ಶಿವಮೊಗ್ಗದಿಂದ ಮಹಾಕುಂಭಮೇಳಕ್ಕೆ ವಿಶೇಷ ಟ್ರೈನ್‌ | ದಿನಾಂಕ ಮತ್ತು ಟಿಕೆಟ್‌ ಬುಕ್ಕಿಂಗ್‌ ಯಾವಾಗ ಗೊತ್ತಾ?! ಸಂಸದರು ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 15, 2025 ‌‌  ಉಡುಪಿಯಿಂದ ಕುಂಭಮೇಳಕ್ಕೆ ವಿಶೇಷ ಟ್ರೈನ್‌ ಸಂಚಾರ ಒದಗಿಸಿದ ಬೆನ್ನಲ್ಲೆ ಇದೀಗ ಶಿವಮೊಗ್ಗದಿಂದಲೂ ವಿಶೇಷ ರೈಲು ಮಹಾಕುಂಬಮೇಳಕ್ಕೆ ತೆರಳಲಿದೆ. ಇದಕ್ಕಾಗಿ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಈ ಬಗ್ಗೆ ಸಂಸದ ಬಿವೈ ರಾಘವೇಂದ್ರ ಮಾಹಿತಿ ಒದಗಿಸಿದ್ದಾರೆ.  ಶಿವಮೊಗ್ಗ ಟು ಕುಂಭಮೇಳಕ್ಕೆ ವಿಶೇಷ ರೈಲು ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಈಗಾಗಲೇ ಕೋಟ್ಯಾಂತರ ಭಕ್ತರು ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ.ಈ ನಿಟ್ಟಿನಲ್ಲಿ ಅಲ್ಲಿಗೆ ತೆರಳಲಿಚ್ಛಿಸುವ ಮಲೆನಾಡಿನ ಭಕ್ತಾದಿಗಳಿಗೆ ವಿಶೇಷ … Read more

ಶಿವಮೊಗ್ಗದಲ್ಲಿ ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 15, 2025 ಶಿವಮೊಗ್ಗ | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ಸೇರಿದಂತೆ ವಿವಿಧ ಸಂಘಗಳ  ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವನ್ನು ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 11:00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ಶಿವಮೊಗ್ಗದ ಉಪಾಧ್ಯಕ್ಷರಾದ ರಮೇಶ್ ಬಾಬು … Read more

ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದಿಂದ ಫೆ.16 ರಂದು ಪ್ರತಿಭಾ ಪುರಸ್ಕಾರ ಸಮಾರಂಭ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 15, 2025 ಶಿವಮೊಗ್ಗ | ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಫೆ.16 ರಂದು ಸಂಜೆ 6.00 ಗಂಟೆಗೆ ಶಿವಮೊಗ್ಗದ  ಶ್ರೀ ಬೆಕ್ಕಿನ ಕಲ್ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್ … Read more

ಶಿವಮೊಗ್ಗದಲ್ಲಿ ಏನೇನಲ್ಲಾ ನಡೀತು, ನಡೆಯಲಿದೆ| ಇವತ್ತಿನ ಟಾಪ್‌ 5 ಚಟ್‌ಪಟ್‌ ಸುದ್ದಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ Feb 14, 2025 ‌ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟು ಹಬ್ಬದ ಅಂಗವಾಗಿ  ಶಿವಮೊಗ್ಗ ನಗರದ ಮೇಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ  ವಿಭಾಗದಲ್ಲಿ ಮಹಿಳೆಯರಿಗೆ ಹಣ್ಣನ್ನು  ವಿತರಿಸಲಾಯಿತು. ಈ ಸಂದರ್ಭದಲ್ಲಿ  NSUI ಜಿಲ್ಲಾಧ್ಯಕ್ಷ ವಿಜಯ್ , ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್ ಗೌಡ, ಆಶ್ರಯ ಸಮಿತಿ ಸದಸ್ಯರಾದ ಯಮನ ರಂಗೇಗೌಡರು, … Read more

ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೆ ಪೊಲೀಸರಿಂದ ಬಸ್‌ ಮಾಲೀಕರ ಮೀಟಿಂಗ್‌ | 4 ಸೂಚನೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 13, 2025 ‌‌  ಶಿವಮೊಗ್ಗ ಸಿಟಿ ಬಸ್‌ಗಳ ಸಂಚಾರದ ವೇಳೆ ಆಗುತ್ತಿರುವ ಅನಾಹುತಗಳ ಬಗ್ಗೆ ಶಿವಮೊಗ್ಗ ಪೊಲೀಸ್‌ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಈ ನಿಟ್ಟಿನಲ್ಲಿ ಬಸ್‌ ಮಾಲೀಕರ ಸಭೆ ನಡೆಸಿ ಕೆಲವೊಂದು ಮುಖ್ಯ ಸೂಚನೆಗಳನ್ನು ನೀಡಿದೆ.  ಈ ಹಿಂದೆ ಶಿವಮೊಗ್ಗದ ಬೊಮ್ಮನ ಕಟ್ಟೆಯಲ್ಲಿ ಬಸ್‌ವೊಂದು ಚಾಲಕನ ಕಂಟ್ರೋಲ್‌ ತಪ್ಪಿ ರಸ್ತೆಪಕ್ಕದಲ್ಲಿ ಪಲ್ಟಿಯಾಗಿತ್ತು. ಆ ಘಟನೆಯಲ್ಲಿ ಮಹಿಳೆಯು ಸೇರಿ ಕೆಲವರು ಗಾಯಗೊಂಡಿದ್ದರು. ಮೇಲಾಗಿ ಸಿಟಿ ಬಸ್‌ಗಳ ಅಡ್ಡಾದಿಡ್ಡಿ … Read more

ವಧು ಬೇಕಾಗಿದ್ದಾಳಾ? ವರ ಹುಡುಕುತ್ತಿದ್ದೀರಾ? | ಶಿವಮೊಗ್ಗದಲ್ಲಿಯೇ ನಡೆಯಲಿದೆ ವಧುವರರ ಸಮಾವೇಶ |

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 14, 2025 ‌ ಶಿವಮೊಗ್ಗ | ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘ , ಶಿವಮೊಗ್ಗ ಜಿಲ್ಲಾ ಮೊಗವೀರ ಮಹಾಜನ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ ಮಾರ್ಚ್ 23 ರಂದು ಬೆಳಿಗ್ಗೆ 10: 30 ಕ್ಕೆ ನಗರದ ಮಾಧವ ಮಂಗಲ ಸಭಾಭವನದಲ್ಲಿ ನಡೆಯಲಿದೆ. … Read more

ಶಿವಮೊಗ್ಗದಲ್ಲಿ ರ‍್ಯಾಪಿಡೊ ಬೈಕ್‌ ವಿವಾದ | ಆಟೋದವರಿಗೆ ಎದುರಾಯ್ತು ಕಷ್ಟ! ಏಕೆ ಗೊತ್ತಾ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 13, 2025 ‌‌  ಶಿವಮೊಗ್ಗ ಸಿಟಿಗೂ ರ್ಯಾಪಿಡ್‌ ಬೈಕ್‌ ಸೇವೆ ಬಂದಿದ್ಯಾ? ಹೀಗೋಂದು ವಿಚಾರ ನಿನ್ನೆದಿನ ದುರ್ಗಿಗುಡಿಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಟೋ ಚಾಲಕರು ತಮಗೆ ನಷ್ಟವಾಗುತ್ತೆ ಎಂದು ರ‍್ಯಾಪಿಡೊ ಬೈಕ್‌ ಚಾಲಕನನ್ನು ಅಡ್ಡ ಹಾಕಿ ನಿಂತಿದ್ದರು. ಇಷ್ಟಕ್ಕೂ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ, ನಿನ್ನೆ ದಿನ ದುರ್ಗಿಗುಡಿಯ ರಸ್ತೆಯಲ್ಲಿ ಓಲಾ ಹೆಸರಿನ ರ‍್ಯಾಪಿಡೊ ಕಂಪನಿ ಬೈಕ್‌ ತನ್ನ ಗ್ರಾಹಕನನ್ನು ಪಿಕಾಪ್‌ ಮಾಡಲು ಬಂದಿತ್ತು. ಈ ವೇಳೆ … Read more

ಯಶಸ್ವಿಯಾಗಿ ನಡೆದ ಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025 ‌ ತೀರ್ಥಹಳ್ಳಿ | ಫೆಬ್ರವರಿ 9 ರಂದು ಭಾರತೀಯ ಯೋಗ ಶಿಕ್ಷಣ ಟ್ರಸ್ಟ್ ವತಿಯಿಂದ ಅಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮವು  ಪ್ರೇರಣಾ ಕಾರ್ಯಾಲಯದ ಸಾಧನಾ ಯೋಗ ಮಂದಿರದಲ್ಲಿ ಯಶಸ್ವಿಯಾಗಿ ಜರುಗಿತು. ಬೆಳಿಗ್ಗೆ 6 ಘಂಟೆಗೆ ಆದಿತ್ಯ ಮಂಡಲ ಪೂಜೆಯೊಂದಿಗೆ ಆರಂಭವಾದ ಸೂರ್ಯ ನಮಸ್ಕಾರ ಸಂಜೆ 7 ಘಂಟೆಯವರೆಗೆ ನಿರಂತರವಾಗಿ ನಡೆಯಿತು. ಯೋಗ ಸಮಿತಿಯ ಸದಸ್ಯರು ನಿರಂತರವಾಗಿ ಗುಂಪುಗಳಾಗಿ ಸೂರ್ಯ ನಮಸ್ಕಾರವನ್ನು ಮಾಡಿದರು. … Read more

ಅಕ್ರಮ ಲೇವಾದೇವಿ ಚಟುವಟಿಕೆ ಮನೆ ಮೇಲೆ ದಾಳಿ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025 ‌ ಹೆಚ್ಚಿನ ಬಡ್ಡಿ ದರ, ಮೀಟರ್ ಬಡ್ಡಿ ವಿಧಿಸುವುದು, ದುಬಾರಿ ಕಾರುಗಳು ಮತ್ತು ಬೈಕ್ ಗಳನ್ನು ಅಡಮಾನವಾಗಿಟ್ಟುಕೊಂಡು ಅಕ್ರಮ ಲೇವಾದೇವಿ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ಮನೆ ಮೇಲೆ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.  ದಾಳಿ ವೇಳೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಲು ವಿಫಲವಾದ ಸಾಲಗಾರರಿಗೆ   … Read more

ಜೇನು ಸಾಕಾಣಿಕೆಯಿಂದ ಪರಿಸರಕ್ಕೆ ಉತ್ತಮ ಕೊಡುಗೆ ನೀಡಲು ಕರೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025 ‌ ಶಿವಮೊಗ್ಗ | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಗ್ರಾಮ ಪಂಚಾಯತಿ, ನಗರ ಇವರ ಸಂಯುಕ್ತ ಆಶ್ರಯದಲ್ಲಿ ಐ.ಸಿ.ಎ.ಆರ್. ಟಿ.ಎಸ್.ಪಿ. ಯೋಜನೆ “ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನುಸಾಕಣಿಕೆಯ ತಂತ್ರಗಳೊಂದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ ಅಡಿಯಲ್ಲಿ ಜೇನು ಸಾಕಾಣಿಕೆ ತರಬೇತಿಯನ್ನು ಫೆ 10 ರಿಂದ 12 ರ ವರೆಗೆ ಹೊಸನಗರ ತಾಲ್ಲೂಕಿನ ಗ್ರಾಮ ಪಂಚಾಯತಿ, … Read more