ಚಂದ್ರಗುತ್ತಿಯಲ್ಲಿ ನಿಗೂಢ ಬಾವಿ | ಕೋಳಿಜ್ವರಕ್ಕೂ ಮೊಟ್ಟೆಗೂ ಸಂಬಂಧವಿಲ್ಲ | ಶಿರಾಳಕೊಪ್ಪಕ್ಕೆ 3 ಸ್ಟಾರ್‌ | ಅಂಗಳದಲ್ಲಿ ಅಡಿಕೆ ಕಳವು | TODAY ಚಟ್‌ ಪಟ್‌ ಸುದ್ದಿ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 5, 2025 ‌‌ ‌ ಶಿವಮೊಗ್ಗದ ವಿವಿಧ ಸುದ್ದಿಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆಯ ಇವತ್ತಿನ ಚಟಪಟ್‌ ಸುದ್ದಿ ಕಾಲಂ ವಿವರ ಹೀಗಿದೆ.  ಸುದ್ದಿ 1 : ಕೋಳಿಜ್ವರಕ್ಕೂ ಮೊಟ್ಟೆಗೂ ಸಂಬಂಧ ಇಲ್ಲ ಕೋಳಿ ಜ್ವರಕ್ಕೂ ಶಾಲೆಗಳಲ್ಲಿ ವಿತರಿಸುತ್ತಿರುವ ಮೊಟ್ಟೆಗೂ ಸಂಬಂಧ ಇಲ್ಲ. ಮೊದಲಿಂದಲೂ ಮೊಟ್ಟೆ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯವರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ … Read more

ಸಾಗರದಲ್ಲಿ ದೇವರ ದುಡ್ಡು ವಿಚಾರಕ್ಕೆ ಪ್ರತಿಭಟನೆ | ಶಿಕಾರಿಪುರದಲ್ಲಿ ಆರೋಪಿ ಬಂಧನಕ್ಕೆ ಆಗ್ರಹ | ಶಿವಮೊಗ್ಗದಲ್ಲಿ ಧರಣಿಗೆ ಈಶ್ವರಪ್ಪ ಸಾಥ್!‌

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 5, 2025 ‌‌ ‌ ಸಾಗರ ಸುದ್ದಿ | ಸಾಗರದಲ್ಲಿ ಹಿಂದೂ ದೇವಾಲಯಗಳ ಕೋಟ್ಯಾಂತರ ರೂಪಾಯಿ ನಿಧಿ ಲೂಟಿ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಮಂದಿರ ಮಹಾಸಂಘದ ಸ್ಥಳೀಯ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲವು ಅಧಿಕಾರಿಗಳು ದೇವಸ್ಥಾನಗಳಿಗೆ ಸೇರಬೇಕಾದ ಕೋಟ್ಯಾಂತರ ರೂಪಾಯಿ ಲೂಟಿ ಮಾಡುತ್ತಿದ್ದಾರೆ … Read more

ಇ-ಆಸ್ತಿ ಕರಡು ಪ್ರತಿ ವಿಚಾರ | ಅಧಿಕಾರಿಗಳ ವಿರುದ್ದ ಪ್ರತಿಭಟನಾಕಾರರು ಕಿಡಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025 ಶಿವಮೊಗ್ಗ|    ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮತ್ತು ಪಾಲಿಕೆ ಆಯುಕ್ತರಿಗೆ ಇ- ಆಸ್ತಿಗೆ ಸಂಬಂಧಿಸಿದಂತೆ ಇ-ಆಸ್ತಿ ನಾಗರಿಕರ ಕರಡು ಪ್ರತಿಗಳನ್ನು(ಸಿಟಿಜನ್ ಕಾಪಿ) ನಮೂನೆ 2/3 ನೀಡುವ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದೆ. ನಗರದಲ್ಲಿ ಇ-ಆಸ್ತಿಗೆ ಸಂಬಂಧಪಟ್ಟಂತೆ ನಾಗರಿಕರಲ್ಲಿ ಈಗಾಗಲೇ ಸಾಕಷ್ಟು ಗೊಂದಲ ಉಂಟಾಗಿದೆ. ಈ ವಿಚಾರವಾಗಿ ನಾಗರೀಕರು ಮಹಾನಗರ ಪಾಲಿಕೆಗೆ ಪ್ರತಿನಿತ್ಯ ಅಲೆದಾಡುತ್ತಿದ್ದು, … Read more

ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ ಬೆತ್ತಲೆ ಸೇವೆ ನಿಷೇಧ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025 ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ ಬೆತ್ತಲೆ ಸೇವೆ ನಿಷೇಧ ಸೇರದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ ಶಿವಮೊಗ್ಗ|   ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವಿ ಜಾತ್ರೆಯು ಮಾರ್ಚ್ 05 ರಿಂದ 10 ರವರೆಗೆ ನಡೆಯಲಿದ್ದು, ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು “ಬೆತ್ತಲೆ ಸೇವೆ” ಯನ್ನು … Read more

ಮಾರ್ಚ್‌ 06 ರಂದು  ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025 ಶಿವಮೊಗ್ಗ |  ಮಾರ್ಚ್‌ 6 ರಂದು ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಬೆಳಿಗ್ಗೆ10.00 ರಿಂದ ಸಂಜೆ 6.00ರವರೆಗೆ ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಇರಲ್ಲ ಕರೆಂಟ್ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, … Read more

ರಾಣೆಬೆನ್ನೂರಿನಲ್ಲಿ ಕದ್ದ ಚಿನ್ನ ದಾವಣಗೆರೆಯಲ್ಲಿ ಮುಚ್ಚಿಟ್ಟಿದ್ದ ಶಿವಮೊಗ್ಗ ವಿನೋಬನಗರ ಆರೋಪಿ ಅರೆಸ್ಟ್!‌

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 4, 2025 ‌‌ ‌ ರಾಣೆ ಬೆನ್ನೂರುನಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿನೋಬನಗರ ನಿವಾಸಿಯೊಬ್ಬನನ್ನು ಬಂಧಿಸಲಾಗಿದೆ. ಇಲ್ಲಿನ ಶಹರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ವಿನೋಬ ನಗರದ ನಿವಾಸಿ ಫುಕರಾಜ್ ಉರ್ಪ್ ಗೌತಂರಾಜ ಎಂಬವರನ್ನು ಬಂಧಿಸಲಾಗಿದೆ. ಈತ ಕಳೆದ ಜನವರಿ 7 ರಂದು ರಾಣೆಬೆನ್ನೂರಿನ ಮನೆಯೊಂದರಲ್ಲಿ ಕಳ್ಳತನ ಮಾಡಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗಾಗಿ ಶಹರ ಪಿಎಸ್‌ಐ ಗಡ್ಡೆಪ್ಪ … Read more

ಹಂಗಾಮಿ ವಕ್ಫ್‌ ಎಫ್ ಡಿ ಎ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ |  ಮೊಹ್ಮದ್ ಆರೀಫ್ ವುಲ್ಲಾ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025 ಶಿವಮೊಗ್ಗ |  ನಗರದಲ್ಲಿ ಎಫ್.ಡಿ.ಎ. ಮೆಹತಾಬ್‌ ರವರು ಹಂಗಾಮಿ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆತ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೆಯೇ  ಸಾರ್ವಜನಿಕರೊಂದಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ  ಎಂದು ಆರೋಪಿಸಿ ಕೂಡಲೇ ಎಫ್ ಡಿ ಎ ಯನ್ನ ವರ್ಗಾವಣೆ ಮಾಡಬೇಕೆಂದು  ಆಗ್ರಹಿಸಿ ಮುಸ್ಲಿಂ ಮುಖಂಡ ಮೊಹ್ಮದ್ ಆರೀಫ್ ವುಲ್ಲಾ ನೇತೃತ್ವದಲ್ಲಿ ವಕ್ಫ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು‌.  ಈ ವೇಳೆ  ಮೊಹ್ಮದ್ ಆರೀಫ್ … Read more

