Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIMOGA NEWS LIVE

ಶಿವಮೊಗ್ಗ ಜಿಲ್ಲೆಯ ಇವತ್ತಿನ ಚಟ್​ ಪಟ್​ ಸುದ್ದಿ ! / 46 ವೆಹಿಕಲ್ ಹರಾಜು, ಇನ್​ಸ್ಪೆಕ್ಟರ್​ಗಳ ವರ್ಗಾವಣೆ, ವ್ಯಾಪಾರಸ್ಥರಿಗೆ ಶಾಕ್ !​

Malenadu Today
Last updated: May 7, 2025 2:55 am
Malenadu Today
Share
SHARE

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವರದಿ ನೀಡುವ ಮಲೆನಾಡು ಟುಡೆಯ ಇವತ್ತಿನ ಚಟ್​ ಪಟ್​ ಸುದ್ದಿಕಾಲಂ ನಿಮ್ಮ ಮುಂದೆ . 

ಭದ್ರಾವತಿಯಲ್ಲಿ ವ್ಯಾಪಾರಸ್ಥರಿಗೆ ಶಾಕ್

ಭದ್ರಾವತಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಹೊಸಮನೆ ಮುಖ್ಯರಸ್ತೆಯ ಹೋಟೆಲ್, ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ  ಕೋಪ್ಟಾ ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿ ಮಾಹಿತಿ ನೀಡಿದರು. ಈ ಸಂಬಂಧ ಒಟ್ಟು 30 ಪ್ರಕರಣ ದಾಖಲಿಸಿ ₹3,800 ದಂಡ ಸಂಗ್ರಹಿಸಲಾಗಿದೆ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ತುಂಗಾನಗರದ ಬಳಿಕ ಇದೀಗ ಗ್ರಾಮಾಂತರದಲ್ಲಿ ಹರಾಜು

ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೀಜ್ ಆದ ವೆಹಿಕಲ್ಗಳ ಹರಾಜಿಗೆ ಪ್ರಕಟಣೆ ನೀಡಲಾಗಿತ್ತು. ಇದೀಗ ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಇದೇ ರೀತಿಯ ಪ್ರಕಟಣೆ ಹೊರಬಿದ್ದಿದೆ. ಮೇ.12 ರಂದು ಠಾಣೆಯಲ್ಲಿ  ವಾರಸುದಾರರು ಪತ್ತೆಯಾಗದ 46 ದ್ವಿಚಕ್ರ ವಾಹನಗಳ ಹರಾಜಿಗೆ ನಿರ್ದರಿಸಲಾಗಿದ್ದು,  ಬಹಿರಂಗ ಹರಾಜು ನಡೆಯಲಿದೆ. ಈ ಸಂಬಂಧ  3ನೇ ಜೆ ಎಂ ಎಫ್ ಸಿ ನ್ಯಾಯಲಯದಿಂದ ಆದೇಶ ಪಡೆದುಕೊಳ್ಳಲಾಗಿದ್ದು, ಅಂದು ಬೆಳಗ್ಗೆ 10.00 ಗಂಟೆಗೆ ಹರಾಜು ನಡೆಯಲಿದೆ. 

ಶಿವಮೊಗ್ಗ ಜಿಲ್ಲೆ / ವಿದ್ಯಾರ್ಥಿಗೆ ಪೊಲೀಸರ ಸನ್ಮಾನ

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು  ಈ ವರ್ಷ  SSLC ಯಲ್ಲಿ 625 ಅಂಕಕ್ಕೆ 624 ಅಂಕ ಪಡೆದ ಸಿಬ್ಬಂದಿಯೊಬ್ಬರ ಮಗಳನ್ನು ತಮ್ಮ ಠಾಣೆಗೆ ಆಹ್ವಾನಿಸಿ, ಸನ್ಮಾನಿಸಿದ್ದಾರೆ.  ಆದಿಚುಂಚನಗಿರಿ ಶಾಲೆಯಲ್ಲಿ ಓದುತ್ತಿದ್ದ ಸಹಾನ ಹೆಚ್ ರನ್ನು, ಠಾಣೆಯ ಪೊಲೀಸರು ಸನ್ಮಾನಿಸಿದರು. ಈಕೆ  ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಅವರ ಮಗಳು. ಈಕೆಯ ಸಾದನೆಗೆ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿ ಹೆಮ್ಮೆ ಪಡುತ್ತಿದ್ದಾರೆ. 

