ಚಂಡೆ, ಡೊಳ್ಳು, ವಾದ್ಯಮೇಳದೊಂದಿಗೆ ಹೊರಟ ಓಂ ಗಣಪತಿ! ಮೆರವಣಿಗೆ ಹೇಗೆ ಸಾಗಲಿದೆ? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಶಿವಮೊಗ್ಗ: ನಗರದ ಅಶೋಕ ರಸ್ತೆಯ ಅಶೋಕ ಯುವಕರ ಸೇವಾ ಸಂಘದಿಂದ  ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ವಿಸರ್ಜನಾಪೂರ್ವಕ ಮೆರವಣಿಗೆ ಆರಂಭಗೊಂಡಿದೆ.  ಓಂ ಗಣಪತಿಯ  ರಾಜಬೀದಿ ಉತ್ಸವ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಬಿ.ಎಚ್‌.ರಸ್ತೆ, ಕೋಟೆ ರಸ್ತೆ ಮೂಲಕ ಸಾಗಲಿದೆ. ಬಳಿಕ ರಾಜಬೀದಿ ಉತ್ಸವದೊಂದಿಗೆ ಕೋರ್ಪಲಯ್ಯನ ಛತ್ರದ ಬಳಿ ತುಂಗಾ ನದಿಯಲ್ಲಿ ಗಣೇಶಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.  ರಾಜಬೀದಿ ಉತ್ಸವದಲ್ಲಿ ಡೊಳ್ಳು ಕುಣಿತ, ಕರಡಿ ಮಜಲು, ಚಂಡೆ, … Read more

ಹಿಂದೂ ಮಹಾಸಭಾ ಗಣಪತಿ! ಶಾಸಕರು ಹೇಳಿದ್ದೇನು? ಸಚಿವರ ಪ್ರಕಟಣೆಯಲ್ಲಿ ಏನಿತ್ತು? ಇಲ್ಲಿದೆ ಡಿಟೇಲ್ಸ್​

ಹಿಂದೂ ಮಹಾಸಭಾ ಗಣಪತಿ! ಶಾಸಕರು ಹೇಳಿದ್ದೇನು? ಸಚಿವರ ಪ್ರಕಟಣೆಯಲ್ಲಿ ಏನಿತ್ತು? ಇಲ್ಲಿದೆ ಡಿಟೇಲ್ಸ್​

KARNATAKA NEWS/ ONLINE / Malenadu today/ Sep 29, 2023 SHIVAMOGGA NEWS’  ಶಿವಮೊಗ್ಗದಲ್ಲಿ ವಿಜ್ರಂಭಣೆಯಿಂದ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ನಡೆದಿದೆ. ಆತಂಕದ ಗಣಪ ಎನ್ನುವ ಹಿಂದೂ ಮಹಾಸಭಾ ಗಣಪ ಈ ವರ್ಷ ಇಡೀ ಶಿವಮೊಗ್ಗ ಸಂಭ್ರಮಿಸುವ ಗಣಪನಾಗಿ ಮಾರ್ಪಟ್ಟಿದ್ದಾನೆ. ಗಣಪತಿ ಹಬ್ಬದಂದು ಜನರು ಮನೆಗಳಲ್ಲಿ ಹಬ್ಬ ಆಚರಿಸಿದರೇ, ಅದೇ ಗಣಪನ ಆರಾಧನೆಗೆ ಇಡೀ ಶಿವಮೊಗ್ಗ ರಸ್ತೆಗಿಳಿದು ಕುಣಿದು ಕುಪ್ಪಳಸಿತ್ತು.  ಬಂದೋಬಸ್ತ್​ನ ನಡುವೆ ಪೊಲೀಸ್ ಇಲಾಖೆಯು ಜನರ ಸಂಭ್ರಮಕ್ಕೆ ಯಾವುದೇ ಅಡೆತಡೆ ಮಾಡಲಿಲ್ಲ. ಮೇಲಾಗಿ … Read more

ಗಂಟೆ ಹನ್ನೆರಡಾದರೂ ತಗ್ಗದ ಜನ ಜಂಗುಳಿ! ಮೊಬೈಲ್​ಗಳಲ್ಲಿ ಉಗ್ರಂ ವೀರಂ ಹಾವಳಿ! ಗಾಂಧಿಬಜಾರ್​ ನಲ್ಲಿ ಹೇಗಿತ್ತು ಗೊತ್ತಾ ಸನ್ನಿವೇಶ

KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಟಿ ಕೇಸರಿ ಮಯವಾಗಿದೆ. ಎಲ್ಲಿ ನೋಡಿದರೂ ಲೈಟಿಂಗ್ಸ್ ಹಾಗೂ ಕೇಸರಿ ಬಣ್ಣದ ಬಟಿಂಗ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ವಿಶೇಷವಾಗಿ ಈ ಸಲ ಸನಾತನ ಹಿಂದೂ ಧರ್ಮದ ಕಾನ್ಸೆಪ್ಟ್​ನಲ್ಲಿ ಅಲಂಕಾರ ಕೈಗೊಳ್ಳಲಾಗಿದ್ದು, ಎಲ್ಲೆಡೆ ಸನಾತನ ಹಿಂಧೂ ಧರ್ಮಕ್ಕೆ ಸಂಬಂಧಿಸಿದ ಘಟನೆಗಳು ಹಾಗೂ ಇತಿಹಾಸ ಪುರುಷರ ಚಿತ್ರಗಳು ಮತ್ತು ದೇವರ ಅವತಾರಗಳ ಚಿತ್ರಣವನ್ನು ಪ್ರದರ್ಶನ ಮಾಡಲಾಗುತ್ತಿದೆ.  ಇನ್ನೂ … Read more

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಗೆ ಪಕ್ಷಾತೀತ ಪೂಜೆ! ಸಚಿವ ಮಧು ಬಂಗಾರಪ್ಪರಿಂದ ವಿಶೇಷ ಪ್ರಾರ್ಥನೆ

KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’  ಶಿವಮೊಗ್ಗದ ಪ್ರತಿಷ್ಟಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ವಿಶೇಷವಾಗಿ ಈ ಗಣಪತಿ ಉತ್ಸವದಲ್ಲಿ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.  ಇದಕ್ಕೆ ಪೂರಕವಾಗಿ ನಿನ್ನೆರಾತ್ರಿ ಭೀಮೇಶ್ವರ ದೇವಸ್ಥಾನ ಸಚಿವ ಮಧು ಬಂಗಾರಪ್ಪರವರು ಭೇಟಿಕೊಟ್ಟು ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಶಾಸಕ ಚನ್ನಬಸಪ್ಪ, ಮುಖಂಡ  ಆಯನೂರು ಮಂಜುನಾಥ್ ಪಾಲ್ಗೊಂಡಿದ್ದರು.  … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ಎಲ್ಲೆಲ್ಲಿ ವಾಹನ ಸಂಚಾರಕ್ಕಿದೆ ಅವಕಾಶ! ಎಲ್ಲಿಲ್ಲ!? ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಏನಿದೆ?

KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’  ಶಿವಮೊಗ್ಗ ನಗರದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಾಫಿಕ್​ ಸಮಸ್ಯೆಯು ವಾಹನ ಸವಾರರಿಗೆ ಎದುರಲಾಗಿದೆ. ಇಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ. ನಾಡಿದ್ದು ಓಂ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಆನಂತರ ಈದ್ ಮಿಲಾದ್​ ಮೆರವಣಿಗೆ ಇದೆ.  pic.twitter.com/zQpIChR1U0 — SP Shivamogga (@Shivamogga_SP) September 27, 2023 ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ:ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರ ನೇಮಕ ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಡೆಯಲಿದೆ. ಈ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ  ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.  1973 ರ ಅಪರಾಧ ದಂಡ ಪ್ರಕ್ರಿಯೆ ಸಂಹಿತೆ ಪ್ರಕಾರ ದಿ: 28-09-2023 … Read more

