ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಅವ್ಯಹಾರ | ಸಮಗ್ರ ತನಿಖೆಗೆ  ಎಂ. ಗುರುಮೂರ್ತಿ‌ ಆಗ್ರಹ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 3, 2025 ಶಿವಮೊಗ್ಗ|  ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿವೆ. ಒಂದು ಲೈಸೆನ್ಸ್ ಪಡೆಯಲು 50ರಿಂದ 60 ಲಕ್ಷ ರೂ. … Read more

ಸುಳ್ಳು ಧ್ವನಿಯ ವಿರುದ್ಧ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನ ಲೀಗಲ್‌ ಹೋರಾಟ!

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Mar 3, 2025 ‌‌   ವಿನಾಕಾರಣ ಆರೋಪ ಹಾಗೂ ಅಸಂವಿಧಾನಕ ಪದ ಬಳಕೆಗೆ ಗುರಿಯಾಗಿದ್ದ ವಿಚಾರವಾಗಿ ಇವತ್ತು ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಸುದ್ದಿಗೋಷ್ಟಿಯನ್ನು ನಡೆಸಿದೆ. ಈ ವೇಳೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ನಿರ್ವಹಣೆಯಲ್ಲಿ ನಡೆಯುತ್ತಿರುವ ಪತ್ರಿಕಾ ಭವನದ ಕುರಿತು ಸುಳ್ಳು ಆರೋಪ ಹೊರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನೂ ನೀಡಿದ್ದಾರೆ. ಹಲವು ಬಾರಿ ಸುಳ್ಳನ್ನೇ ಹೇಳುತ್ತಿರುವ ಕಾರಣ ಸಾರ್ವಜನಿಕರಲ್ಲಿ ಗೊಂದಲ ನಿರ್ಮಾಣವಾಗಬಾರದು, ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ನಿರ್ವಹಣೆಯಲ್ಲಿ ಯಾವುದೇ … Read more

ಸಾಲ ಕೊಟ್ಟವರು ಮನೆ ಬಾಗಿಲಿಗೆ ಬಂದ ಕಾಟ ಕೊಡ್ತಿದ್ದೀರಾ!? ತಕ್ಷಣವೇ ಇವರಿಗೆ ಫೋನ್‌ ಮಾಡಿ!

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Mar 3, 2025 ‌‌   ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ.  ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ ಬೈದು ಹೆದರಿಸುವ ಪ್ರವೃತ್ತಿಗಳು … Read more

ರೈತರ ಹಕ್ಕುಪತ್ರ ವಜಾಕ್ಕೆ ನೋಟಿಸ್ | ಹೋರಾಟದ ಎಚ್ಚರಿಕೆ ಕೊಟ್ಟ ತೀನಾ ಶ್ರೀನಿವಾಸ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 3, 2025 ಶಿವಮೊಗ್ಗ |  ರೈತರ ಹಕ್ಕುಪತ್ರವನ್ನು ವಜಾ ಮಾಡಲು ನೀಡಿರುವ  ನೋಟಿಸ್‌ನ್ನು ವಾಪಸ್ಸು ಪಡೆಯದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಎಚ್ಚರಿಕೆ ನೀಡಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 50 ರಿಂದ 60 ವರ್ಷಗಳ ಹಿಂದೆ ಹಾಗೂ ಇತ್ತೀಚಿನ ವರ್ಷಗಳಲ್ಲಿ ರೈತರಿಗೆ ಕೊಟ್ಟಿರುವ ಜಮೀನಿನ ಹಕ್ಕುಪತ್ರಗಳನ್ನು … Read more

ಮಂಡಿ ನೋವಿನ ಹೆಸರಲ್ಲಿ ಲಕ್ಷ ವಂಚನೆ/ ಬ್ರಾಸ್‌ಲೈಟ್‌, ತಾಳಿ ಸರ ಕದ್ದ ಕೇಸ್‌/ ಮಾವನ ಕೊಂದ ಅಳಿಯ ಅರೆಸ್ಟ್‌ / TODAY ಚಟ್‌ಪಟ್‌ ವಿಶೇಷ

Malenadu Today

 SHIVAMOGGA | MALENADUTODAY NEWS | ಮಲೆನಾಡು ಟುಡೆ  Mar 3, 2025 ‌‌   ಶಿವಮೊಗ್ಗದ ಪ್ರಮುಖ ಸುದ್ದಿಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆಯ ವರದಿ ಚಟ್‌ಪಟ್‌ ಸುದ್ದಿಯ ವಿವರ ಹೀಗಿದೆ.  ಸುದ್ದಿ 1:  ಮಾವನನನ್ನು ಕೊಂದ ಅಳಿಯ ಅರೆಸ್ಟ್‌  ಭದ್ರಾವತಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದಾರೆ. ಇಲ್ಲಿನ ಹನುಮಂತಾಪುರದಲ್ಲಿ ಶಿವರಾತ್ರಿಯ ದಿನವೇ ಕೊಲೆಯೊಂದು ನಡೆದಿತ್ತು. ಪ್ರಕರಣದ ಸಂಬಂಧ ಕೇಸ್‌ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಮೃತರ ಅಳಿಯಯನ್ನು ಅರೆಸ್ಟ್‌ ಮಾಡಿದ್ದಾರೆ.  ಕೊಲೆಯಾದ ರಾಜಶೇಖರಪ್ಪನವರ ಮಗಳ … Read more