 ಪೊಲೀಸ್ ಇನ್​ಸ್ಪೆಕ್ಟರ್​ ವರ್ಗಾವಣೆ

ಶಿವಮೊಗ್ಗದಲ್ಲಿನ ಕೆಲವು ಇನ್​ಸ್ಪೆಕ್ಟರ್ ವರ್ಗಾವಣೆ ಗೊಂಡಿದ್ದಾರೆ. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಪಿಐ ಸಂತೋಷ್​ ಇದೀಗ ವಿನೋಬನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.  ಗಾಯಿತ್ರಿ ಆರ್ ಅವರು ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಪಿಐ ಆಗಿ ವರ್ಗಾವಣೆಗೊಂಡಿದ್ದರು. ಈ ಆದೇಶ ಇದೀಗ ರದ್ದಾಗಿದೆ. ಇನ್ನೂ ಸಂಚಾರಿ ಪೊಲೀಸ್ ಠಾಣೆಯ ಪಿಐ ಆಗಿ ಮಣಿಪಾಲ್ ಪೊಲೀಸ್ ಠಾಣೆಯ ದೇವರಾಜ್ ಟಿವಿಯವರನ್ನ ವರ್ಗಾಯಿಸಲಾಗಿದೆ. ಇತ್ತ ವಿನೋಬ ನಗರ ಪೊಲೀಸ್ ಠಾಣೆಗೆ ಪಿಐ ಆಗಿ ವರ್ಗವಾಗಿದ್ದ  ಭರತ್ ಕುಮಾರ್ ಮಹಿಳಾ ಠಾಣೆ ಪಿಐ ಆಗಿ ಮುಂದುವರಿಯಲಿದ್ದಾರೆ. 

ಶಿವಮೊಗ್ಗ ಜಿಲ್ಲೆ

Share This Article
Facebook Whatsapp Whatsapp Telegram Threads Copy Link
Previous Article new town police station new town police station / ಕಳುವಾದ ಮನೆ ಏರಿಯಾದಲ್ಲಿಯೇ ಸಿಕ್ಕಿಬಿದ್ದ ಕಳ್ಳ! ನಡೆದಿದ್ದೇನು?
Next Article Power cut shivamogga ಪೊಲೀಸ್​ ಚೌಕಿ ಸೇರಿದಂತೆ ಇವತ್ತು ಪ್ರಮುಖ ಎರಿಯಾಗಳಲ್ಲಿ ಕರೆಂಟ್ ಕಟ್! ವಿವರ ಓದಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

Shivamogga | ಸುಬ್ರಹ್ಮಣ್ಯಕ್ಕೆ ಹೋಗ್ತಿದ್ದಾಗ ಬೈಕ್‌ ಸ್ಕಿಡ್‌ | ಹಾರನಹಳ್ಳಿ ಯುವಕ ಸಾವು | ಭದ್ರಾವತಿಯಲ್ಲಿ ಇಬ್ಬರು ಅರೆಸ್ಟ್‌

By 13

ಕಾಡುಕೋಣ ಕೊಂದು ಹೂತು ಹಾಕಿದ ಕೇಸ್‌ಗೆ ಟ್ವಿಸ್ಟ್‌ | ಇಬ್ಬರು ಅರೆಸ್ಟ್‌ |

By 13

ಬಸ್​ ನಿಲ್ದಾಣದಲ್ಲಿ ಬಾಲಕ!/ಹೊಡಿತಾಳೆ ಹೆಂಡತಿ/ಗೇಟಿನ ಮುಂದ ಕಾರು ನಿಲ್ಲಿಸಿ ಉಪದ್ರ! 112 ದೂರು! ಏನಿದು!?

By ajjimane ganesh

ಕಡದಕಟ್ಟೆ ನಿವಾಸಿ ಈ ವ್ಯಕ್ತಿ ಹುಡುಕಿದರೂ ಸಿಗುತ್ತಿಲ್ಲ | ಸುಳಿವಿದ್ದರೇ ತಕ್ಷಣ ಪೊಲೀಸರಿಗೆ ತಿಳಿಸಿ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up