Lightning Strike Trading advertisement Current shock : Rippon pete Dasara Sports cyber crimeThreat case

ನಾಗರಬಾವಿಯಲ್ಲಿ ವಿದ್ಯುತ್ ಸ್ಪರ್ಶ: ತಾಯಿ-ಮಗನಿಗೆ ಗಂಭೀರ ಗಾಯ

Current shock :  ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ನಾಗರಬಾವಿ ಗ್ರಾಮದಲ್ಲಿ ಜಮೀನಿನಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗ ಗಂಭೀರವಾಗಿ …

ಪೂರ್ತಿ ಓದಿ

Mask man chinnayya Mask man interview

ಜೈಲಿಗೆ ಈವರೆಗೆ ಯಾರೂ ಭೇಟಿ ನೀಡಿಲ್ಲ- ಅನಾಥನಾದನೇ ಚೆನ್ನಯ್ಯ?

Mask man chinnayya :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿರುವ ಚೆನ್ನಯ್ಯ, ಪ್ರಸ್ತುತ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿದ್ದಾನೆ. ಚೆನ್ನಯ್ಯನನ್ನು ಜೈಲಿನ ನಿಯಮಾವಳಿಗಳ ಪ್ರಕಾರವೇ …

ಪೂರ್ತಿ ಓದಿ

Lightning Strike Trading advertisement Current shock : Rippon pete Dasara Sports cyber crimeThreat case

ವಿದ್ಯುತ್​ ಶಾಕ್​ , ಎರಡು ಹಸುಗಳು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಹಸುಗಳು ಸ್ಥಳದಲ್ಲೇ ಸಾವನ್ನಪ್ಪಿವೆ. …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸಾಗರ :  ಕ್ಷುಲ್ಲಕ ಕಾರಣಕ್ಕೆ ಜಗಳ, ಚಾಕುವಿನಿಂದ ಇರಿದು ಯುವಕನಿಗೆ ಗಾಯ

ಸಾಗರ: ಶುಕ್ರವಾರ ರಾತ್ರಿ ಇಲ್ಲಿನ ಎಲ್ಐಸಿ ಕಚೇರಿ ಬಳಿ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ತಾರಕಕ್ಕೇರಿದ್ದು, ಈ ವೇಳೆ ಯುವಕನೊಬ್ಬನ ಕೈಗೆ ಚಾಕುವಿನಿಂದ ಇರಿಯಲಾಗಿದೆ. …

ಪೂರ್ತಿ ಓದಿ

drunk and driving  Car Hits Four Vehicles, 

ಶಿವಮೊಗ್ಗದಲ್ಲಿಯೂ ಸಿಕ್ಕಸಿಕ್ಕ ವೆಹಿಕಲ್​ಗಳಿಗೆ ಡಿಕ್ಕಿಯಾಗಿ ಡಿವೈಡರ್​ಗೆ ಗುದ್ದಿದ ಕಾರು!ನಡೆದಿದ್ದೇನು ಗೊತ್ತಾ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿಯೊಂದು ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದಲ್ಲಿಯು ಅಂತಹುದ್ದೆ ಘಟನೆ ಸಂಭವಿಸಿದೆ. …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಕುಡಿದ ಮತ್ತಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಕಾರು ಜಖಂ

Car accident : ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕುಡಿದು ವಾಹನ ಚಲಾಯಿಸುತ್ತಿದ್ದ ಚಾಲಕನೊಬ್ಬ ಸರಣಿ ಅಪಘಾತ ಮಾಡಿದ್ದಾನೆ. ಇದರಿಂದ ರಸ್ತೆಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, …

ಪೂರ್ತಿ ಓದಿ

Shivamogga Bold Move 50% Discount on Traffic Fines 2 Crore Traffic Fines Collects in Shivamogga

ರಾತ್ರಿಯಾದರೂ ಮುಗಿಯದ ಸರತಿ ಸಾಲು! 1 ದಿನ ₹50 ಲಕ್ಷ , ಒಟ್ಟು ₹2ಕೋಟಿ ! ಟ್ರಾಫಿಕ್​ ಫೈನ್​ನಲ್ಲಿ ಶಿವಮೊಗ್ಗ!

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025,  ಶಿವಮೊಗ್ಗದಲ್ಲಿ ಶೇಕಡಾ ಐವತ್ತು ಪರ್ಸೆಂಟ್ ರಿಯಾಯಿತಿಯಲ್ಲಿ ಟ್ರಾಫಿಕ್ ಫೈನ್​ ಕಟ್ಟಲು ನೀಡಿದ ಅವಕಾಶ ಉಪಯೋಗಕ್ಕೆ ಬಂದಿದೆ. ಉಳಿದೆಲ್ಲೆಡೆಗಿಂತಲೂ ಶಿವಮೊಗ್ಗದಲ್ಲಿ …

ಪೂರ್ತಿ ಓದಿ

Today Horoscope: February 14 2026 Rashi Phala in Kannada 14 ಫೆಬ್ರವರಿ 2026ರ ಇಂದಿನ ರಾಶಿ ಭವಿಷ್ಯದ ವಿವರಗಳು ಇಲ್ಲಿವೆ. ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಪಂಚಾಂಗ ಮತ್ತು ದೈನಂದಿನ ಫಲಗಳನ್ನು ತಿಳಿಯಲು ಓದಿಇವತ್ತಿನ ರಾಶಿಫಲ

ಶನಿವಾರ ಶುಭದಿನ! ಇಂದಿನ ರಾಶಿ ಭವಿಷ್ಯ! ನಾಲ್ಕು ರಾಶಿಗಳಿಗೆ ವಿಶೇಷ!

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025,  ಶಿವಮೊಗ್ಗ : ಈ ದಿನದ ರಾಶಿ ಭವಿಷ್ಯ:  kannada horoscope ಮೇಷ : ಇಂದಿನ ದಿನ ಶುಭಕರವಾಗಿದೆ. ಸ್ನೇಹಿತರ …

ಪೂರ್ತಿ ಓದಿ

Lorry Hits Ganesha Procession in Hassan

ಗಣಪತಿ ಮೆರವಣಿಗೆ ಮೇಲೆ ಹರಿದ ಕ್ಯಾಂಟರ್! 8 ಮಂದಿ ದುರ್ಮರಣ! ವಿಡಿಯೋ ಬೆಚ್ಚಿಬೀಳಿಸುತ್ತೆ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025, ಹಾಸನ:  ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಗಣಪತಿ ಮೆರವಣಿಗೆ ಮೇಲೆ  ಕ್ಯಾಂಟರ್ ಲಾರಿಯೊಂದು …

ಪೂರ್ತಿ ಓದಿ

Malenadu today e paper paper today e paper Malenadu malnad today news paper

ಅಡಿಕೆಗೆ ಕೊಳೆರೋಗ, ಮೊಬೈಲ್​ ಲಾಕ್​ ಆಗುತ್ತೆ ಇ-ಪೇಪರ್​ ಓದಿ

ಶಿವಮೊಗ್ಗ : ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ …

ಪೂರ್ತಿ ಓದಿ