15 ಸಾವಿರ ಲಂಚ ಪಡೆದಿದ್ದ ಅಧಿಕಾರಿಗೆ  30 ಸಾವಿರ ದಂಡ |  1 ವರೆ ವರ್ಷ ಜೈಲು ಶಿಕ್ಷೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 1, 2025 ಶಿವಮೊಗ್ಗ | 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆ  ಲೋಕಾಯುಕ್ತ ದಾಳಿಗೆ ಒಳಗಾಗಿ ಆರೋಪ ಎದುರಿಸುತ್ತಿದ್ದ ಭದ್ರಾವತಿಯ ಭೂಮಾಪನಾ ಪರಿವೀಕ್ಷಕರಾಗಿದ್ದ ಟಿ.ಮಲ್ಲಿಕಾರ್ಜುನಯ್ಯ ಲಂಚ ಪಡೆದ ಆರೋಪ ಸಾಬೀತಾಗಿದೆ. ಈ ಹಿನ್ನಲೆ ಶಿವಮೊಗ್ಗ ನ್ಯಾಯಾಲಯ ಅವರಿಗೆ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ.ದಂಡ ವಿಧಿಸಿ ಆದೇಶ ಹೊರಡಿಸಿದೆ. ಭದ್ರಾವತಿ ತಾಲೂಕು ಎಡಿಎಲ್​​ಆರ್ ಕಚೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯರವರು ಬಸವರಾಜಪ್ಪ … Read more

ಶಿವಮೊಗ್ಗಕ್ಕೆ ಆಗಮಿಸಿದ ಪ್ರಮೋದ್ ಮುತಾಲಿಕ್ | ಮುತಾಲಿಕ್ ರನ್ನು ಅರ್ಧದಲ್ಲೇ ತಡೆದು ವಾಪಸ್ ಕಳುಹಿಸಿದ ಪೊಲೀಸರು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 1, 2025 ಶಿವಮೊಗ್ಗ | ನಗರಕ್ಕೆ ಪುಸ್ತಕ ಬಿಡುಗಡೆಗೆಂದು ಆಗಮಿಸಿದ್ದ ರಾಷ್ಟ್ರೀಯ ಹಿಂದೂ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ರವರನ್ನು ಪೋಲಿಸರು ತಡೆದು ಜಿಲ್ಲಾಧಿಕಾರಿಗಳ ಆದೇಶ ನೀಡಿ ಗಡಿ ದಾಟಿಸಿದ್ದಾರೆ.  ಏನಿದು ಘಟನೆ  ಸಮೋದ್ ಮುತಾಲಿಕ್ ರವರು ಶ್ರೀರಾಮ ಸೇನೆಯಿಂದ ಪ್ರಕಟಿಸಲಾದ ಲವ್ ಜಿಹಾದ್ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಬೆಳಗ್ಗೆ 11:00ಗೆ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. … Read more

ಶಿವಮೊಗ್ಗದ ಮೂವರು ಪತ್ರಕರ್ತರಿಗೆ KUWJ ದತ್ತಿನಿಧಿ ಪ್ರಶಸ್ತಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025 ಬೆಂಗಳೂರು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದ್ದು, ಶಿವಮೊಗ್ಗದ  ಮೂವರು  ಪತ್ರಕರ್ತರು ಸೇರಿದಂತೆ ಒಟ್ಟು 23 ಪತ್ರಕರ್ತರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಶಿವಮೊಗ್ಗದ ಪತ್ರಕರ್ತರಾದ ಗಿರೀಶ್ … Read more

ಮಾರ್ಚ್‌.03 ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೌಂಟನ್ಸ್ ಆಫ್ ಲೈನ್ ವಾರ್ಷಿಕ ಹವಾಮಾನ ಉತ್ಸವ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025 ಶಿವಮೊಗ್ಗ | ಮಾರ್ಚ್‌ 3 ರಿಂದ 7 ರ ವರೆಗೆ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಭಾರತದ ವೈವಿಧ್ಯಮಯ ಪರ್ವತಗಳ ಕಥನ  ‘ಮೌಂಟನ್ಸ್ ಆಫ್ ಲೈನ್” ಎನ್ನುವ ತನ್ನ ವಾರ್ಷಿಕ ಹವಾಮಾನ ಉತ್ಸವವನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ ಶರತ್‌ ಅನಂತ್‌ ಮೂರ್ತಿ ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಈ … Read more

ಅಪಘಾತ ತಪ್ಪಿಸಲು ಪೊಲೀಸ್‌ ಇಲಾಖೆಯಿಂದ  ವಿಶೇಷ ಕಾರ್ಯಾಚರಣೆ | ಏನದು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025 ಶಿವಮೊಗ್ಗ | ಜಿಲ್ಲೆಯಲ್ಲಿ ರಾತ್ರಿಯ ವೇಳೆ ಅಪಘಾತ ಹೆಚ್ಚಾಗುತ್ತಿರುವ ಹಿನ್ನಲೆ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಪೊಲೀಸ್‌ ಇಲಾಖೆ ವಿಶೇಷ ಕಾರ್ಯಾಚರಣೆಯೊಂದನ್ನು ಹಮ್ಮಿಕೊಂಡಿದೆ.  ಅದೇನೆಂದರೆ ರಾತ್ರಿ ಹೊತ್ತು ಸಂಚರಿಸುವ ಗೂಡ್ಸ್‌ ವಾಹನಗಳು ಟ್ರ್ಯಾಕ್ಟ್‌ರ್‌  ಹಾಗೂ ಎತ್ತಿನಗಾಡಿಗಳಿಗೆ ಪೊಲೀಸರು ರಿಫ್ಲೆಕ್ಟರ್‌ ಸ್ಟಿಕ್ಕರ್‌ಗಳನ್ನು ಅಳವಡಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಶಿಕಾರಿಪುರ ಉಪ ವಿಭಾಗದ  ಶಿಕಾರಿಪುರ ಟೌನ್‌ ಎಪಿಎಂಸಿ ಹತ್ತಿರ ಹಾಗೂ ಸಾಗರ … Read more