Today Horoscope: February 14 2026 Rashi Phala in Kannada 14 ಫೆಬ್ರವರಿ 2026ರ ಇಂದಿನ ರಾಶಿ ಭವಿಷ್ಯದ ವಿವರಗಳು ಇಲ್ಲಿವೆ. ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಪಂಚಾಂಗ ಮತ್ತು ದೈನಂದಿನ ಫಲಗಳನ್ನು ತಿಳಿಯಲು ಓದಿಇವತ್ತಿನ ರಾಶಿಫಲ

ಮಂಗಳವಾರ ಮಂಗಳಕರ ದಿನ! ಈ ದಿನಭವಿಷ್ಯ ವಿಶೇಷ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಇವತ್ತು ಮಂಗಳವಾರ , ಮಂಗಳಕರವಾದ ದಿನ, ಈ ಶುಭದಿನ ಕೆಲವು ರಾಶಿಚಕ್ರದವರಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ. ಗ್ರಹಗಳ …

ಪೂರ್ತಿ ಓದಿ

Shimoga City Water Water Supply Interruption Water Supply Interruption Drinking water

ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ :  ಯಾವಾಗ

ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕಾರಣ, ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 16 ಮತ್ತು 17 ರಂದು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮೆಸ್ಕಾಂ ಅಧಿಕಾರಿಗಳು …

ಪೂರ್ತಿ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

ಶಿವಮೊಗ್ಗ ಈದ್​ ಮಿಲಾದ್,​ ಇ-ಪೇಪರ್​ ಓದಿ

ಶಿವಮೊಗ್ಗ : ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ …

ಪೂರ್ತಿ ಓದಿ

Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.

ದಸರಾ ಸ್ಪೆಷಲ್: ಶಿವಮೊಗ್ಗದಿಂದ ಮೈಸೂರಿಗೆ ತೆರಳುವ ರೈಲುಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

Dasara Special Trains : ಶಿವಮೊಗ್ಗ, ಕೆಲವೇ ದಿನಗಳಲ್ಲಿ ನಾಡಹಬ್ಬ ದಸರಾ ಪ್ರಾರಂಭವಾಗಲಿದ್ದು, ಈ ಸಮಯದಲ್ಲಿ ಮೈಸೂರಿನ ವೈಭವವನ್ನು ಕಣ್ತುಂಬಿಕೊಳ್ಳಲು ಜನ ಉತ್ಸುಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಅಪಘಾತದ ನಂತರ ಕಾರು ಪರಿಶೀಲಿಸಿದಾಗ ಕುಟುಂಸ್ಥರಿಗೆ ಕಾದಿತ್ತು ಆಘಾತ : ಏನಿದು ಘಟನೆ

Thirthahalli car accident ತೀರ್ಥಹಳ್ಳಿ ತಾಲ್ಲೂಕಿನ ತಲ್ಲೂರು ಬಳಿ ಸಂಭವಿಸಿದ ಕಾರು ಅಪಘಾತದ ನಂತರ, ಆಸ್ಪತ್ರೆಗೆ ದಾಖಲಾಗಿದ್ದ ಕುಟುಂಬವೊಂದರ ವಾಹನದಿಂದ ₹15 ಸಾವಿರ ನಗದು ಮತ್ತು ₹1.47 …

ಪೂರ್ತಿ ಓದಿ

Lightning Strike Trading advertisement Current shock : Rippon pete Dasara Sports cyber crimeThreat case

ಇನ್ಸ್ಟಾಗ್ರಾಂನಲ್ಲಿ ಬಂತು ಟ್ರೇಡಿಂಗ್​ ಜಾಹೀರಾತು : ನಂಬಿ ಕಳೆದುಕೊಂಡ ಹಣವೆಷ್ಟು ಗೊತ್ತಾ..

Trading advertisement : ಇನ್‌ಸ್ಟಾಗ್ರಾಂನಲ್ಲಿ ಬಂದ ಟ್ರೇಡಿಂಗ್ ಜಾಹೀರಾತನ್ನು ನಂಬಿ ಶಿವಮೊಗ್ಗದ ಮಹಿಳೆಯೊಬ್ಬರು ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ ಜಿಸಿ ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು …

ಪೂರ್ತಿ ಓದಿ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ನಾಳೆ ಶಿವಮೊಗ್ಗದ ಹಲವೆಡೆ ವಿದ್ಯುತ್​ ವ್ಯತ್ಯಯ 

Shivamogga power cut :  ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 …

ಪೂರ್ತಿ ಓದಿ

Eid mubarak shivamogga

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಸಂಭ್ರಮ: ಹೇಗಿದೆ ವಾತಾವರಣ 

Eid mubarak shivamogga : ಶಿವಮೊಗ್ಗ: ಇಂದು ನಗರದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಮೆರವಣಿಗೆ ಮತ್ತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರದ ವಿವಿಧ …

ಪೂರ್ತಿ ಓದಿ

Accident in shivamogga

ರಸ್ತೆ ಅಪಘಾತದಲ್ಲಿ ಮೆಡಿಕಲ್ ರೆಪ್ ಸಾವು

Accident in shivamogga :  ಶಿವಮೊಗ್ಗ: ಮಲಗೋಪ್ಪ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದ ದಾರುಣ ರಸ್ತೆ ಅಪಘಾತದಲ್ಲಿ ಮೆಡಿಕಲ್ ಪ್ರತಿನಿಧಿ ಮಹೇಶ್ (32) ಅವರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿದ್ದ ಆಳವಾದ …

ಪೂರ್ತಿ ಓದಿ

Union Minister Shobha Karandlaje to Visit Shivamogga 

ಶಿವಮೊಗ್ಗಕ್ಕಿಂದು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಭೇಟಿ! ಏನೆಲ್ಲಾ ಕಾರ್ಯಕ್ರಮ ಇದೆ ಗೊತ್ತಾ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗಕ್ಕೆ ಇವತ್ತು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಆಗಮಿಸಲಿದ್ದಾರೆ. ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು, …

ಪೂರ್ತಿ ಓದಿ