Wednesday, 30 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICSSHIVAMOGGA NEWS TODAYUncategorized

Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ :  ಕೆ.ಎಸ್​. ಈಶ್ವರಪ್ಪ 

prathapa thirthahalli
Last updated: July 28, 2025 2:35 pm
Prathapa thirthahalli - content producer
Share
SHARE

Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ :  ಕೆ.ಎಸ್​. ಈಶ್ವರಪ್ಪ 

Shivamogga Press Meet ರಾಜ್ಯ ಸರ್ಕಾರ ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪ ಯೋಜನೆ-ಬುಡಕಟ್ಟು ಉಪ ಯೋಜನೆ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯಗಳಿಗೆ ಮಾಡಿದ ದ್ರೋಹ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್​. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Shivamogga Press Meet ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ರ ಸಾಲಿನಲ್ಲಿ ಎಸ್​ಸಿಎಸ್​​ಪಿ-ಟಿಎಸ್​​ಪಿ ಅಭಿವೃದ್ಧಿಗೆ ಒಟ್ಟು 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಆದರೆ, ಈ ಪೈಕಿ 11,896.84 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಬಳಸಲು ಮುಂದಾಗಿದೆ ಎಂದು ಆರೋಪಿಸಿದರು. ಈ ಹಿಂದೆಯೂ ಸಹ ಇದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿತ್ತು, ಆದರೆ ಈಗ ಮತ್ತೆ ಅದೇ ರೀತಿ ಹಣವನ್ನು ತೆಗೆದು ಮೋಸ ಮಾಡಲಾಗಿದೆ ಎಂದು ಈಶ್ವರಪ್ಪ ದೂರಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಕಾರಣದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅಧಿಕಾರಕ್ಕೆ ಬಂದಿದ್ದೀರಿ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಒಳ್ಳೆಯದೇ, ಆದರೆ ಎಸ್​ಸಿಎಸ್​​ಪಿ-ಟಿಎಸ್​​ಪಿ ಅಭಿವೃದ್ಧಿಗೆ ಇಟ್ಟ ಹಣವನ್ನು ಈ ಯೋಜನೆಗೆ ಬಳಸುತ್ತಿರುವುದು ತಪ್ಪು” ಎಂದು ಅವರು ಅಭಿಪ್ರಾಯಪಟ್ಟರು.

car decor
NES Head Office, Balaraja Urs Road, Shivamogga

Shivamogga Press Meet ರಾಜ್ಯ ಸರ್ಕಾರ ಹಿಂದಿನಿಂದಲೂ ‘ನಾವು ಹಿಂದುಳಿದ ವರ್ಗಗಳ ಪರ’ ಎಂದು ಹೇಳುತ್ತಾ ಬಂದಿದೆ. ಆದರೆ ಇಂದು ಅದೇ ಸರ್ಕಾರ ಹಿಂದುಳಿದ ವರ್ಗಗಳ ಹಣವನ್ನು ನುಂಗಿ ನೀರು ಕುಡಿಯುತ್ತಿದೆ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿಗಳು ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರಿಗೂ ಅವರ ಕ್ಷೇತ್ರದ ಅಭಿವೃದ್ಧಿಗೆಂದು ತಲಾ 50 ಕೋಟಿ ಹಣ ನೀಡುವುದಾಗಿ ಹೇಳಿದ್ದಾರೆ. ಆ ಅಭಿವೃದ್ಧಿ ಕಾರ್ಯಗಳಿಗೆ ಪರಿಶಿಷ್ಟ ವರ್ಗಗಳ ಹಣವನ್ನು ಬಳಸಬಾರದು ಎಂದು ಎಚ್ಚರಿಸಿದ ಅವರು, ಹಾಗೇನಾದರೂ ಮಾಡಿದರೆ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದರು.

Shivamogga Press Meet ಕೆ ಎಸ್​ ಈಶ್ವರಪ್ಪ
Shivamogga Press Meet ಕೆ ಎಸ್​ ಈಶ್ವರಪ್ಪ

 

malenadutoday add
TAGGED:Shivamogga Press Meet
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Shivamogga Farmers ತೀನಾ ಶ್ರೀನಿವಾಸ್​ ಸುದ್ದಿಗೋಷ್ಟಿ ಗೊಬ್ಬರದ ಕೊರತೆ ವಿರುದ್ದ ಹೋರಾಟಕ್ಕೆ ಕರೆ ನೀಡಿದಂತೆ, ರೈತರನ್ನು ಒಕ್ಕಲೆಬ್ಬಿಸುವ ನೋಟಿಸ್ ವಿರುದ್ಧವೂ ಹೋರಾಕ್ಕೆ ಕರೆ ನೀಡಿ / ತಿನಾ ಶ್ರೀನಿವಾಸ್​
Next Article ಮಾಧ್ಯಮಗಳು ಧರ್ಮಗುರುಗಳ ಆಯುಧವಾಗಿ ಪರಿಣಮಿಸಿವೆ: ದಿನೇಶ್ ಅಮೀನ್‌ಮಟ್ಟು ಕಳವಳ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಸ್ಟೂಡೆಂಟ್‌ ಇನ್‌ಸ್ಟಾ ಅಕೌಂಟ್‌ ಚೆಕ್‌ ಮಾಡಿ, 6 ಸಾವಿರ ರೂಪಾಯಿ ವೀಲೀಂಗ್‌ ಫೈನ್‌ | ಇನ್ನೊಂದೆಡೆ SP ಷೇರ್‌ ಮಾಡಿದ್ರು ವಿಕ್ಕಿಪಿಡಿಯಾ ವಿಡಿಯೋ

By 13

ಕೆಲಸಕ್ಕೆ ಹೋಗುತ್ತೀನಿ ಎಂದ ಭದ್ರಾವತಿ ಯುವತಿ ಮಿಸ್ಸಿಂಗ್‌ | ರೈಲ್ವೆ ಬ್ರಿಡ್ಜ್‌ ಮೇಲೆ ಸಿಕ್ಕ ಬ್ಯಾಗ್‌, ಚಪ್ಪಲಿ ಐಡಿ ಕಾರ್ಡ್‌ | ಚಾನಲ್‌ನಲ್ಲಿ ಸಿಕ್ಕ ಮೃತದೇಹ?

By 13
SHIVAMOGGA NEWS TODAY

ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನಕ್ಕೆ ದಿನಾಂಕ ನಿಗದಿ | ಯಾವಾಗ ನಡೆಯಲಿದೆ?

By 131
power cut tomorrow
SHIVAMOGGA NEWS TODAY

power outage : ಮೇ 25 ರಂದು ವಿದ್ಯುತ್ ವ್ಯತ್ಯಯ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up