ಈಶ್ವರಪ್ಪರವರಿಗೆ ಮತ್ತೆ ಬಂತು ಅದೇ ಕರೆ…

KS Eshwarappa Receives Threat Call from Abroad

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಇಂಟರ್ನೆಟ್ ಮೂಲಕ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಶಿವಮೊಗ್ಗ ಎಸ್ಪಿ ನಿಖಿಲ್​ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ತಮ್ಮ ಪುತ್ರ ಕೆ.ಇ. ಕಾಂತೇಶ್ ಹಾಗೂ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ರಕ್ಷಣೆ ಕೋರಿದರು.  ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ ಕಳೆದ ಎರಡು ವರ್ಷಗಳ ಹಿಂದೆಯೂ … Read more

ಖಜಾನೆ ಖಾಲಿ ಆಗಿರುವುದರಿಂದಲೇ ವಿಬಿ ರಾಮ್ ಜೀ ಯೋಜನೆಗೆ ಕಾಂಗ್ರೆಸ್ ವಿರೋಧ: ಶಾಸಕ ಚನ್ನಬಸಪ್ಪ ವಾಗ್ದಾಳಿ

Channabasappa Slams Congress Over VB Ram Ji Scheme

ಶಿವಮೊಗ್ಗ : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ 60:40 ಅನುಪಾತದ ಕೇಂದ್ರದ ಹೊಸ ‘ವಿಬಿ ರಾಮ್ ಜೀ’ ಯೋಜನೆಯನ್ನು  ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಶಾಸಕ ಎಸ್​ ಎನ್​ ಚನ್ನಬಸಪ್ಪ ಆರೋಪಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಕಸಿತ ಭಾರತದ ಗುರಿಯೊಂದಿಗೆ ಹಳ್ಳಿಗಳ ಯುವಸಮೂಹಕ್ಕೆ ಉದ್ಯೋಗ ನೀಡುವ ಬೃಹತ್ ಸಂಕಲ್ಪವನ್ನು ಕೇಂದ್ರ ಹೊಂದಿದೆ. ಹಳೆಯ ನರೇಗಾ ಯೋಜನೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಹೊಸ … Read more

ಅಭಿವೃದ್ದಿಗೆ 500 ಕೋಟಿ ಕಾಮಗಾರಿ, ಫ್ರೀಡಂ ಪಾರ್ಕ್​ನಲ್ಲಿ ಮಲೆನಾಡು ಉತ್ಸವ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಜನವರಿ 17 ಮತ್ತು 18ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಏನೆಲ್ಲಾ ಕ್ರೀಡೆಗಳು ಇರಲಿವೆ

Government Employees Sports Meet Jan 17-18

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 17 ಮತ್ತು 18ರಂದು ಜಿಲ್ಲಾ ಮಟ್ಟದ  ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು  ಮಾಹಿತಿ ನೀಡಿದ ಜಿಲ್ಲಾಧ್ಯಕ್ಷ ಆರ್. ಮೋಹನ್‌ಕುಮಾರ್ ಅವರು, ಈ ಕ್ರೀಡಾ ಹಬ್ಬದಲ್ಲಿ ಜಿಲ್ಲೆಯ ಸುಮಾರು 3000ಕ್ಕೂ ಹೆಚ್ಚು ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ  ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಉತ್ತೇಜನ … Read more

 ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ; ಎಸ್ಪಿ ನಿಖಿಲ್ ಬಿ  ಹೇಳಿದ್ದೇನು 

police Commits Suicide After SendingWhatsAp Note

ಶಿವಮೊಗ್ಗ: ಜಿಲ್ಲೆಯ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನಗೆ ಸಂಬಂಧಿಸಿದಂತೆ ಎಸ್​ ಪಿ ನಿಖಿಲ್​ ಬಿ ಮಾಹಿತಿ ನೀಡಿದ್ದಾರೆ.  ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್​ ಓಡಾಟ! ವೇಳಾಪಟ್ಟಿ ಇಲ್ಲಿದೆ ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು ಜಕ್ರೀಯಾ ಅವರು ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದ ಕಾರಣ ರಜೆಯಲ್ಲಿದ್ದರು. ಜನವರಿ 6 … Read more

ಬಸ್​​ ಟಯರ್​ ಬ್ಲಾಸ್ಟ್,​ ಬೈಕ್​ ಸವಾರ ಸಾವು 

 Bhadravathi bus tire blast accident in BRP Junction

ಭದ್ರಾವತಿ: ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್  ಬ್ಲಾಸ್ಟ್​ ಆದ  ಪರಿಣಾಮ, ಪಕ್ಕದಲ್ಲೇ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಬಿಆರ್‌ಪಿ ಹೆಚ್.ಕೆ. ಜಂಕ್ಷನ್ ಬಳಿ ಸಂಭವಿಸಿದೆ.  ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಬೀರು (42)  ಈ ಅಪಘಾತದಲ್ಲಿ ಬಲಿಯಾದ ದುರ್ದೈವಿ. ಇವರು ಭದ್ರಾವತಿಯಿಂದ ಕೂಲಿ ಮಹಿಳೆ ಲಕ್ಷ್ಮೀ ಎಂಬುವರನ್ನು ಬೈಕ್‌ನಲ್ಲಿ ರಂಗೇನಹಳ್ಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಅಂಗಳ ಪರಮೇಶ್ವರಿ ದೇವಸ್ಥಾನದ ಬಳಿ ಬೈಕ್ ಚಲಿಸುತ್ತಿದ್ದಾಗ, ಪಕ್ಕದಲ್ಲೇ ಸಾಗುತ್ತಿದ್ದ ಖಾಸಗಿ ಬಸ್ … Read more

ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

KFD Fatality Shivamogga Round up

PUC Question Paper  ಶಿವಮೊಗ್ಗ| ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಸಂಬಂಧ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ  ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಪ್ಪ ಅವರು ಈ ಕುರಿತು ದೂರು ನೀಡಿದ್ದಾರೆ. ಜಿಲ್ಲೆಯ ಒಂದು ಸ್ಟ್ರಾಂಗ್ ರೂಮ್ ಅಥವಾ ಎಂಟು ನೋಡಲ್ ಕೇಂದ್ರಗಳ ಪೈಕಿ ಯಾವುದಾದರೂ … Read more

ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ ವೈದ್ಯಕೀಯ ಹಾಸ್ಟೆಲ್‌ನಲ್ಲಿ ಬುಧವಾರ ಸಂಜೆ ತರಬೇತಿ ನಿರತ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ.  ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್​ ಓಡಾಟ! ವೇಳಾಪಟ್ಟಿ ಇಲ್ಲಿದೆ Shimoga SIMS Hostel  ಇವರು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (SIMS) ರೇಡಿಯಾಲಜಿ ವಿಭಾಗದಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ (PG) ಪದವಿ ವ್ಯಾಸಂಗ ಮಾಡುತ್ತಿದ್ದರು. … Read more

ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ!

 ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station

Suicide in Police Station ಶಿವಮೊಗ್ಗ :  ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ಅವರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಾವಿಗೆ ಸಹ ಸಿಬ್ಬಂದಿಯ ಕಿರುಕುಳ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮಹಮ್ಮದ್ ಜಕ್ರೀಯಾ ಅವರು ಕಳೆದ ಒಂದು ತಿಂಗಳಿನಿಂದ ರಜೆಯಲ್ಲಿದ್ದರು. ಕೇವಲ ಎರಡು ದಿನಗಳ ಹಿಂದೆಯಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ … Read more

ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್​ ಓಡಾಟ! ವೇಳಾಪಟ್ಟಿ ಇಲ್ಲಿದೆ

Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train

ಶಿವಮೊಗ್ಗ  |  ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆ ಶಿವಮೊಗ್ಗಕ್ಕೊಂದು ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ  ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವ ಯಶವಂತಪುರ ಮತ್ತು ತಾಳಗುಪ್ಪ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಲ್ಪಿಸಲು ನಿರ್ಧರಿಸಿದೆ.  ಈ ವಿಶೇಷ ರೈಲುಗಳು ಜನವರಿ 13 ಮತ್ತು ಜನವರಿ 23 ರಂದು ರಾತ್ರಿ 10.45 ಕ್ಕೆ ಯಶವಂತಪುರ ನಿಲ್ದಾಣದಿಂದ ಪ್ರಯಾಣ ಆರಂಭಿಸಿ, ಮರುದಿನ ಮುಂಜಾನೆ 4.45 ಕ್ಕೆ ತಾಳಗುಪ್ಪ ತಲುಪಲಿವೆ. ಅದೇ ರೀತಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು