Monday, 8 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • Uncategorized
  • INFORMATION NEWS
  • NATIONAL NEWS
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

Shivamogga july 22: ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಬೇಡ: ಶಿವಮೊಗ್ಗದಲ್ಲಿ ವಿಶೇಷ ಬಹಿರಂಗ ಸಭೆ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

prathapa thirthahalli
Last updated: July 22, 2025 2:28 pm
Prathapa thirthahalli - content producer
Share
SHARE

Shivamogga : ಶಿವಮೊಗ್ಗ: ದೇಶದಲ್ಲಿ ಮತ್ತೊಮ್ಮೆ ಕರಾಳ ತುರ್ತು ಪರಿಸ್ಥಿತಿಯ ಸ್ಥಿತಿ ಬರಬಾರದು ಎಂಬ ಉದ್ದೇಶದಿಂದ ಶಿವಮೊಗ್ಗದ ಶ್ರೀಗಂಧ ಸಂಸ್ಥೆ ಮತ್ತು ಮಂಥನಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜುಲೈ 25 ರಂದು ಶುಭ ಮಂಗಳ ಸಮುದಾಯ ಭವನದಲ್ಲಿ ‘ಕರಾಳ ಅಧ್ಯಾಯ 50 ವರ್ಷ’ ಎಂಬ ವಿಶೇಷ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ 50 ವರ್ಷ ಕಳೆದಿವೆ. ಆದರೆ, ಈಗಿನ ಯುವಕರಿಗೆ ಆ ಕರಾಳ ಅವಧಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದಲ್ಲಿ ‘ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದವರ ಮೇಲೂ ಎಫ್‌ಐಆರ್ ದಾಖಲಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಎಷ್ಟು ಜನ ಜೈಲಿಗೆ ಹೋಗಿ ಬಂದರು, ಇಡೀ ದೇಶವೇ ಜೈಲಾಗಿ ಮಾರ್ಪಟ್ಟಿತ್ತು ಎಂದು ಈಶ್ವರಪ್ಪ ಸ್ಮರಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಆ ಸಂದರ್ಭದಲ್ಲಿ ಅನೇಕ ಹೋರಾಟಗಾರರು ತುರ್ತು ಪರಿಸ್ಥಿತಿಯಿಂದ ಸಂಪೂರ್ಣ ಸ್ವಾತಂತ್ರ್ಯ ಬೇಕೆಂಬ ಕಾರಣದಿಂದ ತಮ್ಮ ಬಡತನವನ್ನೂ ಲೆಕ್ಕಿಸದೆ ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಬೆಂಗಳೂರಿನಲ್ಲಿ ಜಯಪ್ರಕಾಶ ನಾರಾಯಣ್ ನೇತೃತ್ವದಲ್ಲಿ ಹೋರಾಟ ನಡೆದಾಗ, ಎಲ್.ಕೆ. ಅಡ್ವಾಣಿ ಸೇರಿದಂತೆ ಅನೇಕರನ್ನು ಬಂದ ದಿನವೇ ಬಂಧಿಸಲಾಯಿತು. ಈ ಕರಾಳ ಪರಿಸ್ಥಿತಿ ಮತ್ತೊಮ್ಮೆ ಬರಬಾರದು ಎಂಬ ಕಾರಣದಿಂದ ಹಾಗೆಯೇ ಯುವಕರಿಗೆ ಇದರ ಬಗ್ಗೆ ಅರಿವು ಮೂಡಿಸುವ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ಹೇಳಿದರು.

Shivamogga :  ಹೋರಾಟಗಾರರಿಗೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ

ನಂತರ ಶ್ರೀಗಂಧ ಸಂಸ್ಥೆಯ ಕೋಶಾಧ್ಯಕ್ಷರಾದ ಕೆ.ಇ. ಕಾಂತೇಶ್ ಮಾತನಾಡಿ, ಈ ಕರಾಳ ಸಂದರ್ಭದಲ್ಲಿ ಅನೇಕ ಹಿಂದುತ್ವವಾದಿಗಳು ಸೆರೆಮನೆವಾಸ ಅನುಭವಿಸಿದ್ದರು. ಅಂತಹ 35 ಜನರಿಗೆ ಅಂದಿನ ದಿನ ಸನ್ಮಾನ ಮಾಡಲಾಗುವುದು ಎಂದರು. ಹಾಗೆಯೇ, ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಇರುವುದರಿಂದ, 26 ನಿವೃತ್ತ ಸೈನಿಕರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಜುಲೈ 19 ರಂದು ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಹಮ್ಮಿಕೊಂಡಿದ್ದು, ಅದರಲ್ಲಿ 18 ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಅವರಿಗೆ ಬಹುಮಾನ ವಿತರಣೆ ಹಮ್ಮಿಕೊಂಡಿದ್ದೇವೆ ಎಂದರು.

ಈ ಕಾರ್ಯಕ್ರಮವನ್ನು ತುರ್ತು ಪರಿಸ್ಥಿತಿಯ ಹೋರಾಟಗಾರರಾದ ಶ್ರೀ ಎ.ಎಸ್. ಪದ್ಮನಾಭ ಭಟ್ಟ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪ ವಹಿಸಲಿದ್ದು, ಖ್ಯಾತ ಸಾಹಿತಿಗಳಾದ ಜೆ.ಬಿ. ಹರೀಶ್ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Shivamogga ಕೆ ಎಸ್​ ಈಶ್ವರಪ್ಪ
Shivamogga ಕೆ ಎಸ್​ ಈಶ್ವರಪ್ಪ
TAGGED:ks eshwarappaSHIVAMOGGA
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Dharmasthala news ಕೆ ಎಸ್​ ಈಶ್ವರಪ್ಪ Dharmasthala news : ಧರ್ಮಸ್ಥಳ ಪ್ರಕರಣ : ಕೆಎಸ್​ ಈಶ್ವರಪ್ಪ ಹೇಳಿದ್ದೇನು
Next Article Sampekkatte Circle ಮದ್ಯದ ವಿಚಾರವಾಗಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವವಕರು ಹೊಸನಗರ ಸಂಪೆಕಟ್ಟೆ ಸರ್ಕಲ್​ನಲ್ಲಿ ರಾತ್ರಿ ಸಮಾ ಹೊಡ್ಕೊಂಡ್ರು : ಸಿಸಿ ಟಿವಿಯ ದೃಶ್ಯ ಸೆರೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

shivamogga fast news 17 
SHIVAMOGGA NEWS TODAYBHADRAVATISAGARA

shivamogga fast news 17 / ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು!? / 3 ತಾಲ್ಲೂಕಿನ 4 ಸುದ್ದಿ!

By Malenadu Today
SHIVAMOGGA NEWS TODAY

ಸಿಟಿರೌಂಡ್ಸ್‌ನಲ್ಲಿದ್ದ ಬಸ್‌ ಚಾಲಕ, ಮಾಲೀಕರಿಗೆ ಶಿವಮೊಗ್ಗ ಟ್ರಾಫಿಕ್‌ ಪೊಲೀಸರ ಶಾಕ್‌ | ಬಿತ್ತು ಫೈನ್‌

By 13
Meat Ban on August 27 in shivamogga
SHIMOGA NEWS LIVESHIVAMOGGA NEWS TODAY

ಶಿವಮೊಗ್ಗ ನಗರದಲ್ಲಿ ಆ.27 ರಂದು ಮಾಂಸ ಮಾರಾಟ ನಿಷೇಧ

By ajjimane ganesh
today shivamogga short news august 09
HOLEHONNUR KARNATAKABHADRAVATIRIPPONPETSAGARASHIKARIPURASHIMOGA NEWS LIVESHIVAMOGGA CRIME NEWS TODAYSHIVAMOGGA NEWS TODAY

ಭದ್ರಾವತಿ, ಸಾಗರ, ಶಿವಮೊಗ್ಗ! 4 ಘಟನೆಗಳ ಶಾರ್ಟ್​ ನ್ಯೂಸ್!

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up