ರಾಜ್ಯ ಬಜೆಟ್‌ ರೈತ ಸಂಘದ ಬೇಡಿಕೆಗಳೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 4, 2025 ಶಿವಮೊಗ್ಗ | ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾ.7 ರಂದು ಬಜೆಟ್ ಮಂಡನೆ ಮಾಡಲಿದೆ. ಸಿದ್ದರಾಮಯ್ಯನವರ ಬಜೆಟ್‍ನ್ನು ಸಮಗ್ರವಾಗಿ ಹಾಗೂ ವಿಮರ್ಷಾತ್ಮಕವಾಗಿ ವಿಶ್ಲೇಷಣೆಗೊಳಪಡಿಸಲು ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಮಾ.12 ಮತ್ತು 13 ರಂದು ‘ಜನಚಳುವಳಿಗಳ ಬಜೆಟ್ ಅಧಿವೇಶನ’ವನ್ನು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಯುಕ್ತ ಹೋರಾಟ – ಕರ್ನಾಟಕದ … Read more

ಪ್ಯಾಸೆಂಜರ್‌ ಕಂಪ್ಲೆಂಟ್‌, ಡ್ರೈವರ್‌ಗೆ ₹5 ಸಾವಿರ ದಂಡ | ಸಾಗರ ಶಾಸಕರ ವಿರುದ್ಧ SP ಗೆ ದೂರು | ಆಯನೂರು, ಭದ್ರಾವತಿಯಲ್ಲಿ ಏನಾಯ್ತು ಗೊತ್ತಾ! TODAY ಚಟ್‌ ಪಟ್‌ ಸುದ್ದಿ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 4, 2025 ‌‌ ‌ ಶಿವಮೊಗ್ಗದಲ್ಲಿ ನಡೆದ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆಯ ಇವತ್ತಿನ ಚಟ್‌ಪಟ್‌ ಸುದ್ದಿಗಳ ವಿವರ ಹೀಗಿದೆ.  ಸುದ್ದಿ 1 : ಫೈನಾನ್ಸ್‌  ಕಿರುಕುಳ 112 ಎಂಟ್ರಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿನ ನಿವಾಸಿ ಮಹಿಳೆಯೊಬ್ಬರಿಗೆ ಫೈನಾನ್ಸ್‌ ಮಂದಿ ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದರು. ಈ ವೇಳೆ ಮಹಿಳೆ 112 ಪೊಲೀಸರ ನೆರವು ಕೋರಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು … Read more

2 ವರುಷದಲ್ಲಿ ಶಿವಮೊಗ್ಗ AIRPORT ಸಂಪಾದಿಸಿದ್ದೆಷ್ಟು ಗೊತ್ತಾ!? ಇಲ್ಲಿದೆ ದಾಖಲೆಯ ಸಂಖ್ಯೆ!?

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Feb 23, 2025 ‌‌ ‌ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇದೀಗ ಎರಡು ವರುಷ 2023 ರಲ್ಲಿ ಆರಂಭವಾದ ವಿಮಾನ ನಿಲ್ದಾಣದಲ್ಲಿ ಇದೂವರೆಗೂ ಒಟ್ಟು  1,30,587 ಲಕ್ಷ ಜನ ಪ್ರಯಾಣ ಮಾಡಿದ್ದಾರೆ. ಇದು ಕೂಡ ದಾಖಲಾರ್ಹ ಸಂಖ್ಯೆಯಾಗಿದೆ. ಒಟ್ಟು  3,092 ವಿಮಾನಗಳು ಈ ಎರಡು ವರುಷದ ಅವಧಿಯಲ್ಲಿ ಹಾರಾಟ ನಡೆಸಿವೆ.  ಶಿವಮೊಗ್ಗ ವಿಮಾನ ನಿಲ್ದಾಣ ಆಗಿದ್ದೆ ಒಂದು ರೋಚಕ ಕಥೆ. ಬಿಎಸ್‌ವೈ ಮೊದಲ ಅವಧಿಯಲ್ಲಿ ಸಿಎಂ ಆಗಿದ್ದಾಗ ಸ್ಯಾಂಕ್ಷನ್‌ … Read more