ಸಿಟಿಯಿಂದ ಹಳ್ಳಿಗಳವರೆಗೂ ನಾಳೆ ಶಿವಮೊಗ್ಗದಲ್ಲಿ ಬಹುತೇಕ ಕಡೆಗಳಲ್ಲಿ ಕರೆಟ್ ಇರಲ್ಲ! ವಿವರ ತಿಳ್ಕೊಂಡುಬಿಡಿ

ಇವತ್ತು ನಾಳೆ ಶಿವಮೊಗ್ಗದ ಈ ಭಾಗದಲ್ಲಿ ಪವರ್​ ಕಟ್! ಶಿಕಾರಿಪುರದ ಜನರಿಗೆ ಮಹತ್ವ ಸೂಚನೆ ನೀಡಿದ ಮೆಸ್ಕಾಂ

Shimoga Power Cut ಶಿವಮೊಗ್ಗ :  ನಗರ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ನಾಳೇ ಇಡೀ ದಿನ ಕರೆಂಟ್ ಇರಲ್ಲ ಅಂತಾ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಮೆಸ್ಕಾಂ ಪ್ರಕಟಣೆಯ ಪ್ರಕಾರ, ತುರ್ತು ನಿರ್ವಹಣಾ ಕಾರ್ಯ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಎರಡು ಕಡೆಗಳಲ್ಲಿ ಕಾಮಗಾರಿಯನ್ನು ಮೆಸ್ಕಾಂ ಆಯೋಜಿಸಿದೆ.  ಶಿವಮೊಗ್ಗ ಸಿಮ್ಸ್ ಪ್ರವೇಶಾತಿ: ಉಳಿದ ಸೀಟುಗಳಿಗೆ ಜ. 8 ರಂದು ನೇರ ಸಂದರ್ಶನ ಮುಖ್ಯವಾಗಿ  ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್-4, … Read more

ನಶಮುಕ್ತ ಶಿವಮೊಗ್ಗ ಜನಜಾಗೃತಿ ರಥಯಾತ್ರೆಗೆ ನಾಳೆ ಚಾಲನೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಶಿವಮೊಗ್ಗ ಸಿಮ್ಸ್ ಪ್ರವೇಶಾತಿ: ಉಳಿದ ಸೀಟುಗಳಿಗೆ ಜ. 8 ರಂದು ನೇರ ಸಂದರ್ಶನ

SIMS Shimoga Allied Health Admission Open

ಶಿವಮೊಗ್ಗ | ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (SIMS) 2025-26ನೇ ಸಾಲಿನ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಮುಂದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಲ್ಲಾ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿದಿರುವ ಸೀಟುಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ವಾಕ್-ಇನ್ ಅಡ್ಮಿಷನ್ (ನೇರ ಪ್ರವೇಶಾತಿ) ಆಹ್ವಾನಿಸಲಾಗಿದೆ.  ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ : ಶಿವಮೊಗ್ಗದಲ್ಲಿ ಒಂದು ತಿಂಗಳ ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿ ಲಭ್ಯವಿರುವ ಸೀಟುಗಳ ವಿವರ  ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು … Read more

ಡಾ. ಪಿ. ಗೌರಿ ಶಂಕರ್ ವಿರುದ್ಧ ಸುಳ್ಳು ಸುದ್ದಿ ಪ್ರಸಾರಕ್ಕೆ ಬ್ರೇಕ್, ನ್ಯಾಯಾಲಯದಿಂದ ತಡೆಯಾಜ್ಞೆ 

Court Bans Defamatory Content Against Gauri Shankar

ಶಿವಮೊಗ್ಗ | ಡಾ. ಪಿ. ಗೌರಿ ಶಂಕರ್ ಅವರ ವ್ಯಕ್ತಿತ್ವಕ್ಕೆ ಕುಂದು ತರುವಂತಹ ಯಾವುದೇ ಅವಹೇಳನಕಾರಿ ವಿಷಯಗಳನ್ನು ಪ್ರಕಟಿಸದಂತೆ  ನ್ಯಾಯಾಲಯವು ಕಟ್ಟುನಿಟ್ಟಿನ ತಡೆಯಾಜ್ಞೆ ನೀಡಿದೆ. ಕಳೆದ ಡಿಸೆಂಬರ್ 19, 2025 ರಂದು ಈ ಮಹತ್ವದ ಆದೇಶ ಹೊರಬಿದ್ದಿದ್ದು, ಮಾನನಷ್ಟ ಉಂಟುಮಾಡುವ ಪೋಸ್ಟ್‌ಗಳಿಗೆ ಬ್ರೇಕ್ ಬಿದ್ದಿದೆ.  ಬೆಂಗಳೂರಿನ ಪ್ರಧಾನ ನಗರ ನಾಗರೀಕ (ಸಿವಿಲ್) ಮತ್ತು ಸತ್ರ (ಸೆಷನ್ಸ್) ನ್ಯಾಯಾಲಯವು ನೀಡಿರುವ ಆದೇಶದ ಪ್ರಕಾರ, ಯಾವುದೇ ವ್ಯಕ್ತಿಗಳು ಸೋಶಿಯಲ್ ಮೀಡಿಯಾ, ಇಂಟರ್ನೆಟ್, ಟಿವಿ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಡಾ. ಗೌರಿ … Read more