2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್​ ಬಗ್ಗೆ ಎಸ್​ಪಿ ಬ್ರೀಫಿಂಗ್​!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಡೆಯಲಿದ್ದು, ಈ ನಿಟ್ಟಿನಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಯ ಮುಖಂಡರು ಹೇಳುತ್ತಿದ್ದಾರೆ. ಅಲ್ಲದೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖಂಡ ದೀನ ದಯಾಳು, ನಾಳಿನ ಮೆರವಣಿಗೆಯಲ್ಲಿ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ವಿಶೇಷ ಅಲಂಕಾರದ ಜೊತೆಯಲ್ಲಿ ವಿನಾಯಕ ವಿಸರ್ಜನಾ ಮೆರವಣಿಗೆ … Read more

ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ!  ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪನಿಗೆ ವಿಶೇಷ ಗೌರವವಿದೆ. ಏಕೆಂದರೆ ದೇಶದೆಲ್ಲೆಡೆ ಸ್ವಾತಂತ್ರ್ಯದ ಹೋರಾಟದ ವೇದಿಕೆಗಾಗಿ ಗಣಪತಿಯನ್ನು ಕೂರಿಸುವಂತೆ ಲೋಕಮಾನ್ಯ ಬಾಲಗಂಗಾದರ್ ತಿಲಕ್ ಕರೆ ಕೊಟ್ಟ ಬೆನ್ನಲ್ಲೆ ರಾಜ್ಯದಲ್ಲಿ ಮೊಟ್ಟ ಮೊದಲು ಶಿವಮೊಗ್ಗದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಆರಂಭಿಸಲಾಯ್ತು. ಹಾಗೆ ಆರಂಭವಾದ ಗಣಪತಿಯೆ ಹಿಂದೂ ಮಹಾಸಭಾ ಗಣಪತಿ.. ಸ್ವಾತಂತ್ರ್ಯ ಪೂರ್ವ ಇತಿಹಾಸವನ್ನು ಹೊಂದಿರುವ ಹಿಂದೂ ಮಹಾಸಭಾ ಗಣಪತಿಯ ಇತಿಹಾಸವನ್ನು ಇಣುಕಿ ನೋಡುವ … Read more

ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!

ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗದಲ್ಲಿ ಸದ್ಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯ ಸಂಭ್ರಮ ಕಳೆಗಟ್ಟಿದೆ. ಶಾಂತಿಯುತ ಸಡಗರದ ಆಚರಣೆಗೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದ್ದರೇ, ಇನ್ನೊಂದಡೆ ವಿವಿಧ ಮುಖಂಡರುಗಳು ಸೌಹಾರ್ಧ ಹಬ್ಬದ ಆಚರಣೆಗಾಗಿ ಶ್ರಮವಹಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಶಿವಮೊಗ್ಗದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿಗೆ “ಸೌಹಾರ್ದವೇ ಹಬ್ಬ” ಶಾಂತಿ ನಡಿಗೆ ಸಮಿತಿಯ ವತಿಯಿಂದ  ಮಾಲಾರ್ಪಣೆಯನ್ನು ಮಾಡಲಾಗಿದೆ.  ಸಮಿತಿಯ ಮುಖಂಡರು ಕೋಟೆ ರಸ್ತೆಯಲ್ಲಿರುವ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಟಾಪಿಸಿರುವ … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಹಿನ್ನೆಲ್ಲೆ 15 ವ್ಯಕ್ತಿಗಳ ವಿರುದ್ಧ Externment Order! ಏನಿದು?

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದೋಬಸ್ತ್ ಹಿನ್ನೆಲೆಯಲ್ಲಿ 1300 ಕ್ಕೂ ಹೆಚ್ಚು ರೌಡಿ ಶೀಟರ್​ ವಿರುದ್ದ ಪ್ರಿವೆಂಟೀವ್ ಕೇಸ್​ನ್ನ ಮುಂದುವರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಎಸ್​ಪಿ ಮಿಥುನ್ ಕುಮಾರ್​, ರೌಡಿ ಶೀಟರ್ಸ್​ ಹಾಗೂ ಜೈಲಿನಿಂದ ಹೊರಬಂದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಅಲ್ಲದೆ ಕಳೆದ 25 ದಿನಗಳಲ್ಲಿ ಸಮಸ್ಯೆ ಸೃಷ್ಟಿಸುವ 15 ವ್ಯಕ್ತಿಗಳ ವಿರುದ್ಧ Externment Order (ಸಮಾಜ ಶಾಂತಿಗೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು