ವಿರುದ್ದ ಪ್ರಕರಣ ದಾಖಲಾಗಿತ್ತು.

shivamogga news today : ಮಲೆನಾಡಿನಲ್ಲಿ ನಕ್ಸಲ್ ಸಂಘಟನೆಯನ್ನು ಮಂಚೂಣಿಗೆ ಕೊಂಡೊಯ್ಯುವಲ್ಲಿ ಪ್ರಮುಖಪಾತ್ರ ವಹಿಸಿದ್ದ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ 2021 ರ ಡಿಸೆಂಬರ್ ತಿಂಗಳು ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಕೇರಳ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ನೆನ್ನೆ ಬಿಜೆಕೆಯನ್ನು ಬಾಡಿ ವಾರೆಂಟ್ ಮೂಲಕ ಆಗುಂಬೆ-ತೀರ್ಥಹಳ್ಳಿ ಪೊಲೀಸರು ಭಾರಿ ಭದ್ರತೆಯೊಂದಿಗೆ ಕರೆತಂದಿದ್ದರು. ಶಿವಮೊಗ್ಗದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್​ ನ್ಯಾಯಾಲಯಕ್ಕೆ ಬಿಜಿಕೆಯನ್ನು ಇಂದು ಹಾಜರು ಪಡಿಸಲಾಯಿತು. ಬಿಜಿಕೆ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

174/2007 ತಲ್ಲೂರು ಅಂಗಡಿ ಬಳಿ ಬಸ್ ಸುಟ್ಟ ಪ್ರಕರಣ, 51/2009 ಆಗುಂಬೆ ಬಳಿ ಫಾರೆಸ್ಚ್ ಚೆಕ್ ಪೋಸ್ಟ್ ದಾಳಿ ಪ್ರಕರಣ 12 /2009 ಆಗುಂಬೆ ಬಳಿ ಅರುಣ್ ಕುಮಾರ್ ಮತ್ತು ಕಿರಣ್ ಕುಮಾರ್ ಎಂಬುವರ ಮನೆಗೆ ಬೆಂಕಿ ಹಚ್ಚಿ ಬೈಕ್ ಸುಟ್ಟ ಘಟನೆ. ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಮತ್ತು ಡಬಲ್ ಬ್ಯಾರಲ್ ಗನ್ ದೋಚಿದ ಪ್ರಕರಣದಲ್ಲಿ ಬಿಜಿಕೆ ಪ್ರಮುಖ ಆರೋಪಿಯಾಗಿದ್ದಾನೆ.

car decor

ನಕ್ಸಲ್ ಬಿಜಿ ಕೃಷ್ಣಮೂರ್ತಿ ವಿರುದ್ಧ ಚಿಕ್ಕಮಗಳೂರು , ಉಡುಪಿ ಹಾಗೂ ಶಿವಮೊಗ್ಗದಲ್ಲಿ ಕೇಸ್ಗಳು ದಾಖಲಾಗಿವೆ.  ಈ ಪ್ರಕರಣಗಳ ಸಂಬಂಧ ಈಗಾಗಲೇ ಉಡುಪಿ ಹಾಗೂ ಚಿಕ್ಕಮಗಳೂರು ಪೊಲೀಸರು ಬಿಜಿಕೆಯನ್ನು ಕೋರ್ಟ್​ಗೆ ಹಾಜರುಪಡಿಸಿವೆ. ಕಳೆದ ವರ್ಷ  ತೀರ್ಥಹಳ್ಳಿ ಪೊಲೀಸರು ಕೋರ್ಟ್​ಗೆ  ಹಾಜರುಪಡಿಸಿದ್ದರು. 

shivamogga news today :  ದಶಕಗಳ ಹಿಂದೆ ಶೋಷಿತರ ಪರ ಹೋರಾಟಗಾರರಾಗಿದ್ದ ಬಿಜಿಕೆ

ದಶಕದ ಹಿಂದೆ ಶಿವಮೊಗ್ಗ ನ್ಯಾಷನಲ್ ಕಾಲೇಜಿನಲ್ಲಿ  ಎಲ್.ಎಲ್.ಬಿ ಓದುತ್ತಲೇ ಶೋಷಿತ ದಮನಿತರ ಪರ ಹೋರಾಟಗಳನ್ನು ಮಾಡುತ್ತಾ ಬಂದಿದ್ದ ಬಿಜಿಕೆ ಸಮಾಜದ ಮುಖ್ಯವಾಹಿನಿಯಲ್ಲಿ ಒಬ್ಬ ಹೋರಾಟಗಾರನಾಗಿ ರೂಪಿತವಾಗುತ್ತಾನೆ ಎಂದು ಸ್ನೇಹಿತರು ಭಾವಿಸಿದ್ದರು. ಆದರೆ ಪರಿಸರ ಸಂರಕ್ಷಣೆ ನೆಪದಲ್ಲಿ ಶಿವಮೊಗ್ಗದಲ್ಲಿ ಕಣ್ಮರೆಯಾದ ಯುವಕ ಯುವತಿಯರ ಗುಂಪು ಮುಂದೆ ನಕ್ಸಲ್ ಸಂಘಟನೆ ಸೇರುತ್ತಾರೆ ಎಂದು ಊಹಿಸಿರಲಿಲ್ಲ. ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾಳನ್ನೇ ಮದುವೆಯಾಗಿದ್ದ ಬಿಜಿಕೆ ಎರಡು ದಶಕಕ್ಕೂ ಹೆಚ್ಚು ಕಾಲ ಭೂಗತರಾಗಿದ್ದ. ಮಲೆನಾಡಿನಲ್ಲಿ ಸಂಘಟನೆ ನಿಷ್ಕ್ರೀಯವಾಗುತ್ತಿದ್ದಂತೆ ಕೇರಳದತ್ತ ಮುಖ ಮಾಡಿದ್ದ ಬಿಜಿಕೆ ಗ್ರೂಪ್ ಗೆ ಒಂದು ಹಂತದಲ್ಲಿ ನೆಲೆಯೂರಲು ಅವಕಾಶ ಸಿಕ್ಕಿತು. ಆದರೆ ಕೇರಳ ಪೊಲೀಸರು ಹೊಸಗದ್ದೆ ಪ್ರಭಾ ಮತ್ತು ಬಿಜಿ ಕೃಷ್ಣಮೂರ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

14-05-25 ರ ರಾತ್ರಿ ಬಿಜಿಕೆಯನ್ನು ಶಿವಮೊಗ್ಗದ ಸೆಂಟ್ರಲ್ ಜೈಲಿಗೆ ಕರೆತರಲಾಗಿತ್ತು. ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

malenadutoday add
TAGGED:Shivamogga news today
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article today Jataka in kannada public dina bhavishya zodiac Predictions in Kannada hindu panchanga kannada 13 may 2025 dina bhavishya 13 ಮೇ 2025 ರ ಜ್ಯೋತಿಷ್ಯ ಭವಿಷ್ಯ horoscope today Ganesha Speak hindu Panchang Today zodiac Predictions in Kannada / ಇವತ್ತಿನ ರಾಶಿಫಲ/ ಹೊಸ ವಿಚಾರ
Next Article bhadravati news bhadravati news :  ಭದ್ರಾ ಚಾನಲ್​ಗೆ ಬಿದ್ದಿದ್ದ ಜಿಂಕೆ ಮರಿ ರಕ್ಷಣೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಬ್ಯಾರಿಗೇಡ್‌ಗಳನ್ನು ತಳ್ಳಿ ಡಿಸಿ ಕಚೇರಿಗೆ ರೈತರ ಮುತ್ತಿಗೆ | ಕಾರಣವೇನು

By 131

ಮದುವೆ ಮುಗಿಸಿ ಬರುವಷ್ಟರಲ್ಲಿ ಮನೆ ಮಾಡಿಗೆ ಹಾಕಿದ್ರು ಏಣಿ | ಅನುಮಾನಗೊಂಡು ನೋಡಿದವರಿಗೆ ಕಾದಿತ್ತು ಶಾಕ್

By 13
SHIVAMOGGA NEWS TODAY

MLA ಯೊಬ್ಬರ ಮಗನಿಂದ ಅಧಿಕಾರಿಗೆ ನಿಂದನೆ, ಬೆದರಿಕೆ? | ದೂರು ಕೊಟ್ಟ ಗಂಟೆಯಲ್ಲಿ ಮೂವರು ಬಂಧನ? | ಇದು ಸಾಧ್ಯ

By 13
SHIVAMOGGA NEWS TODAY

ಸೂಕ್ತ ವಧುವರರನ್ನು ಆಯ್ಕೆ ಮಾಡಿಕೊಳ್ಳಲು ಇಲ್ಲಿದೆ ಸುವರ್ಣವಕಾಶ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up