By raghavendra birthday

ಬಿ,ವೈ ರಾಘವೇಂದ್ರ ಹುಟ್ಟುಹಬ್ಬ, ಪತ್ರದ ಮೂಲಕ ವಿಶ್​ ಮಾಡಿದ ಪ್ರಧಾನಿ ಮೋದಿ, ಪತ್ರದಲ್ಲಿ ಏನಿದೆ

By raghavendra birthday : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ರಾಜಕೀಯ ನಾಯಕರು …

ಪೂರ್ತಿ ಓದಿ

Rpf officers

ರೈಲಿನಿಂದ ಇಳಿವಾಗ 2.5 ಲಕ್ಷದ ಐಟಂ ಇದ್ದ ಬ್ಯಾಗ್ ಮರೆತ ಪ್ರಯಾಣಿಕನಿಗೆ ನೆರವಾದ RPF ನಡೆದಿದ್ಧೇನು?

Rpf officers : ಶಿವಮೊಗ್ಗ ಟೌನ್​ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಸದಾ ಒಂದಲ್ಲಾ ಒಂದು ರೀತಿಯಲ್ಲಿ ಮಾನವೀಯ ಕೆಲಸಗಳಿಂದ ಸುದ್ದಿಯಲ್ಲಿರುತ್ತಾರೆ. ಈ ಹಿಂದೆಯೂ ಸಹ ಅನೇಕ ಬಾರಿ …

ಪೂರ್ತಿ ಓದಿ

school bus

 ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ಪಲ್ಟಿ 

ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ಪಲ್ಟಿಯಾದ ಘಟನೆ  ರಿಪ್ಪನ್​ ಪೇಟೆ ಸಮೀಪದ  ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. 12 ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ …

ಪೂರ್ತಿ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

ಶಿವಮೊಗ್ಗದಲ್ಲಿ ಹೇಗಿತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮ! ಕೂಲಿ ಸಿನಿಮಾ ಹೇಗಿದೆ? ಇನ್ನಷ್ಟು ಕುತೂಹಲಕಾರಿ ಸುದ್ದಿ!

malnad today :   ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ …

ಪೂರ್ತಿ ಓದಿ

ಎಂ ಶ್ರೀಕಾಂತ್​​

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಎಂ ಶ್ರೀಕಾಂತ್​ ಆಯ್ಕೆ

M shreekanth ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಅವರು ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದಾರೆ. …

ಪೂರ್ತಿ ಓದಿ

schedule changes

ಶಿವಮೊಗ್ಗ-ತಿರುನಲ್ವೇಲಿ ನಡುವೆ ಈ ಒಂದು ದಿನ ವಿಶೇಷ ರೈಲು ಸೇವೆ : ಯಾವಾಗ

 ಶಿವಮೊಗ್ಗ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ರೈಲ್ವೆ ಇಲಾಖೆಯು ಶಿವಮೊಗ್ಗ ಟೌನ್ ಮತ್ತು  ತಿರುನಲ್ವೇಲಿ ನಡುವೆ ಆಗಸ್ಟ್ 17 ಮತ್ತು 18, ರಂದು ವಿಶೇಷ ಎಕ್ಸ್‌ಪ್ರೆಸ್ ರೈಲು …

ಪೂರ್ತಿ ಓದಿ

Shivamogga finance harassment Road accident

ಸೊರಬ-ಸಾಗರ ರಸ್ತೆಯಲ್ಲಿ ಬೈಕ್ ಅಪಘಾತ: ಹಿಂಬದಿ ಸವಾರ ಸಾವು

Road accident, ಸೊರಬ: ಸೊರಬ ಮತ್ತು ಸಾಗರ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಹಿಂಬದಿ ಸವಾರ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಸುನಿಲ್ (28) ಎಂದು ಗುರುತಿಸಲಾಗಿದೆ. …

ಪೂರ್ತಿ ಓದಿ

Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್​ : ಸವಾರ  ಸ್ಥಳದಲ್ಲೇ ಸಾವು

Bike accident : ಭದ್ರಾವತಿ: ತಾಲೂಕಿನ ಅರೆಬಿಳಚಿ ಮತ್ತು ಅರೆಬಿಳಚಿ ಕ್ಯಾಂಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ …

ಪೂರ್ತಿ ಓದಿ

Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಆಸ್ಪತ್ರೆಯಿಂದ ಹೊರಬಂದ ವ್ಯಕ್ತಿಗೆ ಕಾದಿತ್ತು ಶಾಕ್​ : ಕೇವಲ 30 ನಿಮಿಷಗಳೊಳಗೆ ನಡೆಯಿತು ಈ ಘಟನೆ

bike stolen ಇತ್ತೀಚೆಗೆ ಶಿವಮೊಗ್ಗದ ನಗರ ಪ್ರದೇಶಗಲ್ಲಿ ಬೈಕ್​ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಅದಕ್ಕೆ ಪೂರಕ ವೆಂಬಂತೆ ಶಿವಮೊಗ್ಗದ ಮೆಗ್ಗಾನ್ ​ಆಸ್ಪತ್ರೆಯ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಬೈಕ್​ನ್ನು ಯಾರೋ …

ಪೂರ್ತಿ ಓದಿ

Dr. Dhananjaya Sarji

ಪೆರೇಡ್​ ವೇಳೆ ಅಸ್ವಸ್ಥಳಾದ ವಿದ್ಯಾರ್ಥಿನಿ : ನೆರವಿಗೆ ಧಾವಿಸಿದ ಡಾ. ಧನಂಜಯ ಸರ್ಜಿ

Dr. Dhananjaya Sarji ಶಿವಮೊಗ್ಗದ ನೆಗರು ಕ್ರೀಡಾಂಗಣದಲ್ಲಿ   79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಪೆರೇಡ್​ ವೇಳೆ 3 ಮಕ್ಕಳು ಅಸ್ವಸ್ಥರಾಗಿ ದಿಡೀರ್  ಕೆಳಗೆ ಬಿದ್ದಿದ್ದಾರೆ. …

ಪೂರ್ತಿ ಓದಿ