ಶಿವಮೊಗ್ಗದ 40 ಹೆಚ್ಚಿನ ಪ್ರದೇಶದಲ್ಲಿ ಈ ದಿನ ಕರೆಂಟ್​​ ಇರಲ್ಲ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. Power Cut Update in shivamogga ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, … Read more

ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವ ಪ್ಲಾನ್​ ಏನಾದ್ರು ಇದೆಯೇ, ಈ ಸುದ್ದಿ ಓದಿ

Free Sheep and Goat Farming Training

ಶಿವಮೊಗ್ಗ :  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ  ಜನವರಿ  19 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ … Read more

₹500ರ ನೋಟ್ ಬ್ಯಾನ್? ಮಾರ್ಚ್​​ನಿಂದ ಮತ್ತೆ ಡಿಮಾನಿಟೈಸೇಷನ್? ಹಸಿ ಸುಳ್ಳು ಪಿಐಬಿ ಹೇಳಿದ್ದೇನು ಓದಿ

500 ರೂ. ನೋಟು ಅಮಾನ್ಯ ಎಂಬ ಸುದ್ದಿ ಸುಳ್ಳು: ಪಿಐಬಿ ಸ್ಪಷ್ಟನೆ Rs 500 Notes Demonetization News is Fake PIB Fact Check Clarification

ಮಲೆನಾಡು ಟುಡೆ ಸುದ್ದಿ :ಈ ವರ್ಷ ಮತ್ತೊಮ್ಮೆ ನೋಟ್ ಬ್ಯಾನ್ ಇದೆಯಾ? ಬರುವ  ಮಾರ್ಚ್‌ನಿಂದ 500 ರೂಪಾಯಿ ನೋಟುಗಳು ಬ್ಯಾನ್ ಆಗುತ್ತವೆಯಾ? ಈ ರೀತಿಯಲ್ಲಿ ಅಂದರೆ, 500 ರೂಪಾಯಿ ಮುಖಬೆಲೆಯ ನೋಟುಗಳು ಅಮಾನ್ಯವಾಗಲಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ.  ಹೀಗೆ ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳ’ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿದೆ.  Rs 500 Notes Demonetization News is Fake PIB Fact Check 500 ಮುಖಬೆಲೆಯ ನೋಟುಗಳು ಮಾರ್ಚ್‌ … Read more

ಬೇಲ್​ ಮೇಲೆ ಬಂದವನ ಕಿರಿಕ್​, ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಸೇರಿದಂತೆ ಟಾಪ್​ 04 ಚಟ್​ಪಟ್​​ ನ್ಯೂಸ್​

KFD Fatality Shivamogga Round up

ಶಿವಮೊಗ್ಗದಲ್ಲಿ ನಡೆದ ವಿವಿಧ ಅಪರಾಧ ಘಟನೆಗಳಿಗೆ ಸಂಬಂಧಿಸಿದಂತೆ ಸಂಕ್ಷಿಪ್ತವಾಗಿ ವಿವರಿಸು ಮಲೆನಾಡು ಟುಡೆಯ ಇವತ್ತಿನ ಚಟ್​ ಪಟ್ ನ್ಯೂಸ್ ಇಲ್ಲಿದೆ. ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ ಇಂದಿನ ಟಾಪ್ 04 ಚಟ್​ಪಟ್​ ಸುದ್ದಿಗಳು ಕುಡಿದು ಗಲಾಟೆ: ಗಾಯಾಳುವಿಗೆ ಆಸ್ಪತ್ರೆ ದಾರಿ ತೋರಿಸಿದ ಪೊಲೀಸರು  ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಮದ್ಯಪಾನ ಮಾಡಿ ವ್ಯಕ್ತಿಯೊಬ್ಬ ಗಲಾಟೆ ಮಾಡುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿತ್ತು. ಸಾರ್ವಜನಿಕರು … Read more

ರೈಲು ಸೀಟಿನಲ್ಲಿ ಕುಳಿತಿದ್ದಾಗಲೇ ವ್ಯಕ್ತಿ ಸಾವು : ವಾರಸುದಾರರ ಪತ್ತೆಗೆ ಮನವಿ 

KFD Fatality Shivamogga Round up

ಶಿವಮೊಗ್ಗ : ಶಿವಮೊಗ್ಗ ರೈಲು ನಿಲ್ದಾಣದ ವೇದಿಕೆ ಸಂಖ್ಯೆ ಒಂದರಲ್ಲಿ ನಿಂತಿದ್ದ ರೈಲುಗಾಡಿ ಸಂಖ್ಯೆ 16225 ರ ಕೋಚ್ ನಂಬರ್ 1245458 ರ ಸೀಟ್ ಸಂಖ್ಯೆ 85ರಲ್ಲಿ ಸುಮಾರು 45 ರಿಂದ 50 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯ ಹೆಸರು ಅಥವಾ ವಿಳಾಸದ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲದ ಕಾರಣ ಪೊಲೀಸರು ಮೃತರ ಗುರುತಿನ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು